nagaraj11081993

ಪೈರಸಿ ಬಗ್ಗೆ ಝೈದ್ ಖಾನ್ ಅವರದ್ದು ಭಿನ್ನ ಅಭಿಪ್ರಾಯ: ವಿಡಿಯೋ

ಪೈರಸಿ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆ ಆರಂಭವಾಗಿದೆ. ‘ಮಾರ್ಕ್’ (Mark) ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ಸುದೀಪ್ ಆಡಿದ ಮಾತು ಈ ಚರ್ಚೆಗೆ ಮತ್ತೆ ಜೀವ ತುಂಬಿದೆ. ‘ಮಾರ್ಕ್’ ಸಿನಿಮಾವನ್ನು ದರ್ಶನ್ ಅಭಿಮಾನಿಗಳು ಪೈರಸಿ ಮಾಡುವ ಸವಾಲು ಹಾಕಿದ್ದೇ ಈ ಎಲ್ಲ ಚರ್ಚೆ ಮತ್ತೆ ಶುರುವಾಗಲು ಕಾರಣ. ನಟ ಜಗ್ಗೇಶ್ ಅವರು ಪೈರಸಿ ಬಗ್ಗೆ ರಾಜ್ಯಸಭೆಯಲ್ಲೂ ಚರ್ಚೆ ಮಾಡಿದ್ದಾರೆ. ಇದೀಗ ನಟ ಝೈದ್ ಖಾನ್ ಅವರು ಪೈರಸಿ ಬಗ್ಗೆ ತಮ್ಮದೇ ಭಿನ್ನವಾದ ಅಭಿಪ್ರಾಯವನ್ನು ಹೊರಗೆ ಹಾಕಿದ್ದಾರೆ. ಇತರೆ ಕೆಲವು…

Read More

ಸೌತೆಕಾಯಿ ತಿನ್ನುವ ಮೊದಲು ನಿಮಗೆ ಈ ಆರೋಗ್ಯ ಸಮಸ್ಯೆ ಇದೆಯೋ, ಇಲ್ಲವೋ ತಿಳಿದುಕೊಳ್ಳಿ – Kannada News | Cucumber Dangers: Know the Hidden Risks

ಸೌತೆಕಾಯಿ (Cucumber) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದನ್ನು ಹೆಚ್ಚಾಗಿ ಸಲಾಡ್, ರೈತಾ ಅಥವಾ ಜ್ಯೂಸ್ ರೂಪದಲ್ಲಿ ಸೇವನೆ ಮಾಡಲಾಗುತ್ತದೆ. ಇದರಲ್ಲಿ ಸುಮಾರು 95 ಪ್ರತಿಶತ ನೀರು ಇರುವುದರಿಂದ, ಇದು ದೇಹಕ್ಕೆ ಜಲಸಂಚಯನವನ್ನು ಒದಗಿಸುತ್ತದೆ. ಸೌತೆಕಾಯಿಗಳು ತೂಕ ಇಳಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಅದ್ಭುತವಾಗಿ ಕೆಲಸ ಮಾಡುತ್ತವೆ. ಇದಲ್ಲದೆ, ಇದು ವಿಟಮಿನ್ ಕೆ, ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್‌ನಂತಹ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳಿದ್ದರೂ ಕೂಡ ಕೆಲವು ಆರೋಗ್ಯ ಸಮಸ್ಯೆಗಳಿರುವವರಿಗೆ ಒಳ್ಳೆಯದಲ್ಲ. ಇದು ಆರೋಗ್ಯವನ್ನು ಮತ್ತಷ್ಟು…

Read More

ಥಿಯೇಟರ್ ಮಾಫಿಯಾಕ್ಕೆ ನಾನೂ ಬಲಿ ಆಗಿದ್ದೇನೆ: ಝೈದ್ ಖಾನ್ – Kannada News | Zaid Khan talks about theater mafia in Karnataka

