Headlines

nagaraj11081993

‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್ – Kannada News | My Lady Fans count increased After Madeva Movie Says Vinod Raj

‘ಬಲರಾಮನ ದಿನಗಳು’ ಸಿನಿಮಾವು ಇತ್ತೀಚೆಗೆ ಸ್ಯಾಂಡಲ್‌ವುಡ್‌ನಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಸಿನಿಮಾ. ಇದು ಹಳ್ಳಿಯ ಸೊಗಡು ಅಥವಾ ಕೌಟುಂಬಿಕ ಸಂಬಂಧಗಳ ಹಿನ್ನೆಲೆಯಲ್ಲಿ ಮೂಡಿಬರುತ್ತಿರುವ ಕಥೆಯಾಗಿದ್ದು, ನೈಜ ಘಟನೆಗಳು ಹಾಗೂ ಭಾವನಾತ್ಮಕ ಅಂಶಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ . ಈ ಸಿನಿಮಾ ಬಗ್ಗೆ ಮಾತನಾಡುವಾಗ ‘ಮಾದೇವ’ ಸಿನಿಮಾ ನೆನಪಿಸಿಕೊಂಡಿದ್ದಾರೆ. ಈ ಚಿತ್ರ ರಿಲೀಸ್ ಆದ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ ಎಂದು ಅವರು ಹೇಳಿದ್ದಾರೆ. 2025ರಲ್ಲಿ ‘ಮಾದೇವ’ ಸಿನಿಮಾ ತೆರೆಗೆ ಬಂದಿತ್ತು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​…

Read More

ವಿಶ್ವ ದಾಖಲೆಯ ಶತಕ ಸಿಡಿಸಿದ ಫಾಫ್ ಡುಪ್ಲೆಸಿಸ್ – Kannada News | Faf Du Plessis Creates New World Record in T20 Cricket

2017 ರಲ್ಲಿ ಕೌಂಟಿ ಕ್ರಿಕೆಟ್​ನಲ್ಲಿ ಡರ್ಹಾಮ್ ತಂಡದ ಪರ ಕಣಕ್ಕಿಳಿದಿದ್ದ ಪೌಲ್ ಕಾಲಿಂಗ್​ವುಡ್ ಭರ್ಜರಿ ಸೆಂಚುರಿ ಸಿಡಿಸಿದ್ದರು. ಈ ವೇಳೆ ಅವರ ವಯಸ್ಸು 41 ವರ್ಷ, 65 ದಿನಗಳಾಗಿತ್ತು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಅತ್ಯಂತ ಹಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು. (PC: SportsInfo) Source link

Read More

‘ಮುನ್ನಾಭಾಯ್ ಎಂಬಿಬಿಎಸ್ ಸಿನಿಮಾ ಒಂದು ಡಿಸಾಸ್ಟರ್ ಅಂದಿದ್ದರು’; ರಾಜಕುಮಾರ್ ಹಿರಾನಿ – Kannada News | Munna Bhai MBBS: Rajkumar Hirani Recalls “Disaster” Tag Before Blockbuster Success

ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ಬಿಡುಗಡೆಗೂ ಮುನ್ನ ಭಾರಿ ನೆಗೆಟಿವ್ ವಿಮರ್ಶೆ ಎದುರಿಸುತ್ತವೆ, ಆದರೆ ಥಿಯೇಟರ್‌ಗೆ ಬಂದ ಬಳಿಕ ಬಾಕ್ಸ್ ಆಫೀಸ್ ಇತಿಹಾಸವನ್ನೇ ಬದಲಾಯಿಸುತ್ತವೆ. ಅಂತಹದ್ದೇ ಒಂದು ಟ್ರೆಂಡ್ ಸೆಟ್ಟರ್ ಸಿನಿಮಾ ಬಾಲಿವುಡ್‌ನ ‘ಮುನ್ನಾಭಾಯ್ M.B.B.S’. ಇಂದು ಈ ಚಿತ್ರಕ್ಕೆ ಕ್ಲಾಸಿಕ್ ಪಟ್ಟ ಸಿಕ್ಕಿರಬಹುದು, ಆದರೆ ಸಿನಿಮಾ ರಿಲೀಸ್ ಆಗುವ ಮುನ್ನ ಉದ್ಯಮದವರೇ ಇದನ್ನು ‘ಫ್ಲಾಪ್’ ಎಂದು ಭವಿಷ್ಯ ನುಡಿದಿದ್ದರಂತೆ. ಈ ಆಸಕ್ತಿದಾಯಕ ಕಥೆಯನ್ನು ಖ್ಯಾತ ನಿರ್ದೇಶಕ ರಾಜಕುಮಾರ್ ಹಿರಾನಿ ಇತ್ತೀಚಿನ ಸಂದರ್ಶನವೊಂದರಲ್ಲಿ ನೆನಪಿಸಿಕೊಂಡಿದ್ದಾರೆ. ಅಂದು ಆ್ಯಕ್ಷನ್ ಹೀರೊ…

