nagaraj11081993

Bengaluru Pay and Park: ಬೆಂಗಳೂರಿನಲ್ಲಿ ಅಲ್ಲಲ್ಲಿ ಗಾಡಿ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್!  – Kannada News | Bengaluru Pay and Park: GBA Expands to 23 CBD Roads for Smoother Parking

ಬೆಂಗಳೂರಿನಲ್ಲಿ ಅಲ್ಲಲ್ಲಿ ಗಾಡಿ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್! ಬೆಂಗಳೂರು, ಜನವರಿ 10: ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಪೇ-ಅಂಡ್-ಪಾರ್ಕ್ ಯೋಜನೆಯನ್ನು ನಗರದಾದ್ಯಂತ ವಿಸ್ತರಿಸಲು ಮುಂದಾಗಿದೆ. ಈಗಾಗಲೇ ಸಿಬಿಡಿ ವ್ಯಾಪ್ತಿಯ 23 ರಸ್ತೆಗಳನ್ನು ಈ ಯೋಜನೆಯಡಿ ತಂದಿರುವ ಬೆಂಗಳೂರು ಕೇಂದ್ರ ನಗರ ನಿಗಮವು, ಈ ರಸ್ತೆಗಳಲ್ಲಿ ಮುಂದಿನ ಮೂರು ವರ್ಷಗಳ ಕಾಲ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಖಾಸಗಿ ನಿರ್ವಾಹಕರನ್ನು ನೇಮಿಸುವ ಸಲುವಾಗಿ ಟೆಂಡರ್ ಆಹ್ವಾನಿಸಿದೆ. ಯಾವ…

Read More

WPL 2026: ಗೆಲುವಿನ ಬೆನ್ನಲ್ಲೇ RCB ತಂಡಕ್ಕೆ ಬಿಗ್ ಶಾಕ್

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್ 4ರ ಮೊದಲ ಪಂದ್ಯದಲ್ಲೇ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಶುಭಾರಂಭ ಮಾಡಿದೆ. ಈ ಶುಭಾರಂಭದ ಬೆನ್ನಲ್ಲೇ ಆರ್​ಸಿಬಿ ತಂಡಕ್ಕೆ ಆಘಾತ ಎದುರಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಪೂಜಾ ವಸ್ತ್ರಾಕರ್ ಗಾಯಗೊಂಡಿದ್ದು, ಈ ಗಾಯದ ಕಾರಣ 2 ವಾರಗಳ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಗುಳಿಯಲಿದ್ದಾರೆ. ಅಂದರೆ ಆರ್​ಸಿಬಿ ತಂಡದ ಮುಂದಿನ 5 ಪಂದ್ಯಗಳಿಗೆ ಪೂಜಾ ಅಲಭ್ಯರಾಗಲಿದ್ದಾರೆ. ಪೂಜಾ…

Read More

RCB ಅಂದ್ರೆನೇ ಥ್ರಿಲ್ಲರ್… ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು? – Kannada News | RCB are known to play thrillers: Smriti Mandhana

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಸೀಸನ್​ನ ಮೊದಲ ಪಂದ್ಯವೇ ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದೆ. ಈ ರೋಚಕ ಹೋರಾಟದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್…

Read More

ನಂಜನಗೂಡು: ಯುವಕನ ಬಳಿ ‘ನನ್ನ ಕರ್ಕೊಂಡೋಗಿ ಮದುವೆಯಾಗು’ ಎನ್ನುತ್ತಿದ್ದ ಅಪ್ರಾಪ್ತೆ ನಿಗೂಢ ಸಾವು – Kannada News | Mysuru Minors Tragic Death: Boyfriend or Parents Under Scrutiny in Nanjangud Case

