nagaraj11081993

Video: ಕುತ್ತಿಗೆಗೆ ಕತ್ತಿ ಹಿಡಿದು ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು – Kannada News | Blades, Bikes and Bystanders: Amritsar Robbery Plays Out Like a Movie Scene

ಅಮೃತಸರ, ಜನವರಿ 11: ಪಂಜಾಬ್‌ನ ಅಮೃತಸರದಲ್ಲಿ ನಡೆದ ಆಘಾತಕಾರಿ ಹಗಲು ದರೋಡೆ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಶಸ್ತ್ರಸಜ್ಜಿತ ದಾಳಿಕೋರರು ಸಾರ್ವಜನಿಕರ ಮುಂದೆಯೇ ಆಭರಣ ವ್ಯಾಪಾರಿಯ ಮೇಲೆ ದಾಳಿ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಆಭರಣ ವ್ಯಾಪಾರಿಯನ್ನು ಮೊದಲು ಕಾರಿನಿಂದ ಗುದ್ದಿ, ನಂತರ ಕತ್ತಿಗಳನ್ನು ಹಿಡಿದ ಗೂಂಡಾಗಳು ಆತನ ಹಿಂದೆ ಓಡುತ್ತಿರುವುದು ಕಂಡುಬರುತ್ತಿದೆ. ದಾಳಿಕೋರರು ಕತ್ತಿಗಳು ಸೇರಿದಂತೆ ಹರಿತವಾದ ಆಯುಧಗಳನ್ನು ಹೊಂದಿದ್ದರು. ಅವರು ಆಭರಣ ವ್ಯಾಪಾರಿಯನ್ನು…

Read More

Gold Rate Today Bangalore: 14,000 ರೂ ದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 11th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 11: ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ ಇದರ ಬೆಲೆ (gold rate) ಗ್ರಾಮ್​ಗೆ 160 ರೂ ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಹೆಚ್ಚಳವಾಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 14,000 ರೂ ಗಡಿ ದಾಟಿದೆ. ಮೊನ್ನೆ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇವತ್ತು ಬರೋಬ್ಬರಿ 9 ರೂ ಹೆಚ್ಚಿದೆ. ಮತ್ತೊಮ್ಮೆ ಇದರ ಬೆಲೆ 260 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್: ಮಹತ್ವದ ಸಾಕ್ಷ್ಯ ಲಭ್ಯ – Kannada News | Arvind Reddy Case Twist: Exclusive Photos Reveal Expensive Gifts to Sandalwood Actress

ಬೆಂಗಳೂರು, ಜನವರಿ 11: ಸ್ಯಾಂಡಲ್​ವುಡ್​ ನಟಿ ಮತ್ತು ಉದ್ಯಮಿ ಅರವಿಂದ್​ ರೆಡ್ಡಿ ನಂಟಿನ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಬಹಳ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ, ನಟಿಗೆ ಉದ್ಯಮಿ ಅರವಿಂದ್​ ರೆಡ್ಡಿ ಕೇವಲ ಕಾರು ಮಾತ್ರವಲ್ಲದೆ ಲಕ್ಷಾಂತರ ಮೌಲ್ಯದ ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಲಭ್ಯವಾಗಿವೆ.  ಅರವಿಂದ್​ ರೆಡ್ಡಿ ನಟಿಯೊಂದಿಗೆ ಲಿವಿನ್​ ರಿಲೇಶನ್​ಶಿಪ್​ನಲ್ಲಿದ್ದಾಗ, ಆಕೆಗೆ 7 ಲಕ್ಷ ಮೌಲ್ಯದ ಟಿವಿ, 1 ಲಕ್ಷ ಮೌಲ್ಯದ ಹಾಸಿಗೆ, 10 ಲಕ್ಷ ಮೌಲ್ಯದ ಫರ್ನಿಚರ್, 33…

