Headlines

nagaraj11081993

ಪ್ರವಾಸಿಗರೇ ಎಚ್ಚರ: ಹಂಪಿಯ ವಿರೂಪಾಕ್ಷ ದೇಗುಲದ ಬಳಿ ಚಿರತೆ ಪ್ರತ್ಯಕ್ಷ – Kannada News | Leopard Spotted Near Virupaksha Temple in Hampi: Tourists Alerted After CCTV Footage Emerges

ವಿಜಯನಗರ, ಫೆಬ್ರವರಿ 16: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯ ಜನತಾ ಪ್ಲಾಟ್ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ. ಶ್ರೀ ವಿರೂಪಾಕ್ಷ ದೇಗುಲದ ಕೂಗಳತೆ ದೂರದಲ್ಲಿಯೇ ಚಿರತೆ ಕಂಡು ಬಂದಿರುವುದು ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಚಿರತೆ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಓಡ್ಯಾಟದ ದೃಶ್ಯ ಕಂಡು ಜನರು ಭಯಭೀತರಾಗಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಅಯ್ಯೋ ದೇವ್ರೆ ಭಾರತ ಗೆದ್ದಿದೆ: ಇಂಡಿಯಾದ ಗೆಲ್ಲುವನ್ನು ಸಂಭ್ರಮಿಸಿದ ಬಲೂಚಿಸ್ತಾನ – Kannada News | India vs Pakistan Match: Balochistan Erupts in Joy Post India’s Victory; Viral Footage

ಕೊಲಂಬೊದಲ್ಲಿ ನಡೆದ ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡವು ಕೇವಲ 114 ರನ್​ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನವನ್ನು ರುಬ್ಬುತ್ತಿದ್ದಾರೆ. ಇಂಡಿಯಾ ಗೆದ್ದರೆ ಭಾರತ ಸಂಭ್ರಮಿಸಿಬೇಕಿತ್ತು. ಆದರೆ ಈ ಸಂಭ್ರಮ ಗಡಿಯಾಚೆಗೆ ಇದೆ. ಬಲೂಚಿಸ್ತಾನದ ವಿವಿಧ ಭಾಗಗಳಲ್ಲಿ ಭಾರತದ ಗೆಲ್ಲುವನ್ನು ಸಂಭ್ರಮಿಸಿದ್ದಾರೆ. ಈ ಬಗ್ಗೆ ವಿಡಿಯೋವೊಂದು…

Read More

ರಾಜ್ಯದೆಲ್ಲೆಡೆ ಮಹಾ ಶಿವರಾತ್ರಿಯ ಸಂಭ್ರಮ; ಇಲ್ಲಿವೆ ಶಿವರಾತ್ರಿಯ ವೈಭವದ ಅಪರೂಪದ ಕ್ಷಣಗಳು – Kannada News | Maha Shivaratri 2026: Grand Celebrations Across Karnataka

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಅಂಗವಾಗಿ ಲಕ್ಷಾಂತರ ಭಕ್ತರು ಸೇರಿ ಜಾಗರಣೆ ನೆರವೇರಿಸಿದರು. ರಾತ್ರಿ ಮಲೆಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ಸಲ್ಲಿಸಲಾಯಿತು. ಭಜನೆ, ಓಂ ನಮ ಶಿವಾಯ ಮಂತ್ರಪಠಣದೊಂದಿಗೆ ಶಿವನಾಮಸ್ಮರಣೆಯಲ್ಲಿ ಭಕ್ತಿಭಾವದ ವಾತಾವರಣದಲ್ಲಿ ಭಕ್ತರು ಮಿಂದೆದ್ದರು. Source link

Read More

Video: ಬಸ್ ಮೇಲೆ ಏಕಾಏಕಿ ದಾಳಿ ಮಾಡಿದ ಆನೆ – Kannada News | Forest Route Turns Frightening as Elephant Confronts Bus

ಒಡಿಶಾ, ಫೆಬ್ರವರಿ 16: ಪ್ರಾಣಿಗಳಿಗೆ ಕೀಟಲೆ ಕೊಡಲೇಬಾರದು ಅದರಲ್ಲೂ ಆನೆಗಳ ತಂಟೆಗಂತೂ ಹೋಗಲೇಬೇಡಿ. ಒಡಿಶಾದಲ್ಲಿ ನಡೆದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕೋಪಗೊಂಡ ಆನೆಯೊಂದು ಬಸ್ ಮೇಲೆ ದಾಳಿ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬಸ್ ಮೇಲೆ ದಾಳಿ ನಡೆಸಿದ ಪರಿಣಾಮ ಬಸ್ಸಿನ ಮುಂಭಾಗದ ಗಾಜು ಪೂತರತಿಯಾಗಿ ಒಡೆದಿದೆ. ಅದೇ ಸಮಯದಲ್ಲಿ ಆನೆಯ ಗಮನವನ್ನು ಬೇರೆಡೆಗೆ ಹರಿಸಿದ ಪರಿಣಾಮ ಅದು ಅಲ್ಲಿಂದ ಹೋಗಿತ್ತು. ಈ ಘಟನೆ ಒಡಿಶಾ-ಆಂಧ್ರಪ್ರದೇಶ ಗಡಿ ಪ್ರದೇಶದಲ್ಲಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.    …