ರಾಜ್ಯದಲ್ಲಿ ಚಿತ್ರಮಂದಿರಗಳ (Theater) ಮಾಫಿಯಾ ಒಂದು ನಡೆಯುತ್ತಿದೆ. ದೊಡ್ಡವರು, ಹಣವಿದ್ದವರು, ರೀಚ್ ಇದ್ದವರು ಚಿತ್ರಮಂದಿರಗಳನ್ನು ಬ್ಲಾಕ್ ಮಾಡಿ ಇರಿಸಿಕೊಳ್ಳುತ್ತಾರೆ. ತಮಗೆ ಬೇಕಾದವರಿಗೆ ಮಾತ್ರವೇ ಚಿತ್ರಮಂದಿರಗಳನ್ನು ಬಿಟ್ಟುಕೊಡುತ್ತಾರೆ. ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ ವಾರದ ಬಳಿಕ ಚಿತ್ರಮಂದಿರದಿಂದ ಸಿನಿಮಾ ಎತ್ತಂಗಡಿ ಆಗುವಂತೆ ಮಾಡುತ್ತಾರೆ. ಈ ಚಿತ್ರಮಂದಿರ ಮಾಫಿಯಾ ಇಂದಾಗಿ ಹಲವು ಸಣ್ಣ ಸಿನಿಮಾಗಳು ಭಾರಿ ಹೊಡೆತ ತಿಂದಿವೆ. ಇಂಥಹಾ ಹಲವು ಘಟನೆಗಳು ರಾಜ್ಯದಲ್ಲಿ ಆಗಾಗ್ಗೆ ವರದಿ ಆಗುತ್ತಲೇ ಇರುತ್ತವೆ. ಇದೀಗ ಪ್ರಭಾವಿ ನಟರೊಬ್ಬರೆ ತಾವೂ ಸಹ ಈ ಚಿತ್ರಮಂದಿರ ಮಾಫಿಯಾದಿಂದ…

Read More

ರೋಹಿತ್ ದಾಖಲೆ ಮುರಿದು ಕೊಹ್ಲಿ ದಾಖಲೆ ಸರಿಗಟ್ಟಿದ ಡೇವಿಡ್ ವಾರ್ನರ್ – Kannada News | David Warner’s BBL Century: Breaks Rohit, Equals Kohli’s T20 Record

ಈ ಶತಕದೊಂದಿಗೆ ಡೇವಿಡ್ ವಾರ್ನರ್, ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಪಂದ್ಯಕ್ಕೂ ಮುನ್ನ, ಡೇವಿಡ್ ವಾರ್ನರ್ ಮತ್ತು ರೋಹಿತ್ ಶರ್ಮಾ ತಲಾ 8 ಶತಕಗಳೊಂದಿಗೆ ಸಮಬಲ ಸಾಧಿಸಿದ್ದರು. ಆದರೆ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಶತಕ ಬಾರಿಸುವುದರೊಂದಿಗೆ ವಾರ್ನರ್, ರೋಹಿತ್ ಶರ್ಮಾ ಅವರನ್ನು ಮೀರಿಸಿದ್ದಾರೆ. Source link

Read More

‘ಜನ ನಾಯಗನ್’ ಎದುರು ‘ಪರಾಶಕ್ತಿ’ ಬಿಡುಗಡೆ ರಾಜಕೀಯ ಪ್ರೇರಿತವೇ? ಸಿಕ್ತು ಸ್ಪಷ್ಟನೆ – Kannada News | Jana Nayagan clash with Parasakthi at box office, Shivakarthikeyan gave clarification

ದಳಪತಿ ವಿಜಯ್ (Thalapathy Vijay) ಈಗ ಕೇವಲ ಸ್ಟಾರ್ ನಟ ಮಾತ್ರವಲ್ಲ, ತಮಿಳುನಾಡು ರಾಜಕೀಯಕ್ಕೆ ಪದಾರ್ಪಣೆ ಮಾಡಿರುವ ರಾಜಕಾರಣಿ. ‘ಜನ ನಾಯಗನ್’ ವಿಜಯ್ ಕಡೆಯ ಸಿನಿಮಾ ಎನ್ನಲಾಗುತ್ತಿದೆ. ತಮಿಳುನಾಡಿನಲ್ಲಿ ಚುನಾವಣೆಗಳು ಪ್ರಾರಂಭವಾದಾಗಿನಿಂದಲೂ ಸಿನಿಮಾ ಮತ್ತು ರಾಜಕೀಯ ಪರಸ್ಪರವನ್ನು ಅವಲಂಭಿಸಿವೆ. ಈಗ ‘ಜನ ನಾಯಗನ್’ ಸಿನಿಮಾ ಮೂಲಕ ವಿಜಯ್ ಸಹ ತಮ್ಮ ರಾಜಕೀಯ ಅಜೆಂಡಾ ಅನ್ನು ಪ್ರಚಾರ ಮಾಡಲು ಮುಂದಾಗಿದ್ದಾರೆ. ‘ಜನ ನಾಯಗನ್’ ಬಿಡುಗಡೆ ಆಗುತ್ತಿರುವ ದಿನವೇ ತಮಿಳಿನ ‘ಪರಾಶಕ್ತಿ’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ವಿಜಯ್ ಅವರ…

