nagaraj11081993

ಆ ನಟನಿಂದ ನನ್ನ ಮದುವೆ ನಿಂತಿತು, ಜೀವನ ಹಾಳಾಯ್ತು: ನಟಿ ಪೂನಂ ಕೌರ್ – Kannada News | Poonam Kaur said due to Posani Krishna Murali her life spoiled

ಚಿತ್ರರಂಗದ (Sandalwood) ಅದ್ವಾನಗಳು, ಅನ್ಯಾಯಗಳ ಬಗ್ಗೆ ಆಗಾಗ್ಗೆ ಸುದ್ದಿಗಳು ಹೊರ ಬೀಳುತ್ತಲೇ ಇರುತ್ತವೆ. ದೊಡ್ಡ ನಿರ್ಮಾಪಕರು, ನಟರುಗಳು ಮಾಡುವ ಅನ್ಯಾಯ, ತೋರುವ ದರ್ಪಗಳ ಬಗ್ಗೆ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲೂ ಪರ ಭಾಷೆಯಿಂದ ಬಂದು ಇನ್ನೊಂದು ಭಾಷೆಯಲ್ಲಿ ನೆಲೆಗೊಂಡ ನಟಿಯರಿಗಂತೂ ನರಕವನ್ನೇ ತೋರಿಸಲಾಗುತ್ತದೆ. ಇದೀಗ ಒಂದು ಸಮಯದಲ್ಲಿ ಬಲು ಖ್ಯಾತ ನಟಿಯಾಗಿದ್ದ ಪೂನಂ ಕೌರ್ ಅವರು, ಕೆಲ ಸಿನಿಮಾ ಮಂದಿ ಮತ್ತು ರಾಜಕಾರಣಿಗಳು ಸೇರಿಕೊಂಡು ಹೇಗೆ ತಮ್ಮ ಬದುಕು ಹಾಳು ಮಾಡಿದರು ಎಂದು ಹೇಳಿಕೊಂಡಿದ್ದಾರೆ. ಪೂನಂ ಕೌರ್…

Read More

Magh Mela at Prayagraj: ಪ್ರಯಾಗ್‌ರಾಜ್​ಗೆ ಮಾಘ ಮೇಳಕ್ಕೆ ಹೋಗುತ್ತಿದ್ದೀರಾ? ಹಾಗಿದ್ರೆ ಈ ಸ್ಥಳ ಮಿಸ್​ ಮಾಡ್ಲೇ ಬೇಡಿ – Kannada News | Prayagraj Magh Mela 2026: Holy Dip at Triveni Sangam and Travel Tips

ಪ್ರಯಾಗ್‌ರಾಜ್‌ನಲ್ಲಿ 2026ರ ಮಾಘ ಮೇಳದ ಸಡಗರ ಆರಂಭವಾಗಿದೆ. ತಮ್ಮ ಕೋಟ್ಯಂತರ ಭಕ್ತರು ಈ ಪವಿತ್ರ ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ಕುಂಭಮೇಳ, ಅರ್ಧ ಕುಂಭಮೇಳ ಮತ್ತು ವಾರ್ಷಿಕ ಮಾಘ ಮೇಳದ ಸಮಯದಲ್ಲಿ, ಈ ಸಂಗಮವು ಆಧ್ಯಾತ್ಮಿಕ ಸಾಗರವಾಗಿ ಬದಲಾಗುತ್ತದೆ. ಆದ್ದರಿಂದ ಮಾಘ ಮೇಳ ಎಂದರೇನು? ಅದರ ಮಹತ್ವ ಮತ್ತು ಪ್ರಯಾಗ್ರಾಜ್‌ನಲ್ಲಿ ನೋಡಲು ಯೋಗ್ಯವಾದ ಇತರ ಐತಿಹಾಸಿಕ ಸ್ಥಳಗಳ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ. ಮಾಘ ಮೇಳ ಎಂದರೇನು? ಅದರ ಮಹತ್ವವೇನು? ಮಾಘ ಮೇಳವು ಕೇವಲ ಸ್ನಾನದ ಕಾರ್ಯಕ್ರಮವಲ್ಲ, ಇದು ಒಂದು ತಿಂಗಳ…

Read More

Vastu for Windows: ವಾಸ್ತು ಶಾಸ್ತ್ರದ ಪ್ರಕಾರ ಒಂದು ಮನೆಯಲ್ಲಿ ಎಷ್ಟು ಕಿಟಕಿಗಳಿರಬೇಕು? ತಜ್ಞರ ಸಲಹೆ ಇಲ್ಲಿದೆ – Kannada News | Vastu for Windows: Avoid These Mistakes for Home Positivity and Health