Read More

‘ಪ್ರತಿ ದಿನ ನಿನ್ನ ಮಿಸ್ ಮಾಡಿಕೊಳ್ತೀನಿ’; ದರ್ಶನ್ ಬರ್ತ್​​ಡೇಗೆ ರಕ್ಷಿತಾ ಭಾವುಕ ಪೋಸ್ಟ್

ನಟ ದರ್ಶನ್ (Darshan) ಅವರು ಇದೇ ಮೊದಲ ಬಾರಿಗೆ ಜೈಲಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಅವರು ರೇಣುಕಾಸ್ವಾಮಿ ಕೊಲೆ ಕೇಸ್​​ನ ಆರೋಪಿ ಆಗಿದ್ದರೂ, ಜೈಲಿನಿಂದ ಹೊರಗೇ ಇದ್ದರು. ಕುಟುಂಬದ ಜೊತೆ ಅವರು ಈ ದಿನವನ್ನು ಸಂಭ್ರಮಿಸಿದ್ದರು. ಆದರೆ, ಈ ಬಾರಿ ಅವರು ಜೈಲಿನಲ್ಲಿರುವುದರಿಂದ ಅವರ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ಈ ಬಗ್ಗೆ ಬೇಸರ ಇದೆ. ಅವರಿಲ್ಲದೆ ಆಚರಿಸುತ್ತಿರುವ ಮೊದಲ ಬರ್ತ್​​​ಡೇ ಇದಾಗಿದೆ. ಈ ಸಂದರ್ಭದಲ್ಲಿ ನಟಿ ರಕ್ಷಿತಾ ಅವರು ಭಾವುಕರಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ….

Read More

Video: ಶಿವ-ಪಾರ್ವತಿ ಕಲ್ಯಾಣ ವೇಳೆ ದೇವಸ್ಥಾನದಲ್ಲಿ ಪ್ರತ್ಯಕ್ಷವಾದ ನಾಗರಹಾವು – Kannada News | Cobra Appears at Temple During Shiva Parvati Kalyanam in Telangana Village

ತೆಲಂಗಾಣ, ಫೆಬ್ರವರಿ 16: ದೇಶಾದ್ಯಂತ ಫೆಬ್ರವರಿ 15ರಂದು ಮಹಾಶಿವರಾತ್ರಿಯನ್ನು  ಭಕ್ತಿಯಿಂದ ಆಚರಿಸಲಾಯಿತು. ಬಹುತೇಕ ದೇವಸ್ಥಾನಗಳಲ್ಲಿ ಜಾಗರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಕೂಡ ಜರುಗಿತ್ತು. ಹಾಗೆಯೇ ತೆಲಂಗಾಣದ ಗೋಡಿಸೇರಿಯಾಲ ಗ್ರಾಮದಲ್ಲಿರುವ ಶ್ರೀ ರಾಜರಾಜರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವ ಪಾರ್ವತಿ ಕಲ್ಯಾಣ ನಡೆಯುತ್ತಿದ್ದಾಗ ದೇವಾಲಯದ ಆವರಣದಲ್ಲಿ ಇದ್ದಕ್ಕಿದ್ದಂತೆ ನಾಗರಹಾವೊಂದು ಪ್ರತ್ಯಕ್ಷವಾಗಿತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಪಾರದರ್ಶಕತೆಯತ್ತ ಮತ್ತೊಂದು ಹೆಜ್ಜೆ ಇಟ್ಟ ಕೇಂದ್ರ : ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – Kannada News | Ration System Revamp: Central Govt Introduces Digital Currency for PDS Transparency

