Headlines

nagaraj11081993

T20 World Cup 2026: ಟಿ20 ವಿಶ್ವಕಪ್​ಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ – Kannada News | 2026 T20 World Cup: South Africa Squad Announced, Markram Captain, Key Players Dropped

ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ತಂಡ: ಏಡೆನ್ ಮಾರ್ಕ್ರಾಮ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್, ಟೋನಿ ಡಿ ಜಾರ್ಗಿ, ಡೊನೊವನ್ ಫೆರೇರಾ, ಮಾರ್ಕೊ ಯಾನ್ಸನ್, ಜಾರ್ಜ್ ಲಿಂಡೆ, ಕೇಶವ್ ಮಹಾರಾಜ್, ಕ್ವೆನಾ ಎಂಫಾಕಾ, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನೊಕಿಯಾ, ಕಗಿಸೊ ರಬಾಡ. Source link

Read More

ಸುಸ್ತಾಗುತ್ತೆ ಎಂದು ಮಲ್ಟಿವಿಟಮಿನ್‌ ಸೇವನೆ ಮಾಡುತ್ತೀರಾ? ಹಾಗಿದ್ರೆ ಈ ವಿಷಯಗಳನ್ನು ತಿಳಿದುಕೊಳ್ಳಿ

ಆರೋಗ್ಯದ ಹಾಳಾಗದಂತೆ ಕಾಳಜಿ ವಹಿಸುವುದು ಎಂದರೆ ಕೇವಲ ಔಷಧಿಗಳನ್ನು ತೆಗೆದುಕೊಳ್ಳುವುದು ಎಂದಲ್ಲ, ಬದಲಾಗಿ ನಮ್ಮ ದೇಹಕ್ಕೆ ಏನು ಬೇಕು ಎಂಬುದನ್ನು ಅರ್ಥಮಾಡಿಕೊಳ್ಳುವುದು. ಅದರಲ್ಲಿಯೂ ವಿಟಮಿನ್ ಮಾತ್ರೆಗಳ ಅತಿಯಾದ ಬಳಕೆ ಪ್ರಯೋಜನಕ್ಕಿಂತ ಹೆಚ್ಚಿನ ಹಾನಿಯನ್ನುಂಟುಮಾಡಬಹುದು ಎಂದು ವೈದ್ಯರು ಹೇಳುತ್ತಾರೆ. ಅಷ್ಟೇ ಅಲ್ಲ, ಆಧುನಿಕ ಜೀವನಶೈಲಿಯಲ್ಲಿ ನಿದ್ರೆ (Sleep) ಮತ್ತು ದಂತದ ಆರೋಗ್ಯದ ಬಗ್ಗೆ ಹೆಚ್ಚಿನವರು ನಿರ್ಲಕ್ಷಿಸುತ್ತಾರೆ. ನಿದ್ರೆ ಸರಿಯಾಗಿ ಆಗದಿದ್ದರೆ ಆಯಾಸವಾಗುವುದು ಸಾಮಾನ್ಯ. ಅದರಲ್ಲಿಯೂ ವಿದ್ಯಾರ್ಥಿಗಳಲ್ಲಿ ಈ ರೀತಿ ಸಮಸ್ಯೆಯನ್ನು ಹೆಚ್ಚಾಗಿ ಕಂಡುಬರುತ್ತದೆ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು,…

Read More

ಅಗ್ನಿ ದುರಂತಗಳ ಬೆನ್ನಲ್ಲೇ ಎಚ್ಚೆತ್ತುಕೊಂಡ KSRTC: ಬಸ್ಸಿನಲ್ಲಿ ಸೇಫ್ಟಿ ಅಳವಡಿಕೆ ಪ್ಲಾನ್ – Kannada News | KSRTC Bus Safety Upgrades: ADAS and Fire Systems for Passenger Protection