Read More

ವೆನಿಜುವೆಲಾ ಅಧ್ಯಕ್ಷರನ್ನು ಅಮೆರಿಕದವರು ಸೆರೆಹಿಡಿದ ರೀತಿ ಮುಂಬೈ ದಾಳಿ ಮಾಸ್ಟರ್​ಮೈಂಡನ್ನೂ ಹಿಡಿಯಿರಿ: ಒವೈಸಿ ಆಗ್ರಹ – Kannada News | Referring developments in Venezuela, Asaduddin Owaisi asks PM Modi to capture Mumbai Attack Mastermind in Pakistan

ನವದೆಹಲಿ, ಜನವರಿ 4: ವೆನಿಜುವೆಲಾ ಅಧ್ಯಕ್ಷ ನಿಕೋಲಾಸ್ ಮಡುರೊ (Nocolas Maduro) ಅವರನ್ನು ಅಮೆರಿಕದ ಭದ್ರತಾ ಪಡೆಗಳು ಶನಿವಾರ ಬೆಳಗ್ಗೆ ಸೆರೆಹಿಡಿದಿರುವ ಘಟನೆಗೆ ಜಾಗತಿಕವಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಮೆರಿಕದಲ್ಲಿರುವ ಪರಿಸ್ಥಿತಿ ಮತ್ತು ಬೆಳವಣಿಗೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ (Asaduddin Owaisi) ಅವರು ನಿಲೋಲಾಸ್ ಮಡುರೊ ಬಂಧಿಸಿದ ರೀತಿಯಲ್ಲೇ 2009ರ ಮುಂಬೈ ದಾಳಿ ಘಟನೆಯ ಸಂಚುಕೋರರನ್ನೂ ಸೆರೆ ಹಿಡಿಯಬೇಕೆಂದು…

Read More

ಆಟಗಾರನಾಗಿ ವಿಫಲರಾದರೂ ನಾಯಕನಾಗಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ

ಕಳೆದೊಂದು ವರ್ಷದಲ್ಲಿ ತನ್ನ ಆಟದ ಮೂಲಕವೇ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿ ಕೇವಲ 14 ವರ್ಷಕ್ಕೆ ಐಪಿಎಲ್​ಗೆ ಪದಾರ್ಪಣೆ ಮಾಡಿ ದಾಖಲೆ ನಿರ್ಮಿಸಿದ್ದರು. ಇದರ ಜೊತೆಗೆ ಭಾರತ ತಂಡಕ್ಕೂ ಎಂಟ್ರಿಕೊಟ್ಟು ಅಬ್ಬರಿಸಿದ್ದರು. ಇದರ ಫಲವಾಗಿ ವೈಭವ್​ಗೆ ಮೊಟ್ಟ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯೂ ಸಿಕ್ಕಿದೆ. ವಾಸ್ತವವಾಗಿ ಭಾರತ ಯುವ ತಂಡ ಮೂರು ಪಂದ್ಯಗಳ ಯೂತ್ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದೆ. ಈ ಪ್ರವಾಸದಲ್ಲಿ ವೈಭವ್​ಗೆ ಟೀಂ ಇಂಡಿಯಾವನ್ನು ಮುನ್ನಡೆಸುವ…

Read More

ಗಂಡು ಮಗು ಆಸೆ: ಕನಸು ಈಡೇರದಿದ್ದಾಗ ಹೆಂಡ್ತಿ ಮಕ್ಕಳನ್ನ ಬಿಟ್ಟು ಹೋಗ್ಬಿಟ್ಟ – Kannada News | Husband Cheats Wife At Bengaluru for three Baby girls

