nagaraj11081993

ಶಿಷ್ಟಾಚಾರ ಉಲ್ಲಂಘನೆ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ – Kannada News | Koppala Protocol Row: Minister Shivaraj Tangadagi Confronts Union Minister V Somanna.

ಕೊಪ್ಪಳ, ಜನವರಿ 05: ಜಿಲ್ಲೆಯ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ರಾಜಕೀಯ ಹೈಡ್ರಾಮಾ ನಡೆದಿದೆ. ಕೇಂದ್ರ ಸಚಿವ ವಿ. ಸೋಮಣ್ಣ ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಚಿವ ಶಿವರಾಜ್ ತಂಗಡಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರುಗಳನ್ನು ನಮೂದಿಸಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರೆ, ಶಿವರಾಜ್ ತಂಗಡಗಿ ಕೂಡ ಅಸಮಾಧಾನ…

Read More

ನಿರೀಕ್ಷೆ ಮೂಡಿಸಿದ ‘ವಿಕಲ್ಪ’ ಟೀಸರ್; ಇದು ವಾಸ್ತವ ಮತ್ತು ಭ್ರಮೆಯ ನಡುವಿನ ಕಥೆ – Kannada News | Pruthviraj Patil Nagashree Hebbar starrer Vikalpa Kannada Movie Teaser

ಸೈಕಲಾಜಿಕಲ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ ‘ವಿಕಲ್ಪ’ ಸಿನಿಮಾ (Vikalpa Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ. ಈಗ ಈ ಸಿನಿಮಾವನ್ನು ಸೆನ್ಸಾರ್‌ ಮಂಡಳಿಗೆ ಕಳಿಸಲಾಗಿದೆ. ಜೊತೆಗೆ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಇತ್ತೀಚೆಗೆ ‘ವಿಕಲ್ಪ’ ಸಿನಿಮಾ ಟೀಸರ್‌ (Vikalpa Teaser) ಬಿಡುಗಡೆ ಮಾಡಲಾಯಿತು. ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಅವರು ವರ್ಚ್ಯುವಲ್‌ ಆಗಿ ಟೀಸರ್‌ ಅನಾವರಣ ಮಾಡಿದರು. ಲೇಖಕ ಜೋಗಿ ಅವರು ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬಂದು ಚಿತ್ರತಂಡಕ್ಕೆ…

Read More

ಆಸ್ತಿ ಮಾರಾಟ; ತೆರಿಗೆ ಉಳಿಸಲು ಸೆಕ್ಷನ್ 54 ಮತ್ತು 54ಎಫ್ ಅವಕಾಶ ಬಳಸಿ – Kannada News | Selling gold and other assets, get tax deductions using section 54f, know more details here

ಕಳೆದ ಕೆಲ ವರ್ಷಗಳಲ್ಲಿ ಚಿನ್ನದ ಬೆಲೆ ಸಿಕ್ಕಾಪಟ್ಟೆ ಹೆಚ್ಚಾಗಿದೆ. ಇದರ ಮೇಲಿನ ಹೂಡಿಕೆ ಬಹಳ ಆಕರ್ಷಕ ಎನಿಸಿದೆ. ಚಿನ್ನದಂತಹ ಆಸ್ತಿಯನ್ನು ಮಾರಿದಾಗ ಕ್ಯಾಪಿಟಲ್ ಗೇನ್ ಟ್ಯಾಕ್ಸ್ (Capital Gain tax) ಅನ್ವಯ ಆಗುತ್ತದೆ. ಶೇ. 20ರವರೆಗೂ ತೆರಿಗೆ ಇದೆ. ದೀರ್ಘಾವಧಿ ಲಾಭ ಗಳಿಕೆ ತೆರಿಗೆ (Long term capital gain tax) ಶೇ. 12.5 ಇದೆ. ಅಲ್ಪಾವಧಿ ಲಾಭ ಗಳಿಕೆ ತೆರಿಗೆ ಶೇ. 20 ಇದೆ. ಇಷ್ಟು ದೊಡ್ಡ ಮೊತ್ತದ ಟ್ಯಾಕ್ಸ್ ಅನ್ನು ಕಟ್ಟುವುದನ್ನು ತಪ್ಪಿಸಲು ಇನ್ಕಮ್…

Read More

ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ – Kannada News | Congress Workers Attempts to Attack On Minister V Somanna With chair at Koppal

ಕೊಪ್ಪಳ, (ಜನವರಿ 05): ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮದ ವೇಳೆ ಕೇಂದ್ರ ಸಚಿವ ಸೋಮಣ್ಣ (Minister V Somanna )ಮೇಲೆಯೇ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಿರುವ ಘಟನೆ ನಡೆದಿದೆ. ಇಂದು (ಜನವರಿ 05) ಕೊಪ್ಪಳ (Koppal) ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ಗಲಾಟೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಕೈ ಕಾರ್ಯಕರ್ತರು, ಸಚಿವ ಸೋಮಣ್ಣ ಅವರತ್ತ…

Read More

ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ!

