nagaraj11081993

ಕಿತ್ತಳೆಯ ಏಳು ಪಟ್ಟು ಪ್ರಯೋಜನ 100 ಗ್ರಾಂ ನುಗ್ಗೆ ಸೊಪ್ಪಿನಲ್ಲಿದೆ ಎಂದ್ರೆ ನಂಬುತ್ತೀರಾ? – Kannada News | Moringa Leaves: Super food for Health

ನುಗ್ಗೆ ಸೊಪ್ಪು (ಮೊರಿಂಗ) ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂಬುದು ನಿಮಗೆ ತಿಳಿದಿರಬಹುದು. ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಈ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡುವುದು ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬಹುತೇಕ ಎಲ್ಲಾ ಋತುಗಳಲ್ಲಿ ಲಭ್ಯವಿರುವ ನುಗ್ಗೆಕಾಯಿ ಮತ್ತು ಅವುಗಳ ಸೊಪ್ಪು ಆರೋಗ್ಯಕ್ಕೆ ಅಗತ್ಯವಿರುವಂತಹ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ನೀಡುತ್ತದೆ. ಸೂಪ್‌ಗಳಿಂದ ಹಿಡಿದು ಸಾಂಬಾರ್, ಪಲ್ಯ ಹೀಗೆ ನಾನಾ ರೀತಿಯ ಭಕ್ಷ್ಯಗಳಲ್ಲಿ ಉಪಯೋಗ ಮಾಡಬಹುದಾಗಿದೆ. ಆಯುರ್ವೇದದ ಪ್ರಕಾರ, ನುಗ್ಗೆ ಸೊಪ್ಪಿನ (Moringa Leaves)…

Read More

ಶಾಲಾ ಪಠ್ಯಪುಸ್ತಕದಲ್ಲಿ ಇರಲಿದೆ ಪುನೀತ್ ರಾಜ್​ಕುಮಾರ್ ಜೀವನದ ಪಾಠ – Kannada News | Karnataka school textbooks to have lesson on actor Puneeth Rajkumar

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ಭೌತಿಕವಾಗಿ ನಮ್ಮೊಂದಿಗೆ ಇಲ್ಲ. ಆದರೆ ಅವರು ಮಾಡಿದ ಸಾಧನೆ ಎಲ್ಲರಿಗೂ ಸ್ಫೂರ್ತಿ ಆಗಿದೆ. ಬಾಲನಟನಾಗಿ ಚಿತ್ರರಂಗದಲ್ಲಿ ಮಿಂಚಿ, ಹೀರೋ ಆಗಿಯೂ ಜನಮನ ಗೆದ್ದ ಪುನೀತ್ ಅವರು ಸಾಮಾಜಿಕ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿದ್ದರು. ಅವರ ಸಾಧನೆಯ ಕಥೆ ಅನೇಕರಿಗೆ ಸ್ಫೂರ್ತಿ ಆಗುತ್ತದೆ. ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪಡೆದ ಪುನೀತ್ ರಾಜ್​​ಕುಮಾರ್ ಅವರ ಜೀವನದ ಕಥೆ ಈಗ ಶಾಲಾ ಪಠ್ಯಪುಸ್ತಕದಲ್ಲಿ (Karnataka School Textbooks) ಸೇರ್ಪಡೆ ಆಗಲಿದೆ. ಆ ಬಗ್ಗೆ…

Read More

ರೆಡ್ಡಿಗಳ ದಂಗಲ್​​ಗೆ ಖಾಕಿ ತಲೆದಂಡ: ಸಚಿವ ಜಮೀರ್​​ ಎದುರು ದಕ್ಷ ಅಧಿಕಾರಿ ಕಣ್ಣೀರು! – Kannada News | Ballari Clash: Senior Officer Vertika Katiyar Breaks Down in Front of Minister Zameer Over Her Transfer