ಬೆಂಗಳೂರು, (ಜನವರಿ 04): ಗಂಡು ಮಗುವಿನ ಹಂಬಲ, ಹೆಣ್ಣು ಮಗುವಿಗೆ ತಾತ್ಸಾರ ಇದು ಭಾರತೀಯ ಸಮಾಜದ ಡಿಎನ್’ಎಯಲ್ಲಿ ಹಾಸು ಹೊಕ್ಕಾಗಿರುವ ಸಮಸ್ಯೆ. ಹೌದು…ಈಗಾಗಲೇ ಎರಡು ಹೆಣ್ಣು ಮಕ್ಕಳಿದ್ದು, ಮೂರನೇಯದ್ದು ಗಂಡು ಮಗು ಆಗುತ್ತೆ ಎಂದು ಆಸೆ ಇಟ್ಟುಕೊಂಡಿದ್ದ. ಆದರೆ ಮೂರನೇ ಮಗು ಸಹ ಹೆಣ್ಣು ಆಗಿದೆ. ಇದರಿಂದ ಮನನೊಂದ ವ್ಯಕ್ತಿಯೋರ್ವ ಹೆಂಡತಿ ಮಕ್ಕಳನ್ನು ಬಿಟ್ಟು ನಾಪತ್ತೆಯಾಗಿದ್ದಾನೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಮೂರು ಮಕ್ಳಳನ್ನು ಸಾಕಲಾಗದೇ ಕಂಗಾಲಾದ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. Source link

Read More

ಬಿಸಿಸಿಐ ವಿರುದ್ಧ ತೊಡೆ ತಟ್ಟಿರುವ ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪ್ರದರ್ಶನ ಹೇಗಿದೆ? – Kannada News | Bangladesh T20 World Cup History: Poor Performance and 2026 India Boycott Reason

ಆ ಬಳಿಕ 2009, 2010 ಮತ್ತು 2012 ರಲ್ಲಿ ನಡೆದ ನಂತರದ ಆವೃತ್ತಿಗಳಲ್ಲೂ ಬಾಂಗ್ಲಾ ತಂಡ ನಿರಾಶಾದಾಯಕ ಪ್ರದರ್ಶನ ನೀಡಿತು, ಗುಂಪು ಹಂತದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ವಿಫಲವಾಯಿತು. 2014 ಮತ್ತು 2016 ರಲ್ಲಿ ಸೂಪರ್ 10 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಬಾಂಗ್ಲಾ, ಈ ಸುತ್ತಿನಲ್ಲಿ ಸತತ ಸೋಲುಗಳನ್ನು ಅನುಭವಿಸಿತು. Source link

Read More

ಚಳಿಗಾಲದಲ್ಲಿ ರಕ್ತದೊಡ್ಡ ಅಪಾಯ ಹೆಚ್ಚು; ಇಲ್ಲಿದೆ ಉಪಯುಕ್ತವಾಗಬಲ್ಲ ಕೆಲ ಯೋಗಾಸನಗಳು

ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ (ಬಿಪಿ) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಚಳಿಗಾಲದಲ್ಲಿ ಈ ಸಮಸ್ಯೆ ವಿಶೇಷವಾಗಿ ಗಂಭೀರವಾಗುತ್ತದೆ. ಶೀತವು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ. ಇದು ರಕ್ತದೊತ್ತಡ ಹೆಚ್ಚಿಸುತ್ತದೆ. ಹೈಬ್ಲಡ್ ಪ್ರೆಷರ್ ಸ್ಥಿತಿಯನ್ನು ದೀರ್ಘಕಾಲದವರೆಗೆ ನಿಯಂತ್ರಿಸದಿದ್ದರೆ, ಅದು ಹೃದಯ, ಮೂತ್ರಪಿಂಡಗಳು ಮತ್ತು ಮೆದುಳಿಗೆ ಹಾನಿಯನ್ನುಂಟುಮಾಡುತ್ತದೆ. ವೃದ್ಧರು, ಬೊಜ್ಜು ಹೊಂದಿರುವವರು ಮತ್ತು ಈಗಾಗಲೇ ಬಿಪಿ ಸಮಸ್ಯೆ ಹೊಂದಿರುವವರಿಗೆ ಈ ಚಳಿಗಾಲ ಹೆಚ್ಚಿನ ಅಪಾಯಕಾರಿಯಾಗಬಹುದು. ಆದ್ದರಿಂದ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡುವುದು ಬಹಳ ಮುಖ್ಯ. ಯೋಗ ಆಸನಗಳು ದೇಹವನ್ನು ಸಕ್ರಿಯವಾಗಿಡುವುದಲ್ಲದೆ, ಒತ್ತಡವನ್ನು ಕಡಿಮೆ ಮಾಡಲು…

Read More