ತೆಲುಗು ರಾಜ್ಯಗಳ ನಡುವಿನ ಕೃಷ್ಣಾ ಜಲ ವಿವಾದ ಬಗೆಹರಿಸಲು ಕೇಂದ್ರ ಸಮಿತಿ ರಚನೆ; ಸಚಿವ ಕಿಶನ್ ರೆಡ್ಡಿ ಮಾಹಿತಿ – Kannada News | Central Government form Committee to resolve Krishna water dispute between Telangana and Andhra Pradesh Kishan Reddy Says
ನವದೆಹಲಿ, ಜನವರಿ 2: ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ನಡುವಿನ ನದಿ ನೀರಿನ ಬಳಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ಪ್ರಮುಖ ಹೆಜ್ಜೆ ಇಟ್ಟಿದೆ. ಈ ಸಮಸ್ಯೆಗಳನ್ನು ತಾಂತ್ರಿಕವಾಗಿ ಪರಿಶೀಲಿಸಲು ಮತ್ತು ಪರಿಹಾರಗಳನ್ನು ಸೂಚಿಸಲು ಜಲಶಕ್ತಿ ಸಚಿವಾಲಯವು ವಿಶೇಷ ಸಮಿತಿಗೆ ಸೂಚಿಸಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ (Kishan Reddy) ಮಾಹಿತಿ ನೀಡಿದ್ದಾರೆ. ಸಹಕಾರಿ ಒಕ್ಕೂಟದ ಮನೋಭಾವದಲ್ಲಿ ಕಳೆದ 11 ವರ್ಷಗಳಿಂದ ತೆಲುಗು ರಾಜ್ಯಗಳ ನಡುವಿನ ನೀರಿನ ವಿವಾದಗಳ ಪರಿಹಾರಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ…