Headlines

nagaraj11081993

KKR vs RR: ಅರ್ಧಶತಕದಂಚಿನಲ್ಲಿ ಎಡವಿದ ವೈಭವ್ ಸೂರ್ಯವಂಶಿ

ಐಪಿಎಲ್ 2026 ರ 28ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ತಂಡಕ್ಕೆ ಎಂದಿನಂತೆ ಇಬ್ಬರು ಯುವ ಸ್ಫೋಟಕ ಬ್ಯಾಟರ್​ಗಳಾದ ವೈಭವ್ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿಕೊಟ್ಟರು. ಇವರಿಬ್ಬರು ಮೊದಲ ವಿಕೆಟ್​ಗೆ 8.4 ಓವರ್​ಗಳಲ್ಲಿ 81 ರನ್​​ಗಳ ಜೊತೆಯಾಟ ನೀಡಿದರು. ಇಬ್ಬರಿಗೂ ಮುಕ್ತವಾಗಿ ಬ್ಯಾಟ್ ಬೀಸಲು ಕೆಕೆಆರ್ ಬೌಲರ್​ಗಳು ಅವಕಾಶ ನೀಡದಿದ್ದರೂ, ಕಳಪೆ ಬೌಲಿಂಗ್​ ಅನ್ನು ಸರಿಯಾಗಿ ದಂಡಿಸಿದರು….

Read More

Optical Illusion: ಜಸ್ಟ್ 30 ಸೆಕೆಂಡುಗಳಲ್ಲಿ ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಗುರುತಿಸಬಲ್ಲಿರಾ – Kannada News | Optical Illusion: If you can find the sheep hidden in this picture, it means you have sharp eyes

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ನೀವು ಈಗಾಗಲೇ ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸಲು ಪ್ರಯತ್ನಿಸಿದ್ದೀರಬಹುದು. ಆದರೆ ಈ ಒಗಟಿನ ಚಿತ್ರಗಳು ತಲೆಗೆ ಹುಳ ಬಿಡುತ್ತವೆ. ಹೀಗಾಗಿ ಕೆಲವೇ ಕೆಲವು ಜನರಿಗೆ ಇಂತಹ ಒಗಟುಗಳನ್ನು ಬಿಡಿಸಲು ಸಾಧ್ಯವಾಗುತ್ತದೆ. ಇದೀಗ ಫೋಟೋವೊಂದು ವೈರಲ್‌ ಆಗಿದ್ದು, ಬೆಟ್ಟದ ಮೇಲೆ ಅಡಗಿರುವ ಕುರಿಯನ್ನು ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 10 ರಿಂದ 30…

Read More

‘ನಮ್ಮ ಪರಮಾಣು ಹಕ್ಕನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’: ಇರಾನ್ ಅಧ್ಯಕ್ಷರ ಗುಡುಗು – Kannada News | No one can deny Iran its nuclear rights, says president Masoud Pezeshkian

ಟೆಹ್ರಾನ್, ಏಪ್ರಿಲ್ 19: ಇರಾನ್‌ನ ಪರಮಾಣು ಕಾರ್ಯಕ್ರಮದ ಸುತ್ತಲಿನ ಅಂತರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. “ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು ಅಮೆರಿಕ ಯಾರು?” ಎಂದು ಪ್ರಶ್ನಿಸುವ ಮೂಲಕ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ (Masoud Pezeshkian) ಭಾನುವಾರ (ಏಪ್ರಿಲ್ 19) ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚಿನ ಮಾತುಕತೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ತನ್ನ ಪರಮಾಣು ಹಕ್ಕುಗಳನ್ನು ತ್ಯಜಿಸಬೇಕು ಎಂದು ಪ್ರತಿಪಾದಿಸಿದ್ದರು. ಇದಕ್ಕೆ ಕಠಿಣವಾಗಿ…

Read More

ರಾಜ್ಯಸಭೆ ಸಚಿವಾಲಯದ ಕಾರ್ಯದರ್ಶಿಯಾದ ಕನ್ನಡಿಗ: ಭಾಷಾಂತರಕಾರಾಗಿ ಉನ್ನತ ಹುದ್ದೆಗೇರಿದ ಸೋಮಶೇಖರ್ ಯಾರು? – Kannada News | Kolar Based K S Somashekhar appointed as Rajya Sabha secretary, Who Is He?

ಬೆಂಗಳೂರು, (ಏಪ್ರಿಲ್ 19): ಕರ್ನಾಟಕದ ಡಾ. ಕೆ.ಎಸ್. ಸೋಮಶೇಖರ್ (Dr KS Somashekhar) ಅವರು ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ (Rajya Sabha secretary) ನೇಮಕಗೊಂಡಿದ್ದಾರೆ. ಕೋಲಾರ (Kolar) ಮೂಲದ ಡಾ. ಕೆ.ಎಸ್‌.ಸೋಮಶೇಖರ್‌ ಅವರನ್ನು ನೇಮಕ ಮಾಡಿ ರಾಜ್ಯಸಭೆಯ ಸಭಾಧ್ಯಕ್ಷ, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಸಂಸದೀಯ ಸೇವೆಯಲ್ಲಿರುವ ಇವರು, ಭಾಷಾಂತರಕಾರರಾಗಿ ವೃತ್ತಿ ಆರಂಭಿಸಿ ಇದೀಗ ಉನ್ನತ ಹುದ್ದೆಗೇರಿದ್ದಾರೆ. ಇದರೊಂದಿಗೆ ಕರ್ನಾಟಕ ಸರ್ಕಾರದಲ್ಲಿ ವಿವಿಧ ಹುದ್ದೆ ಮತ್ತು ಕಳೆದ 3 ದಶಕಗಳಿಂದ ವಿವಿಧ…

Read More

ಕೋಲಾರದಲ್ಲಿ ಗರ್ಭಿಣಿಯರ ಮರಣ ಪ್ರಮಾಣ ತಗ್ಗಿಸಲು RRR ಸಂಜೀವಿನಿ: ಏನಿದು RRR ಫಾರ್ಮುಲಾ? – Kannada News | RRR Formula Halves Maternal Deaths: A National Model for Pregnant Women Safety

ಕೋಲಾರ, ಏಪ್ರಿಲ್​ 19: ಪ್ರತಿಯೊಬ್ಬ ಮಹಿಳೆಯರ ಪಾಲಿಗೆ ಹೆರಿಗೆ (Mortality) ಎಂಬುದು ಮರುಜನ್ಮದ ಸಮಾನ. ಹೆರಿಗೆ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡುವ ವೇಳೆ ಅದೆಷ್ಟೋ ಮಹಿಳೆಯರು (women) ಹಲವು ಕಾರಣಗಳಿಂದ ಸಾವನ್ನಪ್ಪುತ್ತಾರೆ. ಹೀಗಾಗಿ ಆ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೈಗೊಂಡ ಅದೊಂದು ಫಾರ್ಮುಲಾ ಗರ್ಭಿಣಿ ಮಹಿಳೆಯರ ಸಾವಿನ ಸಂಖ್ಯೆ ಕಡಿಮೆ ಮಾಡಿ ದೇಶದ ಗಮನ ಸೆಳೆದಿದೆ. ಪ್ರತಿಯೊಂದು ಹೆಣ್ಣಿನ ಕನಸು ತಾನೊಂದು ಮಗುವಿಗೆ ಜನ್ಮ ಕೊಡಬೇಕು, ಆ ಮೂಲಕ ತಾಯಿಯಾಗಿ ಪರಿಪೂರ್ಣತೆ ಹೊಂದಬೇಕು…

Read More

ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ಪ್ರಕಾಶ್ ರಾಜ್ – Kannada News | Prakash Raj reaction on allegation on him of hurting Hindu sentiments

