nagaraj11081993

ಜನಪ್ರಿಯತೆಯಲ್ಲಿ ವಿಜಯ್, ಪ್ರಭಾಸ್​ ಹಿಂದಿಕ್ಕಿ ನಂಬರ್ 1 ಸ್ಥಾನ ಪಡೆದ 20 ವರ್ಷದ ನಟಿ – Kannada News | Sara Arjun Tops IMDb Popularity: Beats Vijay, Prabhas with ‘Dhurandhar’ Success

ಭಾರತೀಯ ಸಿನಿಮಾ ರಂಗದಲ್ಲಿ ಸೂಪರ್‌ಸ್ಟಾರ್‌ಗಳೇ ಪ್ರಾಬಲ್ಯ ಹೊಂದಿರುತ್ತಾರೆ. ಆದರೆ ಈ ಬಾರಿ 20 ವರ್ಷದ ನಟಿಯೊಬ್ಬರು ಎಲ್ಲರೂ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾರೆ. ಇತ್ತೀಚೆಗೆ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ಈ ನಟಿ, IMDbಯಲ್ಲಿ ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು ದಕ್ಷಿಣ ಸಿನಿಮಾ ರಂಗದ ದಳಪತಿ ವಿಜಯ್ ಮತ್ತು ಪ್ರಭಾಸ್‌ರಂತಹ ದೊಡ್ಡ ನಟರನ್ನು ಮೀರಿಸಿದ್ದಾರೆ. ಈ ನಟಿ ಬೇರೆ ಯಾರೂ ಅಲ್ಲ, ‘ಧುರಂಧರ್’ ತಾರೆ ಸಾರಾ ಅರ್ಜುನ್. ‘ಧುರಂಧರ್’ ಚಿತ್ರದ ಭಾರಿ ಯಶಸ್ಸಿನ ನಂತರ, ಅವರು…

Read More

ದಾಖಲೆಯ ವೀಕ್ಷಣೆ ಕಂಡ ‘ಟಾಕ್ಸಿಕ್’ ಟೀಸರ್; ಇದು ಯಶ್ ಹವಾ – Kannada News | Yash’s ‘Toxic’ Teaser Breaks Records: 47M Views In Less than 24 Hour Raw Gangster Look

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಅಭಿಮಾನಿಗಳಿಗೆ ಇದ್ದ ನಿರೀಕ್ಷೆ ತುಂಬಾನೇ ದೊಡ್ಡದು. ಈಗ ಟೀಸರ್ ರಿಲೀಸ್ ಆಗಿ ಸಂಚಲನ ಸೃಷ್ಟಿಸಿದೆ. ಟೀಸರ್ ಅಂದುಕೊಂಡಿದ್ದಕ್ಕಿಂತ ಹೆಚ್ಚು ರಾ ಆಗಿ ಮೂಡಿ ಬಂದಿದೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ‘ಟಾಕ್ಸಿಕ್’ ಟೀಸರ್ ಈಗ ದಾಖಲೆಯ ವೀಕ್ಷಣೆ ಕಂಡಿದೆ. ಕನ್ನಡ ಚಿತ್ರರಂಗದ ಟೀಸರ್ ಒಂದು ಈ ರೀತಿಯಲ್ಲಿ ಹವಾ ಮಾಡಿದ್ದು ಇತ್ತೀಚಿನ ದಿನಗಳಲ್ಲಿ ಇದೇ ಮೊದಲು ಎಂದರೂ ತಪ್ಪಾಗಲಾರದು. ‘ಟಾಕ್ಸಿಕ್’ ಸಿನಿಮಾ ಯಶ್ ಜನ್ಮದಿನದ ಪ್ರಯುಕ್ತ ಜನವರಿ 8ರಂದು ರಿಲೀಸ್…

Read More

ಕೋಗಿಲು ಬೆನ್ನಲ್ಲೇ ನಾಗವಾರ ಬಳಿ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ: 30ಕ್ಕೂ ಹೆಚ್ಚು ಮನೆ, ಶೆಡ್, ಗ್ಯಾರೇಜ್ ಧ್ವಂಸ – Kannada News | Major Encroachment Eviction Drive Near Nagawara After Kogilu Operation, Over 30 Houses Demolished in Bengaluru

