Headlines

nagaraj11081993

Pisces Horoscope: ಏಪ್ರಿಲ್ ನಲ್ಲಿ ಮೀನ ರಾಶಿಯವರಿಗೆ ಈ ಉದ್ಯೋಗ ಲಾಭಪ್ರದವಾಗಿ ಬರಲಿದೆ – Kannada News | Pisces April 2026 Horoscope: Career Success, Finance Insights and Relationship Challenges

ಮೀನ ರಾಶಿಯವರಿಗೆ 2026ರ ಏಪ್ರಿಲ್ ತಿಂಗಳು ಜೀವನದ ಹೊಸ ಪಾಠಗಳನ್ನು ಕಲಿಯುವ ಹಾಗೂ ತಾಳ್ಮೆಯನ್ನು ಪರೀಕ್ಷಿಸುವ ಕಾಲ. ನಿಮ್ಮ ರಾಶಿಯಲ್ಲಿಯೇ ನಾಲ್ಕು ಗ್ರಹರಿದ್ದು, ಅನಂತರ ಮೂರು ಅಶುಭ ಗ್ರಹಗಳ ಸಂಯೋಗವಿರಲಿದೆ. ಏನೇ ಅಂದುಕೊಂಡರೂ ಅದನ್ನು ಸಾಧಿಸಿ ತೋರಿಸುವುದು ಕಷ್ಟ. ಪೂರ್ವಾಭಾದ್ರ ನಕ್ಷತ್ರದವರು ಅಲ್ಪ ಮಟ್ಟಿನ ಕಷ್ಟವನ್ನೂ, ಉತ್ತರಾಭಾದ್ರ, ರೇವತಿ ನಕ್ಷತ್ರದವರು ಅಧಿಕ ನೋವನ್ನೂ ಅನುಭವಿಸಬೇಕಾಗುವುದು. ​ಸಂಗಾತಿಯ ಜೊತೆ ಸಂಬಂಧ: ಸಂಗಾತಿಯೊಂದಿಗೆ ಸಣ್ಣಪುಟ್ಟ ವಿಚಾರಕ್ಕೆ ಭಿನ್ನಾಭಿಪ್ರಾಯಗಳು ಮೂಡಬಹುದು. ಅನಗತ್ಯ ವಾದಗಳು ದೂರವಿರಲಿ. ಪರಸ್ಪರ ನಂಬಿಕೆ ಮತ್ತು ಪ್ರೀತಿಯಿಂದ ಈ…

Read More

ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ; ಸ್ಪಷ್ಟನೆ ಕೊಟ್ಟಿಲ್ಲವೇಕೆ ಮಲ್ಲಿಕಾರ್ಜುನ? – Kannada News | Darshan Manager Missing Case: The Mystery Behind Mallikarjun’s Silence

ಮಲ್ಲಿಕಾರ್ಜುನ ಅವರು ದರ್ಶನ್ ಮಾಜಿ ಮ್ಯಾನೇಜರ್ ಆಗಿದ್ದರು. ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಸಿಕ್ಕಿ ಬೀಳುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಅವರು ಕಾಣೆಯಾಗಿ ಹಲವು ವರ್ಷಗಳೇ ಕಳೆದಿದ್ದವು. ಇದರಲ್ಲಿ ದರ್ಶನ್ ಕೈವಾಡ ಇದೆ ಎಂಬ ಆರೋಪ ಕೇಳಿಬಂದವು. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಆದರೆ, ಮಲ್ಲಿಕಾರ್ಜುನ ಅವರು ಮಾತ್ರ ಸ್ಪಷ್ಟನೆ ನೀಡಲು ಬರಲಿಲ್ಲ. ಹೀಗೆಕೆ ಎಂಬ ಪ್ರಶ್ನೆಗೆ ಅವರೇ ಉತ್ತರ ನೀಡಿದ್ದಾರೆ. ಇದನ್ನು ಹೇಳಲು ಬರಬೇಕು ಎಂದಾಗ ಎದುರಾದ ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇನ್ನಷ್ಟು ಸಿನಿಮಾ…

