nagaraj11081993

ತೆಲುಗು ರಾಜ್ಯಗಳ ನಡುವಿನ ಕೃಷ್ಣಾ ಜಲ ವಿವಾದ ಬಗೆಹರಿಸಲು ಕೇಂದ್ರ ಸಮಿತಿ ರಚನೆ; ಸಚಿವ ಕಿಶನ್ ರೆಡ್ಡಿ ಮಾಹಿತಿ – Kannada News | Central Government form Committee to resolve Krishna water dispute between Telangana and Andhra Pradesh Kishan Reddy Says

ನವದೆಹಲಿ, ಜನವರಿ 2: ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ನಡುವಿನ ನದಿ ನೀರಿನ ಬಳಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. ಈ ಸಮಸ್ಯೆಗಳನ್ನು ತಾಂತ್ರಿಕವಾಗಿ ಪರಿಶೀಲಿಸಲು ಮತ್ತು ಪರಿಹಾರಗಳನ್ನು ಸೂಚಿಸಲು ಜಲಶಕ್ತಿ ಸಚಿವಾಲಯವು ವಿಶೇಷ ಸಮಿತಿಗೆ ಸೂಚಿಸಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ (Kishan Reddy) ಮಾಹಿತಿ ನೀಡಿದ್ದಾರೆ. ಸಹಕಾರಿ ಒಕ್ಕೂಟದ ಮನೋಭಾವದಲ್ಲಿ ಕಳೆದ 11 ವರ್ಷಗಳಿಂದ ತೆಲುಗು ರಾಜ್ಯಗಳ ನಡುವಿನ ನೀರಿನ ವಿವಾದಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ…

Read More

ಎರಡು ವರ್ಷದ ಬಳಿಕ ಶುರುವಾಗುತ್ತಿದೆ ‘ಕಲ್ಕಿ 2’ ಶೂಟಿಂಗ್, ‘ಸಲಾರ್ 2’ ಯಾವಾಗ? – Kannada News | Kalki 2898 AD movie sequel shooting starting in February

ಪ್ರಭಾಸ್ ಭಾರತದ ಸ್ಟಾರ್ ಪ್ಯಾನ್ ಇಂಡಿಯಾ (Pan Inda) ನಟ. ಅವರೆಷ್ಟು ಬ್ಯುಸಿ ಎಂದರೆ ಮುಂದಿನ ಮೂರು ನಾಲ್ಕು ವರ್ಷಗಳಿಗೆ ಈಗಲೇ ಡೇಟ್ಸ್ ಕೊಟ್ಟು ಕೂತಿದ್ದಾರೆ. ಒಟ್ಟಿಗೆ ಎರಡೆರಡು ಸಿನಿಮಾಗಳಲ್ಲಿ ನಟಿಸಿದರೂ ಈಗಿರುವ ಕಮಿಟ್​​ಮೆಂಟ್ ಮುಗಿಸಲು ಎರಡು ವರ್ಷವಾದರೂ ಬೇಕು. ಪ್ರಭಾಸ್ ಎಷ್ಟು ಬ್ಯುಸಿ ಎಂದರೆ ಈಗಾಗಲೇ ಬಿಡುಗಡೆ ಆಗಿ ಹಿಟ್ ಆಗಿರುವ ಸಿನಿಮಾಗಳ ಸೀಕ್ವೆಲ್​​ಗಳ ಭವಿಷ್ಯವೂ ಅತಂತ್ರದಲ್ಲಿದೆ. ಪ್ರಭಾಸ್ ಕೈಯಲ್ಲಿ ಪ್ರಸ್ತುತ ಎರಡು ಸೀಕ್ವೆಲ್ ಸಿನಿಮಾಗಳಿವೆ. ಒಂದು ‘ಕಲ್ಕಿ 2898 ಎಡಿ’ ಮತ್ತು ‘ಸಲಾರ್’ ಈ…

Read More

ಮುಂಬೈನಲ್ಲಿ ‘ಧುರಂಧರ್’ ಬಗ್ಗೆ ಮನಸಾರೆ ಮಾತಾಡಿದ ಶಿವರಾಜ್​ಕುಮಾರ್ – Kannada News | Shivarajkumar talk about Dhurandhar Movie in Mumbai during 45 movie press meet