ಇತ್ತೀಚೆಗಷ್ಟೆ ನಟ ಪ್ರಕಾಶ್ ರಾಜ್ (Prakash Raj) ಅವರು ರಾಮಾಯಣದ ಬಗ್ಗೆ ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿತ್ತು. ವಿಡಿಯೋನಲ್ಲಿ ನಟ ಪ್ರಕಾಶ್ ರಾಜ್ ಅವರು ರಾಮನಿಗೆ, ರಾಮಾಯಣಕ್ಕೆ ಅವಮಾನ ಆಗುವಂತೆ ವ್ಯಂಗ್ಯದ ಮಾತುಗಳನ್ನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಪ್ರಕಾಶ್ ರಾಜ್ ವಿರುದ್ಧ ಕ್ರಮಕ್ಕೆ ಸಹ ಒತ್ತಾಯಿಸಲಾಗಿತ್ತು. ಇದೀಗ ನಟ ಪ್ರಕಾಶ್ ರಾಜ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟ್ಟರ್​​ನಲ್ಲಿ ವಿಡಿಯೋ ಅಪ್​​ಲೋಡ್ ಮಾಡಿರುವ ಪ್ರಕಾಶ್ ರಾಜ್ ಉತ್ತರ ನೀಡಿದ್ದಾರೆ. ‘ಒಂದು ಸಾಹಿತ್ಯೋತ್ಸವದಲ್ಲಿ ‘ಕಲೆ ಮತ್ತು…

Read More

SRH-CSK ಪಂದ್ಯದ ವೇಳೆ ಬ್ಲಾಕ್ ಮ್ಯಾಜಿಕ್; ನಿಂಬೆ ಹಣ್ಣು ಮಂತ್ರಿಸಿದ ಕೂಡಲೇ ಬಿತ್ತು ವಿಕೆಟ್! – Kannada News | SRH vs CSK IPL 2026: The Truth Behind Viral “Black Magic” and Fake BCCI Complaint

ಐಪಿಎಲ್ 2026 ರ 27 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಮ್ಮ ಮೂರನೇ ಗೆಲುವು ದಾಖಲಿಸಿತು. ಸನ್‌ರೈಸರ್ಸ್ ಹೈದರಾಬಾದ್ ನೀಡಿದ್ದ 195 ರನ್‌ಗಳ ಗುರಿಯನ್ನು ಬೆನ್ನಟ್ಟುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿಫಲವಾಯಿತು. ಪರಿಣಾಮವಾಗಿ ಸಿಎಸ್​​ಕೆ ಲೀಗ್​ನಲ್ಲಿ 4ನೇ ಸೋಲು ಅನುಭವಿಸಿದರೆ, ಇತ್ತ ಸನ್‌ರೈಸರ್ಸ್ ಮೂರನೇ ಗೆಲುವು ದಾಖಲಿಸಿ ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಇದು ಪಂದ್ಯದ ವಿಚಾರವಾದರೆ, ಇದೇ ಪಂದ್ಯದ ವೇಳೆ ಮಾಟ- ಮಂತ್ರದ ಪ್ರಯೋಗ ನಡೆದಿದ್ದು, ಇದರಿಂದಾಗಿ ಸಿಎಸ್​​ಕೆ ತಂಡ ಸೋತಿದೆ ಎಂಬ ಮಾತು ಸೋಶಿಯಲ್…

Read More

ಮೆಷಿನ್​ಗಳು ಮನುಷ್ಯನ ಮಟ್ಟದ ಬುದ್ಧಿವಂತಿಕೆ ಹೊಂದಲು ಇನ್ನೆಷ್ಟು ವರ್ಷ ಬೇಕು? ಎಜಿಐ ಪಿತಾಮಹ ಬೆನ್ ಗರ್ಟ್ಜೆಲ್ ಹೇಳೋದಿದು – Kannada News | AI researcher Ben Goertzel predicts years for machine to have Human level intelligence

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್Image Credit source: Shutterstock ನವದೆಹಲಿ, ಏಪ್ರಿಲ್ 19: ಎಲ್ಲೆಡೆ ಎಐನದ್ದೇ ಸುದ್ದಿ. ಎಲ್ಲೇ ಕೆಲಸ ಹೋದರೂ ಅದು ಎಐ ಎಫೆಕ್ಟ್ ಎನ್ನಲಾಗುತ್ತಿದೆ. ಯಂತ್ರದ ಬುದ್ಧಿವಂತಿಕೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಸಂಚಲನ ಸೃಷ್ಟಿಸುತ್ತೆ ಎನ್ನಲಾಗುತ್ತಿದೆ. ಅದರಲ್ಲೂ ಎಜಿಐ (AGI- ಆರ್ಟಿಫಿಶಿಯಲ್ ಜನರಲ್ ಇಂಟೆಲಿಜೆನ್ಸ್) ಆಗಮನವಾಗಿಬಿಟ್ಟರೆ ಮನುಷ್ಯರ ಕೆಲಸಗಳನ್ನೆಲ್ಲಾ ಯಂತ್ರಗಳು, ರೋಬೋಗಳು, ಇಂಟೆಲಿಜೆಂಟ್ ಸಾಫ್ಟ್​ವೇರ್​ಗಳೇ ಮಾಡಿ ಮುಗಿಸುತ್ತವೆ ಎಂದು ಪರಿಣಿತರುಗಳೇ ಹೇಳುತ್ತಿದ್ದಾರೆ. ಆದರೆ, ಮನುಷ್ಯರ ಬುದ್ಧಿಮತ್ತೆಯ ಮಟ್ಟವನ್ನು ಎಐಗೆ ಮುಟ್ಟಲು ಸಾಧ್ಯವಾಗಿಲ್ಲ. ಜನರೇಟಿವ್ ಎಐ ಅಥವಾ ಎಜಿಐನ…