Read More

ಜಾಗತಿಕ ವೇದಿಕೆಯಲ್ಲಿ ನೋರಾ ಫತೇಹಿ ಅಬ್ಬರ; ಆಲಿಯಾ, ದೀಪಿಕಾರನ್ನು ಹಿಂದಿಕ್ಕಿದ ನಟಿ – Kannada News | Nora Fatehi Dazzles at FIFA World Cup 2026 Opening, Tops Google Trends

2026ರ ಫಿಫಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ನೋರಾ ಫತೇಹಿ ತಮ್ಮ ಹೈ-ವೋಲ್ಟೇಜ್ ನೃತ್ಯದ ಮೂಲಕ ಜಾಗತಿಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಈ ಬೆನ್ನಲ್ಲೇ ಗೂಗಲ್ ಟ್ರೆಂಡ್ಸ್‌ನಲ್ಲಿ ಬಾಲಿವುಡ್‌ನ ಪ್ರಿಯಾಂಕಾ ಚೋಪ್ರಾ, ಆಲಿಯಾ ಭಟ್ ಮತ್ತು ದೀಪಿಕಾ ಪಡುಕೋಣೆ ಅವರನ್ನೇ ಹಿಂದಿಕ್ಕಿ, ಸದ್ಯ ಗೂಗಲ್‌ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಲ್ಪಟ್ಟ ನಟಿಯಾಗಿ ನೋರಾ (Nora Fatehi) ಹೊರಹೊಮ್ಮಿದ್ದಾರೆ. ಜೂನ್ 12ರ ಧಮಾಕಾ, ಸೋಶಿಯಲ್ ಮೀಡಿಯಾ ಉಡೀಸ್ ಜೂನ್ 12ರಂದು ನಡೆದ ಫಿಫಾ ಉದ್ಘಾಟನಾ ಪಂದ್ಯದ ವೇಳೆ ನೋರಾ ಸ್ಟೇಜ್ ಮೇಲೆ…

Read More

ಟೀಮ್ ಇಂಡಿಯಾಗೆ ಹರ್ಷಿತ್ ರಾಣಾ ಎಂಟ್ರಿ: ತಂಡದಿಂದ ಯಾರು ಔಟ್? – Kannada News | Harshit Rana joins Team India squad

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಯುವ ವೇಗಿ ಹರ್ಷಿತ್ ರಾಣಾ (Harshit Rana) ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಗಾಯದ ಸಮಸ್ಯೆಯ ಕಾರಣ ಕಳೆದ ಕೆಲ ತಿಂಗಳಿಂದ ಹೊರಗುಳಿದಿದ್ದ ಹರ್ಷಿತ್ ಇದೀಗ ಚೆನ್ನೈನಲ್ಲಿ ಭಾರತ ತಂಡವನ್ನು ಕೂಡಿಕೊಂಡಿದ್ದಾರೆ. ಹರ್ಷಿತ್ ರಾಣಾ ಟಿ20 ವಿಶ್ವಕಪ್​ ವೇಳೆ ಗಾಯಗೊಂಡಿದ್ದರು. ಮೊಣಕಾಲಿನ ಗಾಯದ ಕಾರಣ ಅವರು ಟಿ20 ವಿಶ್ವಕಪ್​ ಟೂರ್ನಿಯನ್ನು ಅರ್ಧದಲ್ಲೇ ತೊರೆದಿದ್ದರು. ಈ ಗಾಯದ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲೂ ಕಣಕ್ಕಿಳಿದಿರಲಿಲ್ಲ. ಅತ್ತ ಫಿಟ್​ನೆಸ್…