ಬೆಂಗಳೂರು, ಜನವರಿ 02: ಇತ್ತೀಚೆಗೆ ನೈಟ್ ಸರ್ವಿಸ್ ಖಾಸಗಿ ಬಸ್​ಗಳಲ್ಲಿ ಅಗ್ನಿ ದುರಂತಗಳು ಸಂಭವಿಸಿ ಅಮಾಯಕ ಪ್ರಯಾಣಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಫುಲ್ ಅಲರ್ಟ್ ಆಗಿರುವ ಕೆಎಸ್ಆರ್​​ಟಿಸಿ (KSRTC) ನಿಗಮ ಅತ್ಯಾಧುನಿಕ ಅಡಾಸ್ ಸಿಸ್ಟಮ್ ಅಳವಡಿಕೆ ಮಾಡಿಕೊಂಡಿದೆ. ಮೊದಲ ಹಂತದಲ್ಲಿ ಕೆಎಸ್ಆರ್​ಟಿಸಿ ಅಂಬಾರಿ ಉತ್ಸವ ಮತ್ತು ಅಂಬಾರಿ 2.0 ಬಸ್​ಗಳಲ್ಲಿ ಅತ್ಯಾಧುನಿಕ ಮುಂಜಾಗ್ರತಾ ಕ್ರಮಗಳನ್ನು (Safety) ತೆಗೆದುಕೊಳ್ಳಲು ಮುಂದಾಗಿದೆ. ಬಸ್​​ಗಳಲ್ಲಿ ಏನೆಲ್ಲಾ ವ್ಯವಸ್ಥೆ ಇರಲಿದೆ ಮೊದಲಿಗೆ ಅಂಬಾರಿ ಉತ್ಸವ ಎಸಿ ಸ್ಲೀಪರ್ ಬಸ್​ಗಳಲ್ಲಿ ಅಳವಡಿಸಿರುವ ಮುಂಜಾಗ್ರತಾ ಕ್ರಮಗಳನ್ನು…

Read More

ಮೃತ IAS ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ ನೀಡಲು ಸಂಪುಟ ಒಪ್ಪಿಗೆ, ಯಾವ ಹುದ್ದೆ? – Kannada News | Karnataka Cabinet approves to Give C Group Job for demise IAS Officer mahantesh bilagi daughter

ಬೆಂಗಳೂರು, (ಜನವರಿ 02): ರಸ್ತೆ ಅಪಘಾತದಲ್ಲಿ  (Road Accident)ಮೃತಪಟ್ಟಿದ್ದ ಕರ್ನಾಟಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (mahantesh bilagi) ಅವರ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ಸಚಿವ ಸಂಪುಟ (Karnataka Cabinet) ಒಪ್ಪಿಗೆ ಸೂಚಿಸಿದೆ. ಇಂದು (ಜನವರಿ 02) ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಹುದ್ದೆ ನೀಡವ ಬಗ್ಗೆ ಚರ್ಚೆಯಾಗಿದ್ದು, ಅಂತಿಮವಾಗಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ಅನುಕಂಪದ…

Read More

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ – Kannada News | Devotees Witness Unique Thorn Bed Ritual At Tamil Nadu Muthumariamman Temple

ಚೆನ್ನೈ, ಜನವರಿ 2: ತಮಿಳುನಾಡಿನ ಶಿವಗಂಗೈ ಜಿಲ್ಲೆಯ ತಿರುಪ್ಪುವನಂ ಬಳಿಯ ಹಳ್ಳಿಯಲ್ಲಿ ಪೂಂಗವನಂ ಮುತ್ತುಮಾರಿಯಮ್ಮನ್ ದೇವಾಲಯವಿದೆ. 63 ವರ್ಷದ ನಾಗರಾಣಿ ಅಮ್ಮವರು ಈ ದೇವಾಲಯದ ಆಡಳಿತಾಧಿಕಾರಿ. ಪ್ರತಿ ಮಂಡಲ ಪೂಜೆಯ ಸಮಯದಲ್ಲಿ 48 ದಿನಗಳ ಕಾಲ ಉಪವಾಸ ಆಚರಿಸುವುದು ಮತ್ತು ಜನರಿಗೆ ದೈವಿಕ ಮಾತುಗಳನ್ನು ಹೇಳುವುದು ಇಲ್ಲಿನ ಸಂಪ್ರದಾಯವಾಗಿದೆ. ಈ ವೇಲೆ 7 ಅಡಿ ಎತ್ತರದ ಮುಳ್ಳಿನ ಹಾಸಿಗೆಯನ್ನು ಉಡೈ ಮುಳ್ಳು ಮತ್ತು ಕರುವೇಲ ಮರದ ಮುಳ್ಳಿನಂತಹ ವಸ್ತುಗಳಿಂದ ತಯಾರಿಸಲಾಗುತ್ತದೆ. ನಾಗರಾಣಿ ಅಮ್ಮವರು ಭಕ್ತರನ್ನು ಆಶೀರ್ವದಿಸಲು ಆ…

