nagaraj11081993

‘ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​’ ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು! – Kannada News | Bagalkots Heartfelt Goodbye: Students Cry for Beloved Transferring Teachers

ಬಾಗಲಕೋಟೆ, ಜನವರಿ 03: ಬಾಗಲಕೋಟೆ ಜಿಲ್ಲೆಯ ಬುದ್ನಿ ಪಿಎಂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಅಚ್ಚುಮೆಚ್ಚಿನ ಶಿಕ್ಷಕರ ವರ್ಗಾವಣೆಯನ್ನು ಸಹಿಸಲಾಗದೆ ಶಾಲಾ ಮಕ್ಕಳು ಗೊಳೋ ಎಂದು ಕಣ್ಣೀರಿಟ್ಟಿದ್ದಾರೆ. ಶಿಕ್ಷಕರಾದ ವೆಂಕಟೇಶ್ ಪಾಟೀಲ್ ಹಾಗೂ ಬಿಜಿ ರಾಮನಗೌಡ ಪಾಟೀಲ್ ಅವರು ಬೇರೆಡೆಗೆ ವರ್ಗಾವಣೆಯಾಗಿದ್ದು, ಇದರ ಹಿನ್ನೆಲೆಯಲ್ಲಿ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಆಳವಾದ ಬಾಂಧವ್ಯವನ್ನು ಇದು ಎತ್ತಿ ತೋರಿಸುತ್ತದೆ. ಮಕ್ಕಳಷ್ಟೇ ಅಲ್ಲದೆ, ಗ್ರಾಮಸ್ಥರು ಕೂಡ ವರ್ಗಾವಣೆಗೊಂಡ ಶಿಕ್ಷಕರನ್ನು ಗೌರವದಿಂದ…

Read More

ಡಿಕೆ ಶಿವಕುಮಾರ್ ನಿವಾಸಕ್ಕೆ ದಿಢೀರ್ ದೌಡಾಯಿಸಿದ ರೇಣುಕಾಚಾರ್ಯ: 20 ನಿಮಿಷ ಮಾತುತೆ ಬಳಿಕ ಹೇಳಿದ್ದೇನು ನೋಡಿ – Kannada News | BJP Leader MP Renukacharya Makes Sudden Visit to DK Shivakumar’s Residence, Sparks Political Buzz in Karnataka

ಬೆಂಗಳೂರು, ಜನವರಿ 3: ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಬೆಂಗಳೂರಿನಲ್ಲಿ ಶನಿವಾರ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಬಳಿಕ ಮಾಧ್ಯಮ ಪ್ರತಿನಿಧಿಗಳ ಬಳಿ ಮಾತನಾಡಿದ ಅವರು, ಭೇಟಿ ವೇಳೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

IPL 2026: ಐಪಿಎಲ್​ನಿಂದ ಬಾಂಗ್ಲಾದೇಶ್ ಆಟಗಾರನಿಗೆ ಗೇಟ್ ಪಾಸ್..!

IPL 2026: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ಬಾಂಗ್ಲಾದೇಶ್ ತಂಡದ 7 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದರು. ಈ ಏಳು ಆಟಗಾರರಲ್ಲಿ ಹರಾಜಾಗಿದ್ದು ಎಡಗೈ ವೇಗಿ ಮುಸ್ತಫಿಝುರ್ ರೆಹಮಾನ್ (Mustafizur Rahman) ಮಾತ್ರ. 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮುಸ್ತಫಿಝುರ್ ರೆಹಮಾನ್ ಅವರ ಖರೀದಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು. ಪರಿಣಾಮ ಕೆಲವೇ ಕ್ಷಣಗಳಲ್ಲಿ ಅವರ ಮೊತ್ತ 5 ಕೋಟಿಯನ್ನು ದಾಟಿತ್ತು. ಅಂತಿಮವಾಗಿ ಕೊಲ್ಕತ್ತಾ…

Read More

‘ಸಾರಿ, ಸಾರಿ, ಸಾರಿ’; ಸುದೀಪ್ ಹಾಗೂ ಫ್ಯಾನ್ಸ್ ಬಳಿ ಆರ್ಯವರ್ಧನ್ ಗುರೂಜಿ ಬಹಿರಂಗ ಕ್ಷಮೆ – Kannada News | Aryavardhan Guruji Apologizes to Sudeep: His Statement Triggers Fans

