nagaraj11081993

Video: ಪುಟ್ಟ ಹುಡುಗನ ಮಡಿಲಲ್ಲಿ ಹಾಯಾಗಿ ಮಲಗಿದ ನಾಯಿ ಮರಿ – Kannada News | Little boy cradles dog in lap like a baby

ಪುಟಾಣಿಗಳೇ (Little kids) ಹಾಗೆ, ಮನೆಯಲ್ಲಿ ಶ್ವಾನಗಳಿದ್ದರೆ ಅವುಗಳ ಜತೆಗೆ ಹೆಚ್ಚು ಸಮಯ ಕಳೆಯುತ್ತವೆ. ಈ ಮನೆಯ ಮುದ್ದಿನ ಶ್ವಾನಗಳು (dogs) ಪುಟ್ಟ ಮಕ್ಕಳಿಗೆ ಕಾವಲಾಗಿರುವುದನ್ನು ನೀವು ನೋಡಿರುತ್ತೀರಿ. ಆದರೆ ಪುಟ್ಟ ಹುಡುಗನೊಬ್ಬ ನಾಯಿಮರಿಯನ್ನು ಮಡಿಲಿನಲ್ಲಿ ಮಗುವಿನಂತೆ ಮಲಗಿಸಿ  ಮುದ್ದಿಸಿರುವ ದೃಶ್ಯ ನೆಟ್ಟಿಗರ ಕಣ್ಮನ ಸೆಳೆದಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಮಂಜುನಾಥ್ ಲೋಕಪುರ್ (manjunath_lokapur) ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಹುಡುಗನ ಮಡಿಲಿನಲ್ಲಿ ಶ್ವಾನದ ಮರಿಯೊಂದು ಮಲಗಿರುವುದನ್ನು ಕಾಣಬಹುದು….

Read More

ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವರತ್ತಲೇ ಕುರ್ಚಿ ತೂರಿದ ‘ಕೈ’ ಕಾರ್ಯಕರ್ತರು! – Kannada News | Protocol Row: Congress Workers Create Drama at Hitnal Rail Overpass Foundation Stone–Laying

ಶಿಲಾನ್ಯಾಸ ಕಅರ್ಯಕ್ರಮದ ವೇಳೆ ಕುರ್ಚಿ ತೂರಾಟ ಕೊಪ್ಪಳ, ಜನವರಿ 05: ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲನ್ಯಾಸ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾವೇ ನಡೆದಿದೆ. ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕೇಂದ್ರ ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್​​ ಕಾರ್ಯಕರ್ತರು ರೋಶಾವೇಷ ಪ್ರದರ್ಶಿಸಿದ್ದಾರೆ. ಕಾರ್ಯಕ್ರಮದ ಪತ್ರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲದಿದ್ದಕ್ಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಕುರ್ಚಿ ಎಸೆದು ರಂಪಾಟ ನಡೆಸಿದ್ದಾರೆ. ಈ ಹಿನ್ನೆಲೆ ಕೇವಲ 5 ನಿಮಿಷಗಳಕಾಲ ಸ್ಥಳದಲ್ಲಿದ್ದು, ಬಳಿಕ ವಿ. ಸೋಮಣ್ಣ…

Read More

Video: 12 ಲಕ್ಷ ರೂ ಸಾಲ ತೀರಿಸಲು ಹಣ ನೀಡಿದ ಮಗ, ಕಣ್ಣೀರು ಹಾಕಿದ ತಾಯಿ – Kannada News | Mother breaks down in tears after hearing son’s promise to pay off debt