Read More

40 ನಿರ್ಮಾಪಕರು, 1000 ಸಭೆಗಳು: ಬಾಲಿವುಡ್​​ನಲ್ಲಿ ಹೀಗೊಂದು ಭಿನ್ನ ಪ್ರಯತ್ನ

ಭಾರತೀಯ ಚಿತ್ರರಂಗ ಎಂದರೆ ಬಾಲಿವುಡ್ (Bollywood) ಎಂಬ ಕಾಲವೊಂದಿತ್ತು. ಆದರೆ ಇತ್ತೀಚೆಗೆ ಬಾಲಿವುಡ್ ತಮ್ಮ ಹಳೆಯ ಕಳೆಯನ್ನು ಕಳೆದುಕೊಳ್ಳುತ್ತಿದೆ. ಆಗೊಂದು ಈಗೊಂದು ಹಿಟ್ ಬರುತ್ತಿವೆಯಾದರೂ ದಕ್ಷಿಣದ ಚಿತ್ರರಂಗಕ್ಕೆ ಹೋಲಿಸಿದರೆ, ಗೆಲುವಿನ ಸರಾಸರಿ ಕಡಿಮೆ. ಅಲ್ಲದೆ, ಬಾಲಿವುಡ್ ನಲ್ಲಿ ನೆಪೊಟಿಸಮ್ ಸಹ ಅತಿಯಾಗಿದ್ದು, ಹೊರಗಿನ ಪ್ರತಿಭಾವಂತರು ಬಾಲಿವುಡ್​ಗೆ ಕಾಲಿಡುವುದೇ ಕಷ್ಟ ಎಂಬ ಪರಿಸ್ಥಿತಿ ಇದೆ. ಇದೀಗ ಇದಕ್ಕೆಲ್ಲ ಇತಿಶ್ರೀ ಹಾಡಲು, ಬಾಲಿವುಡ್​​ನಲ್ಲಿ ಹೊಸದೊಂದು ಪ್ರಯೋಗ ಶುರುವಾಗಿದೆ.​​ ಬಾಲಿವುಡ್ ಚಿತ್ರರಂಗದ ಬಾಗಿಲು ಸದಾ ‘ಇನ್ಸೈಡರ್’ ಮಾತ್ರ ತೆರೆದಿರುತ್ತದೆ ಎನ್ನಲಾಗುತ್ತದೆ. ಇದನ್ನು…

Read More

ನನ್ನನ್ನು ಕೆಟ್ಟದಾಗಿ ಮುಟ್ಟಿದರು: ಕನ್ನಡದಲ್ಲಿ ಅಭಿನಯಿಸಿದ ಬಾಲಿವುಡ್ ನಟಿಯಿಂದ ಆರೋಪ – Kannada News | Actress Daisy Shah reveals bad experience with South Filmmaker during audition

ಕನ್ನಡದ ‘ಭದ್ರ’, ‘ಬಾಡಿಗಾರ್ಡ್’ ಹಾಗೂ ಹಿಂದಿಯ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ ಡೈಸಿ ಶಾ (Daisy Shah) ಅವರು ಈಗ ಕೆಲವು ಗಂಭೀರ ಆರೋಪ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ತಮಿಳು, ಮರಾಠಿ, ಮಲಯಾಳಂ ಸಿನಿಮಾಗಳಲ್ಲೂ ಅವರು ಅಭಿನಯಿಸಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ‘ಜೈ ಹೋ’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದ ನಟಿ ಡೈಸಿ ಶಾ ಅವರು, ದಕ್ಷಿಣ ಭಾರತದ ನಿರ್ಮಾಪಕನಿಂದ (South Filmmaker) ತಮಗೆ ಎದುರಾದ ಅತ್ಯಂತ ಮುಜುಗರದ ಮತ್ತು ಕಹಿ ಘಟನೆಯೊಂದನ್ನು ಇತ್ತೀಚಿನ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ….

