nagaraj11081993

Weekly Job Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ

ಮಾರ್ಚ್ 29ರಿಂದ ಏಪ್ರಿಲ್ 04 ರವರೆಗೆ ಈ ವಾರವಿದ್ದು ​ಶ್ರಮವು ನಿರರ್ಥಕ ಎನಿಸಬಹುದು. ಕಲ್ಪಿಸಿಕೊಂಡಿದ್ದು ಆಗಿಲ್ಲ ಎಂಬ ನೋವು, ಬರಬೇಕಾದ ಹಣವು ತಲುಪದು‌. ಆತ್ಮವಿಶ್ವಾಸ ಅಲ್ಪ ಕಡಿಮೆಯಾದಂತೆ ತೋರಿದರೂ ಮತ್ತೆ ಅದು ಮೇಲೇರುವುದು. ಈಸ ಬೇಕು ಇದ್ದು ಜಯಿಸಬೇಕು ಎನ್ನುವ ಸ್ಥಿತಿ ನಿರ್ಮಾಣವಾಗಲಿದೆ. ​ಮೇಷ: ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ಸಹೋದ್ಯೋಗಿಗಳ ಸಹಕಾರದಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ. ವೃಷಭ: ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ. ಅನಗತ್ಯ ವಾಗ್ವಾದಗಳಿಂದ ದೂರವಿರಿ….

Read More

ಕಾರ್ಕಳ, ಶಿರ್ವದಲ್ಲಿ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಮತ್ತು ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಐವರ ಬಂಧನ

ಉಡುಪಿ, ಮಾರ್ಚ್​ 29: ಜಿಲ್ಲೆಯ ಕಾರ್ಕಳ ಮತ್ತು ಶಿರ್ವ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಯತ್ನಿಸಿದ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದ ಪ್ರಕರಣಗಳಡಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಕಾರ್ಕಳ ಮತ್ತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮೇಲೆ ಗಾಡಿ ಹರಿಸಲು ಯತ್ನ ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆ ಸಮೀಪದ ಹೋಂಡಾ ಶೋರೂಮ್ ಬಳಿ ನಡೆದಿದೆ. ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಉಪ ನಿರೀಕ್ಷಕ…

Read More

Video: ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ್ದಕ್ಕೆ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿತ

ಬಾಟಲಿಯಲ್ಲಿ ಪೆಟ್ರೋಲ್ ತುಂಬಲು ನಿರಾಕರಿಸಿದ್ದಕ್ಕೆ ಗುಂಪೊಂದು ಪೆಟ್ರೋಲ್ ಬಂಕ್ ಸಿಬ್ಬಂದಿ ಮೇಲೆ ಮನ ಬಂದತೆ ದಾಳಿ ನಡೆಸಿರುವ ಘಟನೆ ವರದಿಯಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಹತ್ತಾರು ಗೂಂಡಾಗಳು ಇಬ್ಬರು ಬಂಕ್ ಸಿಬ್ಬಂದಿಯನ್ನು ಥಳಿಸುತ್ತಿರುವುದನ್ನು ಕಾಣಬಹುದು. ಇದು ಕೋಪವಲ್ಲ ದೌರ್ಜನ್ಯ ಎಂದು ನೆಟ್ಟಿಗರು ಕರೆದಿದ್ದಾರೆ. ಆ ಸಿಬ್ಬಂದಿ ಊಟಕ್ಕೆಂದು ಢಾಬಾಕ್ಕೆ ಬಂದ ಸಮಯದಲ್ಲಿ ಅವರ ಮೇಲೆ ದಾಳಿ ನಡೆದಿದೆ. ಈ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಜನರು ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ಅಂಥವರು ಯಾರದ್ದೂ ಭಯವಿಲ್ಲದೆ ಗೂಂಡಾಗಿರಿ…

Read More

ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ವಿದೇಶಿ ಆಟಗಾರರು ಅಲಭ್ಯ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ದ್ವಿತೀಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ತಂಡದ ಇಬ್ಬರು ವಿದೇಶಿ ಆಟಗಾರರು ಅಲಭ್ಯರಾಗಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ವಿದೇಶಿ ಆಟಗಾರರು: ರಯಾನ್ ರಿಕೆಲ್ಟನ್ ಕ್ವಿಂಟನ್ ಡಿಕಾಕ್ ವಿಲ್ ಜ್ಯಾಕ್ಸ್​ ಮಿಚೆಲ್ ಸ್ಯಾಂಟ್ನರ್ ಶೆರ್ಫೇನ್ ರದರ್​ಫೋರ್ಡ್​ ಅಲ್ಲಾ ಗಫನ್ಝರ್ ಕಾರ್ಬಿನ್ ಬಾಷ್ ಟ್ರೆಂಟ್ ಬೌಲ್ಟ್ ಮುಂಬೈ ಇಂಡಿಯನ್ಸ್ ತಂಡದ 8 ವಿದೇಶಿ ಆಟಗಾರರಲ್ಲಿ…