ಸಚಿವರ ಬಳಿ ಅಧಿಕಾರಿ ಕಣ್ಣೀರು. ಬೆಂಗಳೂರು, ಜನವರಿ 09: ಬ್ಯಾನರ್​​ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​​ ಕಾರ್ಯಕರ್ತ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಹಿರಿಯ ಅಧಿಕಾರಿಗಳ ತಲೆದಂಡ ಮಾಡಿತ್ತು. ಆರಂಭದಲ್ಲಿ ಎಸ್ಪಿ ಪವನ್ ನೆಜ್ಜೂರು ಅವರನ್ನು ಮಾತ್ರ ಅಮಾನತು ಮಾಡಲಾಗಿತ್ತಾದರೂ ಬಳಿಕ ಡಿಐಜಿಪಿ ವರ್ತಿಕಾ ಕಟಿಯಾರ್ ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಸಿವಿಲ್ ರೈಟ್ಸ್ ಮತ್ತು ಎನ್ಫೋರ್ಸ್​ಮೆಂಟ್​ ವಿಭಾಗಕ್ಕೆ ಟ್ರಾನ್ಸ್​​ಫರ್​​ ಆಗಿರುವ ವರ್ತಿಕಾ, ಸರ್ಕಾರದ ನಿಲುವಿಗೆ ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಸಚಿವರ ಮುಂದೆ ಕಣ್ಣೀರು ಬಳ್ಳಾರಿ…

Read More

ಬೆಂಗಳೂರು: ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ; RDX ಮೂಲಕ ಸ್ಫೋಟಿಸುವುದಾಗಿ ಇಮೇಲ್ – Kannada News | Bengaluru: Hebbal Kendriya Vidyalaya Bomb Threat Email; Hoax Confirmed by police

ಬೆಂಗಳೂರು, ಜನವರಿ 09: ಇತ್ತೀಚೆಗಷ್ಟೇ ಕೋಲಾರ ಸೇರಿದಂತೆ ಮೈಸೂರು, ಬಾಗಲಕೋಟೆ, ಧಾರವಾಡ ಮತ್ತು ಗದಗ ಕೋರ್ಟ್​ಗಳನ್ನ ಸ್ಫೋಟಿಸೋದಾಗಿ ಹುಸಿ ಬಾಂಬ್ ಬೆದರಿಕೆ (Email Bomb Threats) ಬಂದಿತ್ತು. ಅಷ್ಟೇ ಅಲ್ಲದೆ ಲಾಲ್‌ಬಾಗ್ ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿ ಸ್ಫೋಟಿಸೋದಾಗಿ ಕೂಡ ಬೆದರಿಕೆ ಹಾಕಲಾಗಿತ್ತು. ಇದೀಗ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿದೆ. 3 ಆರ್​​ಡಿಎಕ್ಸ್​ (RDX) ಇಟ್ಟಿದ್ದಾಗಿ ವಿದ್ಯಾಲಯದ ಇ-ಮೇಲ್​ ಐಡಿಗೆ ಕಿಡಿಗೇಡಿಗಳು ಸಂದೇಶ ರವಾನಿಸಿದ್ದಾರೆ. ಪ್ರಾಂಶುಪಾಲರಿಂದ ಸದಾಶಿವನಗರ ಠಾಣೆಗೆ ದೂರು  ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್​​…

Read More

ಬಿಲ್​ನಲ್ಲಿ ನಕಲಿ ಜಿಎಸ್​ಟಿ ನಂಬರ್ ಕೊಟ್ಟು ಸರ್ಕಾರಕ್ಕೂ, ಗ್ರಾಹಕರಿಗೂ ಯಾಮಾರಿಸುತ್ತಾರೆ; ಅಸಲಿ ಪತ್ತೆ ಹಚ್ಚೋದು ಹೇಗೆ? – Kannada News | Businesses can show fake GSTIN, know how to check authenticity of GST number

