Headlines

nagaraj11081993

ತಾಯಿ ನಿಧನರಾದಾಗ ಹೇಗನಿಸುತ್ತದೆ? ಪಾಪರಾಜಿಗಳ ಪ್ರಶ್ನೆಗೆ ನಟ ಜಾಕಿ ಶ್ರಾಫ್ ಗರಂ

ಭಾರತೀಯ ಚಿತ್ರರಂಗದ ಲೆಜೆಂಡರಿ ಗಾಯಕಿ ಆಶಾ ಭೋಸ್ಲೆ (Asha Bhosle) ಅವರ ಅಗಲಿಕೆಯಿಂದ ಅಭಿಮಾನಿಗಳಿಗೆ, ಆಪ್ತರಿಗೆ, ಕುಟುಂಬದವರಿಗೆ ತೀವ್ರ ನೋವಾಗಿದೆ. ಏಪ್ರಿಲ್ 12ರಂದು ನಿಧನರಾದ ಅವರ ಅಂತಿಮ ಸಂಸ್ಕಾರ ಇಂದು (ಏ.13) ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಬಾಲಿವುಡ್‌ನ ಹಲವು ಗಣ್ಯರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು. ಆದರೆ, ಅಲ್ಲಿ ನಡೆದ ಒಂದು ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಖ್ಯಾತ ನಟ ಜಾಕಿ ಶ್ರಾಫ್ ಅವರು…

Read More

ಆಶಾ ಭೋಸ್ಲೆ ಸಾವಿನ ಸುದ್ದಿ ಹಾಕಿದ ಪಾಕಿಸ್ತಾನದ ಟಿವಿ ಚಾನೆಲ್‌ಗೆ ನೋಟಿಸ್

ಇಸ್ಲಾಮಾಬಾದ್, ಏಪ್ರಿಲ್ 13: ಪಾಕಿಸ್ತಾನದ ಮಾಧ್ಯಮ ನಿಯಂತ್ರಣ ಪ್ರಾಧಿಕಾರವು ನೋಟಿಸ್ ಜಾರಿ ಮಾಡಿ, ಪಾಕಿಸ್ತಾನದ ಸುದ್ದಿ ವಾಹಿನಿಗಳು ಭಾರತದ ಗಾಯಕಿ ಆಶಾ ಭೋಸ್ಲೆ ಅವರ ನಿಧನದ ವರದಿ ಮಾಡುವಂತಿಲ್ಲ ಎಂದು ನಿರ್ಬಂಧ ವಿಧಿಸಿದೆ. ಭಾರತದ ಹಿರಿಯ ಗಾಯಕಿ ಆಶಾ ಭೋಸ್ಲೆ (Asha Bhosle) ಭಾನುವಾರ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು. ಇದು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಅವರ ಅಭಿಮಾನಿಗಳನ್ನು ಶೋಕದಲ್ಲಿ ಮುಳುಗಿಸಿದೆ. ಆದರೆ, ಪಾಕಿಸ್ತಾನದ ಎಲೆಕ್ಟ್ರಾನಿಕ್ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (PEMRA) ಆಶಾ ಭೋಸ್ಲೆ ಅವರ ಸಾವಿನ…

Read More

ಸರ್ಕಾರಿ ನೌಕರರ 2026-27ನೇ ಸಾಲಿನ ವರ್ಗಾವಣೆ ಮಾರ್ಗಸೂಚಿ ಪ್ರಕಟ

ಬೆಂಗಳೂರು, (ಏಪ್ರಿಲ್ 13): ರಾಜ್ಯ ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗೆ (employees transfer) ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಆಡಳಿತಾತ್ಮಕ ದಕ್ಷತೆ ಮತ್ತು ನೌಕರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿಯಮಾವಳಿಗಳನ್ನು ರೂಪಿಸಲಾಗಿದೆ. ಈ ಬಾರಿಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಸರ್ಕಾರ ನಿರ್ಧರಿಸಿದ್ದು ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ನೌಕರರು ತಮ್ಮ ಸೇವಾ ದಾಖಲೆಗಳನ್ನು (Service Records) ನಿಖರವಾಗಿ ಒದಗಿಸುವುದು ಕಡ್ಡಾಯವಾಗಿದೆ. ಕೇವಲ ವೈಯಕ್ತಿಕ ಬೇಡಿಕೆಗಳಲ್ಲದೆ, ಇಲಾಖೆಯ ಆಡಳಿತಾತ್ಮಕ ಅಗತ್ಯತೆಗಳನ್ನು (Administrative…