ಸಾಲ ಮಾಡಿಯಾದ್ರು ಮಕ್ಕಳಿಗೆ ಒಂದೊಳ್ಳೆ ಬದುಕು ಕಟ್ಟಿಕೊಡಲು ಹೆತ್ತವರು ಶ್ರಮಿಸುತ್ತಾರೆ. ಕಷ್ಟ ಪಟ್ಟು ಓದಿ ಒಂದೊಳ್ಳೆ ಉದ್ಯೋಗ ಪಡೆದು ಕೊಂಡು ಹೆತ್ತವರಿಗೆ (Parents) ಹೆಗಲಾದರೆ ಅದಕ್ಕಿಂತ ಖುಷಿ ಬೇರೇನಿದೆ. ಆದರೆ ಇಲ್ಲೊಬ್ಬ 17 ವರ್ಷದ ಬಾಲಕನು (young man) ತನ್ನ ತಾಯಿಗೆ ಸರ್ಪ್ರೈಸ್ ನೀಡಿದ್ದಾನೆ. ಹೌದು, ತನ್ನ ತಾಯಿಯ 10,000 ಪೌಂಡ್ (ಸುಮಾರು 12 ಲಕ್ಷ ರೂ) ಸಾಲವನ್ನು ತೀರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಒಂದಿಷ್ಟು ಹಣವನ್ನು ತಾಯಿಯ ಕೈಯಲ್ಲಿಟ್ಟು ಸಾಲ ತೀರಿಸಲು ಹೇಳಿದ್ದಾನೆ. ಈ ವಿಡಿಯೋ…

Read More

ಚಿಕ್ಕಮಗಳೂರು: ರೋಗಿ ಸ್ಟ್ರೆಚರ್​ನಲ್ಲಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ! ಆಮೇಲಾಗಿದ್ದು ದುರಂತ – Kannada News | Doctor Busy on Mobile While Patient Suffers on Stretcher at Chikkamagaluru Government Hospital, Patient Dies

ಚಿಕ್ಕಮಗಳೂರು, ಜನವರಿ 5: ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನಡೆದ ಭಾರೀ ನಿರ್ಲಕ್ಷ್ಯದ ಘಟನೆ ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 60 ವರ್ಷದ ಮಂಜುನಾಥ್ ಎಂಬ ರೋಗಿಗೆ ತುರ್ತು ಚಿಕಿತ್ಸಾ ಘಟಕದಲ್ಲೇ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅವರು ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಲಕ್ಷ್ಮಿಪುರ ಗ್ರಾಮದ ನಿವಾಸಿ ಮಂಜುನಾಥ್ ಅವರನ್ನು ಶನಿವಾರ ಸಂಜೆಯೇ ಉಸಿರಾಟದ ತೊಂದರೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತುರ್ತು ಚಿಕಿತ್ಸಾ ಘಟಕದಲ್ಲಿ ಸ್ಟ್ರೆಚರ್ ಮೇಲೆ ಮಲಗಿದ್ದರೂ ಬೆಳಗ್ಗೆಯವರೆಗೆ ಸೂಕ್ತ…

Read More

16 ವರ್ಷಗಳ ಬಳಿಕ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ ಫೈನಲ್ ಸೋಲು..! – Kannada News | MI franchise lost a T20 final after 16 long years

ಇನ್ನು ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಟ್ರೋಫಿ ಗೆದ್ದಿದ್ದು 2013 ರಲ್ಲಿ. ಆ ಬಳಿಕ 2015, 2017, 2019 ಮತ್ತು 2020 ರಲ್ಲಿ ಟ್ರೋಫಿ ಎತ್ತಿ ಹಿಡಿಯುವಲ್ಲಿ ಮುಂಬೈ ಇಂಡಿಯನ್ಸ್ ಯಶಸ್ವಿಯಾಗಿದೆ. ಈ ಮೂಲಕ ಐಪಿಎಲ್​ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದೆನಿಸಿಕೊಂಡಿದೆ. Source link

Read More

ಕೋಗಿಲು ಕದನ: ಬಿಜೆಪಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸ್ಫೋಟಕ ಆರೋಪ – Kannada News | Krishna Byregowda Slams BJP Over Politics in Kogilu Demolition