‘ನಾನು ಅಂದ್ರೆ ನಂಬರ್, ನಂಬರ್ ಅಂದ್ರೆ ನಾನು’ ಎಂದು ಫೇಮಸ್ ಆದವರು ಆರ್ಯವರ್ಧನ್ ಗುರೂಜಿ (Aryavardhan Guruji). ತಾವು ಸಂಖ್ಯಾ ಶಾಸ್ತ್ರಜ್ಞ ಎಂದು ಅವರು ಘೋಷಿಸಿಕೊಂಡಿದ್ದಾರೆ. ಅವರು ಅನೇಕ ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ಮೊದಲು ಬಿಗ್ ಬಾಸ್​​ಗೂ ಬಂದಿದ್ದರು. ಈಗ ಅವರು ಸುದೀಪ್ ಬಳಿ ಕ್ಷಮೆ ಕೇಳಿದ್ದಾರೆ. ಸುದೀಪ್ ವಿರುದ್ಧ ಆಡಿದ ಮಾತಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ತಪ್ಪನ್ನು ತಿದ್ದುಕೊಳ್ಳಲು ಚಾನ್ಸ್ ಕೇಳಿದ್ದಾರೆ. ಆರ್ಯವರ್ಧನ್ ಯಾವ ಕ್ಷಣದಲ್ಲಿ ಹೇಗಿರುತ್ತಾರೆ ಎಂದು ಊಹಿಸೋದು ನಿಜಕ್ಕೂ ಕಷ್ಟ. ಬಿಗ್…

Read More

ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್

ಸೀಸನ್ ಪೂರ್ಣಗೊಳ್ಳುವಾಗ ಬಿಗ್ ಬಾಸ್ ಮನೆ ಆನಂದ ಸಾಗರ ಆಗುತ್ತದೆ. ಆದರೆ, ಗಿಲ್ಲಿ ನಟ ಹಾಗೂ ಅಶ್ವಿನಿ ವಿಷಯದಲ್ಲಿ ಆ ರೀತಿ ಇಲ್ಲ. ಇಬ್ಬರೂ ಕಿತ್ತಾಡಿಕೊಳ್ಳುತ್ತಿದ್ದಾರೆ. ಈ ವಿಷಯ ಸುದೀಪ್ ಅಸಮಾಧಾನಕ್ಕೆ ಕಾರಣ ಆಗಿದೆ. ವೀಕೆಂಡ್​​​ನಲ್ಲಿ ಈ ವಿಷಯ ಪ್ರಮುಖ ಚರ್ಚೆಯ ವಿಷಯದಂತೆ ತೋರುತ್ತಿದೆ. ಆ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಭದ್ರತಾ ಪಡೆ ನಡೆಸಿದ ಬಹುದೊಡ್ಡ ಕಾರ್ಯಚರಣೆ: ಗುಂಡಿನ ಚಕಮಕಿಯಲ್ಲಿ 14 ಮಾವೋವಾದಿಗಳು ಸಾವು – Kannada News | Sukma Bijapur Encounter: 14 Maoists Neutralized by Security Forces in Chhattisgarh

ರಾಯ್‌ಪುರ, ಜ.3: ದಕ್ಷಿಣ ಛತ್ತೀಸ್‌ಗಢದ (Chhattisgarh Maoist) ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 14 ಸಶಸ್ತ್ರ ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಇದು 2026 ರ ಮೊದಲ ಪ್ರಮುಖ ಮಾವೋವಾದಿ ವಿರೋಧಿ ಕಾರ್ಯಾಚರಣೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜಾಪುರದ ಬಸಗುಡ-ಟಾರೆಮ್ ಅರಣ್ಯ ಪ್ರದೇಶ ಮತ್ತು ಸುಕ್ಮಾದ ಕೊಂಟಾ-ಕಿಸ್ತಾರಾಮ್ ಕಾಡುಗಳಲ್ಲಿ ಮಾವೋವಾದಿಗಳ ಓಡಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಗುಪ್ತಚರ ಮಾಹಿತಿಯ ನಂತರ ರಾಯ್‌ಪುರದ ದಕ್ಷಿಣಕ್ಕೆ 450 ಕಿ.ಮೀ ದೂರದಲ್ಲಿ ಈ ಎನ್‌ಕೌಂಟರ್‌ಗಳು…

Read More

5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್ – Kannada News | Devdutt Padikkal Smashed Century in VHT 2026

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ಪರ ದೇವದತ್ ಪಡಿಕ್ಕಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ತ್ರಿಪುರ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಪರ ಆರಂಭಿಕನಾಗಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಮೂಲಕ ಕೇವಲ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರೆಸಿದ ದೇವದತ್ ಪಡಿಕ್ಕಲ್ 105 ಎಸೆತಗಳಲ್ಲಿ…

Read More

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆಯೇ ಎಫ್​ಐಆರ್! – Kannada News | FIR Filed Against Bajrang Dal and VHP Activists Seeking Probe Into Alleged Illegal Bangladeshi Migrants in Chikkamagaluru