Read More

ಇಂಧನ ಕೊರತೆ ವದಂತಿ: ಕೊಪ್ಫಳದಲ್ಲಿ ಪೆಟ್ರೋಲ್​​ ತುಂಬಿಸಲು ಬ್ಯಾರಲ್​​ ತಂದ ಜನ!

ಕೊಪ್ಪಳ, ಮಾರ್ಚ್​​ 29: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ವದಂತಿಗಳು ಹಬ್ಬಿದ್ದು, ಇದು ಜನರಲ್ಲಿ ಆತಂಕ ಸೃಷ್ಟಿಸಿದೆ. ಪೆಟ್ರೋಲ್ ಬಂಕ್‌ಗಳಲ್ಲಿ ಬ್ಯಾರಲ್, ಬಾಟಲ್ ಹಾಗೂ ಕ್ಯಾನ್‌ಗಳಲ್ಲಿ ಇಂಧನ ಸಂಗ್ರಹಿಸಲು ಜನರು ಮುಗಿಬಿದ್ದಿದ್ದಾರೆ. ಬಂಕ್ ಸಿಬ್ಬಂದಿ ಇಂಧನ ಲಭ್ಯತೆಗೆ ಯಾವುದೇ ಸಮಸ್ಯೆ ಇಲ್ಲ ಎಂದು ಮನವಿ ಮಾಡುತ್ತಿದ್ದರೂ, ಬೆಲೆ ಏರಿಕೆ ಅಥವಾ ಪೂರೈಕೆ ವ್ಯತ್ಯಯದ ಭೀತಿಯಿಂದ ಜನರು ಇದಕ್ಕೆ ಕಿವಿಗೊಡುತ್ತಿಲ್ಲ.ಮುಂದೆ ಸಮಸ್ಯೆ ಆಗಬಹುದು ಅಥವಾ ಬೆಲೆ ಹೆಚ್ಚಳ ಆಗಬಹುದು ಎಂಬ ಭೀತಿಯಿಂದ ಜನರು ಇದನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ….

Read More

‘ಧುರಂಧರ್ 2’ ಅಬ್ಬರ: ಭಾರತದಲ್ಲಿ 10 ದಿನಕ್ಕೆ 700 ಕೋಟಿ ರೂಪಾಯಿ ದಾಟಿದ ಕಲೆಕ್ಷನ್

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅಭಿನಯದ ಮತ್ತು ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar 2) ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಪ್ರತಿದಿನ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಬಿಡುಗಡೆಯಾದ ಕೇವಲ 9 ದಿನಗಳಲ್ಲಿ 700 ಕೋಟಿ ಕ್ಲಬ್ ಸೇರಿದ್ದ ಈ ಚಿತ್ರ, ಈಗ 10ನೇ ದಿನಕ್ಕೆ ಕಾಲಿಡುತ್ತಲೇ ಭಾರತೀಯ ಚಿತ್ರರಂಗದ ಘಟಾನುಘಟಿ ಚಿತ್ರಗಳ ದಾಖಲೆಯನ್ನು ಪುಡಿಪುಡಿ ಮಾಡಿದೆ. ಮಾರ್ಚ್ 19ರಂದು ತೆರೆಕಂಡ ಈ ಸಿನಿಮಾ, ತನ್ನ 10ನೇ ದಿನವಾದ ಶನಿವಾರದಂದು (ಮಾರ್ಚ್ 28)…