ಬೆಂಗಳೂರು, ಜನವರಿ 05: ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳ ತೆರವಿನ ಸಂಬಂಧ ವಿಪಕ್ಷ ಬಿಜೆಪಿ ಆರೋಪಗಳಿಗೆ ಸಚಿವ ಕೃಷ್ಣಭೈರೇಗೌಡ ಕಿಡಿ ಕಾರಿದ್ದಾರೆ. ಒತ್ತುವರಿ ನಾವೇ ಮಾಡಿಸಿದ್ದಾಗಿದ್ರೆ ಯಾಕೆ ತೆರವು ಮಾಡ್ತಿದ್ವಿ? ಆರೋಪ ಮಾಡೋರು ಕಾಮನ್ ಸೆನ್ಸ್ ಇಟ್ಕೊಂಡು ಮಾತಾಡಬೇಕು ಎಂದಿದ್ದಾರೆ. ಅಲ್ಲದೆ ಅಲ್ಲಿ ಬಾಂಗ್ಲಾದೇಶದ ವಲಸಿಗರು ಇರೋದಾಗಿ ಆರೋಪ ಮಾಡ್ತಿದ್ದಾರೆ. ಅದು ನಿಜವಾದ್ರೆ ಅವರನ್ನು ಗುರುತಿಸಿವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಗೃಹ ಇಲಾಖೆ ಏನು ಮಾಡುತ್ತಿದ್ದೆ? ಬಿಜೆಪಿಯವರು ನಮ್ಮ ಹೆಗಲ ಮೇಲೆ ಬಂದೂಕು ಇಟ್ಟು…

Read More

ಈ ಯೋಜನೆಗೆ ಕೇಂದ್ರದ ಅನುಮೋದನೆ ಸಿಕ್ಕರೆ ಬೆಂಗಳೂರಿನಿಂದ ಪುಣೆಗೆ ಹೋಗಲು 7 ಗಂಟೆ ಸಾಕು – Kannada News | Greenfield Expressway: Pune Bengaluru NH48 Congestion Relief Coming Soon

ಬೆಂಗಳೂರು, ಜ.5: ಬೆಂಗಳೂರಿಗರ ಬಹುದೊಡ್ಡ ಬೇಡಿಕೆಗೆ ಕೇಂದ್ರ ಸರ್ಕಾರ ಅಸ್ತು ಎನ್ನುವ ಸಾಧ್ಯತೆ ಇದೆ. ಪುಣೆ-ಬೆಂಗಳೂರು ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇ (Greenfield Expressway) ಅಂತಿಮ ಸಂಚರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಕೇಂದ್ರ ಸಚಿವ ಸಂಪುಟವು 2026ರಲ್ಲಿ ಈ ಯೋಜನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿದೆ. 2023ರಲ್ಲಿ ಈ ಯೋಜನೆಗೆ ಅನುಮೋದನೆ ನೀಡಬೇಕಿತ್ತು. ಪುಣೆ-ಬೆಂಗಳೂರು NH48 ನಲ್ಲಿನ ದೀರ್ಘಕಾಲದ ದಟ್ಟಣೆ ಇದು ಬಹುದೊಡ್ಡ ಪರಿಹಾರವಾಗಲಿದೆ. ಇನ್ನು ಈ ಯೋಜನೆಗಾಗಿ ಕೇಂದ್ರ ರಸ್ತೆ ಸಾರಿಗೆ ಸಚಿವ…

Read More

‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ ಸೋಮಣ್ಣ – Kannada News | I Am Not A Daughter Of Colors Kannada Says Spandana Somanna