ಅಸ್ಸಾಂ ಮೂಲದ ಕಾರ್ಮಿಕರ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ದಾಖಲೆಗಳನ್ನು ಪರಿಶೀಲಿಸಿದ ಬಜರಂಗದಳ, ವಿಹೆಚ್​ಪಿ ಕಾರ್ಯಕರ್ತರು ಚಿಕ್ಕಮಗಳೂರು, ಜನವರಿ 3: ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂಬ ಆರೋಪ ಈಗ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಏಕಾಏಕಿ ಅಸ್ಸಾಂ ಕಾರ್ಮಿಕರ ಆಧಾರ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ…

Read More

ಕುಡುಕನ ಸ್ಫೂರ್ತಿಯಿಂದ ಹುಟ್ಟಿತು ​​‘ಅಮಲು ಏರಿದೆ’ ಹಾಡು; ಭಟ್ಟರ ಸಾಹಿತ್ಯಕ್ಕೆ ಶರಣ್ ಧ್ವನಿ – Kannada News | Yogaraj Bhat Sharan Amalu Eride Song Hits Big; A Musical Duo’s Success

ಯೋಗರಾಜ್ ಭಟ್ (Yogaraj Bhat) ಹಾಗೂ ಶರಣ್ ಅವರದ್ದು ಹಿಟ್ ಕಾಂಬಿನೇಷನ್. ಈ ಕಾಂಬಿನೇನ್ ಜನಮನ್ನಣೆ ಪಡೆದಿದ್ದು ಹಾಡಿನ ಮೂಲಕ. ಇಬ್ಬರೂ ಒಟ್ಟಿಗೆ ಸಿನಿಮಾ ಮಾಡಿಲ್ಲ. ಆದರೆ, ಯೋಗರಾಜ್ ಭಟ್ ಬರೆದ ಲಿರಿಕ್ಸ್​​ಗೆ ಶರಣ್ ಧ್ವನಿಯಾಗಿದ್ದಾರೆ. ಇವರ ಕಾಂಬಿನೇಷನ್​​ನಲ್ಲಿ ಮೂಡಿ ಬಂದ ‘ಎಣ್ಣೆ’ ಹಾಡು ಸಾಕಷ್ಟು ಗಮನ ಸೆಳೆದಿವೆ. ಈಗ ಇವರ ಕಾಂಬಿನೇಷನ್​​ನಲ್ಲಿ ಹೊಸ ವರ್ಷಕ್ಕೆ ‘ಅಮಲು’ ಹಾಡು ರಿಲೀಸ್ ಆಗಿದೆ. ಯೋಗರಾಜ್ ಭಟ್ ಅವರು ಬರೆದ, ‘ನಾವ್ ಮನೆಗ್ ಹೊಗೋದಿಲ್ಲ’, ‘ಖಾಲಿ ಕ್ವಾಟರ್’ ಹಾಡನ್ನು ಯೋಗರಾಜ್…

Read More

ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು ಗೊಳಿಸಿದ ಪಾಲಿಕೆ ಸಿಬ್ಬಂದಿ: ಶಾಮಿಯಾನದಡಿ ಪಾಠ ಕೇಳ್ತಿರೋ ಮಕ್ಕಳು – Kannada News | Davangere Civic Body Evicts Private School Over Illegal Building, Students Forced to Study Under Temporary Canopy

ದಾವಣಗೆರೆ, ಜನವರಿ 3: ಅಕ್ರಮ ಕಟ್ಟಡದ ಹೆಸರಿನಲ್ಲಿ ದಾವಣಗೆರೆಯ ಎಸ್​​ಓಜಿ‌ ಕಾಲೋನಿಯಲ್ಲಿ ಜಿವಿಎಸ್ ‌ಖಾಸಗಿ ಶಾಲೆ ಕಟ್ಟಡವನ್ನು ಪಾಲಿಕೆ ಸಿಬ್ಬಂದಿ ಏಕಾಏಕಿ ತೆರವುಗೊಳಿಸಿದ್ದಾರೆ. ಈ ವಿವಾದಾತ್ಮಕ ತೆರವು ಕಾರ್ಯಾಚರಣೆಯು ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇದೀಗ ಮಕ್ಕಳು ಶಾಮಿಯಾನದಡಿ ತಮ್ಮ ಪಾಠವನ್ನು ಮುಂದುವರಿಸುತ್ತಿದ್ದಾರೆ. ತೆರವು ಕಾರ್ಯಾಚರಣೆಗೆ ಯಾವುದೇ ಪೂರ್ವ ಸೂಚನೆ ಅಥವಾ ಮೌಖಿಕ ಮಾಹಿತಿಯನ್ನು ನೀಡಲಾಗಿಲ್ಲ ಎಂದು ಪೋಷಕರು ಮತ್ತು ಶಾಲಾ ಆಡಳಿತ ಆರೋಪಿಸಿದೆ. ಸದ್ಯ ಶಿಕ್ಷಕರು ಮಕ್ಕಳ ಭವಿಷ್ಯಕ್ಕಾಗಿ ಶಾಲೆ ತೆರವುಗೊಳಿಸಿದ ಅದೇ…

Read More