ಬೀದರ್, ಜನವರಿ 05: ಬೀದರ್ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆ ಗಲಾಟೆಗೆ ಕಾರಣವಾಯಿತು. ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಶಾಸಕ ಸಿದ್ದು ಪಾಟೀಲ್ ಹಾಗೂ ಎಂಎಲ್‌ಸಿ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಭೀಮರಾವ್ ಪಾಟೀಲ್ ಅವರು ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶಾಸಕ ಸಿದ್ದು ಪಾಟೀಲ್ ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ತಿಳಿಸಿದರು. ಇದಕ್ಕೆ ಕೋಪಗೊಂಡ ಭೀಮರಾವ್ ಪಾಟೀಲ್, “ಅದನ್ನು ಕೇಳಲು ನೀನ್ಯಾರು?” ಎಂದು ಪ್ರತಿಕ್ರಿಯಿಸಿ…

Read More

ಬಳ್ಳಾರಿ ಗಲಭೆ: 26 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ – Kannada News | Ballari Banner Violence: 26 Accused in Judicial Custody and Shifted to Parappana Agrahara

ಬೆಂಗಳೂರು, ಜನವರಿ 05: ಬಳ್ಳಾರಿಯ ಬ್ಯಾನರ್​​ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಬಲಿ ಪ್ರಕರಣಕ್ಕೆ (bellary violence Case) ಸಂಬಂಧಿಸಿದಂತೆ ಕೊಲೆ ಆರೋಪಿ ಗುರುಚರಣ್‌ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ (Judicial Custody) ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ಸದ್ಯ ಪೊಲೀಸರು ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಹೊಸ ವರ್ಷದ ಮೊದಲ ದಿನವೇ ಗಣಿನಾಡು ಬಳ್ಳಾರಿ ಹೊತ್ತಿ ಉರಿದಿತ್ತು. ಅಂದು ಕಾಂಗ್ರೆಸ್‌ ಕಾರ್ಯಕರ್ತ…

Read More

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್: ಗದ್ದುಗೆ ಗುದ್ದಾಟಕ್ಕೆ ದಲಿತ ಸ್ವಾಮೀಜಿಗಳ ಎಂಟ್ರಿ – Kannada News | Dalit Leaders Demand CM Post Amid Power Struggle, Siddaramaiah Under Pressure

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್: ಗದ್ದುಗೆ ಗುದ್ದಾಟಕ್ಕೆ ದಲಿತ ಸ್ವಾಮೀಜಿಗಳ ಎಂಟ್ರಿ ಮೈಸೂರು, ಜನವರಿ 05: ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಕುರ್ಚಿ ಕದನ ಇನ್ನೂ ಅಂತ್ಯ ಕಾಣದಿರುವ ಹಿನ್ನೆಲೆಯಲ್ಲಿ ಇದೀಗ ದಲಿತ ನಾಯಕರು ಹಾಗೂ ದಲಿತ ಸಮುದಾಯದ ಸ್ವಾಮೀಜಿಗಳು ಅಖಾಡಕ್ಕೆ ಇಳಿದಿದ್ದಾರೆ. ವಿಶೇಷವೆಂದರೆ, ಈ ಬೆಳವಣಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿಯೇ ನಡೆದಿದೆ. ಅಹಿಂದ ರಾಜಕಾರಣದಲ್ಲಿ ‘ಅ’ ಮತ್ತು ‘ದ’ ಪಾತ್ರ ಸ್ಪಷ್ಟಪಡಿಸಿ ಎಂದ ಸ್ವಾಮೀಜಿ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ…

