nagaraj11081993

15 ಎಸೆತಗಳಲ್ಲಿ ಅರ್ಧಶತಕ..! ಅಭಿಷೇಕ್ ಓವರ್​ನಲ್ಲಿ ಸತತ 6 ಬೌಂಡರಿ ಬಾರಿಸಿದ ಸರ್ಫರಾಜ್ – Kannada News | Sarfaraz Khan’s Record Breaking Fastest Fifty in Vijay Hazare Trophy

ಅಭಿಷೇಕ್ ಓವರ್‌ನಲ್ಲಿ ಅವರು ಮೂರು ಸಿಕ್ಸರ್‌ಗಳು ಮತ್ತು ಮೂರು ಬೌಂಡರಿಗಳನ್ನು ಬಾರಿಸಿದರು, ಆ ಓವರ್‌ನಲ್ಲಿ ಮೂವತ್ತು ರನ್ ಬಂದವು. ಈ ಮೂಲಕ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸರ್ಫರಾಜ್, ವಿಜಯ್ ಹಜಾರೆ ಟ್ರೋಫಿ ಇತಿಹಾಸದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆ ನಿರ್ಮಿಸಿದರು. Source link

Read More

ಪತಂಜಲಿ ದಿವ್ಯ ಯೌವನಾಮೃತ ವಟಿ ಔಷಧ ಯಾರಿಗೆ ಉಪಯುಕ್ತ? ಇದರ ಪ್ರಯೋಜನ, ಬಳಕೆ ಇತ್ಯಾದಿ ವಿವರ – Kannada News | Patanjali Divya Yovnamrit Vati and its ayurvedic composition and its benefits

ಇಂದಿನ ವೇಗದ ಮತ್ತು ಬ್ಯುಸಿ ಲೈಫು ಮತ್ತು ಕೆಲಸದ ಒತ್ತಡವು ಜನರನ್ನು ವಿವಿಧ ಕಾಯಿಲೆಗಳಿಗೆ ತುತ್ತಾಗುವಂತೆ ಮಾಡುತ್ತಿವೆ. ಕೆಲಸದ ಒತ್ತಡವು ಆಯಾಸ ಮತ್ತು ದೌರ್ಬಲ್ಯವನ್ನು ಉಂಟುಮಾಡುತ್ತದೆ. ವಯಸ್ಸಾದವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಈ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಜನರು ಆಲೋಪತಿಯಂತಹ ವಿವಿಧ ಔಷಧಿಗಳನ್ನು ತೆಗೆದುಕೊಳ್ಳುತ್ತಾರೆ. ಪತಂಜಲಿಯ ಯೋವನಾಮೃತ ವಟೀ ಅನ್ನು ಈ ಚಿಕಿತ್ಸೆಗೆ ಉತ್ತಮ ಔಷಧ ಎನಿಸಿದೆ. ಪತಂಜಲಿ ಆಯುರ್ವೇದದ ದಿವ್ಯ ಯೌವನಾಮೃತ ವಟೀ (Patanjali Divya Yovnamrit Vati) ಒಂದು ಆಯುರ್ವೇದ ಸೂತ್ರದಲ್ಲಿ ತಯಾರಿಸಿರುವ…

Read More

ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್‌ ಮಧ್ಯವರ್ತಿಗಳಿಗೆ ತೊಡಕು: ಜೋಶಿ ತಿರುಗೇಟು – Kannada News | Mgnrega Rename: VBG RMG bill Problems for corruption Congress brokers Taunts By pralhad joshi

ಬೆಂಗಳೂರು, (ಜನವರಿ 08): ಕಾಂಗ್ರೆಸ್‌ (Congress) ಅವಧಿಯಲ್ಲಿ ʼಮನರೇಗಾದಲ್ಲಿ (mgnrega) 11 ಲಕ್ಷ ಕೋಟಿ ರೂಪಾಯಿ ಮೊತ್ತದ ಭ್ರಷ್ಟಾಚಾರ ಆಗಿದೆ. ಇಂಥ ಅಕ್ರಮ, ವ್ಯಾಪಕ ಭ್ರಷ್ಟಾಚಾರ ತಡೆಯಲೆಂದೇ ಕೇಂದ್ರ ಸರ್ಕಾರ ʼವಿಬಿಜಿ ರಾಮ್ ಜಿ ಕಾಯ್ದೆʼ ಜಾರಿ ತಂದಿದೆ. ಆದರೆ, ಕಾಂಗ್ರೆಸ್‌ಗೆ ಇದೇ ದೊಡ್ಡ ಸಮಸ್ಯೆಯಾಗಿದೆʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ (pralhad joshi) ತಿರುಗೇಟು ನೀಡಿದರು. ಬೆಂಗಳೂರಿನಲ್ಲಿ ಗುರುವಾರ ಮಾದ್ಯಮದವರೊಂದಿಗೆ ಮಾತನಾಡಿದ ಸಚಿವರು, ʼವಿಬಿಜಿ ರಾಮ್ ಜಿ ಕಾಯ್ದೆʼಯಲ್ಲಿ…