ಮನೆ ಎಂದರೆ ಕೇವಲ ನಾಲ್ಕು ಗೋಡೆಗಳ ನಡುವಿನ ಸ್ಥಳವಲ್ಲ. ಅದು ನಮಗೆ ಮಾನಸಿಕ ಶಾಂತಿ ಮತ್ತು ಸಕಾರಾತ್ಮಕ ಶಕ್ತಿಯನ್ನು ನೀಡುವ ದೇವಾಲಯ. ಮನೆಯ ಅಲಂಕಾರದಲ್ಲಿ ಬಾಗಿಲುಗಳು ಎಷ್ಟು ಮುಖ್ಯವೋ, ಕಿಟಕಿಗಳು ಅಷ್ಟೇ ಮುಖ್ಯ. ಕಿಟಕಿಗಳು ಗಾಳಿ ಮತ್ತು ಬೆಳಕಿಗೆ ಮಾತ್ರವಲ್ಲ, ಮನೆಯ ವಾಸ್ತುವನ್ನು ನಿರ್ಧರಿಸುವಲ್ಲಿಯೂ ಪ್ರಮುಖ ಪಾತ್ರವಹಿಸುತ್ತವೆ. ಈಗ ವಾಸ್ತು ಶಾಸ್ತ್ರದ ಪ್ರಕಾರ ಕಿಟಕಿಗಳ ವಿಷಯದಲ್ಲಿ ಯಾವ ತಪ್ಪುಗಳನ್ನು ಮಾಡಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕಿಟಕಿಗಳ ಸಂಖ್ಯೆ ಎಷ್ಟಿರಬೇಕು? ಮನೆ ಕಟ್ಟುವಾಗ ಅನೇಕರು ಕಿಟಕಿಗಳ ಸಂಖ್ಯೆಯ ಬಗ್ಗೆ…

Read More

ಸಿಎಂ ಆಗಿ ದೇವರಾಜ ಅರಸು ದಾಖಲೆ ಮುರಿದ ಸಿದ್ದರಾಮಯ್ಯ! ಅಭಿಮಾನಿಗಳಿಂದ 6000 ಜನರಿಗೆ ನಾಟಿಕೋಳಿ ಬಾಡೂಟ – Kannada News | CM Siddaramaiah breaks Devaraj Aras Record: Fans Host Grand Naati Koli Feast for Thousands

ನೆಲಮಂಗಲ, ಜನವರಿ 06: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಕರ್ನಾಟಕದ ಮಾಜಿ ಸಿಎಂ ದೇವರಾಜ ಅರಸು 7 ವರ್ಷ 7 ತಿಂಗಳು 20 ದಿನಗಳ ಕಾಲ ಕಾರ್ಯನಿರ್ವಹಿಸಿದ್ದರು. ಮೊದಲ ಅವಧಿಯಲ್ಲಿ 1972ರ ಮಾರ್ಚ್ 20ರಿಂದ 1977ರ ಡಿಸೆಂಬರ್ 31ರವರೆಗೆ 5 ವರ್ಷ 9 ತಿಂಗಳು 11 ದಿನ ಸಿಎಂ ಆಗಿ ಸೇವೆ ಸಲ್ಲಿಸಿದ್ದರು. ನಂತರ 1978ರ ಫೆಬ್ರುವರಿ 28ರಿಂದ…

Read More

ಬಿಗ್ ಬಾಸ್​​ನಲ್ಲಿ ಇಬ್ಬರಿಗೆ ರೆಡ್ ಕಾರ್ಡ್; ಮೂರು ತಿಂಗಳ ಸಂಬಳ ಕಟ್, ಫಿನಾಲೆಗೂ ಇಲ್ಲ ಅವಕಾಶ – Kannada News | VJ Parvathy And Kamarudheen Gets Red Card In Bigg Boss these Are the rules for Red Card

ರೆಡ್ ಕಾರ್ಡ್ ತೋರಿಸಿದ ಬಳಿಕ ಅದನ್ನು ಪಡೆದ ಸ್ಪರ್ಧಿಗಳು ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರ ಹೋಗಬೇಕು. ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನದ ಸಂಬಳ ಅವರಿಗೆ ಸಿಗೋದಿಲ್ಲ. ಇನ್ನು, ಬಿಗ್ ಬಾಸ್ ಫಿನಾಲೆಗೆ ಬರುವಂತೆ ಇಲ್ಲ. ಇದರ ಜೊತೆಗೆ ಅವರು ಮುಂದೆ ಯಾವ ಸೀಸನ್​ಗೂ ಬರಲು ಅರ್ಹರಲ್ಲ ಎನ್ನಲಾಗಿದೆ. Source link