ನೀವು ಹೋಟೆಲ್​ಗೆ ಹೋದಾಗ ಅಥವಾ ಏನಾದರೂ ಸರಕು ಖರೀದಿಸಿದಾಗ ಜಿಎಸ್​ಟಿ (GST) ಸೇರಿಸಿ ಬಿಲ್ ಹಾಕುತ್ತಾರೆ. ಬಿಲ್​ನಲ್ಲಿ ಜಿಎಸ್​ಟಿ ಶೇ. 5 ಅಥವಾ ಶೇ. 18 ಸೇರಿಸಲಾಗಿರುತ್ತದೆ. ಜೊತೆಗೆ ಜಿಎಸ್​ಟಿ ನಂಬರ್ ಕೂಡ ನಮೂದಾಗಿರುತ್ತದೆ. ಇದನ್ನು ಕಂಡಾಗ ಅಧಿಕೃತವಾಗಿ ನಡೆಯುವ ಬ್ಯುಸಿನೆಸ್ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಆದರೆ, ಕೆಲವರು ಬಿಲ್​ನಲ್ಲಿ ಜಿಎಸ್​ಟಿ ಸೇರಿಸಿರುತ್ತಾರೆ, ಆದರೆ, ಜಿಎಸ್​ಟಿ ನಂಬರ್ ಏನು ಅಂತ ಹಾಕಿರೋದಿಲ್ಲ. ಜಿಎಸ್​ಟಿ ನಂಬರ್ ಹಾಕಿದರೂ ಅದು ಅಸಲಿಯೋ ಅಥವಾ ನಕಲಿಯೋ ಎಂದು ಯಾರಿಗೆ ಗೊತ್ತು? ಕೆಲ…

Read More

RRB Exam Dates 2026: 2026ರಲ್ಲಿ ನಡೆಯುವ ಪ್ರಮುಖ ರೈಲ್ವೆ ನೇಮಕಾತಿ ಪರೀಕ್ಷೆಯ ಸಂಪೂರ್ಣ ವಿವರ ಇಲ್ಲಿದೆ – Kannada News | RRB Exam Dates 2026: Railway Recruitment Board Releases Full Schedule and Admit Card Info

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ವೆ ಸಚಿವಾಲಯವಾದ ರೈಲ್ವೆ ನೇಮಕಾತಿ ಮಂಡಳಿ (RRB) ರಲ್ಲಿ ಹಲವಾರು ರೈಲ್ವೆ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ. ಈ ಉದ್ಯೋಗಗಳಿಗೆ ಆನ್‌ಲೈನ್ ಅರ್ಜಿಗಳು ಈಗಾಗಲೇ ಕೊನೆಗೊಂಡಿವೆ. ಈ ಆದೇಶದಲ್ಲಿ, ಹಲವಾರು RRB ಅಧಿಸೂಚನೆಗಳ ಪರೀಕ್ಷಾ ದಿನಾಂಕಗಳನ್ನು ಬಿಡುಗಡೆ ಮಾಡಲಾಗಿದೆ. ಆನ್‌ಲೈನ್‌ನಲ್ಲಿ ನಡೆಯಲಿರುವ ಹಲವಾರು ಲಿಖಿತ ಪರೀಕ್ಷೆಗಳ ವೇಳಾಪಟ್ಟಿಯನ್ನು RRB ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ. ಆರ್‌ಆರ್‌ಬಿ ರೈಲ್ವೆ ಪರೀಕ್ಷೆಗಳು ಯಾವಾಗ ಮತ್ತು ಯಾವ ದಿನಾಂಕಗಳಲ್ಲಿ ನಡೆಯುತ್ತವೆ? 434 ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳು…

Read More

WPL 2026: ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ; ಯಾರೆಲ್ಲ ಪ್ರದರ್ಶನ ನೀಡಲಿದ್ದಾರೆ? – Kannada News | Wpl 2026 opening ceremony mi vs rcb live stream

2026 ರ ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್ ಇಂದು ಅದ್ಧೂರಿ ಉದ್ಘಾಟನಾ ಸಮಾರಂಭದೊಂದಿಗೆ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಪಂದ್ಯ ರಾತ್ರಿ 7:30 ಕ್ಕೆ ಆರಂಭವಾಗಲಿದ್ದು, 7 ಗಂಟೆಗೆ ಟಾಸ್ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪ್ರತಿ ಬಾರಿಯಂತೆ ಈ ಬಾರಿಯೂ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲಿವುಡ್​ ಸ್ಟಾರ್…

Read More

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ – Kannada News | Dental Student Dies by Suicide After Alleged Harassment; Grieving Mother Seeks Justice