Read More

ಅದ್ಭುತ ಕ್ಯಾಚ್ ಅನ್ನೇ​ ಮರೆತ ಡಿಕೆ: ‘ನಾಚಿಕೆಗೇಡು’ ಎಂದ ಫಿಲ್ ಸಾಲ್ಟ್

IPL 2026: ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ರೂವಾರಿಗಳಲ್ಲಿ ಫಿಲ್ ಸಾಲ್ಟ್ ಕೂಡ ಒಬ್ಬರು. ಆದರೆ ಸಾಲ್ಟ್ ಈ ಬಾರಿ ಬ್ಯಾಟಿಂಗ್​ ಮೂಲಕ ಕೊಡುಗೆ ನೀಡಿರಲಿಲ್ಲ. ಬದಲಾಗಿ ಮೂರು ಅದ್ಭುತ ಕ್ಯಾಚ್​ಗಳನ್ನು ಹಿಡಿದು ಇಡೀ ಪಂದ್ಯದ ಚಿತ್ರಣ ಬದಲಿಸಿದ್ದಾರೆ. ಇದಾಗ್ಯೂ ಈ ಕ್ಯಾಚ್​ಗಳನ್ನು ಹೊಗಳದೇ ಆರ್​ಸಿಬಿ ಮೆಂಟರ್ ದಿನೇಶ್ ಕಾರ್ತಿಕ್ ಸೋಷಿಯಲ್ ಮೀಡಿಯಾದಲ್ಲಿ ಪರ್ಫೆಕ್ಟ್ ಸ್ಟಾರ್ಟ್ ಎಂದು ಪಂದ್ಯದ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದರು….

Read More

ಎಣ್ಣೆ ಪ್ರಿಯರೇ ಎಚ್ಚರ: ಅಧಿಕಾರಿಗಳ ನೇತೃತ್ವದಲ್ಲೇ ನಡೀತಿದೆ ಅವಧಿ ಮೀರಿದ ಮದ್ಯ ಮಾರಾಟ!

ರಾಮನಗರ, ಮಾರ್ಚ್​​ 29: ಮದ್ಯ ಮಾರಾಟ ವಿಚಾರವಾಗಿ ಅಕ್ರಮಗಳನ್ನು ತಡೆಯಬೇಕಿದ್ದ ಅಧಿಕಾರಿಗಳೇ ಕಳ್ಳಾಟ ಆಡುತ್ತಿರುವ ಪ್ರಸಂಗವೊಂದು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಬಯಲಾಗಿದೆ. ಹಣದಾಸೆಗೆ ಅಧಿಕಾರಿಗಳಿಂದಲೇ ಅವಧಿ ಮೀರಿದ ಮದ್ಯ ಮಾರಾಟ ನಡೆಯುತ್ತಿರೋದು, ಐಜೂರು ಠಾಣೆ ಪೊಲೀಸರ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ. ಕರ್ನಾಟಕ ರಾಜ್ಯ ಪಾನೀಯ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಪ್ತಿ ಮಾಡಿದ ಅವಧಿಮೀರಿದ ಮದ್ಯ ಮಾರುತ್ತಿದ್ದು, ನಿಗಮದ ಸೂಪರ್ ವೈಸರ್ ಮನೆಯಲ್ಲಿ ಇವು ಪತ್ತೆಯಾಗಿದೆ. ಸುರೇಶ್ ನಿವಾಸದಲ್ಲಿ ವಿವಿಧ ಕಂಪನಿಗಳ 20 ಬಾಕ್ಸ್​…

Read More

ಬಿರುಗಾಳಿ ಸಹಿತ ವರುಣಾರ್ಭಟಕ್ಕೆ ನಲುಗಿದ ಮಲೆನಾಡು!

ಚಿಕ್ಕಮಗಳೂರು, ಮಾರ್ಚ್​ 29: ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯ ಆರ್ಭಟ ಮುಂದುವರಿದಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌ಆರ್‌ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿತ್ತು. ಚಿಕ್ಕಮಗಳೂರು ನಗರದಲ್ಲೂ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಮಳೆಯಿಂದ ಪರದಾಡಿದ ದೃಶ್ಯಗಳು ಕಂಡುಬಂದಿವೆ. ಬಿರುಗಾಳಿ ಮಳೆಯಿಂದ ಜನರು ಆತಂಕಕ್ಕೀಡಾಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮುಂದಿನ ಏಪ್ರಿಲ್ 4ರವರೆಗೆ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು…

Read More

Rajat Patidar: ಅವರನ್ನು ಹೊಗಳಲು ನನ್ನ ಬಳಿ ಪದಗಳಿಲ್ಲ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಭಾರಂಭ ಮಾಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್, ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 201 ರನ್​ಗಳು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ 15.4 ಓವರ್​ಗಳಲ್ಲಿ…

Read More