Read More

ಕೇಂದ್ರ ಸಚಿವ ಕುಮಾರಸ್ವಾಮಿಗೆ ಶಾಸಕ ಗಣಿಗ ರವಿಕುಮಾರ್ ಸವಾಲು: ಕಾರಣ ಏನು? – Kannada News | MLA Ravikumar Ganiga Challenges HD Kumaraswamy on Mandya Industrial Development

ಮಂಡ್ಯ, ಜನವರಿ 06: ಜಿಲ್ಲೆಗೆ ಕೈಗಾರಿಕೆ ತರುವ ವಿಚಾರವಾಗಿ ಕೇಂದ್ರ ಸಚಿವ ಹೆಚ್​​. ಡಿ. ಕುಮಾರಸ್ವಾಮಿಗೆ ಶಾಸಕ ಗಣಿಗ ರವಿಕುಮಾರ್ ಸವಾಲು ಹಾಕಿದ್ದಾರೆ. ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ 100 ಎಕರೆ ಜಾಗ ಇದೆ, ನೀವು ಇಂಡಸ್ಟ್ರಿ ತೆಗೆದುಕೊಂಡು ಬನ್ನಿ ಎಂದಿದ್ದಾರೆ. ರಾಜ್ಯ ಸರ್ಕಾರ ಇಂಡಸ್ಟ್ರಿ ತರಲು ಸಹಕಾರ ಕೊಡ್ತಿಲ್ಲ, ಮಂಡ್ಯದಲ್ಲಿ ಇಂಡಸ್ಟ್ರಿ ಸ್ಥಾಪನೆಗೆ ಜಾಗ ಇಲ್ಲ ಎಂದು ಹೆಚ್​ಡಿಕೆ ಹೇಳಿದ್ದರು. ಹೀಗಾಗಿ ಡಿಸಿ ಜೊತೆಗೆ ತೆರಳಿ ಇಂಡಸ್ಟ್ರಿ ಜಾಗ ಗುರುತಿಸಿದ ಗಣಿಗ ರವಿಕುಮಾರ್, ಇಂಡಸ್ಟ್ರಿ ಸ್ಥಾಪನೆಗೆ ಸೂಕ್ತ…

Read More

‘ಟಾಕ್ಸಿಕ್’: ಹಿಂದೆಂದೂ ಕಾಣಿಸದ ಅವತಾರದಲ್ಲಿ ರುಕ್ಮಿಣಿ ವಸಂತ್ – Kannada News | Toxic movie team introduced Rukmini Vasanth’s character

ಯಶ್ (Yash) ನಟಿಸಿ, ಸಹ ನಿರ್ಮಾಣ ಮಾಡುತ್ತಿರುವ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಡಗೆ ಆಗಲಿದ್ದು, ಸಿನಿಮಾದ ಪ್ರಚಾರಕ್ಕೆ ನಿಧಾನಕ್ಕೆ ಚಾಲನೆ ನೀಡಲಾಗುತ್ತಿದೆ. ಇದರ ಭಾಗವಾಗಿ ಸಿನಿಮಾದಲ್ಲಿ ನಟಿಸಿರುವ ನಟಿಯರ ಪೋಸ್ಟರ್​ಗಳನ್ನು ಒಂದೊಂದಾಗಿ ಬಿಡುಗಡೆ ಮಾಡಲಾಗುತ್ತಿದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಅವರುಗಳ ಪೋಸ್ಟರ್​​ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಇದೀಗ ನಟಿ ರುಕ್ಮಿಣಿ ವಸಂತ್ ಅವರ ಪೋಸ್ಟರ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ….

Read More

Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 2 ದಿನದಲ್ಲಿ 2,750 ರೂ ಏರಿಕೆ – Kannada News | Gold Price Today on 6th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರೂ ಭರ್ಜರಿ ಏರಿಕೆ ಕಂಡಿವೆ. ನಿನ್ನೆ ಗ್ರಾಮ್​ಗೆ 145 ರೂ ಏರಿದ್ದ ಚಿನ್ನದ ಬೆಲೆ (Gold Rate) ಇವತ್ತು 130 ರೂ ಹೆಚ್ಚಿದೆ. ಎರಡು ದಿನದಲ್ಲಿ 275 ರೂ ಬೆಲೆ ಏರಿಕೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಭರ್ಜರಿ ಹೆಚ್ಚಳ ಕಂಡಿದೆ. ನಿನ್ನೆ ಆರು ರೂ ಹೆಚ್ಚಿದ್ದ ಅದರ ಬೆಲೆ ಇಂದೂ ಕೂಡ ಅಷ್ಟೇ ಪ್ರಮಾಣದಲ್ಲಿ ಏರಿಕೆ…

Read More

ದಿನಕ್ಕೆ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್‌ ಮಾಡಿದ್ರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತವೆ ಗೊತ್ತಾ? – Kannada News | What are the benefits of jumping rope for 15 minutes every day?