ನವದೆಹಲಿ, ಫೆಬ್ರವರಿ 16: ದೇಶದ ಪಡಿತರ( Ration)ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಡಿಜಟಲೀಕರಣಕ್ಕೆ ಒತ್ತು ನೀಡಿರುವ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲ್ ಕರೆನ್ಸಿಯನ್ನು ಜಾರಿಗೆ ತರಲಿದೆ. ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರ ದೂರದೃಷ್ಠಿಯಂತೆ ಈಗಾಗಲೇ ಒನ್ ನೇಷನ್ ಒನ್ ರೇಷನ್ ಕಾರ್ಡ್, ಅನುಷ್ಠಾನಕ್ಕಿಳಿದಿರುವ ಕೇಂದ್ರ ಸರ್ಕಾರ, ಇದೀಗ ಇದೇ ಮೊದಲ ಬಾರಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್…

Read More

ಕುರ್ಚಿ ಗುದ್ದಾಟದ ನಡುವೆ ನಾಳೆಯೇ ವಿದೇಶಕ್ಕೆ ಹಾರಲಿದ್ದಾರೆ ಸಿಎಂ ಸಿದ್ದರಾಮಯ್ಯ ಬಣದ ಕಾಂಗ್ರೆಸ್ ಶಾಸಕರು! – Kannada News | Congress MLAs Loyal to Siddaramaiah to Fly to Australia Amid Power Sharing Row in Karnataka

ಕುರ್ಚಿ ಗುದ್ದಾಟದ ನಡುವೆ ವಿದೇಶಕ್ಕೆ ಹಾರಲು ಕಾಂಗ್ರೆಸ್ ಶಾಸಕರು ಸಜ್ಜು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 16: ಕರ್ನಾಟಕ ರಾಜಕೀಯದಲ್ಲಿ, ಅದರಲ್ಲೂ ಕಾಂಗ್ರೆಸ್​ನಲ್ಲಿ (Congress) ಅಧಿಕಾರ ಹಂಚಿಕೆ ಸಂಘರ್ಷ ತೀವ್ರವಾಗಿರುವ ನಡುವೆಯೇ, ಸಮಾನ ಮನಸ್ಕ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲು ತೀರ್ಮಾನಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಪ್ರವಾಸಕ್ಕೆ ಹೋಗುವವರಲ್ಲಿ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಣದಲ್ಲಿ ಗುರುತಿಸಿಕೊಂಡಿರುವ…

Read More

Twin Tube Tunnel: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯ ಕೆಳಗೆ ನಿರ್ಮಾಣಗೊಳ್ಳಲಿದೆ ಅವಳಿ ಕೊಳವೆ ಸುರಂಗ, ವೈಶಿಷ್ಟ್ಯವೇನು? – Kannada News | Brahmaputra Twin Tube Tunnel: Assam’s Road Rail Marvel Boosting Northeast Connectivity and Security

ಸುರಂಗ-ಸಾಂದರ್ಭಿಕ ಚಿತ್ರImage Credit source: AI Generated Image ಗುವಾಹಟಿ, ಫೆಬ್ರವರಿ 16: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯ ಕೆಳಗೆ ಅವಳಿ ಕೊಳವೆ ಸುರಂಗ ಮಾರ್ಗ(Tunnel) ನಿರ್ಮಿಸಲಾಗುತ್ತಿದೆ. ಈ ಅವಳಿ ಸುರಂಗದ ವಿಶೇಷತೆ ಏನೆಂದರೆ ಈ ಸುರಂಗದಲ್ಲಿ ವಾಹನಗಳು ಹಾಗೂ ರೈಲು ಒಂದೇ ಕಡೆ ಚಲಿಸುತ್ತದೆ. ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿ ಕೆಳಗೆ ಈ ವಂಡರ್ ಟನಲ್ ನಿರ್ಮಾಣಗೊಳ್ಳಲಿದೆ. 33.7 ಕಿಲೋಮೀಟರ್ ಉದ್ದದ ಈ ಸುರಂಗವು ಗೋಹ್ಪುರ್ ಮತ್ತು ನುಮಾಲಿಗಢವನ್ನು ಸಂಪರ್ಕಿಸುತ್ತದೆ. ಪ್ರಯಾಣದ ಸಮಯವನ್ನು ಆರು ಗಂಟೆಗಳಿಂದ 20 ನಿಮಿಷಗಳಿಗೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇನ್ನೂ ಹಲವು ದಿನ ಇರಲಿದೆ ಶುಷ್ಕ ವಾತಾವರಣ – Kannada News | Bengaluru temperature: Dry weather all over coastal area, south and north areas of Karnataka

ರಾಜ್ಯದಲ್ಲಿ ಇನ್ನೂ ಹಲವು ದಿನ ಇರಲಿದೆ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರವರಿ 16: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೆಲ ದಿನಗಳಿಂದ ಒಣ ಹವೆಯ (Weather Forecast) ವಾತಾವರಣವಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ…

Read More