nagaraj11081993

ಪ್ರಭಾಸ್ ಫ್ಯಾನ್ಸ್ ಹುಚ್ಚಾಟ; ‘ದಿ ರಾಜಾ ಸಾಬ್’ ನೋಡಲು ಚಿತ್ರಮಂದಿರಕ್ಕೆ ಮೊಸಳೆ ತಂದ ಅಭಿಮಾನಿ – Kannada News | Prabhas fans bring crocodile to theatre to enjoy The Raja Saab movie scene

ಬಹುನಿರೀಕ್ಷಿತ ‘ದಿ ರಾಜಾ ಸಾಬ್’ (The Raja Saab) ಸಿನಿಮಾ ಬಿಡುಗಡೆ ಆಗಿದೆ. ಪ್ರಭಾಸ್ ಅಭಿಮಾನಿಗಳು ಈ ಸಿನಿಮಾವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಇದು ಹಾರರ್ ಸಿನಿಮಾ. ಪ್ರಭಾಸ್ (Prabhas) ಅವರು ಇದೇ ಮೊದಲ ಬಾರಿಗೆ ಹಾರರ್ ಸಿನಿಮಾ ಮಾಡಿರುವುದರಿಂದ ಹೈಪ್ ಹೆಚ್ಚಿದೆ. ಫಸ್ಟ್ ಡೇ ಫಸ್ಟ್ ಶೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಕೆಲವರು ಅತಿರೇಕವಾಗಿ ವರ್ತಿಸಿದ್ದಾರೆ. ಕೆಲವು ಅಭಿಮಾನಿಗಳು ಚಿತ್ರಮಂದಿರಕ್ಕೆ ಮೊಸಳೆ ತಂದಿದ್ದಾರೆ! ಮೊಸಳೆ (Crocodile) ಎಂದರೆ ನಿಜವಾದ ಮೊಸಳೆ ಅಲ್ಲ. ಬದಲಿಗೆ ಮೊಸಳೆಯ ಪ್ರತಿಕೃತಿಯನ್ನು ತರಲಾಗಿದೆ….

Read More

ರಸ್ತೆ ಅಪಘಾತ ತಡೆಯಲು ಹೊಸ ತಂತ್ರಜ್ಞಾನ ಪರಿಚಯಿಸಿದ ಕೇಂದ್ರ: 2026ಕ್ಕೆ ಎಲ್ಲ ವಾಹನಗಳಿಗೆ ಅಳವಡಿಕೆ – Kannada News | India V2V Tech: Gadkari’s 2026 Vision for Safer Roads

ಭಾರತದಾದ್ಯಂತ ಅಪಘಾತಗಳನ್ನು ತಪ್ಪಿಸಲು ಹೊಸ ತಂತ್ರಜ್ಞಾನವನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ವಾಹನದಿಂದ ವಾಹನಕ್ಕೆ (V2V) ಸಂವಹನ ವ್ಯವಸ್ಥೆಗಳನ್ನು (V2V Tech Revolution) ಪರಿಚಯಿಸುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೂತನ ಕ್ರಮವನ್ನು ತಂದಿದೆ. ಈ ಯೋಜನೆ 2026 ರ ವೇಳೆಗೆ ಇದನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. V2V ತಂತ್ರಜ್ಞಾನವು ರಸ್ತೆಗಳಲ್ಲಿ ವಾಹನಗಳ ಸುರಕ್ಷತೆಗೆ ಸಂಬಂಧಿಸಿದ ಮಾಹಿತಿಯನ್ನು ನೇರವಾಗಿ ಪರಸ್ಪರ…

