nagaraj11081993

ಬ್ಯಾನ್​​ ಆದರೂ ರಾಜ್ಯದಲ್ಲಿ ನಿಂತಿಲ್ಲ ಲಾಟರಿ ಹಾವಳಿ: ಗಡಿ ಜಿಲ್ಲೆಗಳಲ್ಲಿ ಕೇರಳದ ಟಿಕೆಟ್​​ ಬಿಕರಿ – Kannada News | Illegal Kerala Lotteries Thrive in Chamarajanagar Despite Ban in Karnataka

ಕೇರಳದ ಲಾಟರಿ ಟಿಕೆಟ್​​. ಚಾಮರಾಜನಗರ, ಜನವರಿ 02: ರಾತ್ರಿ ಬೆಳಗಾಗುವುದರ ಒಳಗೆ ಶ್ರೀಮಂತರಾಗೋ ಹುಚ್ಚು ಕನಸು ಇಟ್ಟುಕೊಂಡು ಲಾಟರಿ ಖರೀದಿಸಿ ಬೀದಿಗೆ ಬಂದ ಅದೆಷ್ಟೋ ಕುಟುಂಬಳಿವೆ. ದಿನಗೂಲಿ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಇದರಿಂದ ಸಂಕಷ್ಟಕ್ಕೆ ಸಿಲುಕುತ್ತಿರೊದನ್ನು ಮನಗಂಡು ಕರ್ನಾಟಕದಲ್ಲಿ ಲಾಟರಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ರಾಜ್ಯದಲ್ಲಿ ಅವುಗಳ ಹಾವಳಿ ಮಾತ್ರ ನಿಂತಿಲ್ಲ. ಕದ್ದು ಮುಚ್ಚಿ ನಡೆಯುವ ವ್ಯವಹಾರಗಳು ಒಂದೆಡೆಯಾದರೆ ನೆರೆ ರಾಜ್ಯದ ಲಾಟರಿಗಳು ಕೂಡ ಗಡಿ ಜಿಲ್ಲೆಗಳಲ್ಲಿ ಜೋರಾಗಿಯೇ ವ್ಯವಹಾರ ನಡೆಸುತ್ತಿವೆ. ಹೌದು, ಚಾಮರಾಜನಗರದ…

Read More

10 ವರ್ಷ ನಂತರ ದಂಪತಿಗೆ ಮಗು: ಹಾಲಿಗೆ ಹಾಕಿದ ಒಂದು ತೊಟ್ಟು ನೀರಿನಿಂದ ಹೋಯ್ತು ಕಂದಮ್ಮನ ಜೀವ – Kannada News | Contaminated Water Tragedy: Indore Baby Dies After 10 Year Wait For Parents

ಇಂದೋರ್, ಜ.2: ಹಲವು ವರ್ಷಗಳಿಂದ ಮಕ್ಕಳಿಲ್ಲ ಎಂದು ಕೊರಗಿನಲ್ಲಿದ್ದ ದಂಪತಿಗೆ 10 ವರ್ಷಗಳ ನಂತರ ಮಗುವವೊಂದು ಜನಿಸಿತ್ತು. ಇದೀಗ ಆ ಮಗುವನ್ನು ಕೂಡ ದೇವರು ಕಿತ್ತುಕೊಂಡಿದ್ದಾನೆ. ಹೌದು ಮಧ್ಯಪ್ರದೇಶದ ಇಂದೋರ್‌ನ ಭಾಗೀರಥಪುರ ಪ್ರದೇಶದಲ್ಲಿ (Indore baby death) ದಂಪತಿಗಳು ಮಕ್ಕಳಿಲ್ಲ ಎಂದು ಸಿಕ್ಕ ಸಿಕ್ಕ ದೇವರಿಗೆ ಹರಕೆ ಕಟ್ಟಿ 10 ವರ್ಷಗಳ ನಂತರ ಒಂದು ಮಗುವನ್ನು ಪಡೆದುಕೊಂಡಿದ್ದಾರೆ. ಇದೀಗ ಈ 6 ತಿಂಗಳು ಮಗು ಸ್ಮಶಾನ ಸೇರಿದೆ. ಮಗುವಿಗೆ ಕುಡಿಸುವ ಹಾಲಿಗೆ ಬೆರೆಸಿದ್ದ ನಲ್ಲಿ ನೀರು ಮಗುವಿನ…

Read More

ನಾಯಕರ ಬ್ಯಾನರ್ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು – Kannada News | Bellary War: Congress MLAs Bharath Reddy And JN Ganesh Gives A Shoulder To Party Worker mortal remains