ನಟ ಶಿವರಾಜ್​ಕುಮಾರ್ ಅವರು ಮುಂಬೈಗೆ ತೆರಳಿದ್ದಾರೆ. ಕನ್ನಡದ ‘45’ ಸಿನಿಮಾ (45 Movie) ಹಿಂದಿಯಲ್ಲಿ ಕೂಡ ಬಿಡುಗಡೆ ಆಗಲಿದ್ದು, ಆ ಚಿತ್ರದ ಪ್ರಚಾರವನ್ನು ಅವರು ಮುಂಬೈನಲ್ಲಿ ಮಾಡುತ್ತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಿವಣ್ಣ ಭಾಗಿಯಾಗಿದ್ದಾರೆ. ಈ ವೇಳೆ ಅವರಿಗೆ ‘ಧುರಂಧರ್’ (Dhurandhar) ಸಿನಿಮಾ ಬಗ್ಗೆ ಹೇಳಲಾಯಿತು. ರಣವೀರ್ ಸಿಂಗ್, ಅಕ್ಷಯ್ ಖನ್ನಾ ಮುಂತಾದವರು ನಟಿಸಿದ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆ ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಶಿವರಾಜ್​​ಕುಮಾರ್ (Shivarajkumar) ಅವರು ವಿವರಿಸಿದ್ದಾರೆ. ‘ಧುರಂಧರ್…

Read More

ಬೆಂಗಳೂರು ನಗರ ವಿಶ್ವವಿದ್ಯಾಲಯ ಪ್ರಶ್ನೆಪತ್ರಿಕೆ ಲೀಕ್: ಆದ್ರೂ ನಡೆಯಿತು ಪರೀಕ್ಷೆ! – Kannada News | Bengaluru city university bcom 5th semester question paper leaked Before Exam

ಬೆಂಗಳೂರು, (ಜನವರಿ 02): ಹೊಸ ವರ್ಷದಂದೇ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (BCU) ಬಿಕಾಂ 5ನೇ ಸೆಮಿಸ್ಟರ್‌ನ ‘ಅಡ್ವಾನ್ಸ್ ಅಕೌಂಟಿಂಗ್’ ಪ್ರಶ್ನೆಪತ್ರಿಕೆ ಪರೀಕ್ಷೆಗೂ ಮುನ್ನ ಸೋರಿಕೆಯಾಗಿದೆ. ಇಂದು (ಜನವರಿ 02) ಬಿಕಾಂ ಐದನೇ ಸೆನಿಸ್ಟರ್ ಅಡ್ವಸನ್ಸ್ ಅಕೌಂಟಿಂಗ್ ಪರೀಕ್ಷೆ ಮುಗಿದು ಹೋಗಿದೆ. ಆದ್ರೆ, ಪರೀಕ್ಷೆಗೂ ಮುನ್ನ ಅಂದರೆ ನಿನ್ನೆ(ಜನವರಿ 01) ಸಂಜೆಯೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಅಕ್ರಮದ ಹಿಂದೆ ಖಾಸಗಿ ಕಾಲೇಜುಗಳ ಕೈವಾಡವಿದೆ ಎಂದು NSUI ಆರೋಪಿಸಿದ್ದು, ವಿವಿ ಪರೀಕ್ಷಾ ವಿಭಾಗದ ಮೌನವು ಅನುಮಾನಕ್ಕೆ ಕಾರಣವಾಗಿದೆ. ಪರೀಕ್ಷೆಗೂ…

Read More

ಮನೆ ಹೆಸರಲ್ಲಿ ಮಸೀದಿ ನಿರ್ಮಾಣ: ರೊಚ್ಚಿಗೆದ್ದ ಹಿಂದೂ ಸಂಘಟನೆಗಳು – Kannada News | Hubballi Protest: Alleged Illegal Mosque in Nekara Nagar Triggers Public Protest

ಅಕ್ರಮವಾಗಿ ನಿರ್ಮಿಸಿರುವ ಮಸೀದಿ, ಹಿಂದೂಗಳಿಂದ ಪ್ರತಿಭಟನೆ ಹುಬ್ಬಳ್ಳಿ, ಜನವರಿ 02: ನಗರದ ನೇಕಾರ ನಗರದ ಶಿವನಾಗರ ಬಡಾವಣೆಯಲ್ಲಿ ಕುಟುಂಬವೊಂದು ಮನೆ ನಿರ್ಮಾಣಕ್ಕೆ ಪಾಲಿಕೆಯಿಂದ ಪರವಾನಗಿ ಪಡೆದು ಮನೆ ನಿರ್ಮಾಣ ಮಾಡಿತ್ತು. ಆದರೆ ಹಿಂದೂ ಧರ್ಮದವರು ಹೆಚ್ಚಿರುವ ಸ್ಥಳದಲ್ಲಿ ಮುಸ್ಲಿಂ ಸಮುದಾಯ ಮನೆ ಕಟ್ಟಿದ್ದಕ್ಕೆ ಯಾರು ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಆದರೆ ಮನೆ ಕಟ್ಟಿದವರು ವಾಸಿಸುವ ಬದಲು, ಅದನ್ನು ಮಸೀದಿಯಾಗಿ (Mosque)  ಬದಲಾವಣೆ ಮಾಡಲಾಗಿದೆ. ಮನೆ ಮುಂದೆಯೇ ಮಸೀದಿ ನಿರ್ಮಾಣ ಮಾಡಿ, ಪ್ರತಿನಿತ್ಯ ನೂರಾರು ಜನರು ನಮಾಜ್ ಮಾಡಲು ಆರಂಭಿಸಿದ್ದರು….