Read More

ಇಲಿಗಳ ಕಾಟದಿಂದ ಶಾಶ್ವತ ಪಡೆಯಲು ನೆಲ ಒರೆಸುವ ನೀರಿಗೆ ಈ ಒಂದು ವಸ್ತುವನ್ನು ಬೆರಸಿ – Kannada News | Here is an easy solution to get permanent relief from rat infestation

ಬಹುತೇಕರ ಮನೆಗಳಲ್ಲಿ ಹಲ್ಲಿ, ಸೊಳ್ಳೆ, ಇಲಿಗಳ (rats) ಕಾಟ ಇದ್ದೇ ಇರುತ್ತದೆ. ಅದರಲ್ಲೂ ಈ ಇಲಿಗಳು ಅಡುಗೆ ಸಾಮಾಗ್ರಿಗಳ ಜೊತೆಗೆ ಬಟ್ಟೆ, ಮನೆಯಲ್ಲಿರುವ ಇತರೆ ವಸ್ತುಗಳನ್ನು ಸಹ ಹಚ್ಚಿ ಹಾಳು ಮಾಡಿ ಬಿಡುತ್ತವೆ. ಇವುಗಳ ಈ ಕಾಟದಿಂದ ಮುಕ್ತಿ ಪಡೆಯಲು ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕ ಉತ್ಪನ್ನಗಳನ್ನು ಉಪಯೋಗ ಮಾಡುತ್ತಾರೆ, ಇನ್ನೂ ಕೆಲವು ಹಲವು ಬಗೆಯ ಮನೆ ಮದ್ದುಗಳನ್ನು ಸಹ ಪ್ರಯೋಗ ಮಾಡುತ್ತಾರೆ. ಆದ್ರೆ ಇವುಗಳಿಂದ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದಾದ್ರೆ, ನೆಲ ಒರೆಸುವ ನೀರಿಗೆ ಕರ್ಪೂರವನ್ನು…

Read More

ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ, ಸ್ಥಳದಲ್ಲೇ ಪ್ರಾಣ ಬಿಟ್ಟ ಇಬ್ಬರು ಯುವಕರು – Kannada News | Machohalli Fatal Crash: Bolero Swift Collision Kills Two Young Men

ಬೆಂಗಳೂರು,ಜ.5: ಬೊಲೆರೋ ವಾಹನವೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಇಬ್ಬರ ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಬಳಿ ನಡೆದಿದೆ. ಗಗನ್ (27), ದರ್ಶನ್ (26) ಮೃತರು ಎಂದು ಹೇಳಲಾಗಿದೆ. ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್​​ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. ದರ್ಶನ್ ಕೋಳಿ ಸಪ್ಲೈ ಮಾಡುವ ವಾಹನ ಡ್ರೈವರ್ ಆಗಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಸ್ನೇಹಿತನ ರೂಂಗೆ ತೆರಳುತ್ತಿದ್ದ ವೇಳೆ, ಮಾಗಡಿ ರಸ್ತೆಯ ಮಾಚೋಹಳ್ಳಿ ಬೊಲೆರೋ ವಾಹನ ಬಂದು…

Read More

Video: ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಉದ್ಯಮಿ ಮುಖೇಶ್ ಅಂಬಾನಿ – Kannada News | Mukesh Ambani Duo Seeks Blessings at Salangpur’s Kashtbhanjan Hanuman Temple and makes Rs 5 Crore Contribution

ಮುಂಬೈ, ಜನವರಿ 05: ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ(Mukesh Ambani) ತಮ್ಮ ಮಗ ಅನಂತ್ ಅಂಬಾನಿ ಜತೆ ಕಷ್ಟಭಂಜನ್ ದೇವ್ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ದೇವಸ್ಥಾನಕ್ಕೆ 5 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಈ ದೇಣಿಗೆಯನ್ನು ದೇವಾಲಯದ ಅಭಿವೃದ್ಧಿ ಮತ್ತು ಭಕ್ತರಿಗೆ ಸೌಲಭ್ಯಗಳಿಗಾಗಿ ಬಳಸಲಾಗುತ್ತದೆ. ಜನವರಿ 2 ರಂದು ಮುಖೇಶ್ ಅಂಬಾನಿ, ನೀತಾ ಅಂಬಾನಿ ಮತ್ತು ಅನಂತ್ ಅವರು ಪ್ರಭಾಸ್ ಪಠಾಣ್‌ನಲ್ಲಿರುವ ಸೋಮನಾಥ ಮಹಾದೇವ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ್ದರು. ಅಂಬಾನಿ…

Read More