Read More

ಸಂತೋಷದಿಂದ ಬದುಕು ಸಾಗಿಸಲು ಬಯಸಿದರೆ, ಈ ಸಲಹೆಗಳನ್ನು ಅನುಸರಿಸಿ

ಇಂದಿನ ವೇಗದ ಜೀವನದಲ್ಲಿ, ಒತ್ತಡ ನಿರಂತರವಾಗಿ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ಖುಷಿಯಿಂದ ಜೀವನ ನಡೆಸುವುದು ಹಲವರಿಗೆ ಸವಾಲಿನ ಸಂಗತಿಯಾಗಿದೆ. ಈ ನಿರಂತರ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಜೀವನದಲ್ಲಿ ಖುಷಿಯಾಗಿರುವುದು (happy) ತುಂಬಾನೇ ಮುಖ್ಯ. ಹೌದು  ಸಂತೋಷದಿಂದ ಇದ್ದರೆ, ಅದು ನಿಮ್ಮ ದೇಹದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಿದ್ದರೆ ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು ಎಂಬುದನ್ನು ನೋಡೋಣ ಬನ್ನಿ. ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು? ಸಕಾರಾತ್ಮಕವಾಗಿ ಯೋಚಿಸಿ: ಈ ಸಕಾರಾತ್ಮಕ…

Read More

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC: ಇಲ್ಲಿದೆ ಮಾಹಿತಿ

ಬೆಂಗಳೂರು, ಏಪ್ರಿಲ್​ 13: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ (IPL) ಕ್ರೇಜ್ ಶುರುವಾಗಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯಗಳನ್ನು ನೋಡಲು ಕಾತರರಾಗಿರುವ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಗುಡ್​ ನ್ಯೂಸ್​ ನೀಡಿದೆ. ಏಪ್ರಿಲ್ 15, 18 ಮತ್ತು 24ರಂದು ನಡೆಯಲಿರುವ ಪಂದ್ಯಗಳ ದಿನದಂದು ರಾತ್ರಿ 11ರಿಂದ ತಡರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್ 15, 18 ಮತ್ತು 24ರಂದು ನಡೆಯುವ ಐಪಿಎಲ್ ಪಂದ್ಯಗಳಿಗೆ…

Read More

Tech Tips: ಆಂಡ್ರಾಯ್ಡ್ ಬಳಕೆದಾರರು ಇನ್ಮುಂದೆ ಸ್ಟೋರೇಜ್ ಬಗ್ಗೆ ಚಿಂತಿಸಬೇಕಿಲ್ಲ, ಗೂಗಲ್ ಮಾಸ್ಟರ್ ಪ್ಲ್ಯಾನ್

ಬೆಂಗಳೂರು (ಏ. 13): ಸ್ಮಾರ್ಟ್‌ಫೋನ್ (Smartphone) ಸ್ಟೋರೇಜ್ ಖಾಲಿಯಾಗುವುದು ಸಾಮಾನ್ಯ ಸಮಸ್ಯೆ. ನೀವು 1TB ಸ್ಟೋರೇಜ್ ಹೊಂದಿರುವ ಮೊಬೈಲ್ ರೂಪಾಂತರವನ್ನು ಖರೀದಿಸಿದರೂ, ಸ್ವಲ್ಪ ಸಮಯದ ನಂತರ ಆ ಸ್ಟೋರೇಜ್ ಕೂಡ ಸಾಕಾಗುವುದಿಲ್ಲ. ನೀವು ಹಳೆಯ ಫೋನ್ ಹೊಂದಿದ್ದರೆ ಈ ಸಮಸ್ಯೆ ಬಗ್ಗೆ ಕೇಳೋದೇ ಬೇಡ. ಅನೇಕ ಜನರು ಇದರಿಂದ ನಿರಾಶೆಗೊಂಡು ಹೊಸ ಫೋನ್ ಖರೀದಿಸಬೇಕಾಗುತ್ತದೆ. ಈಗ, ಈ ಸಮಸ್ಯೆಯನ್ನು ಪರಿಹರಿಸಲು ಗೂಗಲ್ ಆಟೋಮ್ಯಾಟಿಕ್ ಬ್ಯಾಕಪ್ ಎಂಬ ಹೊಸ ವೈಶಿಷ್ಟ್ಯವನ್ನು ತರುತ್ತಿದೆ. ಈ ವೈಶಿಷ್ಟ್ಯವು ಸ್ಟೋರೇಜ್-ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ….