ಮೈಸೂರು, ಜನವರಿ 10: ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಅಪ್ರಾಪ್ತೆ ದಿವ್ಯಾ ಎಂಬಾಕೆ ನಂಜನಗೂಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದ್ದು, ಬಾಲಕಿಯ ಸಾವು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಆಕೆಯ ಸಾವಿಗೆ ಪ್ರಿಯಕರ ಆದಿತ್ಯನೋ ಅಥವಾ ಪೋಷಕರೋ ಕಾರಣ ಎಂಬ ಗೊಂದಲ ಸೃಷ್ಟಿಯಾಗಿದೆ. ದಿವ್ಯಾ, ಆದಿತ್ಯ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರು ಚಾಮುಂಡಿಬೆಟ್ಟ ಸೇರಿದಂತೆ ಹಲವೆಡೆ ಸುತ್ತಾಡಿದ್ದು, ಅವರ ಸೆಲ್ಫಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ದಿವ್ಯಾ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಯುವಕನ…

Read More

ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮಗು ಮಾಡಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ! – Kannada News | Bengaluru Woman Alleges Marriage Fraud, Rs 36 Lakh Cheated and Husband Missing after Child birth

ಸಂತ್ರಸ್ತೆ ಹಾಗೂ ಆರೋಪಿ ಮೋಹನ್ ರಾಜ್ ಬೆಂಗಳೂರು, ಜನವರಿ 10: ಬೆಂಗಳೂರು (Bangalore) ಬನಶಂಕರಿಯಲ್ಲಿ ವ್ಯಕ್ತಿಯೊಬ್ಬ ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾದ ಆರೋಪ ಕೇಳಿಬಂದಿದೆ. ಬನಶಂಕರಿಯ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಹೇಳುವಂತೆ, ಕಳೆದ 10 ವರ್ಷಗಳಿಂದ…

Read More

ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್! ಪಿಂಕ್ ಲೈನ್​ನಲ್ಲಿ ಮೆಟ್ರೋ ಸಂಚಾರ ಟ್ರಯಲ್ ಆರಂಭ – Kannada News | Bengaluru Metro Pink Line Trial Starts: Kalena Agrahara Tavarekere Opens Soon!

ಬೆಂಗಳೂರು, ಜನವರಿ 10: ನಗರವಾಸಿಗಳಿಗೆ ಮೆಟ್ರೋದಿಂದ ಮತ್ತೊಂದು ಶುಭ ಸುದ್ದಿ ಲಭಿಸಿದೆ. ನಗರದ ಬಹುನಿರೀಕ್ಷಿತ ಪಿಂಕ್ ಲೈನ್ ಮಾರ್ಗದಲ್ಲಿ ಮೆಟ್ರೋ ರೈಲು ಓಡಾಟದ ಟ್ರಯಲ್ ಅನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಆರಂಭಿಸಿದೆ. ಒಟ್ಟು 21.26 ಕಿಲೋಮೀಟರ್ ಉದ್ದದ ಈ ಮಾರ್ಗದಲ್ಲಿ ಪ್ರಥಮ ಹಂತವಾಗಿ 7.5 ಕಿ.ಮೀ ಎಲಿವೇಟೆಡ್ ವಿಭಾಗದಲ್ಲಿ ಟ್ರಯಲ್ ನಡೆಯುತ್ತಿದೆ. ಈ ಎಲಿವೇಟೆಡ್ ಮಾರ್ಗದಲ್ಲಿ ಒಟ್ಟು 6 ಸ್ಟೇಷನ್‌ಗಳಿದ್ದು, ಕಾಳೇನಾ ಅಗ್ರಹಾರದಿಂದ ತಾವರೆಕೆರೆ ನಡುವಿನ ಭಾಗದಲ್ಲಿ ಪರೀಕ್ಷಾ ಓಡಾಟ ಆರಂಭವಾಗಿದೆ. ಏಪ್ರಿಲ್–ಮೇ ತಿಂಗಳಲ್ಲಿ…

Read More

ಚಿಕ್ಕಮಗಳೂರು: ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ – Kannada News | Chikkamagaluru: Birur Residents Demand Action as Leopard Sightings Increase

