nagaraj11081993

Daily Devotional: ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ? – Kannada News | Unlocking Prosperity: Why a Water Pot in Your Pooja Room is Essential

ಬೆಂಗಳೂರು, ಜ.3: ಮನೆಯಲ್ಲಿ ದೇವರ ಕೃಪೆಗೆ ಪಾತ್ರರಾಗಲು ಒಂದು ಸರಳ ಮತ್ತು ಶಕ್ತಿಶಾಲಿ ತಂತ್ರವಿದೆ. ಹಿಂದೂ ಸಂಪ್ರದಾಯದ ಪ್ರಕಾರ, ಮನೆಯಲ್ಲಿ ದೈವಿಕ ಶಕ್ತಿ ಮತ್ತು ಸಕಾರಾತ್ಮಕ ಕಂಪನಗಳನ್ನು ಹೆಚ್ಚಿಸಲು ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಅತ್ಯಂತ ಶುಭಕರ. ಇದು ಕುಟುಂಬದಲ್ಲಿ ಸುಖ, ಶಾಂತಿ, ನೆಮ್ಮದಿ ಮತ್ತು ಯಶಸ್ಸನ್ನು ತರುತ್ತದೆ. ನಿಮ್ಮ ದೇವರ ಮನೆಯಲ್ಲಿ, ಯಾವುದೇ ದಿಕ್ಕಿನಲ್ಲಿದ್ದರೂ ಪರವಾಗಿಲ್ಲ, ಈಶಾನ್ಯ ದಿಕ್ಕಿನಲ್ಲಿ ಒಂದು ಸಣ್ಣ ತಾಮ್ರದ ಚೆಂಬಿನಲ್ಲಿ ಶುದ್ಧ ನೀರನ್ನು ತುಂಬಿಸಿ. ಇದರ ಮೇಲೆ ತಟ್ಟೆಯನ್ನು ಮುಚ್ಚಬಾರದು….

Read More

ಬಜೆಟ್ 70 ಕೋಟಿ, ಒಟ್ಟಾರೆ ಕಲೆಕ್ಷನ್ 1.5 ಕೋಟಿ; ದೊಡ್ಡ ದುರಂತ ಕಂಡ ಮೋಹನ್​ಲಾಲ್ ಸಿನಿಮಾ – Kannada News | Mohanlal’s Vrushabha Disaster: 70 Cr Budget, one and half Cr Collection Flop

ಸ್ಟಾರ್ ಹೀರೋಗಳು ಸಿನಿಮಾದಲ್ಲಿ ನಟಿಸಿದ್ದಾರೆ ಎಂದರೆ ಬಹುತೇಕ ಸಂದರ್ಭಗಳಲ್ಲಿ ಹಾಕಿದ ಬಂಡವಾಳ ಮರಳಿ ಬರುತ್ತದೆ ಎಂಬ ನಂಬಿಕೆ ನಿರ್ಮಾಪಕರಿಗೆ ಇರುತ್ತದೆ. ನಿರ್ಮಾಪಕರು ಸೇಫ್ ಆಗುತ್ತಾರೆ. ಸಲ್ಮಾನ್ ಖಾನ್, ದಳಪತಿ ವಿಜಯ್, ರಜನಿಕಾಂತ್ ಸೇರಿದಂತೆ ಅನೇಕರ ಸಿನಿಮಾ ವಿಮರ್ಶೆಯಲ್ಲಿ ಸೋತರೂ ಒಳ್ಳೆಯ ಗಳಿಕೆ ಮಾಡಿದ ಉದಾಹರಣೆ ಇದೆ. ಈಗ ‘ವೃಷಭ’ ಸಿನಿಮಾದಲ್ಲಿ ಅದು ಸುಳ್ಳಾಗಿದೆ. ಡಿಸೆಂಬರ್ 25ರಂದು ರಿಲೀಸ್​ ಆದ  ಮೋಹನ್​ಲಾಲ್ (Mohanlal) ಅಭಿನಯದ ಈ ಚಿತ್ರದ ಬಜೆಟ್ 70 ಕೋಟಿ ರೂಪಾಯಿ. ಭಾರತದ ಒಟ್ಟಾರೆ ಗಳಿಕೆ ಒಂದೂವರೆ…

Read More

Horoscope Today 03 January: ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು? – Kannada News | Astrological Insights for 3 January 2026: Dr. Basavaraj Gurujis Daily Zodiac Forecast

ಬೆಂಗಳೂರು, ಜ.3: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 3, ಶನಿವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ವಿಶ್ವಾಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಇದ್ದು, ಇದನ್ನು ಪುಷ್ಯ ಹುಣ್ಣಿಮೆ ಅಥವಾ ಬನದ ಹುಣ್ಣಿಮೆ ಎಂದು ಕರೆಯಲಾಗುತ್ತದೆ. ಆರ್ದ್ರಾ ನಕ್ಷತ್ರ, ಬ್ರಹ್ಮಯೋಗ ಮತ್ತು ಬವಕರಣೆಗಳೊಂದಿಗೆ ಈ ದಿನವು ಮಾಘ ಸ್ನಾನದ ಪ್ರಾರಂಭಕ್ಕೂ ಪ್ರಶಸ್ತವಾಗಿದೆ….