ಸಾರಾಯಿ ಪಾಳ್ಯದಲ್ಲಿ ಬಿಡಿಎಗೆ ಸೇರಿದ ಜಾಗ ಮರುಸ್ವಾಧೀನ ಬೆಂಗಳೂರು, ಜನವರಿ 9: ಕೋಗಿಲು ಲೇಔಟ್​ನಲ್ಲಿ (Kogilu Layout) ಸರ್ಕಾರದ ಭೂಮಿ ಒತ್ತುವರಿ ಮಾಡಿದ್ದವರಿಗೆ ಬಿಗ್ ಶಾಕ್ ನೀಡಿದ ಬೆನ್ನಲ್ಲೇ ನಾಗವಾರದಲ್ಲೂ ಒತ್ತುವರಿ ತೆರವು ಕಾರ್ಯಾಚರಣೆ ತೀವ್ರಗೊಂಡಿದೆ. ನಾಗವಾರದ ಥಣಿಸಂದ್ರ ಬಳಿಯ ಸಾರಾಯಿ ಪಾಳ್ಯದಲ್ಲಿ ಬಿಡಿಎಗೆ (BDA) ಸೇರಿದ ಸರ್ವೆ ಸಂಬರ್ 28 ರ 2 ಎಕರೆ ಜಾಗವನ್ನು ಮರುಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಜಾಗದಲ್ಲಿದ್ದ 30ಕ್ಕೂ ಹೆಚ್ಚು ಮನೆ, ಶೆಡ್ ಹಾಗೂ ಗ್ಯಾರೇಜ್​ಗಳನ್ನು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಿ ಕೆಡವಲಾಗಿದೆ. ಇನ್ನು…

Read More

Horoscope Today 09 January: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ – Kannada News | Daily Horoscope for January 9th 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 09-01-2026 ರ ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಷಷ್ಠಿ, ಶೋಭನ ಯೋಗ ಮತ್ತು ವಣಿಜ ಕರಣ ಒಳಗೊಂಡಿದೆ. ಉತ್ತರಾ ನಕ್ಷತ್ರದಲ್ಲಿ ಚಂದ್ರನ ಸಂಚಾರವಿರುತ್ತದೆ. ರವಿ ಧನುಸ್ಸು ರಾಶಿಯಲ್ಲಿ, ಚಂದ್ರ ಕನ್ಯಾ ರಾಶಿಯಲ್ಲಿ ಸಂಚರಿಸುತ್ತಿರುವುದು ವಿಶೇಷವಾಗಿದೆ. ಇಂದಿನ ರಾಹು ಕಾಲ ಬೆಳಗ್ಗೆ 11:00 ರಿಂದ 12:26 ರವರೆಗೆ ಇರುತ್ತದೆ….

Read More

ಮರುಜೀವ ಪಡೆಯುತ್ತಿದೆ ಚಿನ್ನಸ್ವಾಮಿ ಸ್ಟೇಡಿಯಂ! ಸದ್ಯದಲ್ಲೇ ಸಿಗಲಿದೆ ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ – Kannada News | Chinnaswamy Stadium Set for Revival, Good News Soon for RCB Fans After Safety Upgrades

ಚಿನ್ನಸ್ವಾಮಿ ಸ್ಟೇಡಿಯಂ (ಸಂಗ್ರಹ ಚಿತ್ರ) ಬೆಂಗಳೂರು, ಜನವರಿ 9: ಆರ್​ಸಿಬಿ (RCB) ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. ಇದರಿಂದ ಇಡೀ ಸರ್ಕಾರ ಮತ್ತು ಪೊಲೀಸ್ ಇಲಾಖೆ ತಲೆತಗ್ಗಿಸುವಂತಾಗಿತ್ತು. ಸೂಕ್ತ ಭದ್ರತೆ ನೀಡದ ಸಲುವಾಗಿ ಕಮಿಷನರ್ ದಯಾನಂದ್ ಸೇರಿ ಹಲವರ ತಲೆದಂಡವಾಗಿತ್ತು. ಅಲ್ಲದೆ RCB ಮ್ಯಾನೆಜ್‌ಮೆಂಟ್‌ ಸೇರಿ ಹಲವರ ಬಂಧನ ಕೂಡ ಆಗಿತ್ತು. ನಿವೃತ್ತ ನ್ಯಾ ಮೈಕಲ್ ಡಿ ಕುನ್ಹಾ ನೇತೃತ್ವದಲ್ಲಿ ಸಮಿತಿ ರಚಿಸಿ ಸರ್ಕಾರ ವರಧಿ ಕೇಳಿತ್ತು. ಇದಕ್ಕೆಲ್ಲ ಕಾರಣ ಚಿನ್ನಸ್ವಾಮಿಯಲ್ಲಿ ವ್ಯವಸ್ಥೆ…

