ಬಳ್ಳಾರಿಯಲ್ಲಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ – Kannada News | Congress Worker Shot Dead in Ballari, CM Siddaramaiah Reacts for the First Time, Here’s What He Said
ಬಳ್ಳಾರಿ, ಜನವರಿ 2: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಗುಂಡೇಟಿಗೆ ಬಲಿಯಾದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಘಟನೆಯಲ್ಲಿ ಬಳಕೆಯಾದ ಬುಲೆಟ್ನ ಮೂಲದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ ಎಂದುನ ಅವರು ಹೇಳಿದ್ದಾರೆ. “ಯಾರ ಗನ್ನಿಂದ ಬುಲೆಟ್ ಬಂದಿದೆ ಎಂಬುದು ಗೊತ್ತಾಗಬೇಕು. ಅದು ಬಿಜೆಪಿ ಅವರ ಗನ್ನಿಂದ ಬಂದಿದೆಯಾ? ಇಲ್ಲ ಕಾಂಗ್ರೆಸ್ನವರ ಗನ್ನಿಂದ ಬಂದಿದೆಯಾ?” ಎಂದು ಪತ್ತೆಹಚ್ಚಬೇಕಿದೆ ಎಂದು ಸಿಎಂ ಹೇಳಿದ್ದಾರೆ. ಬಳ್ಳಾರಿ ಪೊಲೀಸ್…