Read More

ಬಿಗ್ ಬಾಸ್ ಕನ್ನಡ: ‘ಅಶ್ವಿನಿ ಗೌಡ ಸೋಲಬೇಕು ಅಂತ ಬಯಸುವವರೇ ಜಾಸ್ತಿ ಜನ ಇದ್ದಾರೆ’ – Kannada News | Ashwini Gowda says housemates expecting her defeat in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋ ಈಗ ಅಂತಿಮ ಹಂತವನ್ನು ತಲುಪುತ್ತಿದೆ. ಕೆಲವೇ ದಿನಗಳಲ್ಲಿ ಫಿನಾಲೆ ಬರಲಿದೆ. ಮೊದಲು ಅಗ್ರೆಸಿವ್ ಆಗಿದ್ದ ಅಶ್ವಿನಿ ಗೌಡ ಅವರು ನಂತರದ ದಿನಗಳಲ್ಲಿ ಸ್ವಲ್ಪ ಸೈಲೆಂಟ್ ಆದರು. ಟಾಸ್ಕ್ ವಿಚಾರದಲ್ಲಿ ಅವರು ಹಿಂದೆ ಬಿದ್ದಿಲ್ಲ. ಅವರು ಕೂಡ ಸ್ಟ್ರಾಂಗ್ ಸ್ಪರ್ಧಿ. ಆದರೆ ಅವರು ಗೆಲ್ಲುತ್ತಾರೋ ಇಲ್ಲವೋ ಎಂಬುದು ತಿಳಿಯಲು ಕೊನೆಯ ತನಕ ಕಾಯಬೇಕು. ಆದರೆ ಬಿಗ್ ಬಾಸ್ ಮನೆಯಲ್ಲಿ ತಮ್ಮ ಸೋಲನ್ನು ಅನೇಕರು ಬಯಸುತ್ತಿದ್ದಾರೆ ಎಂದು ಸ್ವತಃ…

Read More

ಇದ್ದಕ್ಕಿದ್ದಂತೆ ಜನರು, ಹಸುಗಳ ಬೆನ್ನಟ್ಟಿದ ಕಾಡು ಕರಡಿ; ಶಾಕಿಂಗ್ ವಿಡಿಯೋ ವೈರಲ್ – Kannada News | Wild Bear chases locals and cows in Rishikesh during New Year celebrations

ಹೃಷಿಕೇಶ, ಜನವರಿ 2: ಹೃಷಿಕೇಶ ತನ್ನ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ಸಿದ್ಧತೆಗಳು ನಡೆಯುತ್ತಿರುವಾಗ ಬುಧವಾರ ಕಾಡು ಕರಡಿಯೊಂದು ಜನರು ವಾಸವಾಗಿರುವ ಪ್ರದೇಶಕ್ಕೆ ನುಗ್ಗಿ ಜನರು ಹಾಗೂ ಹಸುಗಳ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಯಾತ್ರಾಸ್ಥಳವಾದ ಹೃಷಿಕೇಶದಲ್ಲಿ ಅವ್ಯವಸ್ಥೆ ಉಂಟಾಯಿತು. ಇದರ ಇಡೀ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

IND vs SA: ಜನವರಿ 3 ರಿಂದ ಭಾರತ- ಆಫ್ರಿಕಾ ನಡುವೆ ಏಕದಿನ ಸರಣಿ; ವೈಭವ್​ಗೆ ನಾಯಕತ್ವ – Kannada News | India U19 Squads: Vaibhav Suryavanshi Captains SA Series; Ayush Mhatre for World Cup

ಬಿಸಿಸಿಐನ (BCCI) ಜೂನಿಯರ್ ಪುರುಷರ ಆಯ್ಕೆ ಸಮಿತಿಯು ಡಿಸೆಂಬರ್ 27 ರ ಶನಿವಾರ 2026 ರ ಅಂಡರ್-19 ವಿಶ್ವಕಪ್‌ಗಾಗಿ (U19 World Cup 2026) ಭಾರತ ತಂಡವನ್ನು ಪ್ರಕಟಿಸಿತ್ತು. ಅಂದೇ ದಕ್ಷಿಣ ಆಫ್ರಿಕಾ ವಿರುದ್ಧದ ಯೂತ್ ಏಕದಿನ ಸರಣಿಗೂ ತಂಡವನ್ನು ಪ್ರಕಟಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳಿಂದ ಭಾರತ ಯುವ ತಂಡದ ನಾಯಕತ್ವ ವಹಿಸಿಕೊಂಡಿರುವ ಆಯುಷ್ ಮ್ಹಾತ್ರೆ ವಿಶ್ವಕಪ್ ತಂಡವನ್ನು ಮುನ್ನಡೆಸುತ್ತಿದ್ದರೆ, ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ (Vaibhav Suryavanshi) ಅವರನ್ನು ದಕ್ಷಿಣ ಆಫ್ರಿಕಾ ಸರಣಿಗೆ ನಾಯಕರನ್ನಾಗಿ…