Read More

ದಾವಣಗೆರೆ: ಕೌಟುಂಬಿಕ ಕಲಹಕ್ಕೆ ಮನನೊಂದು ಬಿಜೆಪಿ ಮುಖಂಡ ಆತ್ಮಹತ್ಯೆ – Kannada News | A BJP leader committed suicide due to family feud

ತನ್ನದೇ ಕಾರಿನಲ್ಲಿ ಬೆಂಕಿಹಚ್ಚಿಕೊಂಡು ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆ ದಾವಣಗೆರೆ, ಜನವರಿ 11: ಜಿಲ್ಲೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇತ್ತೀಚೆಗೆ ಅವರ ಮಕ್ಕಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಮನನೊಂದ ಮುಖಂಡ ತಮ್ಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಸಜೀವದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು…

Read More

Sun Transit 2026: ಸೂರ್ಯ ಪೂರ್ವಾಷಾಢಾ ನಕ್ಷತ್ರದಿಂದ ಉತ್ತರಾಷಾಢಾಕ್ಕೆ ಸಂಚಾರ; ಈ ರಾಶಿಗೆ ಅದೃಷ್ಟದ ಸುರಿಮಳೆ! – Kannada News | Sun Transit 2026: Ravi Sanchara’s Auspicious and Inauspicious Effects on Zodiac Signs

ಸೂರ್ಯನು ಸದ್ಯ ಧನು ರಾಶಿಯ ಪೂರ್ವಾಷಾಢಾ ನಕ್ಷದಲ್ಲಿ ಇದ್ದು ಉತ್ತರಾಷಾಢಾ ನಕ್ಷತ್ರಕ್ಕೆ ಹೋಗುವನು. ಶುಕ್ರನ ಆಧಿಪತ್ಯದಿಂದ ತನ್ನ ಆಧಿಪತ್ಯಕ್ಕೆ ಹೋಗುವನು. ಉತ್ತಮ ಸ್ಥಿತಿಯಲ್ಲಿ ಇರುವ ಕಾರಣ ಫಲವೂ ಉತ್ತಮವಾಗಿರಲಿದೆ. ಸೂರ್ಯನು ಯಾವೆಲ್ಲ ರಾಶಿಗೆ ಶುಭವನ್ನು ಕೊಡುವನು ಎನ್ನುವುದನ್ನು ನೋಡಬಹುದು. ಮುಖ್ಯವಾಗಿ, ಆತ್ಮವಿಶ್ವಾಸ, ಆರೋಗ್ಯ, ಸರ್ಕಾರಿ ಕಾರ್ಯ, ಸಂಪತ್ತು, ತಂದೆಗೆ ಸಂಧಿಸಿದ ಕಾರ್ಯಗಳು ಅಗುವ ಕಾರಣ ಸೂರ್ಯಾನುಗ್ರಹ ಬೇಕಾಗುತ್ತದೆ. ಗುರುವಿನ ದೃಷ್ಟಿಯೂ ಇನ್ನಷ್ಟು ಪುಷ್ಟಿಯನ್ನು ನೀಡುತ್ತದೆ. ಮೇಷ ರಾಶಿ: ಸರ್ಕಾರ ಅಥವಾ ಧಾರ್ಮಿಕ ಕ್ಷೇತ್ರದಲ್ಲಿ ಬೆಳವಣಿಗೆ. ಹಂತ ಹಂತವಾಗಿ…

Read More

Bengaluru: ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ; ಪ್ರಯಾಣಿಕರು ಬದುಕಿದ್ದೇ ಪವಾಡ! – Kannada News | Auto Accident in Mahalakshmi Layout, Bengaluru Caught on CCTV