Read More

ಕಾರ್ಯಾಚರಣೆ ತಂಡಕ್ಕೆ ಚಳ್ಳೆಹಣ್ಣು ತಿನ್ನಿಸಿದ ಕಾಡಾನೆ: ಸೆರೆ ಹಿಡಿದ ಕ್ಷಣಾರ್ಧದಲ್ಲೇ ಎಸ್ಕೇಪ್ – Kannada News | Belur Man Killed Elephant Escapes: Forest department Fails Capture Operation

ಪರಾರಿ ಆಗಿರುವ ಕಾಡಾನೆImage Credit source: tv9 kannada ಹಾಸನ, ಏಪ್ರಿಲ್​ 16: ಏಪ್ರಿಲ್​ 12ರ ಭಾನುವಾರದಂದು ರೈತನನ್ನ ಬಲಿ ಪಡೆದಿದ್ದ ಒಂಟಿ ಸಲಗ (Elephant) ಸೆರೆಹಿಡಿಯಲು ನಡೆಸಿದ ಕಾರ್ಯಚರಣೆ ವಿಫಲವಾಗಿದೆ. ಇಡೀ ದಿನ ಸುಗ್ರೀವ, ಅಯ್ಯಪ್ಪ, ಧನಂಜಯ, ಏಕಲವ್ಯ ಸೇರಿ ಆರು ಸಾಕಾನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರವಳಿಕೆ ಮದ್ದು ನೀಡಿ ಬೃಹತ್ ಒಂಟಿ ಸಲಗವನ್ನ ಸೆರೆಹಿಡಿದು ಎಳೆದುಕೊಂಡು ಹೋಗುವ ವೇಳೆ ಸಾಕಾನೆಗಳ ಜೊತೆ ರಣಭೀಕರ ಫೈಟ್ ನಡೆಸಿದ ಕಾಡಾನೆ ಕೊರಳು, ಕಾಲಿಗೆ ಕಟ್ಟಿದ್ದ ಹಗ್ಗವನ್ನ…

Read More

ಬೆಂಗಳೂರಿನಲ್ಲಿ ಮತ್ತೊಂದು ದೊಡ್ಡ ಬೆಂಕಿ ಅವಘಡ: ಇಡ್ಲಿ ಸ್ಟೀಮರ್​​ನಿಂದ ಇಡೀ ಹೋಟೆಲ್ ಭಸ್ಮ – Kannada News | A massive fire brokes out in shuddha thindi Hotel Near sompura circle Bengaluru

ಬೆಂಗಳೂರು, (ಏಪ್ರಿಲ್ 16): ಬೆಂಗಳೂರಿನಲ್ಲಿ ಮತ್ತೊಂದು ದೊಡ್ಡ ಬೆಂಕಿ ಅವಘಡ ಸಂಭವಿಸಿದೆ. ಕಳೆದ ತಿಂಗಳು ನೈಸ್ ರಸ್ತೆಯ ಸೋಂಪುರ ಸರ್ಕಲ್ ನಲ್ಲಿರುವ ಶುದ್ಧ ತಿಂಡಿ ಹೋಟೆಲ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆಯೇ ಹೊತ್ತಿ ಉರಿದಿದೆ. ಕಳೆದ ತಿಂಗಳು ಅಂದರೆ ಮಾರ್ಚ್ ನಲ್ಲಿ ಅಷ್ಟೇ ಶುದ್ಧ ತಿಂಡಿ ಹೊಸದಾಗಿ ಆರಂಭವಾಗಿತ್ತು. ಆದ್ರೆ, ಇಂದು (ಏಪ್ರಿಲ್ 16) ಇಡ್ಲಿ ಸ್ಟೀಮರ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಮಾತ್ರದಲ್ಲಿ ಇಡೀ ಹೋಟೆಲ್ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ…