Read More

ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​ ಬೆದರಿಕೆ: ಇರುವ ಹಣವೆಲ್ಲ ಕೊಟ್ಟು ಯಾಮಾರಿದ ವ್ಯಕ್ತಿ – Kannada News | Digital Arrest Scam: Retired Teacher Loses 1.6 Cr to Cyber Fraud in Uttara Kannada

ಕಾರವಾರ, ಜನವರಿ 02: ನಿವೃತ್ತ ಶಿಕ್ಷಕನಿಗೆ ಡಿಜಿಟಲ್​​ ಅರೆಸ್ಟ್​​ ಭೀತಿ ಹುಟ್ಟಿಸಿ ವಂಚಕರು ಬರೋಬ್ಬರಿ ಒಂದೂವರೆ ಕೋಟಿಗೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್​​ನಲ್ಲಿ ನಡೆದಿದೆ. ಅಪರಿಚಿತರ ಕರೆ ನಂಬಿ ಟಿಬೇಟಿಯನ್ ಕ್ಯಾಂಪ್​ ನಂಬರ್​​ 8ರ ನಿವಾಸಿ ಪಲ್ಡೆನ್ ಲೋಬ್ಸಂಗ್ ಚೊಡಾಕ್ ಮೋಸ ಹೋಗಿದ್ದಾರೆ. 2025ರ ನವೆಂಬರ್ 29ರಂದು ಯುವತಿಯೊಬ್ಬಳು ನಿವೃತ್ತ ಶಿಕ್ಷಕರಿಗೆ ವಿಡಿಯೋ ಕರೆ ಮಾಡಿದ್ದು, ಮುಂಬಯಿಯ ಕೋಲವಾ ಪೊಲೀಸ್ ಠಾಣೆಯ ಇನ್ಸ್​​ಪೆಕ್ಟರ್​​ ಮಾತಾಡ್ತಾರೆಂದು ಓರ್ವ…

Read More

ಬಟ್ಟೆ ಬಿಚ್ಚೊವರೆಗೂ ಬಿಡಲ್ಲ: ಪತಿ ಮತ್ತು ಮಾವನಿಂದ ಚಿತ್ರಹಿಂಸೆ

ಚಿಕ್ಕಮಗಳೂರು, ಜ.2: ಜಿಲ್ಲೆಯ ತರೀಕೆರೆ ತಾಲೂಕಿನ ನಂದಿಹೊಸಹಳ್ಳಿಯಲ್ಲಿ ಪತಿ ತನ್ನ ಪತ್ನಿಗೆ ಗಂಡು ಮಗು ಬೇಕೆಂದು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ. ಈ ಪ್ರಕರಣದಲ್ಲಿ ಪತಿ ತಿಮ್ಮಪ್ಪ ಮತ್ತು ಮಾವ ಗುಂಡಪ್ಪ ಅವರನ್ನು ಬಂಧಿಸಲಾಗಿದೆ. ತಾರಾ ಎಂಬ ಮಹಿಳೆ ಡಿ.29ರಂದು ಲಿಂಗದಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಾರಾ ಅವರು ತಮ್ಮ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಟಿವಿ9 ಜತೆಗೆ ಹಂಚಿಕೊಂಡಿದ್ದಾರೆ, ಊಟ ಮಾಡುತ್ತಿದ್ದಾಗ ತನ್ನ ತಟ್ಟೆಯನ್ನು ಕಿತ್ತು ನೆಲಕ್ಕೆಸೆದು, ನಂತರ ಬಟ್ಟೆ ಬಿಚ್ಚಿಸಿ ತೀವ್ರವಾಗಿ ಹಲ್ಲೆ ನಡೆಸಿದ್ದಾಗಿ…

Read More

ನರ್ಸ್​​ಗೆ ಸೈಬರ್​ ವಂಚಕರಿಂದ ಮಕ್ಮಲ್​​ ಟೋಪಿ: ಕಳೆದುಕೊಂಡಿದ್ದು ಬರೋಬ್ಬರಿ 12 ಲಕ್ಷ – Kannada News | Chikkaballapur Nurse Loses 12 Lakh Rupees to Cyber Fraud