ಬೆಂಗಳೂರು, ಜನವರಿ 11: ರಸ್ತೆಗುಂಡಿಗೆ ಇಳಿದ ಪರಿಣಾಮ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಆಟೋ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನ ನಾಲ್ಕನೇ ಕ್ರಾಸ್​​ನಲ್ಲಿ ನಡೆದಿದೆ. ಪಲ್ಟಿಯಾದ ರಭಸಕ್ಕೆ ಆಟೋದಿಂದ‌ ಪ್ರಯಾಣಿಕ ಹಾರಿ ಬಿದ್ದಿದ್ದರೆ, ಗ್ಲಾಸ್​​ ಒಡೆದು ಚಾಲಕ ಹೊರ ಬಂದಿದ್ದಾನೆ. ನೀರು ಲೀಕೇಜ್ ಆಗಿ ರಸ್ತೆಯಲ್ಲಿ ಗುಂಡಿ ಆಗಿದ್ದರೂ ಅದರ ಸುತ್ತ ಯಾವುದೇ ಬ್ಯಾರಿಕೇಡ್​​ ಹಾಕದಿರುವುದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮತ್ತಷ್ಟು…

Read More

In Pics: ಪ್ರಧಾನಿ ಮೋದಿ ಸೋಮನಾಥ ಭೇಟಿ, ಓಂಕಾರ ಪಠಣ, ಆಗಸದಲ್ಲಿ ಡ್ರೋನ್​ಗಳ ಝಲಕ್, ಎಲ್ಲೆಲ್ಲೂ ಶಿವಭಕ್ತಿ ಮಯ – Kannada News | Swabhiman Parv at Somnath: PM Modi Recalls a Thousand Years of Resistance, shares pictures

ಸೋಮನಾಥ ದೇವಾಲಯದ ಇತಿಹಾಸವು ಹೋರಾಟ ಮತ್ತು ವಿಜಯೋತ್ಸವದ ಅದ್ಭುತ ಕಥೆಯಾಗಿದೆ. ಮೊಹಮ್ಮದ್ ಘಜ್ನಿ 1026 ರಲ್ಲಿ ದೇವಾಲಯದ ಮೇಲೆ ಮೊದಲ ಪ್ರಮುಖ ದಾಳಿಯನ್ನು ನಡೆಸಿದ್ದ. ಆ ದಾಳಿ ನಡೆದು ಸಾವಿರ ವರ್ಷಗಳು ಕಳೆದಿವೆ. ಭಾರತ ತನ್ನ ಪರಂಪರೆಯನ್ನು ಎಂದಿಗೂ ಮರೆಯುವುದಿಲ್ಲ. ಸೋಮನಾಥವು ನಮ್ಮ ಅಚಲ ನಂಬಿಕೆಯ ಕೇಂದ್ರವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ವಿದೇಶಿ ಆಕ್ರಮಣಕಾರರು ಇದನ್ನು ಹಲವಾರು ಬಾರಿ ನಾಶಮಾಡಲು ಪ್ರಯತ್ನಿಸಿದ್ದರು, ಆದರೆ ಪ್ರತಿ ಬಾರಿಯೂ ದೇವಾಲಯವು ಇನ್ನೂ ಹೆಚ್ಚಿನ ಭವ್ಯತೆಯಿಂದ ಎದ್ದು ನಿಂತಿತ್ತು. ಸ್ವಾತಂತ್ರ್ಯದ ನಂತರ,…

Read More

Video: ಮೊದಲ ಬಾರಿಗೆ ಕಡಲ ತೀರಕ್ಕೆ ಭೇಟಿ ನೀಡಿ ಸೌಂದರ್ಯ ಸವಿದ ವೃದ್ಧ ದಂಪತಿ – Kannada News | An elderly couple visited the beach for the first time and enjoyed its beauty.