Read More

ಇಂದಿನ ವಾಯು ಗುಣಮಟ್ಟ ವರದಿ: ರಾಜ್ಯದ ಈ ನಗರದಲ್ಲಿದೆ ಅತ್ಯಂತ ಸ್ವಚ್ಛ ವಾತಾವರಣ; ನಿಮ್ಮ ಊರಿನ AQI ಮಟ್ಟ ಚೆಕ್ ಮಾಡಿ – Kannada News | Rain Boosts Karnataka Air Quality: Bengaluru, Mysuru See ‘Good’ AQI, Health Advisory

ಬೆಂಗಳೂರು, ಜೂ.20: ರಾಜ್ಯದಲ್ಲಿ ನಿರಂತರವಾಗಿ ಬೀಸುತ್ತಿರುವ ತಂಪು ಗಾಳಿ ಮತ್ತು ಮಳೆಯ ಕಾರಣದಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ಮತ್ತು ಮಾಲಿನ್ಯಕಾರಕಗಳು ಗಣನೀಯವಾಗಿ ಕಡಿಮೆಯಾಗಿವೆ. ಪರಿಣಾಮವಾಗಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ‘ಉತ್ತಮ’ (Good) ಹಾಗೂ ‘ತೃಪ್ತಿಕರ’ (Satisfactory) ಮಟ್ಟದಲ್ಲಿದೆ. ಸಿಲಿಕಾನ್ ಸಿಟಿಯ ಹೆಬ್ಬಾಳ, ಸಿಲ್ಕ್ ಬೋರ್ಡ್, ಜಯನಗರ ಮತ್ತು ಮೈಸೂರು ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ವಲಯಗಳಲ್ಲಿ ಗಾಳಿಯು ಅತ್ಯಂತ ಶುದ್ಧವಾಗಿದೆ. ಯಾವುದೇ ಆರೋಗ್ಯದ ಅಪಾಯಗಳಿಲ್ಲ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಜ್ಯದಲ್ಲೇ ಅತ್ಯಂತ ಸ್ವಚ್ಛ…

Read More

ಕೆಲಸದ ಒತ್ತಡದಿಂದ ನಿದ್ದೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ ಅಮಿತಾಭ್ ಬಚ್ಚನ್ – Kannada News | Amitabh Bachchan: Sleepless Nights, Intense Work Ethic and Kalki 2898 AD Sequel Details

ಸಿನಿಮಾ ರಂಗದಲ್ಲಿ ಬರೋಬ್ಬರಿ ಐದು ದಶಕಗಳಿಗೂ ಹೆಚ್ಚು ಕಾಲ ಸುದೀರ್ಘ ಪ್ರಯಾಣ ಬೆಳೆಸಿರುವ ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಈಗಲೂ ಕೆಲಸದ ಮೇಲಿನ ಶ್ರದ್ಧೆ ಹಾಗೆಯೇ ಇದೆ. ಸಿನಿಮಾ ಕೆಲಸದಿಂದ ಆಗುವ ಒತ್ತಡವು ರಾತ್ರಿ ಇಡೀ ನಿದ್ದೆ ಬರದಂತೆ ಮಾಡುತ್ತಿದೆಯಂತೆ. ಚಿತ್ರರಂಗದ ದಣಿವರಿಯದ ನಾಯಕ ಎಂದೇ ಹೆಸರಾಗಿರುವ ಅಮಿತಾಭ್ (Amitabh), ಶೂಟಿಂಗ್ ಮುಗಿದು ಮನೆಗೆ ಬಂದ ಮೇಲೂ ಸಿನಿಮಾದ ಆಲೋಚನೆಗಳೇ ತಲೆಯಲ್ಲಿ ಓಡುತ್ತಿರುತ್ತವೆ ಎಂದು ಒಪ್ಪಿಕೊಂಡಿದ್ದಾರೆ. ಇತ್ತೀಚಿನ ತಮ್ಮ ಬ್ಲಾಗ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ…