Read More

ಬೆಂಗಳೂರಿನ ವಾಹನ ಸವಾರರಿಗೆ ಗುಡ್ ನ್ಯೂಸ್: 6 ವರ್ಷದ ಬಳಿಕ ರಸ್ತೆ ಪುನರಾರಂಭ, ತಗ್ಗಲಿದೆ ಟ್ರಾಫಿಕ್‌ – Kannada News | Bengaluru Kamaraj Road to fully reopens from Jan 2nd after six years, easing CBD traffic

ಬೆಂಗಳೂರು, (ಜನವರಿ 02): ಬೆಂಗಳೂರಿನ (Bengaluru) ಎಂಜಿ ರಸ್ತೆ ಮತ್ತು ಕಬ್ಬನ್ ರಸ್ತೆಯನ್ನು ಸಂಪರ್ಕಿಸುವ ಕಾಮರಾಜ್ ರಸ್ತೆ (Kamaraj Road) ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ. ಎಂಜಿ ರೋಡ್ ಮೆಟ್ರೋ ಸ್ಟೇಷನ್ ಅಂಡರ್ ಗ್ರೌಂಡ್ ಕಾಮಗಾರಿಗಾಗಿ 2019 ಜೂನ್ 15ರಿಂದ ಕಬ್ಬನ್ ರೋಡ್ ಮತ್ತು ಎಂ.ಜಿ ರೋಡ್ ನಡುವಿನ ಕಾಮರಾಜ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಇದೀಗ ಕಾಮಗಾರಿ ಮುಕ್ತಾಯದ ಹಿನ್ನೆಲೆ ಬರೋಬ್ಬರಿ ಆರು ವರ್ಷಗಳ ನಂತರ ಸಂಪೂರ್ಣವಾಗಿ ವಾಹನ ಸಂಚಾರಕ್ಕೆ ಓಪನ್ ಮಾಡಲಾಗಿದೆ. ಇದರಿಂದ ಕಮರ್ಷಿಯಲ್ ಸ್ಟ್ರೀಟ್ ಮತ್ತು…

Read More

ಅಶ್ಲೀಲ, ಕಾನೂನುಬಾಹಿರ ವಿಷಯಗಳನ್ನು ಡಿಲೀಟ್ ಮಾಡಿ; ಎಕ್ಸ್​​ನ ಗ್ರೋಕ್​ಗೆ ಕೇಂದ್ರ ಸರ್ಕಾರ ಎಚ್ಚರಿಕೆ – Kannada News | Modi Government directs Elon Musk led X to remove vulgar unlawful content from Grok AI platform

ನವದೆಹಲಿ, ಜನವರಿ 2: ಎಲಾನ್ ಮಸ್ಕ್ (Elon Musk) ನೇತೃತ್ವದ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ಗೆ ಕೇಂದ್ರ ಸರ್ಕಾರ ಇಂದು ಖಡಕ್ ಎಚ್ಚರಿಕೆ ನೀಡಿದೆ. ಎಕ್ಸ್​ನ AI ಅಪ್ಲಿಕೇಶನ್ ಗ್ರೋಕ್‌ನಿಂದ (Grok AI) ಹಂಚಲ್ಪಡುತ್ತಿರುವ ಎಲ್ಲಾ ಅಶ್ಲೀಲ ಮತ್ತು ಕಾನೂನುಬಾಹಿರ ವಿಷಯವನ್ನು ತಕ್ಷಣ ಡಿಲೀಟ್ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಒಂದುವೇಳೆ ಆ ವಿಷಯಗಳನ್ನು 72 ಗಂಟೆಯೊಳಗೆ ತೆಗೆದುಹಾಕದಿದ್ದರೆ ಕಾನೂನಿನಡಿಯಲ್ಲಿ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. 2000ರ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು 2021ರ…

Read More