ಜೆಸಿಬಿಯಿಂದ ಕಟ್ಟಡಗಳ ನೆಲಸಮ: ಕರಾವಳಿಯಲ್ಲಿ ಬುಲ್ಡೋಜರ್ ಬಾಬಾ ಆದ ಕಾಂಗ್ರೆಸ್ ಶಾಸಕ – Kannada News | Puttur MLA Ashok Rai Faces FIR: Unauthorized Demolition by JCB in Mangaluru
ಖಾಸಗಿ ಕಟ್ಟಡ ನೆಲಸಮ ಮಾಡಿದ ಅಶೋಕ್ ರೈImage Credit source: tv9 kannada ಮಂಗಳೂರು, ಏಪ್ರಿಲ್ 19: ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ (Ashok Rai) ಸ್ವತಃ ಜೆಸಿಬಿ ಚಲಾಯಿಸಿ ಖಾಸಗಿ ಕಟ್ಟಡವನ್ನು ಅನಧಿಕೃತವಾಗಿ ನೆಲಸಮಗೊಳಿಸಿರುವ (Demolition) ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಖಾಸಗಿ ಜಾಗದಲ್ಲಿ ನಡೆದಿದೆ. ಸದ್ಯ ಶಾಸಕರ ಈ ನಡೆ ಕಾನೂನು ಸಂಘರ್ಷಕ್ಕೆ ನಾಂದಿ ಹಾಡಿದೆ. ಪುತ್ತೂರು ಠಾಣೆಗೆ ದೇಗುಲ ಆಡಳಿತ ಮಂಡಳಿ ಹಾಗೂ…