Read More

ಮಹಿಳೆಯರೇ, ಇನ್ಮುಂದೆ ಉಚಿತವಾಗಿ ಬಸ್ಸಲ್ಲಿ ಹೋಗ್ಬೇಕಿದ್ರೆ ವೋಟರ್ ಐಡಿ ಬೇಕೇಬೇಕು! ಶಕ್ತಿ ಯೋಜನೆ ದುರ್ಬಳಕೆ ತಡೆಗೆ ಸರ್ಕಾರ ಕ್ರಮ – Kannada News | Shakti Scheme Revision: Karnataka Govt to Issue Smart Cards with Voter ID Mandatory to Stop Misuse by Other State Women

ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 20: ರಾಜ್ಯದ ಮಹಿಳಾ ಪ್ರಯಾಣಿಕರಿಗಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ (Shakti Scheme) ಈಗ ದೊಡ್ಡ ಮಟ್ಟದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ. ಯೋಜನೆ ಜಾರಿಯಾದ ದಿನದಿಂದಲೂ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ, ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ…

Read More

ಮೊದಲ ದಿನವೇ ಕೋಟಿ ಕೋಟಿ ಲೂಟಿ ಮಾಡಿದ ‘ಕಾಕ್‌ಟೇಲ್ 2’ ಮತ್ತು ‘ಮಾ ಇಂಟಿ ಬಂಗಾರಂ’ – Kannada News | Cocktail 2 and Ma Inti Bangaram: Stupendous Day 1 Box Office Collections Post IPL Fever

ಐಪಿಎಲ್ ಜ್ವರ ಮುಗಿದ ಬೆನ್ನಲ್ಲೇ ದೊಡ್ಡ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿವೆ. ಪ್ರೇಕ್ಷಕರು ಕೂಡ ಚಿತ್ರಮಂದಿರಗಳತ್ತ ನಿಧಾನವಾಗಿ ಮುಖ ಮಾಡುತ್ತಿದ್ದಾರೆ. ಸದ್ಯ ಬಾಕ್ಸ್ ಆಫೀಸ್‌ನಲ್ಲಿ ಒಂದೇ ದಿನ ಎರಡು ಬಹುನಿರೀಕ್ಷಿತ ಸಿನಿಮಾಗಳು ತೆರೆಕಂಡಿವೆ. ಹಿಂದಿಯಲ್ಲಿ ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ (Rashmika Mandanna), ಕೃತಿ ಸನೋನ್ ನಟನೆಯ ‘ಕಾಕ್​​ಟೇಲ್ 2’, ತೆಲುಗಿನಲ್ಲಿ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ತೆರೆಗೆ ಬಂದಿವೆ. ಭರ್ಜರಿ ಪೈಪೋಟಿಯ ನಡುವೆಯೂ ಎರಡೂ ಚಿತ್ರಗಳು ಮೊದಲ ದಿನವೇ ಪ್ರೇಕ್ಷಕರನ್ನು ಸೆಳೆದು ಅತ್ಯುತ್ತಮ ಕಲೆಕ್ಷನ್…

Read More

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ; ಬೆಂಗಳೂರಿನಲ್ಲಿ ವೀಕೆಂಡ್ ಕೂಲ್ ಕೂಲ್ – Kannada News | Karnataka Rain Alert: Monsoon Intensifies, Bangalore to See Heavy Rain and Wind Today

ಬೆಂಳೂಗರಿನಲ್ಲಿ ಇಂದು ಮಳೆ Image Credit source: Tv9 kannada ಬೆಂಗಳೂರು, ಜೂ.20: ರಾಜಧಾನಿ ಬೆಂಗಳೂರಿನಲ್ಲಿ ಇಂದು ವಾರಾಂತ್ಯದ ಮಜಾವನ್ನು ಹೆಚ್ಚಿಸುವಂತಹ ತಂಪಾದ ವಾತಾವರಣವಿರಲಿದೆ. ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ನಗರದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರ ಜತೆಗೆ ಇಂದು ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಅದೇ ರೀತಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ…

Read More