ಬಿಗ್ ಬಾಸ್ ಮನೆಯಿಂದ ಸ್ಪಂದನಾ ಸೋಮಣ್ಣ ಎಲಿಮಿನೇಟ್ ಆಗಿದ್ದು ಗೊತ್ತಿರುವ ವಿಷಯ. ಕಳೆದ ಭಾನುವಾರ ಅವರು ಔಟ್ ಆದರು. ಅವರು ಇಷ್ಟಯ ದಿನ ಇದ್ದಿದ್ದು ಅದೃಷ್ಟದಿಂದ ಎಂಬ ಮಾತಿದೆ. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾರು ಮಗಳು, ಸೊಸೆ ಎಂದು ಉಳಿದುಕೊಳ್ಳಲ್ಲ. ಜನರ ಮನೆ ಮಗಳು ಆಗೋಕೆ ಸಾಧ್ಯವಿಲ್ಲ. ಜನರ ಮಗಳಾಗಬೇಕು. ಆಗ ಉಳಿದುಕೊಳ್ಳಬಹುದು’ ಎಂದಿದ್ದಾರೆ ಅವರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ಹೆಂಡತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಮಗನನ್ನು ವಿವಸ್ತ್ರಗೊಳಿಸಿದ ಗುಂಪು – Kannada News | Man Thrashed, Wife assaulted And Son Stripped By Group Of Men In Delhi

ನವದೆಹಲಿ, ಜನವರಿ 05: ದೆಹಲಿ(Delhi)ಯ ಲಕ್ಷ್ಮಿನಗರದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬನನ್ನು ಥಳಿಸಿ ಅವರ ಹೆಂಡತಿಗೆ ಲೈಂಗಿಕ ಕಿರುಕುಳ ನೀಡಿ ಮಗನನ್ನು ವಿವಸ್ತ್ರಗೊಳಿಸಿ ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಜನವರಿ 2 ರಂದು ನಡೆದ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಸಿಕ್ಕಿವೆ. ಅವರ ಮಗನನ್ನು ಬೀದಿಯಲ್ಲಿ ಬೆತ್ತಲೆ ಮಾಡಿ ಪುರುಷರ ಗುಂಪೊಂದು ಥಳಿಸಿದೆ. ದುಷ್ಕರ್ಮಿಗಳಿಂದ ಥಳಿತಕ್ಕೊಳಗಾದ ರಾಜೇಶ್ ಗರ್ಗ್ ತನ್ನ ಮನೆಯಲ್ಲಿ ಜಿಮ್ ನಡೆಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಮ್‌ನ ಉಸ್ತುವಾರಿ ಸತೀಶ್ ಯಾದವ್ ತಮ್ಮನ್ನು…

Read More

ಕಂದಾಯ ಸಚಿವ ಕೃಷ್ಣಬೈರೇಗೌಡ ಕೊರಳಿಗೆ ಭೂ ಕಬಳಿಕೆ ಉರುಳು? ಲೋಕಾಯುಕ್ತಕ್ಕೆ ಬಿಜೆಪಿ ದೂರು – Kannada News | JP Files Lokayukta Complaint Against Krishna Byre Gowda Over Land Grab Allegations

ಕೋಲಾರ, ಜನವರಿ 05: ಜಿಲ್ಲೆಯ ನರಸಪುರ ಹೋಬಳಿ ಗರುಡನಪಾಳ್ಯದಲ್ಲಿ 21 ಎಕರೆ ಜಮೀನು ಕಬಳಿಕೆ ಆರೋಪ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಕೋಲಾರ ನಗರದಲ್ಲಿರುವ ಲೋಕಾಯುಕ್ತ ಕಚೇರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ‌ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಕಂಪ್ಲೇಂಟ್​ ನೀಡಲಾಗಿದೆ. ತಮ್ಮ ಹುಟ್ಟೂರು ಕೋಲಾರ ತಾಲೂಕಿನ ಗರುಡಪಾಳ್ಯದಲ್ಲಿಯೇ ಸಚಿವರು ಸರ್ಕಾರಿ ಖರಾಬು ಜಮೀನು ಕಬಳಿಕೆ ಮಾಡಿದ್ದಾರೆ. ನಕಲಿ ದಾಖಲೆ ಸೃಷ್ಟಿಸಿ ಸರ್ವೆ ನಂಬರ್ 46, 47ರಲ್ಲಿ 21 ಎಕರೆ ಭೂಮಿ ಪಡೆದಿದ್ದಾರೆ…

Read More