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವು ಕಡೆ ತುಂತುರು ಮಳೆಯಾಗುವ ಸಾಧ್ಯತೆ – Kannada News | Karnataka Weather Forecast, Cold Continues, Next 3 Days

ಬೆಂಗಳೂರು, ಜ.1: ಇಂದು ಕರ್ನಾಟಕದ ಹಲವು (Karnataka Weather Forecast)  ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದಲ್ಲಿ ಮಿಶ್ರ ವಾತಾವರಣ ಇರಲಿದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27°C (81°F) ಮತ್ತು ಕನಿಷ್ಠ ತಾಪಮಾನ 18°C ​​(64°F) ಇರಲಿದೆ ಎಂದು ಹೇಳಲಾಗಿದೆ. ಕರಾವಳಿ ಕರ್ನಾಟಕ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ. ಹಾಗೂ ಮಂಗಳೂರು ಮತ್ತು ಉಡುಪಿ…

Read More

‘ಪ್ರಶಾಂತ್ ನೀಲ್ ಅವಕಾಶ ಕೊಡಲಿಲ್ಲ, ಆದರೆ ಅದೃಷ್ಟ ಕೈ ಹಿಡಿಯಿತು’ – Kannada News | Malavika Mohanan missed chance to act in Salaar then got chance in The Raja Saab

ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಾಕಷ್ಟು ಉತ್ತಮ ನಟಿಯರಿದ್ದಾರೆ. ಬಾಲಿವುಡ್​ನಲ್ಲಿ (Bollywood) ಈಗ ಜನಪ್ರಿಯವಾಗಿರುವ ಕೆಲ ಯುವ ಮತ್ತು ‘ಸ್ಟಾರ್’ ನಟಿಯರಿಗೆ ಹೋಲಿಸಿದರೆ ದಕ್ಷಿಣ ಭಾರತದ ನಟಿಯರು ಬಹಳ ಪ್ರತಿಭಾವಂತರು, ನಟನೆ ಬಲ್ಲವರು ಸಹ. ಬಾಲಿವುಡ್ ನಟಿಯರಂತೆ ಗ್ಲಾಮರ್ ಮತ್ತು ಜೀರೋ ಸೈಜ್, ಬಿಕಿನಿ ದೇಹ ಇಲ್ಲದಿದ್ದರೂ ಪ್ರತಿಭೆಗಂತೂ ಕೊರತೆ ಇಲ್ಲ. ಅಂಥಹಾ ನಟಿಯರಲ್ಲಿ ಮಾಳವಿಕಾ ಮೋಹನನ್ ಸಹ ಒಬ್ಬರು. ಈ ಹಿಂದೆ ಕನ್ನಡದ ‘ನಾನು ಮತ್ತು ವರಲಕ್ಷ್ಮಿ’ ಸಿನಿಮಾನಲ್ಲಿ ನಟಿಸಿರುವ ಮಾಳವಿಕಾ ಮೋಹನನ್, ಆ ನಂತರ ತಮ್ಮ…

Read More

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್ – Kannada News | Massive landslide blocked the Srinagar Baramulla highway in Kashmir

ಶ್ರೀನಗರ, ಜನವರಿ 2: ಕಾಶ್ಮೀರದ ಶ್ರೀನಗರ-ಬಾರಾಮುಲ್ಲಾ-ಉರಿ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಭಾರಿ ಭೂಕುಸಿತ (Landslide) ಸಂಭವಿಸಿದೆ. ಈ ಭಯಾನಕ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೈವೇಗೆ ದೊಡ್ಡ ಪರ್ವತದ ಅರ್ಧ ಭಾಗ ಉರುಳಿಬಿದ್ದು, ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ವಾಹನ ಸವಾರರು ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿದ್ದರು. ಸದ್ಯಕ್ಕೆ ಯಾವುದೇ ಸಾವುಗಳು ಸಂಭವಿಸಿಲ್ಲ. ಈ ಘಟನೆಯಿಂದ ಜನಪ್ರಿಯ ಪ್ರವಾಸಿ ಕೇಂದ್ರಗಳಾದ ಗುಲ್ಮಾರ್ಗ್, ಪಹಲ್ಗಾಮ್ ಮತ್ತು ಸೋನಾಮಾರ್ಗ್ ಸೇರಿದಂತೆ ಎತ್ತರದ ಪ್ರದೇಶಗಳತ್ತ ಸಾಗುತ್ತಿದ್ದ ಪ್ರವಾಸಿಗರು ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಇನ್ನಷ್ಟು ರಾಷ್ಟ್ರೀಯ…

Read More

Indian Recruitment 2025: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ – Kannada News | Indian Navy 10+2 B.Tech Cadet Recruitment 2025: Apply Online by Jan 19