Read More

Mark Mobius: ಎಮರ್ಜಿಂಗ್ ಮಾರ್ಕೆಟ್ಸ್ ಕ್ಷೇತ್ರದ ದಂತಕಥೆ ಮಾರ್ಕ್ ಮೋಬಿಯಸ್ ನಿಧನ – Kannada News | Mark Mobius, “Father of Emerging Markets” & Investment Legend, Dies at 89 in Singapore

ಸಿಂಗಾಪುರ್, ಏಪ್ರಿಲ್ 16: ಖ್ಯಾತ ಹೂಡಿಕೆದಾರ ಮತ್ತು ‘ಎಮರ್ಜಿಂಗ್ ಮಾರ್ಕೆಟ್ಸ್’ (ಉದಯೋನ್ಮುಖ ಮಾರುಕಟ್ಟೆ) ಕ್ಷೇತ್ರದ ಪಿತಾಮಹ ಎಂದು ಕರೆಯಲ್ಪಡುವ ಮಾರ್ಕ್ ಮೋಬಿಯಸ್ (89) ಅವರು ಏಪ್ರಿಲ್ 15, ಬುಧವಾರದಂದು ಸಿಂಗಾಪುರದಲ್ಲಿ ನಿಧನರಾಗಿದ್ದಾರೆ. ಅವರ ನಿಧನವನ್ನು ಅವರ ಹೂಡಿಕೆ ಸಂಸ್ಥೆಯಾದ ‘ಮೋಬಿಯಸ್ ಇನ್ವೆಸ್ಟ್‌ಮೆಂಟ್ಸ್’ ಅಧಿಕೃತವಾಗಿ ದೃಢಪಡಿಸಿದೆ. ಭಾರತದ ಮಾರುಕಟ್ಟೆ ಮತ್ತು ಆರ್ಥಿಕತೆಯ ಸಾಮರ್ಥ್ಯದ ಬಗ್ಗೆ ಅತಿಹೆಚ್ಚು ನಂಬಿಕೆ ಇರಿಸಿದ ಕೆಲ ಜಾಗತಿಕ ಹೂಡಿಕೆದಾರರಲ್ಲಿ ಮೋಬಿಯಸ್ (Mark Mobius) ಕೂಡ ಒಬ್ಬರು. ‘ಇಂಡಿಯಾನಾ ಜೋನ್ಸ್’ ಎಂಬ ಖ್ಯಾತರಾಗಿದ್ದ ಮೋಬಿಯಸ್ ಸಾಮಾನ್ಯವಾಗಿ…

Read More

ನಿಮ್ಮ ಎಲ್ಲಾ ಟಿಕೆಟ್‌ಗಳನ್ನು ಮುಸ್ಲಿಂ ಮಹಿಳೆಯರಿಗೆ ನೀಡಿ; ಅಖಿಲೇಶ್ ಯಾದವ್ ವಿರುದ್ಧ ಗುಡುಗಿದ ಅಮಿತ್ ಶಾ – Kannada News | Give all your tickets to Muslim women Amit Shah counters Akhilesh Yadav in Session

ನವದೆಹಲಿ, ಏಪ್ರಿಲ್ 16: ಮಹಿಳಾ ಮೀಸಲಾತಿ ಕಾಯ್ದೆಗೆ (Women’s Reservation Bill) ತಿದ್ದುಪಡಿಗಳನ್ನು ಅಂಗೀಕರಿಸಲು ನಡೆಯುತ್ತಿರುವ ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನದ ಮೊದಲ ದಿನವಾದ ಇಂದು ಕೇಂದ್ರ ಸರ್ಕಾರ 3 ಮಸೂದೆಗಳನ್ನು ಮಂಡಿಸಿತು. ಆದರೆ, ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಈ ಮಸೂದೆಗಳನ್ನು ವಿರೋಧಿಸಿದವು. ಪ್ರಸ್ತಾವನೆಗಳನ್ನು ಬೆಂಬಲಿಸಿ ಮತ ಚಲಾಯಿಸಿದ ನಂತರ, ಸದನವು ತನ್ನ ಚರ್ಚೆಯನ್ನು ಮುಂದುವರೆಸಿದೆ. ಈ ವೇಳೆ ಬಿಜೆಪಿ ಸಂಸದ ಹಾಗೂ ಗೃಹ ಸಚಿವ ಅಮಿತ್ ಶಾ…