Read More

Video: ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ – Kannada News | Youth Spotted on Train Roof at Sompeta Station, Safety Concern Raised

ಶ್ರೀಕಾಕುಳಂ, ಜನವರಿ 09: ಯುವಕನೊಬ್ಬ ಭುವನೇಶ್ವರ-ತಿರುಪತಿ ಸೂಪರ್​​ಫಾಸ್ಟ್​ ಎಕ್ಸ್​​ಪ್ರೆಸ್ ರೈಲಿನ ಮೇಲೇರಿ ಪವರ್ ಲೈನ್ ಕೆಳಗೆ ಕುಳಿತು ಸಮಸ್ಯೆ ಸೃಷ್ಟಿಸಿದ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಈ ಕಾರಣದಿಂದಾಗಿ ರೈಲು 30 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಬಳಿಕ ರೈಲ್ವೆ ಪೊಲೀಸರು ಆತನನ್ನು ರೈಲಿನಿಂದ ಕೆಳಗೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಪಶ್ಚಿಮ ಬಂಗಾಳದವನು ಎಂಬುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.       ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Daily Devotional: S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ – Kannada News | Daily Devotional: Unprecedented Fortune for Names Starting with S

ಬೆಂಗಳೂರು, ಜನವರಿ 09: 2026ರ ವರ್ಷವು ಎಸ್ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ಹೊಂದಿರುವವರಿಗೆ ಮಹತ್ತರವಾದ ಅದೃಷ್ಟವನ್ನು ತರಲಿದೆ. ಈ ವರ್ಷವು ಶುಭ ಫಲಗಳು, ಸಕಾರಾತ್ಮಕ ತಿರುವುಗಳು ಮತ್ತು ಸಂತೋಷವನ್ನು ನೀಡುವ ಸಾಧ್ಯತೆಗಳು ಹೆಚ್ಚಿವೆ. ಎಸ್ ಅಕ್ಷರದಿಂದ ಹೆಸರನ್ನು ಹೊಂದಿರುವ ಮಹಿಳೆಯರು, ಪುರುಷರು ಮಾತ್ರವಲ್ಲದೆ, ಈ ಅಕ್ಷರದಿಂದ ಪ್ರಾರಂಭವಾಗುವ ಕಂಪೆನಿಗಳಿಗೂ ಸಹ ವರ್ಷಪೂರ್ತಿ ಸಾಕಷ್ಟು ಅದೃಷ್ಟವಿರಲಿದೆ. ಗುರು, ಶನಿ ಮತ್ತು ಕೇತು ಗ್ರಹಗಳ ಅನುಗ್ರಹದಿಂದ, ವರ್ಷದ 80% ಭಾಗವು ಶುಭಕರವಾಗಿರುತ್ತದೆ ಎಂದು ಹೇಳಲಾಗುತ್ತದೆ. ವೈವಾಹಿಕ ಜೀವನದಲ್ಲಿ ಸುಧಾರಣೆ, ಆರ್ಥಿಕ…

Read More

ಕೇರಳದ ವಿರುದ್ಧ ಸಿಡಿದೆದ್ದ ಸಿಎಂ ಸಿದ್ದರಾಮಯ್ಯ: ಪಿಣರಾಯ್ ವಿಜಯನ್​ಗೆ ಖಡಕ್ ಸಂದೇಶ – Kannada News | Karnataka CM Siddaramaiah backs Kasaragod Kannadigas urged Pinarayi and Kerala govt to Withdraw Malayalam language bill 2025