ಚಿಕ್ಕಬಳ್ಳಾಪುರ, ಜನವರಿ 02: ಪಾರ್ಟ್​​ ಟೈಂ ಕೆಲಸಕ್ಕಾಗಿ ಅಂತರ್ಜಾಲದಲ್ಲಿ ಹುಡುಕಾಟ ನಡೆಸುತ್ತಿದ್ದ ನರ್ಸ್​​ ಒಬ್ಬರು ಆನ್​​ಲೈನ್​​ ವಂಚನೆಗೆ ಒಳಗಾಗಿ ಬರೋಬ್ಬರಿ 12 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ತಾನು ಮೋಸ ಹೋಗಿದ್ದು ಅರಿವಾದ ಬಳಿಕ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಆಕೆ ದೂರು ದಾಖಲಿಸಿದ್ದಾಳೆ. ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡ್ತಿದ್ದ ಭಾರತಿ ಎನ್ನುವ ಮಹಿಳೆ ಮನೆಯಲ್ಲಿ ಆರ್ಥಿಕವಾಗಿ ಸಮಸ್ಯೆ ಇದ್ದ ಹಿನ್ನೆಲೆ ಪಾರ್ಟ್​​ ಟೈಂ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಈ…

Read More

ಕೇರಳದಲ್ಲಿ ‘ಜನ ನಾಯಗನ್’ ಅಡ್ವಾನ್ಸ್ ಬುಕಿಂಗ್: ಇದು ಅನ್ಯಾಯವಲ್ಲದೆ ಮತ್ತೇನು? – Kannada News | Jana Nayagan movie advance booking open in Kochi huge price difference compare to Bengaluru

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 9 ರಂದು ಬಿಡುಗಡೆ ಆಗಲಿದೆ. ತಮಿಳು ಮತ್ತು ತೆಲುಗು ಭಾಷೆಯಲ್ಲಿ ಮಾತ್ರವೇ ಸಿನಿಮಾ ಬಿಡುಗಡೆ ಆಗುತ್ತಿದೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಎನ್ನಲಾಗುತ್ತಿದ್ದು, ಸಿನಿಮಾಕ್ಕೆ ಭರ್ಜರಿ ಪ್ರಚಾರ ನೀಡಲಾಗಿದೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಬೆಂಗಳೂರು ಮತ್ತು ಕೇರಳದ ಕೊಚ್ಚಿಯಲ್ಲಿ ಈಗಾಗಲೇ ಆರಂಭವಾಗಿದೆ. ಬೆಂಗಳೂರಿನಲ್ಲಿ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿ ಕೆಲ ದಿನಗಳಾಗಿದ್ದು, ಕೊಚ್ಚಿಯಲ್ಲಿ ಇತ್ತೀಚೆಗಷ್ಟೆ ಓಪನ್ ಆಗಿದೆ. ಆದರೆ ಬೆಂಗಳೂರಿನ ಟಿಕೆಟ್ ದರಕ್ಕೂ,…

Read More

ಕಂಬಳ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ ಅದೊಂದು ಘಟನೆ: ಅಷ್ಟಕ್ಕೂ ನಡೆದಿದ್ದೇನು? – Kannada News | Kambala Controversy: Bhishma of Kambala Gunapala Kadamba get Insulte in a Crowded Public Gathering

ಮಂಗಳೂರು, ಜನವರಿ 02: ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳ (Kambala). ಕಂಬಳಕ್ಕೆ ಪ್ರೇಕ್ಷಕ ವರ್ಗ ಹೆಚ್ಚಾಗುತ್ತಿದ್ದಂತೆಯೇ ಇದೀಗ ಕಂಬಳ‌ ಸಮಿತಿ ಒಡೆದ ಮನೆಯಾಗಿದೆ. ಕಂಬಳದ ಹಿರಿಯ ಗೌರವ ಸಲಹೆಗಾರ, ಕಂಬಳದ ಭೀಷ್ಮ ಎಂದೇ ಕರೆಯಲ್ಪಡುವ ಗುಣಪಾಲ‌‌ ಕಡಂಬರಿಗೆ (Gunapal Kadamba) ತುಂಬಿದ ಸಭೆಯಲ್ಲೇ ಏಕವಚನ ಪ್ರಯೋಗ ಮಾಡಿದ್ದು, ಭಾರೀ ಅಸಮಾಧಾನಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್ ಚೌಟ ನೇತೃತ್ವದ ಕಂಬಳದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಂಬಳ ವಲಯದಲ್ಲಿ‌ ಬಿರುಗಾಳಿ ಎಬ್ಬಿದೆ. ಹೌದು, ಸಾಧನೆಗಳ ಮೂಲಕ ಸುದ್ದಿಯಾಗುತ್ತಿದ್ದ…

Read More