nagaraj11081993

ಶಾಸಕ ಲಕ್ಷ್ಮಣ ಸವದಿ ಪುತ್ರನಿಂದ ಹಲ್ಲೆ ಆರೋಪ: ಡಿಸಿಸಿ ಬ್ಯಾಂಕ್ ನೌಕರರ ಪ್ರತಿಭಟನೆ – Kannada News | Chidanand Savadi Allegedly Attacks DCC Bank Worker, Protests Erupt in Athani

ಬೆಳಗಾವಿ, ಜನವರಿ 04: ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ವಿರುದ್ಧ ಡಿಸಿಸಿ ಬ್ಯಾಂಕ್ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ, ಸವದಿ ಪುತ್ರನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಡಿಸಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆ ಎದುರು ಮತ್ತು ಡಿಸಿಸಿ ಬ್ಯಾಂಕ್ ಮುಂಭಾಗ ಎರಡೂ ಕಡೆ ಧರಣಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮತ್ತೊಂದೆಡೆ ಶಾಸಕ…

Read More

ಟೀಮ್ ಇಂಡಿಯಾದಿಂದ ಮೂವರು ಆಟಗಾರರು ಔಟ್

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್​​ಮನ್ ಗಿಲ್ ಮುನ್ನಡೆಸಿದರೆ, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಸರಣಿಗೆ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಿದ್ದು, ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಇನ್ನು ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡಿದ್ದ ಮೂವರು ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿದ್ದ ಆಟಗಾರನನ್ನು 15 ಸದಸ್ಯರುಗಳ ತಂಡದಿಂದ ಕೈ ಬಿಟ್ಟಿರುವುದು ಹೊಸ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಶುಷ್ಕ ವಾತಾವರಣ, ಬೆಂಗಳೂರಿನಲ್ಲಿ ಮಂಜು – Kannada News | Bengaluru temperature: Dry weather all over karnataka

ರಾಜ್ಯದಲ್ಲಿ ಇಂದು ಶುಷ್ಕ ವಾತಾವರಣ ಬೆಂಗಳೂರು, ಜನವರಿ 04: ಕಳೆದ ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ತುಂತುರು (Weather Forecast) ಮಳೆಯಾಗುತ್ತಿದ್ದು, ಇಂದು ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರೊಂದಿಗೆ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಶುಷ್ಕ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ…

Read More

ಭಾರತದಲ್ಲಿ 30 ದಿನಕ್ಕೆ ‘ಧುರಂಧರ್’ ಕಲೆಕ್ಷನ್ 759 ಕೋಟಿ ರೂ; ವಿಶ್ವಾದ್ಯಂತ 1167 ಕೋಟಿ – Kannada News | Dhurandhar Box Office Collection: Ranveer Singh movie beats Shah Rukh Khan starrer Jawan

ಗಲ್ಲಾಪೆಟ್ಟಿಗೆಯಲ್ಲಿ ಅನೇಕ ಹೊಸ ದಾಖಲೆಗಳನ್ನು ಬರೆದಿರುವ ‘ಧುರಂಧರ್’ (Dhurandhar) ಸಿನಿಮಾವನ್ನು ಜನರು ಮೆಚ್ಚಿಕೊಂಡಿದ್ದಾರೆ. ಆದಿತ್ಯ ಧಾರ್ ನಿರ್ದೇಶನ ಮಾಡಿರುವ ಈ ಸಿನಿಮಾದಿಂದ ನಟ ರಣವೀರ್ ಸಿಂಗ್ (Ranveer Singh) ಅವರಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಬಿಡುಗಡೆಯಾಗಿ 30 ದಿನ ಕಳೆದರೂ ಸಹ ‘ಧುರಂಧರ್’ ಕ್ರೇಜ್ ಕಡಿಮೆ ಆಗಿಲ್ಲ. 20ನೇ ದಿನ ಕೂಡ ಈ ಸಿನಿಮಾ 10 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ (Box Office Collection) ಮಾಡಿದೆ. ಈವರೆಗೂ ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾದ ಒಟ್ಟು ಕಲೆಕ್ಷನ್…

Read More

Daily Devotional: ಮೂರು ಬರ್ನರ್ ಇರೋ ಸ್ಟವ್ ಬಳಸಿದರೆ ಎಚ್ಚರ!