ಬಳ್ಳಾರಿ, (ಜನವರಿ 02): ರಕ್ತ ರಾಜಕೀಯ.. ಹಿಂದೊಮ್ಮೆ ಗಣಿ ದೂಳಿನಿಂದ್ಲೇ ಸುದ್ದಿಯಾಗಿದ್ದ ಬಳ್ಳಾರಿ ರಕ್ತ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಹೌದು.. ಬರೀ ಟ್ವೆಂಟಿ ಬೈ ಟ್ವೆಂಟಿ ಬ್ಯಾನರ್ ಇಡೀ ಜಿಲ್ಲೆಯಲ್ಲಿ ಸಂಘರ್ಷವನ್ನೇ ಸೃಷ್ಟಿಸಿದೆ. ಜನಾರ್ಧನ್ ರೆಡ್ಡಿ ಹಾಗೂ ಭರತ್‌ ರೆಡ್ಡಿ ಬೆಂಬಲಿಗರ ನಡುವೆ ಭೀಕರ ಸಂಘರ್ಷವೇ ನಡೆದುಹೋಗಿದೆ. ಕಲ್ಲು ತೂರಾಟ, ಖಾರದು ಪುಡಿ ಎರೆಚಾಟ, ದೊಣ್ಣೆಯಿಂದ ಬಡಿದಾಟ ಇಷ್ಟೇ ಯಾಕೆ ಗಾಳಿಯಲ್ಲಿ ಫೈರಿಂಗ್ ಮಾಡಲಾಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ….

Read More

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 2nd January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 2: ಚಿನ್ನದ ಬೆಲೆ (Gold Rate) ಇವತ್ತು ಶುಕ್ರವಾರ ಗ್ರಾಮ್​ಗೆ 105 ರೂನಷ್ಟು ಏರಿಕೆ ಕಂಡಿದೆ. ಮತ್ತೊಮ್ಮೆ ಇದರ ಬೆಲೆ 12,500 ರೂ ಸಮೀಪಕ್ಕೆ ಹೋಗಿದೆ. ಅಪರಂಜಿ ಚಿನ್ನದ ಬೆಲೆ 13,600 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಕಡಿಮೆಗೊಂಡಿದೆ. ಭಾರತದಲ್ಲಿ ಚಿನ್ನದ ಬೆಲೆಯಂತೆ ಬೆಳ್ಳಿ ಬೆಲೆಯೂ ಶುಕ್ರವಾರ ಏರಿದೆ. ಇಂದು ಇದರ ಬೆಲೆ ಗ್ರಾಮ್​ಗೆ 4 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

Bengaluru Power Cut: ಬೆಂಗಳೂರಿನಲ್ಲಿ 17 ದಿನ ವಿದ್ಯುತ್ ವ್ಯತ್ಯಯ; ಯಾವಾಗ ಮತ್ತು ಎಲ್ಲೆಲ್ಲಿ? – Kannada News | Bengaluru Power Cut: 17 Day Scheduled Power Outage in the City; Check Dates, Timings, and Affected Areas

ಬೆಂಗಳೂರು, ಜನವರಿ 02: 220/66/11 ಕೆ.ವಿ ಇಪಿಐಪಿ ಸ್ಟೇಷನ್​ನಲ್ಲಿ 31.5 ಎಂವಿಎ ಶಕ್ತಿ ಪರಿವರ್ತಕ 3ರ ರಿಟ್ರೋಫಿಲ್ಲಿಂಗ್ ನಿರ್ವಹಣಾ ಕೆಲಸ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 17 ದಿನ ವಿದ್ಯುತ್ ವ್ಯತ್ಯಯ (power outage) ಉಂಟಾಗಲಿದೆ. ಜನವರಿ 03ರಿಂದ ಜನವರಿ 19ರ ವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (bescom) ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಎಲ್​​ ಆ್ಯಂಡ್​ ಟಿ, ಆರ್​​ಎಂಝೆಡ್​ ನೆಕ್ಸ್ಟ್,…

Read More

ಹೊಸ ವರ್ಷದಂದು ಬಾಕ್ಸ್ ಆಫೀಸ್​ನಲ್ಲಿ ಕೋಟಿ ಕೋಟಿ ಬಾಚಿದ ‘ಮಾರ್ಕ್’ ಸಿನಿಮಾ – Kannada News | Mark Movie Box Office Collection : Huge Collection on New Year’s Day