Read More

Chanakya Niti: ಈ ತಪ್ಪುಗಳಿಂದ ನೀವು ನಗೆಪಾಟಲಿಗೆ ಈಡಾಗುತ್ತೀರಿ ಎಚ್ಚರ! – Kannada News | Chanakya Niti: Chanakya says you should never make these mistakes in life

ಸಮಾಜದಲ್ಲಿ ಗೌರವಯುತವಾಗಿ ಬಾಳಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ನಾವು ಮಾಡುವ ಕೆಲವೊಂದು ತಪ್ಪುಗಳಿಂದ (mistakes) ನಮ್ಮ ಗೌರವವೇ ಹಾಳಾಗುತ್ತದೆ, ಅಲ್ಲದೆ ನಗೆಪಾಟಲಿಗೆ ಈಡಾಗಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ನಾವು ಮಾಡುವ ಯಾವ ತಪ್ಪುಗಳು ಹಾಗೂ ನಮ್ಮ ಅಭ್ಯಾಸಗಳಿಂದ ಸಮಾಜದಲ್ಲಿ ಮುಜುಗರಕ್ಕೀಡಬೇಕಾಗುತ್ತದೆ, ನಾಲ್ಕು ಜನ ನಮ್ಮನ್ನು ನೋಡಿ ನಗಬಾರದೆಂದರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ. ಈ ತಪ್ಪುಗಳಿಂದ ನಿಮ್ಮ ಗೌರವ ಹಾಳಾಗಬಹುದು: ಹೆಚ್ಚು ಮಾತನಾಡುವುದು ಮತ್ತು ಬಡಾಯಿ ಕೊಚ್ಚಿಕೊಳ್ಳುವುದು: ಚಾಣಕ್ಯರ ಪ್ರಕಾರ, ತಮ್ಮ…

Read More

KMFನಲ್ಲಿ ಉದ್ಯೋಗದ ಆಮಿಷ: ಲಕ್ಷ ಲಕ್ಷ ಹಣ ಕೊಟ್ಟು ಯಾಮಾರಿದ ಹಲವರು! – Kannada News | KMF Job Promise Scam: More Than 10 People Allegedly Cheated in Bengaluru

KMFನಲ್ಲಿ ಉದ್ಯೋಗದ ಹೆಸರಲ್ಲಿ ವಂಚನೆ ಬೆಂಗಳೂರು, ಜನವರಿ 08: ಕರ್ನಾಟಕ ಹಾಲು ಒಕ್ಕೂಟದಲ್ಲಿ (Karnataka Milk Federation) ಕೆಲಸದ ಆಸೆ ತೋರಿಸಿ ಉದ್ಯೋಗಾಂಕ್ಷಿಗಳಿಂದ ಹಣ ಪಡೆದು 10ಕ್ಕೂ ಹೆಚ್ಚು ಜನರಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಒಂದೊಂದು ಹುದ್ದೆಗೆ 10 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎನ್ನಲಾಗಿದ್ದು ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಕೆಎಎಸ್​​ ಅಧಿಕಾರಿಯೆಂದು ನಂಬಿಸಿ ಪರಿಚಯಿಸಿಕೊಂಡು ಆರೋಪಿಗಳು ವಂಚನೆ ನಡೆಸಿದ್ದಾರೆ. ತಾನು ಕೆಎಎಸ್​​ ಅಧಿಕಾರಿಯೆಂದು ಆರೋಪಿ ರಾಧಾಕೃಷ್ಣನ್‌ ದೂರುದಾರರಿಗೆ ಪರಿಚಯಿಸಿಕೊಂಡಿದ್ದ. ಪೇಪರ್​​ನಲ್ಲಿ ಕೆಎಂಎಫ್​​ನವರು ನೀಡಿದ ಜಾಹೀರಾತು ತೋರಿಸಿ…