ಭಾರತೀಯ ನೌಕಾಪಡೆಯು ಅಧಿಕೃತ ಅಧಿಸೂಚನೆಯ ಮೂಲಕ 10+2 (ಬಿ.ಟೆಕ್) 44 ಕೆಡೆಟ್ ಎಂಟ್ರಿ ಸ್ಕೀಮ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತೀಯ ನೌಕಾಪಡೆಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 19ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ ಪೂರ್ಣಗೊಳಿಸಿರಬೇಕು . ಆಯ್ಕೆ ಪ್ರಕ್ರಿಯೆ:…

Read More

IND vs NZ: ರೋ-ಕೊ ಕ್ರೇಜ್.. 480 ಸೆಕೆಂಡ್​ಗಳಲ್ಲಿ ಎಲ್ಲಾ ಟಿಕೆಟ್ಸ್ ಸೋಲ್ಡ್ ಔಟ್ – Kannada News | IND vs NZ ODI Series: Kohli Rohit Fever Sells Out Baroda Tickets in Minutes!

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 11 ರಂದು ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಜನವರಿ 11 ರಂದು ಬರೋಡಾದಲ್ಲಿ ನಡೆಯಲಿದೆ. ಈ ಸರಣಿಗಾಗಿ ಇನ್ನು ಟೀಂ ಇಂಡಿಯಾವನ್ನು ಪ್ರಕಟಿಸಿಲ್ಲ. ಆದಾಗ್ಯೂ ಈ ತಂಡದಲ್ಲಿ ಯಾರೆಲ್ಲ ಇರಬಹುದು ಎಂಬುದು ಈಗಾಗಲೇ ಖಚಿತವಾಗಿದೆ. ಹಾಗೆಯೇ ತಂಡದಲ್ಲಿ ಏನೆಲ್ಲ ಬದಲಾವಣೆಗಳಾದರೂ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಆಡುವುದಂತೂ ಖಚಿತ. ಹೀಗಾಗಿ…

Read More

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ – Kannada News | Bellary violence: One More gun bullet Found In janardhan reddy House

ಬಳ್ಳಾರಿ, ಜನವರಿ 02): ಹಿಂದೊಮ್ಮೆ ಗಣಿ ದೂಳಿನಿಂದಲೇ ಸುದ್ದಿಯಾಗಿದ್ದ ಬಳ್ಳಾರಿ, ಸದ್ಯ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ.ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಸಲುವಾಗಿ ಶಾಸಕರಾದ ಜನಾರ್ದನ ರೆಡ್ಡಿ ಹಾಗೂ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕಲ್ಲು ತೂರಾಟ, ಖಾರದ ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೇ ಅಲ್ಲ, ಗಾಳಿಯಲ್ಲಿ 12ಕ್ಕೂ ಹೆಚ್ಚು ಸುತ್ತು ಫೈರಿಂಗ್ ಮಾಡಲಾಗಿದೆ. ನಿನ್ನೆ (ಜನವರಿ 01) ರಾತ್ರಿ ಬಳ್ಳಾರಿಯ ಪರಿಸ್ಥಿತಿ ಅದೆಷ್ಟರ ಮಟ್ಟಿಗೆ ಉದ್ವಿಗ್ನಗೊಂಡಿತ್ತು ಅನ್ನೋದಕ್ಕೆ ಕೆಲ ದೃಶ್ಯಗಳೇ ಸಾಕ್ಷಿಯಾಗಿವೆ….

Read More

ಫೆಬ್ರುವರಿ 1, ಭಾನುವಾರ; ಅಂದೇ ಕೇಂದ್ರ ಬಜೆಟ್ ಮಂಡನೆ ಆಗುತ್ತಾ? – Kannada News | No problem with Sunday, Union Budget 2026 27 to be presented on February 1st

ನವದೆಹಲಿ, ಜನವರಿ 2: ಕೇಂದ್ರ ಬಜೆಟ್ (Union Budget) ಮಂಡನೆಯ ದಿನ ಸಮೀಪಿಸುತ್ತಿದೆ. ಕೆಲ ವರ್ಷಗಳಿಂದ ಫೆಬ್ರುವರಿ 1ರಂದು ಬಜೆಟ್ ಮಂಡಿಸುವ ಪರಿಪಾಟ ಬೆಳೆದಿದೆ. ಈ ಬಾರಿ ಫೆಬ್ರುವರಿ 1 ಭಾನುವಾರ ಇದೆ. ಹೀಗಾಗಿ, ಬಜೆಟ್ ಮಂಡನೆಯ ದಿನವನ್ನು ಒಂದು ದಿನ ಮುಂದೂಡುವುದೋ ಅಥವಾ ಹಿಂದೂಡುವುದೋ ಆಗಬಹುದಾ ಎನ್ನುವ ಪ್ರಶ್ನೆ ಇದೆ. ಆದರೆ, ವರದಿ ಪ್ರಕಾರ, ಫೆಬ್ರುವರಿ 1ರಂದೇ ಬಜೆಟ್ ಮಂಡನೆ ಆಗುವ ಸಾಧ್ಯತೆ ಹೆಚ್ಚು. ನಿರ್ಮಲಾ ಸೀತಾರಾಮನ್ ಅವರಿಗೆ ಇದು 9ನೇ ಬಜೆಟ್ ಫೆಬ್ರುವರಿ 1ರಂದು…

Read More