‘ಮಲಯಾಳ ಭಾಷಾ ಮಸೂದೆ 2025’: ಕಾಸರಗೋಡು ಕನ್ನಡಿಗರ ಪರ ನಿಂತ ಸಿದ್ದರಾಮಯ್ಯ ಬೆಂಗಳೂರು, ಜನವರಿ 9: ಕೇರಳ (Kerala) ಸರ್ಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ‘ಮಲಯಾಳ ಭಾಷಾ ಮಸೂದೆ 2025’ರಿಂದ (Malayalam language bill 2025) ಕಾಸರಗೋಡಿನ ಕನ್ನಡಿಗರಿಗೆ ತೀವ್ರ ಸಮಸ್ಯೆಯಾಗಲಿದ್ದು, ತಕ್ಷಣವೇ ಹಿಂತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕೇರಳ ಸರ್ಕಾರವನ್ನು ಹಾಗೂ ಅಲ್ಲಿನ ಸಿಎಂ ಪಿಣರಾಯಿ ವಿಜಯನ್ ಅವರನ್ನು ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಸುದೀರ್ಘ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಒಂದು ವೇಳೆ ಕಾಸರಗೋಡು ಕನ್ನಡಿಗರ ಹಿತ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಬೆನ್ನು, ಕುತ್ತಿಗೆ ನೋವು ಕಾಡಬಹುದು

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮನ್ನು ನೀವು ವಿಶ್ಲೇಷಿಸಿಕೊಳ್ಳುವ ದಿನ ಇದಾಗಿರುತ್ತದೆ. ಜನರ ಗುಂಪಿನ ನಡುವೆ ಇರುವುದಕ್ಕಿಂತ ಒಂಟಿಯಾಗಿ ಕೆಲಸ ಮಾಡಲು ಇಷ್ಟಪಡುತ್ತೀರಿ. ಸಂಶೋಧನೆ ಕ್ಷೇತ್ರದಲ್ಲಿ ಇರುವವರಿಗೆ ಮತ್ತು ಬರಹಗಾರರಿಗೆ ಹೊಸ ಆಲೋಚಬೆಗಳು ಹೊಳೆಯಲಿವೆ. ಧಾರ್ಮಿಕ ಕೆಲಸಗಳಿಗಾಗಿ ಸ್ವಲ್ಪ ಹಣ ವಿನಿಯೋಗಿಸುವಿರಿ. ಹಳೆಯ ಗೆಳೆಯನೊಬ್ಬ ಸಹಾಯ ಕೇಳಿ ಬರಬಹುದು, ಆದರೆ ಶಕ್ತಿ ಮೀರಿ ಸಾಲ ನೀಡಬೇಡಿ. ರಾತ್ರಿ ನಿದ್ರಾಹೀನತೆ ಕಾಡಬಹುದು, ಮಲಗುವ ಮುನ್ನ ಪುಸ್ತಕ ಓದುವ ಹವ್ಯಾಸ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರ ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಲಿದೆ – Kannada News | Numerology Horoscope Jan 9: Birth Numbers 4, 5, 6 Daily Predictions

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಹಠಾತ್ ಬದಲಾವಣೆಗಳಿಗೆ ಸಾಕ್ಷಿಯಾಗಲಿದ್ದೀರಿ. ಅಂದುಕೊಂಡ ಕೆಲಸ ಕೊನೆ ಕ್ಷಣದಲ್ಲಿ ರದ್ದಾಗಬಹುದು, ಅದಕ್ಕೆ ಧೃತಿಗೆಡಬೇಡಿ. ಬದಲಿಗೆ ಸಿಕ್ಕ ಬಿಡುವಿನ ವೇಳೆಯನ್ನು ಬಾಕಿ ಉಳಿದ ಕೆಲಸ ಮುಗಿಸಲು ಬಳಸಿ. ತಾಂತ್ರಿಕ ದೋಷಗಳಿಂದಾಗಿ ಮೊಬೈಲ್ ಅಥವಾ ಲ್ಯಾಪ್‌ಟಾಪ್ ರಿಪೇರಿಗೆ ಬರಬಹುದು. ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯ ಪೋಸ್ಟ್ ಹಾಕಿ ವಿವಾದ ಮೈಮೇಲೆ ಎಳೆದುಕೊಳ್ಳಬೇಡಿ. ಸರ್ಕಾರಿ ಕೆಲಸಗಳು ಸ್ವಲ್ಪ ನಿಧಾನಗತಿಯಲ್ಲಿ ಸಾಗಲಿವೆ, ತಾಳ್ಮೆಯೇ ಮುಖ್ಯ. ಜನ್ಮಸಂಖ್ಯೆ 5…

Read More