ಸುದೀಪ್ ನಟನೆಯ (Kichcha Sudeep)‘ಮಾರ್ಕ್’ ಸಿನಿಮಾ ಹೊಸ ವರ್ಷದಂದು ಒಳ್ಳೆಯ ರೀತಿಯ ಆರಂಭ ಕಂಡಿದೆ. ಮೊದಲ ನಾಲ್ಕು ದಿನ ಅಬ್ಬರಿಸಿದ್ದ ಈ ಚಿತ್ರ ನಂತರವೂ ಉತ್ತಮ ಕಲೆಕ್ಷನ್ ಮಾಡಿತ್ತು. ಹೊಸ ವರ್ಷದ ರಜೆ ಚಿತ್ರಕ್ಕೆ ಸಹಕಾರಿ ಆಗಿದೆ. ಜನವರಿ 1ರಂದು ಸಿನಿಮಾ ಕೋಟಿ ಕೋಟಿ ರೂಪಾಯಿ ಬಾಚಿಕೊಂಡಿದೆ.ಇದು ಕಿಚ್ಚನ ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಈ ವೀಕೆಂಡ್ ಕೂಡ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ. ‘ಮಾರ್ಕ್’ ಸಿನಿಮಾ ರಿಲೀಸ್ ಆಗಿದ್ದು ಡಿಸೆಂಬರ್ 25ರಂದು. ಈ ಚಿತ್ರ…

Read More

‘ಅವರಿಗೊಂದು ನ್ಯಾಯ, ನನಗೊಂದು ನ್ಯಾಯ’; ನಿವೃತ್ತಿ ಘೋಷಿಸಿ ಸಿಡಿದ ಉಸ್ಮಾನ್ ಖವಾಜಾ – Kannada News | Usman Khawaja Retires: Australian Cricketer Blasts ‘Racial Abuse’ Allegations

ಹೊಸ ವರ್ಷದ ಮೊದಲ ದಿನವೇ ಕ್ರಿಕೆಟ್ ಲೋಕಕ್ಕೆ ದಿಗ್ಗಜ ಆಟಗಾರನೊಬ್ಬ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ಟೆಸ್ಟ್ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ (Usman Khawaja) ನಿವೃತ್ತಿ ಘೋಷಿಸಿದ್ದಾರೆ. ವಾಸ್ತವವಾಗಿ ಖವಾಜಾ ನಿವೃತ್ತಿಯ ಬಗ್ಗೆ ಬಹಳ ದಿನಗಳಿಂದಲೂ ವರದಿಗಳು ಹರಿದಾಡುತ್ತಿದ್ದವು. ಅದರಂತೆ ಈಗ ಖವಾಜಾ ಕ್ರಿಕೆಟ್​ ಬದುಕಿನಿಂದ ದೂರ ಸರಿಯಲು ನಿರ್ಧರಿಸಿದ್ದಾರೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಆಶಸ್ ಸರಣಿಯ (Ashes series) ನಡುವೆ ಖವಾಜಾ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಇದರ ಜೊತೆಗೆ ಮಾಜಿನ ಕ್ರಿಕೆಟಿಗರ…

Read More

Optical Illusion: ನಿಮ್ಮದು ಹದ್ದಿನ ಕಣ್ಣೇ, ಈ ಚಿತ್ರದಲ್ಲಿ ಅಡಗಿರುವ ಆಮೆಗಳನ್ನು ಗುರುತಿಸಿ – Kannada News | Optical Illusion: Can you find the hidden tortoises in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಚಿತ್ರಗಳು ಒಂದು ಕ್ಷಣ ನಿಮ್ಮ ಕಣ್ಣನ್ನೇ ಮೋಸಗೊಳಿಸುತ್ತವೆ. ಹೀಗಾಗಿ ಕೆಲವರು ಎಷ್ಟೇ ಪ್ರಯತ್ನ ಪಟ್ಟರೂ ಒಗಟು ಬಿಡಿಸಲು ಸಾಧ್ಯವಾಗಲ್ಲ. ಹೆಚ್ಚಿನವರು ಇಂತಹ ಒಗಟು ಬಿಡಿಸುವಾಗ ಸೋಲುತ್ತಾರೆ. ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವು ಸರಳವಾಗಿ ಕಂಡರೂ ಕಠಿಣವಾಗಿದೆ. ಈ ಪ್ರಕೃತಿ ನಡುವೆ ಎಷ್ಟು ಆಮೆಗಳಿವೆ ಎಂದು ಹೇಳಬೇಕು. ಈ ಒಗಟು ಬಿಡಿಸಲು ಇರುವ ಸಮಯಾವಕಾಶ 25 ಸೆಕೆಂಡುಗಳು ಮಾತ್ರ. ಹೀಗಾಗಿ ನಿಮ್ಮ ಬುದ್ಧಿವಂತಿಕೆಗೆ…