Read More

ಅತಿಯಾಗಿ ಸ್ವೀಟ್ ತಿನ್ನುವ ಬಯಕೆಯನ್ನು ನಿಯಂತ್ರಿಸಲು ಇಲ್ಲಿದೆ ಸಿಂಪಲ್ ಐಡಿಯಾ – Kannada News | Diabetes & Winter Cravings: What to Eat

ಸಾಮಾನ್ಯವಾಗಿ ಚಳಿಗಾಲದಲ್ಲಿ ಜನರ ಆಹಾರ ಪದ್ಧತಿ ಕೊಂಚ ಬದಲಾಗುತ್ತದೆ. ಸಿಹಿತಿಂಡಿ ಅಥವಾ ವಿವಿಧ ಭಕ್ಷ್ಯಗಳಿಗೆ ಮನಸ್ಸು ವಾಲುತ್ತದೆ. ಅದರಲ್ಲಿಯೂ ಸ್ವೀಟ್ ಸೇರಿದಂತೆ ಕರಿದ ತಿನಿಸುಗಳ ಸವಿಯುವ ಒಲವು ಹೆಚ್ಚಾಗುತ್ತದೆ. ಇದು ಮಧುಮೇಹೀಗಳಿಗೂ (Diabetes) ಹೊರತಾಗಿಲ್ಲ. ಸಿಹಿ ತಿನ್ನಬೇಕು ಎಂಬ ಹಂಬಲ ಎಲ್ಲರಿಗಿಂತ ಅವರಿಗೆ ಹೆಚ್ಚಾಗುತ್ತದೆ. ಆದರೆ ಅವುಗಳನ್ನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇಂತಹ ಸಂದರ್ಭಗಳಲ್ಲಿ, ಆಹಾರ ಕ್ರಮದಲ್ಲಿ ಯಾವ ರೀತಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕಾಗುತ್ತದೆ. ಇದರಿಂದ ಸಿಹಿ ತಿನ್ನುವ ಬಯಕೆ…

Read More

ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ – Kannada News | Hubballi: Congress Corporator Suvarna Kalakuntla police taken custody in BJP Worker Assault Case

ಹುಬ್ಬಳ್ಳಿ, ಜನವರಿ 08: ನಗರದಲ್ಲಿ ಬಿಜೆಪಿ ಕಾರ್ಯಕರ್ತೆ ಬಟ್ಟೆ ಬಿಚ್ಚಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಪಾಲಿಕೆ ಸದಸ್ಯೆ ಸುವರ್ಣ ಕಲಕುಂಟ್ಲಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್​ ಠಾಣೆಯಲ್ಲಿ ನಿನ್ನೆ ರಾತ್ರಿ ಸುವರ್ಣಾ ಕಲಕುಂಟ್ಲಾ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದರು. ಹುಬ್ಬಳ್ಳಿ ಹೊರವಲಯದಲ್ಲಿ ಪೊಲೀಸರು ವಶಕ್ಕೆ ಪಡೆಯಲು ಮುಂದಾದ ವೇಳೆ ಕುಸಿದು ಬಿದಿದ್ದಾರೆ. ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಕಿಮ್ಸ್​ಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ. ಇನ್ನು ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಸದ್ದು…

Read More

ರಷ್ಯಾ ನಿಷೇಧ ಮಸೂದೆಯ ಅಸ್ತ್ರ ಹಿಡಿದ ಅಮೆರಿಕ ಅಧ್ಯಕ್ಷ; ಭಾರತ ಮತ್ತಿತರ ದೇಶಗಳ ಮೇಲೆ ಶೇ. 500 ಟ್ಯಾರಿಫ್​ಗೆ ಟ್ರಂಪ್ ಸಜ್ಜು – Kannada News | Russian sanctions bill to give power for US President to impose 500pc tariffs on India and other countries