ಇಂದಿನ ಈ ವೇಗದ ಯುಗದಲ್ಲಿ ನಮ್ಮ ಜೀವನಶೈಲಿ (Lifestyle) ತುಂಬಾ ಹದಗೆಟ್ಟಿದೆ ಹೌದು ನಾವು ಸಮಯಕ್ಕೆ ಸರಿಯಾಗಿ ಊಟ ಮಾಡುವುದಿಲ್ಲ, ಸಾಕಷ್ಟು ನಿದ್ರೆ ಪಡೆಯುವುದಿಲ್ಲ, ಆರೋಗ್ಯಕರ ಆಹಾರವನ್ನು ಸೇವನೆ ಮಾಡುವುದಿಲ್ಲ, ಇನ್ನೂ ಟೈಮ್‌ ಸಾಕಾಗುವುದಿಲ್ಲವೆಂದು ದಿನನಿತ್ಯ ವ್ಯಾಯಾಮವನ್ನೇ ಮಾಡುವುದಿಲ್ಲ. ಈ ಎಲ್ಲಾ ಅಂಶಗಳು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಬಹುದು. ಹಾಗಾಗಿ ಫಿಟ್ ಆಗಿ ಮತ್ತು ಆರೋಗ್ಯವಾಗಿರಲು ದೈಹಿಕ ಚಟುವಟಿಕೆಯನ್ನು ಮಾಡುವುದು ಅತ್ಯಗತ್ಯ. ಇದಕ್ಕಾಗಿ ಸಾಕಷ್ಟು ಸಮಯ ಇಲ್ಲ ಎಂದಾದ್ರೆ ನೀವು…

Read More

ಬಳ್ಳಾರಿ ಗಲಭೆಗೆ ಮತ್ತೊಂದು ಸ್ಫೋಟಕ ತಿರುವು! ಗಲಾಟೆ ಶುರುವಾಗಿದ್ದು ಹೇಗೆ ಗೊತ್ತಾ? – Kannada News | Ballari Banner Violence: Janardhan Reddy Supporters Accused in Fatal Clash, video goes viral

ಬಳ್ಳಾರಿ ಗಲಭೆಯಲ್ಲಿ ಮತ್ತೊಂದು ಸ್ಫೋಟಕ ತಿರುವು! ಬಳ್ಳಾರಿ, ಜನವರಿ 06: ಜಿಲ್ಲೆಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರಂಭಿಕ ಹಂತದ ದೃಶ್ಯಗಳು ಬಹಿರಂಗವಾಗಿದ್ದು, ಇಡೀ ಗಲಾಟೆಗೆ ಹೊಸ ತಿರುವು ಪಡೆದುಕೊಂಡಿದೆ. ಗಲಾಟೆ ಆರಂಭಿಸಿದ್ದು ಜನಾರ್ದನ ರೆಡ್ಡಿ ಬೆಂಬಲಿಗರೆಂಬುದಾಗಿ ಕಾಂಗ್ರೆಸ್ ಗುಂಪು ಆರೋಪಿಸಿದ್ದು, ಇದಕ್ಕೆ ಸಾಕ್ಷಿಯಾಗಿ ಕೆಲವು ದೃಶ್ಯಗಳನ್ನು ಕಾಂಗ್ರೆಸ್ ಮುಖಂಡರು ಬಿಡುಗಡೆ ಮಾಡಿದ್ದಾರೆ. ಶಾಸಕ ಭರತ್ ರೆಡ್ಡಿ ಬೆಂಬಲಿಗರು ಜನಾರ್ದನ ರೆಡ್ಡಿ ನಿವಾಸದೆದುರು ಬ್ಯಾನರ್ ಕಟ್ಟುತ್ತಿದ್ದಂತೆ ಬಿಜೆಪಿಗರು ಹರಿದು ಆಕ್ರೋಶ ಹೊರಹಾಕಿದ್ದರು. ವಿಷಯ ತಿಳಿದ…

Read More