Read More

ಪಂದ್ಯದ ವೇಳೆ ಕುಸಿದು ಬಿದ್ದು 38 ವರ್ಷದ ಭಾರತೀಯ ಕ್ರಿಕೆಟಿಗ ನಿಧನ

ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಆಘಾತಕಾರಿ ಮತ್ತು ಹೃದಯವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಕ್ರಿಕೆಟ್ ಪಂದ್ಯದ ಸಮಯದಲ್ಲಿ ಹಠಾತ್ತನೆ ಮೂರ್ಛೆ ಹೋದ ಕ್ರಿಕೆಟಿಗನೊಬ್ಬ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಮಿಜೋರಾಂನಲ್ಲಿ ನಡೆದಿದೆ. ಮಿಜೋರಾಂನಲ್ಲಿ ನಡೆದ ಸ್ಥಳೀಯ ಪಂದ್ಯಾವಳಿಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ರಾಜ್ಯದ ಪರ ರಣಜಿ ಟ್ರೋಫಿ ಆಡಿದ್ದ ಮಾಜಿ ಕ್ರಿಕೆಟಿಗ ಕೆ. ಲಾಲ್ರೆಮ್ರುವಾಟಾ ಮೃತ ದುರ್ದೈವಿ. ವರದಿಗಳ ಪ್ರಕಾರ, ಐಜ್ವಾಲ್ ಬಳಿಯ ಮಾವ್‌ಬೋಕ್ ನಿವಾಸಿ 38 ವರ್ಷದ ಲಾಲ್ರೆಮ್ರುವಾಟಾ ಅವರು ಎರಡನೇ ಡಿವಿಷನ್ ಟೂರ್ನಮೆಂಟ್‌ನಲ್ಲಿ ವೈಂಗ್ನುವೈ…

Read More

‘ಜನ ನಾಯಗನ್’ಗೆ ಮತ್ತೆ ಶಾಕ್: ಬೆಳಿಗ್ಗೆ ನೀಡಿದ್ದ ಆದೇಶ ಮಧ್ಯಾಹ್ನಕ್ಕೆ ತಡೆ – Kannada News | Court temporarily stays single judge’s order directing UA Certificate to Jana Nayagan movie

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಸಂಕಷ್ಟಗಳ ಸರಮಾಲೆ ಮುಗಿಯುತ್ತಲೇ ಇಲ್ಲ. ಇಂದು (ಜನವರಿ 09)ಕ್ಕೆ ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನಿರಾಕರಿಸಿ, ಸಿನಿಮಾವನ್ನು ರಿವ್ಯೂ ಕಮಿಟಿಗೆ ಕಳಿಸಿತ್ತು. ಇದಕ್ಕೆ ಆಕ್ಷೇಪಿಸಿ, ‘ಜನ ನಾಯಗನ್’ ಸಿನಿಮಾದ ನಿರ್ಮಾಪಕರು ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆದು ಇಂದು (ಜನವರಿ 09) ಬೆಳಿಗ್ಗೆ ಮದ್ರಾಸ್ ಹೈಕೋರ್ಟ್​​ನ ಏಕಸದಸ್ಯ ಪೀಠ ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡುವಂತೆ ಸಿಬಿಎಫ್​​ಸಿಗೆ ಆದೇಶಿಸಿತ್ತು, ಆದರೆ ಈಗ…

Read More

WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? – Kannada News | WPL 2026: MI vs RCB Kickoff and Grand Opening Ceremony Details

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪ್ರತಿ ಬಾರಿಯಂತೆ ಈ…

Read More

ಕುಟುಂಬಗಳ ನಡುವೆ ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​ – Kannada News | Fight Between Two Families Over 8 Acre Land in Ranebennur, Haveri

ಹಾವೇರಿ, ಜನವರಿ 09: ಆಸ್ತಿ ವ್ಯಾಜ್ಯ ಹಿನ್ನೆಲೆ ಕೆಸರು ಗದ್ದೆಯಲ್ಲೇ 2 ಕುಟುಂಬಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿಯಲ್ಲಿ ನಡೆದಿದೆ. 8 ಎಕರೆ ಗದ್ದೆ ಸಲುವಾಗಿ ಕೋಟೆಗೌಡ ಮತ್ತು ಚನ್ನಗೌಡ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ‌ಈ ವೇಳೆ ಎರಡೂ ಕುಟುಂಬದ ಸದಸ್ಯರಿಗೆ ಗಂಭೀರ ಗಾಯಗಳಾಗಿವೆ. ಹಲ್ಲೆಗೊಳಗಾದವರನ್ನು ತಾಲೂಕು ಮತ್ತು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ…