ಬೆಂಗಳೂರು, ಜನವರಿ 04: ಇಂದಿನ ದಿನಗಳಲ್ಲಿ ನಾವು ಬಳಸುವ ಗ್ಯಾಸ್ ಸ್ಟವ್‌ಗಳಲ್ಲಿ ಎರಡು, ಮೂರು, ನಾಲ್ಕು ಅಥವಾ ಐದು ಬರ್ನರ್‌ಗಳಿರುತ್ತವೆ. ಆದರೆ, ಮೂರು ಬರ್ನರ್‌ಗಳಿರುವ ಸ್ಟವ್ ಅನ್ನು ಮನೆಯಲ್ಲಿ ಬಳಸುವುದರಿಂದ ಶುಭವಲ್ಲ ಎಂದು ಹೇಳಲಾಗುತ್ತದೆ. ಅಂತಹ ಸ್ಟವ್ ಕುಟುಂಬದಲ್ಲಿ ಜಗಳ, ಕಲಹ, ಅನಾರೋಗ್ಯ ಮತ್ತು ಆರ್ಥಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಅಂದರೆ ಹಣಕಾಸಿನ ಹರಿವು ಕಡಿಮೆಯಾಗಿ ಉಳಿತಾಯ ಕಷ್ಟವಾಗುತ್ತದೆ. ವಾಸ್ತು ಪ್ರಕಾರ, ಎರಡು ಅಥವಾ ನಾಲ್ಕು ಬರ್ನರ್‌ಗಳಿರುವ ಗ್ಯಾಸ್ ಸ್ಟವ್ ಮನೆಗೆ ಅತ್ಯಂತ ಶುಭಕರ. ಎರಡು ಬರ್ನರ್‌ಗಳು ಮಹಾಶುಭ…

Read More

Horoscope Today 04 January: ಇಂದು ಈ ರಾಶಿಯವರ ಆರ್ಥಿಕ ಕಾರ್ಯಗಳಲ್ಲಿ ಜಯ – Kannada News | Daily Horoscope for January 3rd​​ 2025: Dr. Basavaraj Gurujis Predictions for Zodiac Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಜನವರಿ 4, 2026, ಭಾನುವಾರ, ವಿಶ್ವಾಸನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲ ಪಕ್ಷ, ಕೃಷ್ಣ ಪಕ್ಷ, ಪಾಡ್ಯ, ಪುನರ್ವಸು ನಕ್ಷತ್ರ, ಐಂದ್ರ ಯೋಗ, ಕೌಲವಕರಣ ಇರಲಿದೆ. ರಾಹುಕಾಲ ಸಂಜೆ 4:41 ರಿಂದ 6:07 ರವರೆಗೆ ಇರುತ್ತದೆ. ಹಾಗೆಯೇ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ ಬೆಳಗ್ಗೆ 10:59 ರಿಂದ 12:24 ರವರೆಗೆ ಇರಲಿದೆ. ಇಂದು ರವಿ ಧನು ರಾಶಿಯಲ್ಲಿ ಮತ್ತು ಚಂದ್ರ…

Read More

Horoscope Today 04 January: ಇಂದು ಈ ರಾಶಿಯವರು ಪ್ರೇಮಿಗೆ ಸಮಯ ಕೊಡುವರು – Kannada News | Horoscope Today in Kannada on 04 January Sunday; Dina Bhavishya Tithi Panchanga Details here

ಮೇಷ ರಾಶಿ : ವಿಭಿನ್ನ ಯೋಚನೆಗಳಿಗೆ ಮಾನ್ಯತೆ ಸಿಗುತ್ತದೆ. ಸ್ನೇಹಿತರ ಸಹಕಾರದಿಂದ ಕೆಲಸ ಸುಲಭ. ಹಣಕಾಸಿನಲ್ಲಿ ಸುಧಾರಣೆ. ತಾಂತ್ರಿಕ ಅಥವಾ ಹೊಸ ಯೋಜನೆಗೆ ಅನುಕೂಲಕರ ದಿನ. ಹಿರಿಯರನ್ನು ಅನಾದರ ಮಾಡಿದಂತೆ ಅನ್ನಿಸಬಹುದು. ಖಾಸಗಿ ಸಂಸ್ಥೆಯಲ್ಲಿ ಇರುವವರಿಗೆ ವೇತನವು ಹೆಚ್ಚಾಗಬಹುದು. ಬೆನ್ನುತಟ್ಟಿಸಿಕೊಳ್ಳಯವುದೂ ಒಂದು‌ ಕಲೆ. ನೀವು ವರ್ಗಾವಣೆಗೆ ಒತ್ತಡವನ್ನು ತರುವಿರಿ. ಮಕ್ಕಳ ಆರೋಗ್ಯಕ್ಕೆ ಖರ್ಚು ಮಾಡಬೇಕಾದೀತು. ಅಂತರಂಗದ ಧ್ವನಿ ಬಲವಾಗಿರುತ್ತದೆ. ಭಾವನಾತ್ಮಕ ನಿರ್ಧಾರಗಳಲ್ಲಿ ಸ್ಪಷ್ಟತೆ ಅಗತ್ಯ. ಉದ್ಯೋಗದಲ್ಲಿ ನಿಧಾನ ಪ್ರಗತಿ. ಹಣಕಾಸಿನಲ್ಲಿ ಮಿತ ವ್ಯಯ ಒಳಿತು. ಧ್ಯಾನ ಅಥವಾ…

Read More

ಪಕ್ಷಪಾತ ಆರೋಪ: ಸುದೀಪ್ ಪ್ರಶ್ನೆಗೆ ಗಿಲ್ಲಿ ಬಳಿ ಉತ್ತರವೇ ಇಲ್ಲ – Kannada News | Bigg Boss: Sudeep exposes Gilli’s partiality in Bigg Boss house