Read More

ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ – Kannada News | Why Darshan Manager Mallikarjuna Hided for Several Years Reveal the Real thing

ನಟ ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ತಲೆಮರಿಸಿಕೊಂಡಿದ್ದರು. ಅವರು ಕಾಣೆಯಾಗಿ 7-8 ವರ್ಷಗಳೇ ಕಳೆದಿವೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಬಹಿರಂಗಪಡಸಿದ್ದಾರೆ. ಸಾಲದ ಕಾರಣದಿಂದ ಅವರು ಊರು ಬಿಡಬೇಕಾಯಿತು. 7-8 ಕೋಟಿ ರೂಪಾಯಿ ಸಾಲ ಮಾಡಿದ್ದರು ಅವರು. ಹೋಟೆಲ್ ಉದ್ಯಮ, ಸ್ಯಾನಿಟಸರಿ ಬಿಸ್ನೆಸ್, ನಿರ್ಮಾಣ, ಸಿನಿಮಾ ಹಂಚಿಕೆ ಹೀಗೆ ಹಲವು ಕಾರಣಗಳಿಂದ ಅವರು ಸಾಲ ಮಾಡಿಕೊಳ್ಳಬೇಕಾಯಿತು. ಈ ವಿಷಯವನ್ನು ಅವರು ಸುದ್ದಿಗೋಷ್ಠಿ ಕರೆದು ವಿವರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಮಹಿಳಾ ಮೀಸಲಾತಿ ಸೇರಿ ಮೂರು ಮಸೂದೆಗಳ ಕುರಿತು, ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ – Kannada News | All Eyes on PM: Modi Set to Address Women’s Quota, Delimitation Bills

ನವದೆಹಲಿ, ಏಪ್ರಿಲ್ 16: ಭಾರತೀಯ ಸಂಸದೀಯ ಇತಿಹಾಸದ ಅತ್ಯಂತ ನಿರ್ಣಾಯಕ ಘಟ್ಟವೊಂದು ಇಂದು ಲೋಕಸಭೆಯಲ್ಲಿ ಅನಾವರಣಗೊಳ್ಳುತ್ತಿದೆ. ಮಹಿಳಾ ಮೀಸಲಾತಿ ಮತ್ತು ದೇಶದ ಭವಿಷ್ಯದ ರಾಜಕೀಯ ಭೂಪಟವನ್ನೇ ಬದಲಿಸಬಲ್ಲ ಮಸೂದೆಗಳ ಕುರಿತು ಇಡೀ ದೇಶದ ಕಣ್ಣು ಈಗ ಸಂಸತ್ತಿನತ್ತ ನೆಟ್ಟಿದೆ. ಏಪ್ರಿಲ್ 16 ರಿಂದ 18 ರವರೆಗೆ ನಡೆಯುತ್ತಿರುವ ಮೂರು ದಿನಗಳ ಈ ವಿಶೇಷ ಸಂಸತ್ ಅಧಿವೇಶನವು ಈಗ ರಾಜಕೀಯ ರಣಾಂಗಣವಾಗಿ ಮಾರ್ಪಟ್ಟಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ಮಹಿಳಾ ಸಬಲೀಕರಣದ “ಐತಿಹಾಸಿಕ ಹೆಜ್ಜೆ” ಎಂದು ಕರೆದಿರುವ ಪ್ರಧಾನಿ ನರೇಂದ್ರ…

Read More