Read More

ದಂಪತಿ ಸರಸದಲ್ಲಿದ್ದಾಗ ಮಾಸ್ಟರ್​​ ಕೀ ಬಳಸಿ ರೂಂಗೆ ಬಂದ ಸಿಬ್ಬಂದಿ; ಲೀಲಾ ಪ್ಯಾಲೇಸ್​​​ ಹೋಟೆಲ್​ಗೆ 10 ಲಕ್ಷ ರೂ. ದಂಡ! – Kannada News | Udaipur Leela Palace Hotel Fined Rs 10 Lakh For Privacy Breach as staff enters couple room without permission

ಚೆನ್ನೈ, ಜನವರಿ 9: ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿತ್ತು. ಉದಯಪುರದ (Udaipur) ಐಷಾರಾಮಿ ಹೋಟೆಲ್ ಲೀಲಾ ಪ್ಯಾಲೇಸ್​​ನಲ್ಲಿ ರೂಂ ಬುಕ್ ಮಾಡಿದ್ದ ದಂಪತಿ ಬಾತ್​ರೂಂನಲ್ಲಿ ಒಟ್ಟಾಗಿ ಸ್ನಾನ ಮಾಡುತ್ತಾ, ಸರಸದಲ್ಲಿ ತೊಡಗಿದ್ದಾಗ ಆ ಹೋಟೆಲ್ ಸಿಬ್ಬಂದಿ ತಮ್ಮ ಬಳಿ ಇರುವ ಮಾಸ್ಟರ್ ಕೀ ಬಳಸಿ ರೂಂನೊಳಗೆ ಬಂದಿದ್ದರು. ಇದರಿಂದ ಆ ದಂಪತಿ ತೀವ್ರ ಮುಜುಗರಕ್ಕೀಡಾಗಿದ್ದರು. ಈ ಕುರಿತು ಹೋಟೆಲ್ ಸಿಬ್ಬಂದಿ ಕ್ಷಮಾಪಣೆ ಕೇಳಿದ್ದರೂ ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಕೇಸ್ ತೀರ್ಪು ಹೋಟೆಲ್​ನ ಗ್ರಾಹಕರಾಗಿದ್ದ…

Read More

ಇದು ಮಹಿಳೆಯರಿಗಾಗಿಯೇ ಇರುವ ದ್ವೀಪ, ಪುರುಷರಿಗೆ ಇಲ್ಲ ಎಂಟ್ರಿ – Kannada News | Finland: SuperShe Island is a place accessible only to women, here’s what’s special about it

ಬದುಕಿನ ಜಂಜಾಟ ಮರೆತು ಪ್ರಶಾಂತ ಸ್ಥಳಕ್ಕೆ ಹೋಗಿ ಕುಳಿತು ಬಿಡುವ ಎಂದೆನಿಸುವುದು ಸಹಜ. ಹೀಗಾಗಿ ಕೆಲವರು ವೀಕೆಂಡ್‌ಗೆ ಟ್ರಿಪ್ (Trip) ಪ್ಲ್ಯಾನ್ ಮಾಡಿ ಸುತ್ತಾಡಲು ಹೋಗುತ್ತಾರೆ. ಎಲ್ಲಾ ಟೆನ್ಶನ್‌ಗಳಿಗೂ ಬ್ರೇಕ್ ಹಾಕಿ ಏಕಾಂಗಿ ಕಳೆಯಬೇಕೆನ್ನುವವರಿಗೆ ಒಂದು ವಿಶೇಷ ದ್ವೀಪವಿದೆ. ಅದುವೇ ಫಿನ್‌ಲ್ಯಾಂಡ್‌ನ ಸೂಪರ್‌ಶೀ ದ್ವೀಪ (SuperShe in Finland’s). ಆದರೆ ಈ ದ್ವೀಪಕ್ಕೆ ಫ್ಯಾಮಿಲಿ ಸಮೇತ ಹೋಗಬೇಕೆನ್ನುವವರಿಗೆ ಈ ಆಸೆ ಖಂಡಿತ ಈಡೇರಲ್ಲ. ಪುರುಷರಂತೂ ಈ ದ್ವೀಪದ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳೋ ಆಗಿಲ್ಲ. ಹೌದು, ಈ ದ್ವೀಪಕ್ಕೆ ಪುರುಷರಿಗೆ…

Read More

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್ – Kannada News | Rashika says Rakshitha Is not played well this week in Bigg Boss