ಬಿಗ್​​ಬಾಸ್ (Bigg Boss) ಮನೆಯಲ್ಲಿ ಗಿಲ್ಲಿ ಈಗಾಗಲೇ ಫಿನಾಲೆ ಸ್ಪರ್ಧಿ ಎನಿಸಿಕೊಂಡಿದ್ದಾರೆ. ತಾವು ಗೆಲ್ಲುವ ಅಭ್ಯರ್ಥಿ ಎಂಬುದು ಸ್ವತಃ ಗಿಲ್ಲಿಗೆ ಗೊತ್ತಿದೆ. ಈ ವಿಷಯವನ್ನು ಮನೆಯಲ್ಲಿ ಹಲವು ಬಾರಿ ಹೇಳಿಕೊಂಡಿದ್ದಾರೆ. ತಾವೇ ಕಪ್ ಗೆಲ್ಲುವುದು, ತಾವೇ ಫಿನಾಲೆಗೆ ಹೋಗುವುದು ಎಂದು ಸಹ ಹೇಳಿದ್ದಾರೆ. ಆದರೆ ಇದೀಗ ಗಿಲ್ಲಿ, ತಮ್ಮ ಜೊತೆಗೆ ಕಾವ್ಯಾರನ್ನೂ ಸಹ ಫಿನಾಲೆಗೆ ಕರೆದೊಯ್ಯುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅವರ ಈ ಪ್ರಯತ್ನ, ಬಿಗ್​​ಬಾಸ್ ನಿಯಮಗಳಿಗೆ ವ್ಯತಿರಿಕ್ತವಾಗಿರುವುದಲ್ಲದೆ, ಇತರೆ ಆಟಗಾರರಿಗೆ ಬೇಕೆಂದೇ ಮಾಡುತ್ತಿರುವ ಅನ್ಯಾಯದಂತೆ ಕಾಣುತ್ತಿದೆ….

Read More

‘ನನ್ನ ಮಗ ಆತ್ಮಹತ್ಯೆಗೆ ಯತ್ನಿಸಿಲ್ಲ’: ಎಸ್ಪಿ ಪವನ್ ನೆಜ್ಜೂರ್ ತಂದೆ ಸ್ಪಷ್ಟನೆ – Kannada News | Pavan Nejjur Suspension: Father Denies Suicide Rumors After Ballari Riots

ತುಮಕೂರು, ಜನವರಿ 03: ಬಳ್ಳಾರಿಯ ಬ್ಯಾನರ್ ಗಲಾಟೆಗೆ ಪ್ರಕರಣಕ್ಕೆ (Bellari violence case) ಸಂಬಂಧಿಸಿದಂತೆ ಗಲಾಟೆ ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ ಅಂತಾ ಬಳ್ಳಾರಿಗೆ ನೇಮಕವಾಗಿದ್ದ ಎಸ್​ಪಿ ಪವನ್ ನೆಜ್ಜೂರ್ (SP Pavan Nejjuru) ಅವರನ್ನ ಸಸ್ಪೆಂಡ್ ಮಾಡಲಾಗಿತ್ತು. ಆ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತು. ಸದ್ಯ ಈ ಬಗ್ಗೆ ಖುದ್ಧು ಎಸ್​ಪಿ ಪವನ್ ನೆಜ್ಜೂರ್ ಅವರ ತಂದೆ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ನನ್ನ ಪುತ್ರ ಆತ್ಮಹತ್ಯೆಯ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದಾರೆ. ಪವನ್ ನೆಜ್ಜೂರ್ ತಂದೆಯಿಂದ…

Read More

ಬಿಗ್​​ಬಾಸ್: ಗಿಲ್ಲಿಯ ಗುಟ್ಟು ರಟ್ಟು ಮಾಡಿದ ಸುದೀಪ್ – Kannada News | Bigg Boss Kannada: Gilli inspired by Hanumanthu and Drone Prathap

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯಲು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ 98 ದಿನಗಳು ಪೂರ್ಣವಾಗಿವೆ. ಪ್ರಸ್ತುತ ಬಿಗ್​​ಬಾಸ್ ಮನೆಯಲ್ಲಿ ಉಳಿದಿರುವ ಜನರೂ ಕಡಿಮೆ. ಉಳಿದಿರುವವರಲ್ಲಿ ಗಿಲ್ಲಿ ಈ ಬಾರಿಯ ವಿಜೇತ ಎನ್ನಲಾಗುತ್ತಿದೆ. ಪಕ್ಕಾ ಫಿನಾಲೆಗೆ ಬರುವ ಸ್ಪರ್ಧಿ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಗಿಲ್ಲಿ ಅದು ಹೇಗೆ ಇಷ್ಟು ಚೆನ್ನಾಗಿ ಆಡುತ್ತಿದ್ದಾರೆ. ಅದಕ್ಕಾಗಿ ಏನಾದರೂ ವಿಶೇಷ ತಯಾರಿ ಮಾಡಿಕೊಂಡು ಬಂದಿದ್ದಾರಾ? ಈ ಗುಟ್ಟನ್ನು ರಟ್ಟು ಮಾಡಿದ್ದಾರೆ ಸುದೀಪ್. ಕಳೆದ…

Read More