ಚಿಕ್ಕಮಗಳೂರು, ಜನವರಿ 10: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ. ರಾತ್ರಿ ಸಮಯದಲ್ಲಿ ಪಟ್ಟಣದ ಇಂಡಸ್ಟ್ರಿಯಲ್ ಏರಿಯಾ, ಅಮೃತ್ ಮಹಲ್ ಕಾವಲು ಸುತ್ತಮುತ್ತ ಹಾಗೂ ಮನೆಗಳ ಬಳಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಚಿರತೆ ಹೊಂಚು ಹಾಕಿ ಕುಳಿತಿರುವುದು ಸಿಸಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಜನವಸತಿ ಪ್ರದೇಶದಲ್ಲೇ ಚಿರತೆ ಸಂಚಾರ ಹೆಚ್ಚಿರುವುದರಿಂದ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಘಟನೆ ಬೀರೂರು ಅರಣ್ಯ ಇಲಾಖೆಯ…

Read More

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್ – Kannada News | Missed opportunities cost Mumbai Indians vs RCB

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತು. 155 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ತಂಡವು 67 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಈ ಹಂತದಲ್ಲಿ…

Read More

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ ಮಾಡಿದ ಸುದೀಪ್ – Kannada News | Who Will Eliminate this week in Bigg Boss? Strong contestants Nominated

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ರಘು ಹಾಗೂ ಗಿಲ್ಲಿ ಜೊತೆ ಆಪ್ತವಾಗಿರೋದು ಗೊತ್ತೇ ಇದೆ. ಇವರ ಆಪ್ತತೆ ಬಗ್ಗೆ ಆಗಾಗ ಪ್ರಶ್ನೆ ಮೂಡುತ್ತದೆ. ಇವರಿಬ್ಬರ ಜೊತೆ ಬೇರೆ ಯಾರೇ ಕ್ಲೋಸ್ ಆದರೂ ಇದನ್ನು ರಕ್ಷಿತಾ ಸಹಿಸೋದಿಲ್ಲ. ಈ ವಿಷಯವನ್ನು ಸುದೀಪ್ ಪ್ರಶ್ನೆ ಮಾಡಿದ್ದಾರೆ. ‘ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ’ ಎಂದು ರಕ್ಷಿತಾಗೆ ಪಾಠ ಮಾಡಲಾಗಿದೆ. ಇನ್ನು, ಇದು ಈ ವಾರ ನಡೆಯೋದು ಕೊನೆಯ ಕಿಚ್ಚನ ಪಂಚಾಯ್ತಿ. ಏಕೆಂದರೆ ಮುಂದಿನ ವಾರ ಬಿಗ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ – Kannada News | Numerology Prediction: Jan 10 Daily Horoscope for Janam Sankhya 7, 8, 9

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮಲ್ಲಿ ಭವಿಷ್ಯಕ್ಕೆ ದೊಡ್ಡ ಮಟ್ಟದಲ್ಲಿ ಅನುಕೂಲ ಆಗುವ ಆಲೋಚನೆಗಳು ಮೂಡಲಿವೆ. ಲೌಕಿಕ ಜಗತ್ತಿನ ಜಂಜಾಟಗಳಿಂದ ಸ್ವಲ್ಪ ವಿರಾಮ ಪಡೆಯಲು ಬಯಸುತ್ತೀರಿ. ಪುಸ್ತಕಗಳ ಓದು ಅಥವಾ ಸಂಗೀತದ ಕಡೆಗೆ ಆಸಕ್ತಿ ಹೆಚ್ಚಲಿದೆ. ಆರ್ಥಿಕವಾಗಿ ಹಣದ ಹರಿವು ಸಾಧಾರಣವಾಗಿರುತ್ತದೆ, ಆದರೆ ನೀವು ಮಾಡಿದ ಹಳೆಯ ಸಹಾಯ ಬೇರೊಂದು ರೂಪದಲ್ಲಿ ನಿಮಗೆ ಮರಳಿ ಸಿಗಲಿದೆ. ರಹಸ್ಯ ಶತ್ರುಗಳ ಬಗ್ಗೆ ಎಚ್ಚರವಿರಲಿ, ನಿಮ್ಮ ಯೋಜನೆಗಳನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಡಿ….

Read More