Read More

ಆಸ್ತಿಗಾಗಿ ನಿವೃತ್ತ ವಾಯುಪಡೆ ಅಧಿಕಾರಿಯನ್ನು ಕೊಂದ ಪುತ್ರರು – Kannada News | Retired Airman Killed, Sons Orchestrated Murder for Property

ಘಾಜಿಯಾಬಾದ್, ಜ.2: ನಿವೃತ್ತ ಭಾರತೀಯ ವಾಯುಪಡೆಯ (ಐಎಎಫ್) ಸಿಬ್ಬಂದಿಯೊಬ್ಬರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​​ನ (Ghaziabad) ಬಾಗ್‌ಪತ್ ಜಿಲ್ಲೆಯಲ್ಲಿ ನಡೆದಿದೆ. ಸ್ವಂತ ಮಕ್ಕಳೇ ಈ ಕೊಲೆಯನ್ನು ಮಾಡಿಸಿದ್ದಾರೆ ಎಂದು ಹೇಳಲಾಗಿದೆ. ಕೊಲೆ ಮಾಡಿದ ಐದು ದಿನದ ನಂತರ ಈ ವಿಚಾರ ತಿಳಿದಿದೆ. ಆಸ್ತಿಗಾಗಿ ಈ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಡಿಸೆಂಬರ್ 26 ರಂದು ಭಾರತೀಯ ವಾಯುಪಡೆಯ ನಿವೃತ್ತ ಸಿಬ್ಬಂದಿ ಯೋಗೇಶ್ ಕುಮಾರ್ ತಮ್ಮ ನಿವಾಸಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಗುಂಡಿಕ್ಕಿ ಕೊಲೆ ಮಾಡಲಾಗಿದೆ…

Read More

ವೃದ್ಧಾಶ್ರಮ ಸೇರಿದ್ದ ವ್ಯಕ್ತಿಯನ್ನ ಮರಳಿ ಕುಟುಂಬಕ್ಕೆ ಸೇರಿಸಿದ ಇನ್ಸ್ಟಾಗ್ರಾಮ್​​ ಪೋಸ್ಟ್​​! – Kannada News | Instagram Post Unites Lost Elderly Man with Family in Chamarajanagar

ಚಾಮರಾಜನಗರ, ಜನವರಿ 02: ಇತ್ತೀಚೆಗೆ ಸೈಬರ್ ಬೆದರಿಕೆ, ನಕಲಿ ಸುದ್ದಿ ಹರಡುವಿಕೆಯಂತಕ ಪ್ರಕರಣಗಳಿಂದಲೇ ಸುದ್ದಿಯಾಗುತ್ತಿರುವ ಸಾಮಾಜಿಕ ಜಾಲತಾಣವೇ ವೃದ್ಧರೋರ್ವರ ಪಾಲಿಗೆ ಬದುಕಿನ ಆಶಾಕಿರಣವೆಂಬಂತೆ ಸಹಾಯ ಮಾಡಿದೆ. ದೂರದ ಮಧ್ಯಪ್ರದೇಶದಿಂದ ಕೆಲಸಕ್ಕಾಗಿ ಚಾಮರಾಜನಗರಕ್ಕೆ ಬಂದಿದ್ದ ವ್ಯಕ್ತಿ ಅಚಾನಕ್ಕಾಗಿ ಜೊತೆಗಾರರ ಸಂಪರ್ಕ ಕಳೆದುಕೊಂಡಿದ್ದರು. ಭಾಷೆ ಬರದೆ, ಊರಿನ ವಿಳಾಸ ಗೊತ್ತಿರದೆ ಸಂಕಷ್ಟಕ್ಕೆ ಸಿಲುಕಿದ್ದ ಇವರನ್ನ ಇನ್ಸ್ಟಾಗ್ರಾಮ್​​ನಒಂದೇ ಒಂದು​​ ಪೋಸ್ಟ್​​ ಮರಳಿ ಮನೆಗೆ ಸೇರಿಸಿದೆ. ಹೌದು, ಕೆಲಸ ಅರಸಿಕೊಂಡು ಉತ್ತರ ಭಾರತದ ರಾಜ್ಯಗಳ ಜನರು ಕರ್ನಾಟಕ್ಕೆ ಬರೋದು ಇತ್ತೀಚೆಗೆ ಮಾಮೂಲು. ಅದರಂತೆಯೇ…

Read More