Read More

ಒಟ್ಟಿಗೆ ಓಡಾಡಿಕೊಂಡಿದ್ದವರು ಜತೆಯಲ್ಲೇ ಹೆಣವಾದರು; ಸ್ನೇಹಿತರ ಸಾವಿನ ಹತ್ತಾರು ಅನುಮಾನ

ಕೊಪ್ಪಳ, (ಏಪ್ರಿಲ್ 13): ಜಿಲ್ಲೆಯಲ್ಲಿ ಕುಕನೂರು ತಾಲೂಕಿನ ಮಸಬ ಹಂಚಿನಾಳ ಗ್ರಾಮದ ಹೊರವಲಯದಲ್ಲಿ ಪೈಪ್‌ಲೈನ್ ಕಾಮಗಾರಿಗಾಗಿ ಅಗೆದ ಗುಂಡಿಯಲ್ಲಿ ಇಬ್ಬರು ಯುವಕರ (Youths) ಮೃತದೇಹಗಳು ಪತ್ತೆಯಾಗಿದ್ದು, ಪ್ರಕರಣವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು ರುದ್ರೇಶ್ ಗಂಗಾವತಿ ಮತ್ತು ರವಿ ರಾಮಣ್ಣ ತಟ್ಟಿ ಎಂದು ಗುರುತಿಸಲಾಗಿದ್ದು, ಪೊಲೀಸರು ಇದು ಕೊಲೆ ಎಂದು ಶಂಕಿಸಿ ತನಿಖೆ ನಡೆಸುತ್ತಿದ್ದಾರೆ. ಇವರಿಬ್ಬರು ಸ್ನೇಹಿತರಾಗಿದ್ದು (Friends), ಒಟ್ಟಿಗೆ ಕೆಲಸ ಮಾಡಿಕೊಂಡಿದ್ದರು. ಆದ್ರೆ, ಇಂದು (ಏಪ್ರಿಲ್ 13) ಏಕಾಏಕಿ ಶವವಾಗಿ ಪತ್ತೆಯಾಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. 23…

Read More

ಫಾಸ್ಟ್ ಆಗಿ ಊಟ ಮಾಡುವ ಅಭ್ಯಾಸದಿಂದ ದೇಹದ ತೂಕ ಹೆಚ್ಚಾಗುತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಇಂದಿನ ವೇಗದ ಜೀವನಶೈಲಿಯಲ್ಲಿ ಜನರು ಎಲ್ಲ ಕೆಲಸಗಳನ್ನು ಬೇಗ ಮುಗಿಸಲು ಪ್ರಯತ್ನಿಸುತ್ತಾರೆ. ಇದರಲ್ಲಿ ಊಟ ಮಾಡುವುದು ಕೂಡ ಹೊರತಾಗಿಲ್ಲ. ಕೆಲಸದ ಒತ್ತಡದಲ್ಲಿ ಊಟ, ತಿಂಡಿಯನ್ನು ಸರಿಯಾಗಿ ಮಾಡಲು ಕೂಡ ಸರಿಯಾಗಿ ಸಮಯವಿರುವುದಿಲ್ಲ. ಈ ರೀತಿ ಬದಲಾದ ಜೀವನಶೈಲಿಯಿಂದ ಹಲವರು ತ್ವರಿತವಾಗಿ ಅಂದರೆ ಫಾಸ್ಟ್ ಆಗಿ ಊಟ ಮಾಡುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಆದರೆ ಈ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಅದರಲ್ಲಿಯೂ ಬೊಜ್ಜಿನ ಸಮಸ್ಯೆಯನ್ನು (Obesity) ಹೆಚ್ಚಿಸುತ್ತದೆ ಎಂಬುದು ನಿಮಗೆ ತಿಳಿದಿದೆಯೇ, ಹೌದು ವೇಗವಾಗಿ ಊಟ…

Read More

SRH vs RR Playing XI: ಟಾಸ್ ಗೆದ್ದ ರಾಜಸ್ಥಾನ; ಎರಡೂ ತಂಡಗಳಲ್ಲಿ ಎರಡೆರಡು ಬದಲಾವಣೆ

ಐಪಿಎಲ್ 2026 (IPL 2026) ರ 21 ನೇ ಪಂದ್ಯದಲ್ಲಿ ಎರಡು ಚಾಂಪಿಯನ್ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ (SRH vsRR) ನಡುವೆ ನಡೆಯುತ್ತಿದೆ. ಈ 19 ನೇ ಸೀಸನ್‌ನಲ್ಲಿ ಎರಡೂ ತಂಡಗಳ ಐದನೇ ಪಂದ್ಯ ಇದಾಗಿದೆ. ರಿಯಾನ್ ಪರಾಗ್ ನಾಯಕತ್ವದಲ್ಲಿ ರಾಜಸ್ಥಾನ ಸತತ 4 ಪಂದ್ಯಗಳನ್ನು ಗೆದ್ದಿದ್ದರೆ, ಇತ್ತ ಇಶಾನ್ ಕಿಶನ್ ನಾಯಕತ್ವದಲ್ಲಿ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ,…

Read More

ನೀವು ಆರ್‌ಎಸ್‌ಎಸ್‌ ಸಂಬಂಧಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೀರಿ; ನ್ಯಾಯಾಧೀಶರ ಕುರಿತು ಕೇಜ್ರಿವಾಲ್ ಆರೋಪ

ನವದೆಹಲಿ, ಏಪ್ರಿಲ್ 13: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕೀಲರ ಸಂಸ್ಥೆಯಾದ ಅಧಿವಕ್ತ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 4 ಬಾರಿ ಭಾಗವಹಿಸಿದ್ದಾರೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (Arvind Kejriwal) ಆರೋಪಿಸಿದ್ದಾರೆ. ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ 4 ಬಾರಿ ಹಾಜರಾಗಿರುವುದು ಆತಂಕವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್ ಸಿದ್ಧಾಂತವನ್ನು ನಾನು…

Read More