ಆನೇಕಲ್, ಜನವರಿ 09: ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲುಮುಟ್ಟಿದೆ. ಉಪನ್ಯಾಸಕ ಮತ್ತು ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ನೊಂದು ನನ್ನ ಮಗಳು ನೇಣಿಗೆ ಶರಣಾಗಿದ್ದಾಳೆಂದು ತಾಯಿ ಆರೋಪಿಸಿದ್ದಾರೆ. ಟಾರ್ಚರ್ ನೀಡಿದ್ದ ಪ್ರಿನ್ಸಿಪಾಲ್ ಮತ್ತು ಅವಮಾನಿಸಿದ್ದ ಲೆಕ್ಚರರ್ ವಿರುದ್ಧ ಕೂಡಲೇ ಕ್ರಮಕೈಗೊಂಡು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಶವಾಗಾರದ ಮುಂದೆ ಯಶಸ್ವಿನಿ ಮೃತದೇಹವಿಟ್ಟು ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಬೆಂಗಳೂರಿನ ಜೀವನಶೈಲಿ ದುಬಾರಿ ಅಲ್ಲ: ತಿಂಗಳಿಗೆ 27,300 ರೂ ಖರ್ಚು ಮಾಡುವ ಯುವತಿಯ ಸಲಹೆ – Kannada News | Affordable Bangalore: How to Live Cheaply in Bengaluru and Manage Expenses

ಬೆಂಗಳೂರು, ಜ.9: ಬೆಂಗಳೂರು ದುಬಾರಿ… ದುಬಾರಿ (Bangalore living cost) ಎಂದು ಹೇಳುವವರು, ತಮ್ಮ ಖರ್ಚನ್ನು ಕಡಿಮೆ ಮಾಡಿದ್ರೆ ದುಬಾರಿ ಆಗುವುದಿಲ್ಲ, ಬೆಂಗಳೂರು ದುಬಾರಿ ಅಲ್ಲ. ಇಲ್ಲಿ ಪ್ರತಿಯೊಬ್ಬರು ಉತ್ತಮವಾಗಿ ಜೀವನ ಮಾಡಬಹುದು, ಹಾಗೂ ಖರ್ಚು ಕಡಿಮೆ ಎಂದು ಯುವತಿಯೊಬ್ಬಳು ರೆಡ್ಡಿಟ್​​​​ನಲ್ಲಿ ಹಂಚಿಕೊಂಡಿರುವ ಪೋಸ್ಟ್​​ ಭಾರೀ ವೈರಲ್​​ ಆಗುತ್ತಿದೆ. 24 ವರ್ಷದ ಈ ಯುವತಿ ತಮ್ಮ ಮಾಸಿಕ ವೆಚ್ಚಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಇದು ಬೆಂಗಳೂರಿನಲ್ಲಿ ಕಡಿಮೆ ವೆಚ್ಚ ಎಂದು ಈ…

Read More

ಮತ್ತೆ ಕೈ ಜೋಡಿಸಿದ ಹಂಸಲೇಖ, ಎಸ್. ಮಹೇಂದರ್: ಹೊಸ ಸಿನಿಮಾ ಅನೌನ್ಸ್ – Kannada News | Director S Mahendar and Music Composer Hamsalekha join hands for new Kannada movie

ಹಿರಿಯ ನಿರ್ದೇಶಕ ಎಸ್. ಮಹೇಂದರ್ (S Mahendar) ಅವರು ಹಲವು ಗಮನಾರ್ಹ ಸಿನಿಮಾಗಳನ್ನು ನೀಡಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಮೆಚ್ಚುವಂತಹ ಸಿನಿಮಾಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಇನ್ನು, ಅವರ ನಿರ್ದೇಶನದ ಸಿನಿಮಾಗಳಲ್ಲಿ ಹಾಡುಗಳು ಕೂಡ ಗಮನ ಸೆಳೆಯುತ್ತವೆ. ಎಸ್. ಮಹೇಂದ್ರ ಅವರ ಸಿನಿಮಾಗೆ ಹಂಸಲೇಖ (Hamsalekha) ಅವರ ಸಂಗೀತ ಸೇರಿಕೊಂಡರೆ ಸೂಪರ್ ಹಿಟ್ ಎಂದೇ ಅರ್ಥ. ಅಂದಹಾಗೆ, ಹಂಸಲೇಖ ಮತ್ತು ಎಸ್. ಮಹೇಂದರ್ ಅವರು ಜೊತೆಯಾಗಿ ಮತ್ತೆ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಈ ಸಿನಿಮಾಗೆ ಕೆ.ಸಿ ವಿಜಯ್…

Read More