ನಮ್ಮ ಅಜ್ಜ ಅಜ್ಜಿಯಂದಿರಿಗೆ (grandparents) ಮನೆ ಬಿಟ್ಟರೆ ಪ್ರಪಂಚ ಬೇರೆ ಇಲ್ಲ. ಹೀಗಾಗಿ ಟ್ರಿಪ್, ಟ್ರಕ್ಕಿಂಗ್, ಸುತ್ತಾಟ ಇದ್ಯಾವುದನ್ನು ಎಂಜಾಯ್ ಮಾಡಿದವರೇ ಅಲ್ಲ. ಮಕ್ಕಳು, ಮೊಮ್ಮಕ್ಕಳು ಕರೆದುಕೊಂಡು ಹೋದರಷ್ಟೇ ಅವರ ಹಿಂದೆಯೇ ಪುಟಾಣಿ ಮಕ್ಕಳಂತೆ ಬರುತ್ತಾರೆ. ಇದೀಗ ವೃದ್ಧ ದಂಪತಿ ಮೊದಲ ಬಾರಿಗೆ ಬೀಚ್ (beach) ನೋಡಲು ಬಂದಿದ್ದಾರೆ. ಹೌದು, ಮೊದಲ ಬಾರಿಗೆ ಸಮುದ್ರ ತೀರದಲ್ಲಿ ನಡೆಯುತ್ತಾ, ಅಲೆಗಳನ್ನು ನೋಡುತ್ತಾ ಖುಷಿ ಪಡುತ್ತಿರುವ ವೃದ್ಧ ದಂಪತಿಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿ…

Read More

ಗ್ರೋಕ್ ಅಶ್ಲೀಲ ಅವಾಂತರಗಳು; ತಪ್ಪೊಪ್ಪಿಕೊಂಡು ಭಾರತ ಸರ್ಕಾರದ ಆದೇಶ ಪಾಲಿಸಿದ ಎಕ್ಸ್ – Kannada News | X admits its mistakes over grok generated obscene content, says it will comply with Indian law

ನವದೆಹಲಿ, ಜನವರಿ 11: ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್ ಆದ ಎಕ್ಸ್​ನಲ್ಲಿ ಇತ್ತೀಚೆಗೆ ಎಐ ದುರುಪಯೋಗಪಡಿಸಿಕೊಂಡು ಅಶ್ಲೀಲ ಕಂಟೆಂಟ್ ಅನ್ನು ಸೃಷ್ಟಿಸುತ್ತಿರುವ ಪ್ರಕರಣ ಜಾಗತಿಕವಾಗಿ ಪಿಡುಗಾಗಿ ಪರಿಣಿಸಿದೆ. ಭಾರತ ಸರ್ಕಾರ ಈ ವಿಚಾರದಲ್ಲಿ ಗಂಭೀರವಾಗಿದ್ದು, ಗ್ರೋಕ್ (Grok AI) ಮೂಲಕ ಸೃಷ್ಟಿಯಾಗುತ್ತಿರುವ ಅಶ್ಲೀಲ ಕಂಟೆಂಟ್ ಅನ್ನು ಅಳಿಸಬೇಕೆಂದೂ ಮತ್ತು ಭಾರತೀಯ ಕಾನೂನು ನಿಯಮಗಳಿಗೆ ಬದ್ಧವಾಗಿರಬೇಕೆಂದೂ ಎಕ್ಸ್​ಗೆ ಸರ್ಕಾರ ತಿಳಿಸಿತ್ತು. ಇದರ ಬೆನ್ನಲ್ಲೇ ಎಕ್ಸ್ (ಹಿಂದಿನ ಟ್ವಿಟ್ಟರ್) ತನ್ನಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿದ್ದು, ಭಾರತೀಯ ಕಾನೂನಿಗೆ ಬದ್ಧವಾಗಿರುವುದಾಗಿ ಭರವಸೆ ನೀಡಿದೆ. ಸರ್ಕಾರದ…

Read More

ಭಾರತ ತಂಡದಿಂದ ಹೊರಬಿದ್ದ ರಿಷಭ್ ಪಂತ್: ಯುವ ಆಟಗಾರ ಆಯ್ಕೆ – Kannada News | Dhruv Jurel replaced Rishabh Pant in Team India’s Squad for ODI series

ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್). Source link

Read More