Read More

ನಟಿಯ ಕೈಯಲ್ಲಿ ವಿವಿಐಪಿ ಐಪಿಎಲ್ ಟಿಕೆಟ್, ಎಲ್ಲರ ಕಣ್ಣು ಸಿಎಂ ಮೇಲೆ – Kannada News | Kushita Kallapu Post IPL ticket photos raised questions Around Revanth Reddy

ಐಪಿಎಲ್ (IPL) ಸೀಸನ್ ಚಾಲ್ತಿಯಲ್ಲಿದೆ. ಕೋಟ್ಯಂತರ ಮಂದಿ ಟಿವಿಗಳಲ್ಲಿ ಪಂದ್ಯಗಳನ್ನು ನೋಡುತ್ತಿದ್ದಾರೆ. ಕ್ರೀಡಾಂಗಣಕ್ಕೆ ಹೋಗಿ ಪಂದ್ಯ ನೋಡಲಂತೂ ನೂಕು-ನುಗ್ಗಲಿದೆ. ಟಿಕೆಟ್​​ಗಳೇ ಸಿಗುತ್ತಿಲ್ಲ. ಸಿಕ್ಕರು ಬ್ಲಾಕ್​​ನಲ್ಲಿ ಒಂದಕ್ಕೆ ಹತ್ತರಷ್ಟು ಬೆಲೆ. ಆದರೆ ಇದೀಗ ನಟಿ, ಇನ್​​ಸ್ಟಾಗ್ರಾಂ ಇನ್​ಫ್ಲ್ಯುಯೆನ್ಸರ್ ಒಬ್ಬರು ತಮಗೆ ಸಿಕ್ಕಿದ್ದ ಐಪಿಎಲ್ ಟಿಕೆಟ್​​ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದು ದೊಡ್ಡ ಸುದ್ದಿಯಾಗಿದೆ. ಏಕೆಂದರೆ ನಟಿ ಹಂಚಿಕೊಂಡಿದ್ದಿದ್ದು ವಿವಿಐಪಿ ಟಿಕೆಟ್ ಅದೂ ಮಾರಾಟದ ಟಿಕೆಟ್ ಅಲ್ಲ ಬದಲಿಗೆ ಕಾಯ್ದಿರಿಸಿದ ಟಿಕೆಟ್. ಟಿಕೆಟ್​​ ಚಿತ್ರಗಳು ವೈರಲ್ ಆಗುತ್ತಿದ್ದಂತೆ ಎಲ್ಲರ…

Read More

KKR vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ – Kannada News | Kolkata Knight Riders vs Rajasthan Royals IPL 2026 Live Cricket Score KKR vs RR Match on 19th April latest news in Kannada

19 Apr 2026 03:16 PM (IST) KKR vs RR IPL 2026: ಕೆಕೆಆರ್ ಅಜಿಂಕ್ಯ ರಹಾನೆ (ನಾಯಕ), ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ರೋವ್ಮನ್ ಪೊವೆಲ್, ರಿಂಕು ಸಿಂಗ್, ಸುನಿಲ್ ನರೈನ್, ರಮಣದೀಪ್ ಸಿಂಗ್, ಅನುಕೂಲ್ ರಾಯ್, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ, ವರುಣ್ ಚಕ್ರವರ್ತಿ. 19 Apr 2026 03:15 PM (IST) KKR vs RR IPL 2026: ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್…

Read More