ವಾಷಿಂಗ್ಟನ್, ಜನವರಿ 8: ಅಮೆರಿಕ ಅಧ್ಯಕ್ಷರು ರಷ್ಯಾವನ್ನು ಹತ್ತಿಕ್ಕಲು ಹೊಸ ಪ್ರಬಲ ಅಸ್ತ್ರಕ್ಕೆ ಸಜ್ಜಾಗಿದ್ದಾರೆ. ಸರ್ವಪಕ್ಷಗಳ ಸಮ್ಮತಿಯ ಗ್ರಹಾಂ ಬ್ಲೂಮೆಂಥಲ್ ಸ್ಯಾಂಕ್ಷನ್ಸ್ ಬಿಲ್​ಗೆ (Graham Blumenthal sanctions bill) ಅನುಮೋದನೆ ಪಡೆಯಲು ನಿಂತಿದ್ದಾರೆ. ರಷ್ಯಾವನ್ನು ಪೂರ್ಣವಾಗಿ ನಿಷೇಧಿಸಲು ಅನುವು ಮಾಡಿಕೊಡುವ ಈ ಮಸೂದೆಯು ಕಾಯ್ದೆಯಾಗಿ ಜಾರಿಗೆ ಬಂದಿದ್ದೇ ಆದಲ್ಲಿ ಭಾರತ ಮತ್ತಿತರ ಕೆಲ ದೇಶಗಳು ಅಮೆರಿಕವನ್ನು ಪೂರ್ಣವಾಗಿ ಎದಿರುಹಾಕಿಕೊಳ್ಳಬೇಕಾಗುತ್ತದೆ. ರಿಪಬ್ಲಿಕನ್ ಸಂಸದರಾದ ಲಿಂಡ್ಸೇ ಗ್ರಹಾಂ ರೂಪಿಸಿರುವ ಈ ಮಸೂದೆಯು ಅಮೆರಿಕ ಅಧ್ಯಕ್ಷರಿಗೆ ಕೆಲ ವಿಶೇಷಾಧಿಕಾರ ಒದಗಿಸುತ್ತದೆ. ರಷ್ಯಾದ…

Read More

6,6,6,6,6,6,6,6,6.. ಪ್ರೇಯಸಿ ಮಹಿಕಾ ಎದರು ಸಿಕ್ಸರ್‌ಗಳ ಮಳೆಗರೆದ ಹಾರ್ದಿಕ್ ಪಾಂಡ್ಯ – Kannada News | Hardik Pandya’s Vijay Hazare Blast: 75 Off 31 Balls, Mahika Sharma Cheers!

ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಪ್ರಸ್ತುತ 2025-26ರ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಆಡುತ್ತಿದ್ದಾರೆ. ಈ ಪಂದ್ಯಾವಳಿಯಲ್ಲಿ ಅಬ್ಬರದ ಪ್ರದರ್ಶನ ನೀಡುತ್ತಿರುವ ಹಾರ್ದಿಕ್ ಮೈದಾನದಲ್ಲಿ ಬೌಂಡರಿ, ಸಿಕ್ಸರ್‌ಗಳ ಮಳೆಗರೆಯುತ್ತಿದ್ದಾರೆ. ತವರು ತಂಡ ಬರೋಡಾ ಪರ ಆಡುತ್ತಿರುವ ಪಾಂಡ್ಯ ಇತ್ತೀಚೆಗಷ್ಟೇ ತಮ್ಮ ಲಿಸ್ಟ್ ಎ ವೃತ್ತಿಜೀವನದ ಮೊದಲ ಶತಕವನ್ನು ದಾಖಲಿಸಿದ್ದರು. ಇದೀಗ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆದ ಚಂಡೀಗಢ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಅಬ್ಬರಿಸಿದ ಪಾಂಡ್ಯ, ಸ್ಫೋಟಕ…

Read More

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು – Kannada News | Producer K Manju talks about Yash’s Toxic and his fan following

ನಟ ಯಶ್ (Yash) ನಟನೆಯ ಸೂಪರ್ ಹಿಟ್ ಸಿನಿಮಾಗಳಾದ ‘ರಾಜಾಹುಲಿ’ ಮತ್ತು ‘ಸಂತು ಸ್ಟ್ರೈಟ್ ಫಾರ್ವರ್ಡ್’ ಸಿನಿಮಾಗಳನ್ನು ನಿರ್ಮಿಸಿರುವ ಕೆ ಮಂಜು ಅವರು ಯಶ್ ಅವರ ಆಪ್ತರಲ್ಲಿ ಒಬ್ಬರು ಸಹ. ಇಂದು (ಜನವರಿ 08) ಯಶ್ ಹುಟ್ಟುಹಬ್ಬ ಆಗಿದ್ದು, ಇದೇ ಸಂದರ್ಭದಲ್ಲಿ ‘ಟಾಕ್ಸಿಕ್’ ಸಿನಿಮಾ ಟೀಸರ್ ಸಹ ಬಿಡುಗಡೆ ಆಗಿದೆ. ಇದರ ಬಗ್ಗೆ ನಿರ್ಮಾಪಕ ಕೆ ಮಂಜು ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಟೀಸರ್​​ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಜೊತೆಗೆ ಯಶ್ ಅವರ ರೇಂಜ್ ಇಂದಿನ ದಿನ ಹೇಗಿದೆ…

Read More