ಫಿನಾಲೆ ಹತ್ತಿರ ಬರುತ್ತಿದ್ದಂತೆ ಬಿಗ್​​ಬಾಸ್ (Bigg Boss) ಮನೆಯಲ್ಲಿ ಜಗಳಗಳು ಸಹ ಹೆಚ್ಚಾಗಿವೆ. ಫಿನಾಲೆ ಹತ್ತಿರ ಇರುವುದರಿಂದ ಸ್ಪರ್ಧಿಗಳು ತಮ್ಮ 100% ನೀಡಿ ಆಡುತ್ತಿದ್ದಾರೆ. ಎಲ್ಲರೂ ತಮ್ಮ ಬೆಸ್ಟ್ ಅನ್ನು ನೀಡುವ ಪ್ರಯತ್ನದಲ್ಲಿದ್ದಾರೆ. ಆದರೆ ಇದೀಗ ಮನೆಯಲ್ಲಿ ಈ ವಾರದ ಕಳಪೆ ಆಯ್ಕೆ ಪ್ರಕ್ರಿಯೆ ನಡೆದಿದೆ. ಸಂಪ್ರದಾಯದಂತೆ ಒಬ್ಬೊಬ್ಬರು ಒಬ್ಬೊಬ್ಬರಿಗೆ ಕಳಪೆ ಕೊಟ್ಟಿದ್ದಾರೆ. ರಾಶಿಕಾ, ರಕ್ಷಿತಾ ಶೆಟ್ಟಿಗೆ ಕಳಪೆ ಕೊಟ್ಟಿದ್ದಾರೆ ಆದರೆ ಇದು ರಕ್ಷಿತಾ ಶೆಟ್ಟಿಗೆ ಸಹನೀಯವಾಗಿಲ್ಲ. ರಕ್ಷಿತಾರ ಜಗಳ, ವಾದ ನೋಡಿ ಧ್ರುವಂತ್ ನಕ್ಕಿದ್ದಾರೆ. ಇದು…

Read More

ಬೆಂಗಳೂರಿನಲ್ಲಿ ಸಲಿಂಗಿ ಜೋಡಿಯಲ್ಲಿ ಒಬ್ಬಳು ಗರ್ಭಿಣಿ? ಎಚ್ಚರಿಕೆ ನೀಡಿದ ತಜ್ಞರು – Kannada News | Viral AI Image: Bengaluru Lesbian Couple Pregnancy Story Debunked?

ಬೆಂಗಳೂರು, ಜ.9: ಪ್ರತಿಯೊಂದು ಹೆಣ್ಣಿಗೂ ತಾಯಿಯಾಗುವ ಹಕ್ಕಿದೆ. ಆದರೆ ಆ ಮಗುವನ್ನು ಪಡೆಯುವ ರೀತಿಯೂ ಮುಖ್ಯವಾಗಿರುತ್ತದೆ. ಈ ಪ್ರಕೃತಿಯ ಪ್ರಕಾರ ಒಂದು ಹೆಣ್ಣು ಗಂಡಿನಿಂದಲ್ಲೇ ಪಡೆಯಬೇಕು ಎಂಬ ನಿಯಮವಿದೆ. ಗಂಡು-ಹೆಣ್ಣು ಸೇರಿದಾಗ ಮಾತ್ರ ಸಂಬಂಧಗಳಿಗೆ ಅರ್ಥ ಇರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಇದಕ್ಕೆ ವಿರುದ್ಧವಾಗಿ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಈಗಿನ ಟ್ರೆಂಡ್​​ ಪ್ರಕಾರ ಸಮಲಿಂಗಿ ಸಂಬಂಧಗಳು ಅಂದರೆ ಸಲಿಂಗ ಪ್ರೇಮ, ಇದು ಸಾಮಾಜಿಕ ವ್ಯವಸ್ಥೆಯಲ್ಲಿ ಹಾಗೂ ಭಾರತದ ಪದ್ಧತಿಗೂ ವಿರುದ್ಧವಾಗಿದೆ. ಇಂದಿಗೂ ಕೂಡ ಸಲಿಂಗ ಸಂಬಂಧಕ್ಕೆ ಕಾನೂನತ್ಮಕ ಸ್ಥಾನಮಾನ…

Read More