nagaraj11081993

ಬೆಂಗಳೂರಿಂದ ಕನ್ಯಾಕುಮಾರಿಗೆ 702 ಕಿ.ಮೀ ಸೈಕಲ್ ತುಳಿದ ಶಾಸಕ ಸುರೇಶ್ ಕುಮಾರ್; ಮೋದಿಯಿಂದ ಭಾರೀ ಮೆಚ್ಚುಗೆ – Kannada News | PM Modi lauds Karnataka BJP MLA Suresh Kumars 702 km cycle ride from Bengaluru to Kanniyakumari

ಬೆಂಗಳೂರು, ಜನವರಿ 1: ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ 702 ಕಿ.ಮೀ ಸೈಕಲ್ ಸವಾರಿ ಮಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಅವರನ್ನು ಪ್ರಧಾನಿ ಮೋದಿ (PM Modi) ಶ್ಲಾಘಿಸಿದ್ದಾರೆ. “ಬೆಂಗಳೂರಿನಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಸವಾರಿ ಕೈಗೊಂಡ ಎಸ್. ಸುರೇಶ್ ಕುಮಾರ್ ಅವರ ಸಾಧನೆ ಶ್ಲಾಘನೀಯ ಮತ್ತು ಸ್ಫೂರ್ತಿದಾಯಕವಾಗಿದೆ. ಆರೋಗ್ಯದ ಸಮಸ್ಯೆಗಳನ್ನು ಮೆಟ್ಟಿ ನಿಂತು ಅವರು ಈ ಸಾಧನೆ ಮಾಡಿರುವುದು ಅವರ ದೃಢ ನಿರ್ಧಾರ ಮತ್ತು ಅಚಲ ಮನೋಭಾವವನ್ನು ಎತ್ತಿ ತೋರಿಸುತ್ತದೆ. ಇದು ಫಿಟ್ನೆಸ್ ಕುರಿತು ಪ್ರಮುಖ…

Read More

ಅಶ್ವಿನಿಯ ಫಿನಾಲೆಗೆ ಕರೆದೊಯ್ಯುವ ಜವಾಬ್ದಾರಿ ಧನುಶ್​​​ಗೆ ವಹಿಸಿದ ಗಿಲ್ಲಿ – Kannada News | Bigg Boss Kannada: Gilli loose against Ashwini

ಅಶ್ವಿನಿ ಮತ್ತು ಗಿಲ್ಲಿ ಬಿಗ್​​ಬಾಸ್ (Bigg Boss) ಮನೆಯ ಟಾಮ್ ಆಂಡ್ ಜೆರ್ರಿ. ಬಿಗ್​​ಬಾಸ್ ಪ್ರಾರಂಭವಾದಾಗಿನಿಂದ ಇನ್ನೇನು ಮುಗಿಯುವ ಸಮಯ ಬಂದರೂ ಈ ಇಬ್ಬರ ವೈರತ್ವದಲ್ಲಿ ಬದಲಾವಣೆಯೇ ಆಗಿಲ್ಲ. ಮೊದಲ ವಾರದಂತೆಯೇ ಈಗಲೂ ಸಹ ಕಿತ್ತಾಡುತ್ತಾರೆ. ಆದರೆ ಈ ವಾರ ಗಿಲ್ಲಿ ನಟ ಮತ್ತು ಅಶ್ವಿನಿ ಅವರುಗಳು ಮನೆಯ ರಾಜ ಮತ್ತು ರಾಣಿ ಆಗಿದ್ದರು. ಇಬ್ಬರೂ ಒಟ್ಟಿಗೆ ಟಾಸ್ಕ್​​ನ ಉಸ್ತುವಾರಿ ನೋಡಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ ಹಲವು ಬಾರಿ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡಿದರು, ಕಿತ್ತಾಡಿದರು….

Read More

VHT 2025-26: ಒಂದೇ ಪಂದ್ಯದಲ್ಲಿ ಐದು ಶತಕಗಳು; ಐತಿಹಾಸಿಕ ದಾಖಲೆ ಸೃಷ್ಟಿ

2025-26ರ ವಿಜಯ್ ಹಜಾರೆ ಟ್ರೋಫಿ ದಾಖಲೆಯ ಪಂದ್ಯಕ್ಕೆ ಸಾಕ್ಷಿಯಾಗಿದೆ. ಈ ಟೂರ್ನಿಯ ನಾಲ್ಕನೇ ಸುತ್ತಿನ ಪಂದ್ಯದಲ್ಲಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಹಿಂದೆಂದೂ ದಾಖಲಾಗದ ದಾಖಲೆಯೊಂದು ಸೃಷ್ಟಿಯಾಗಿದೆ. ಸನೋಸರಾ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬರೋಡಾ ಹಾಗೂ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಉಭಯ ತಂಡಗಳ ಒಟ್ಟು ಐವರು ಬ್ಯಾಟ್ಸ್‌ಮನ್‌ಗಳು ಶತಕ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬರೋಡಾ ತಂಡದ ಮೂವರು ಬ್ಯಾಟ್ಸ್‌ಮನ್‌ಗಳು ಶತಕ ಸಿಡಿಸಿದರು. ಇದರ ಫಲವಾಗಿ ಬರೋಡಾ ತಂಡ…

Read More

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಸಕ ಶಾಕಿಂಗ್ ರಿಯಾಕ್ಷನ್ – Kannada News | MLA Janardhana Reddy Reacts to Ballari Incident: Clash Over Valmiki Jayanti Banners at His Residence

ಬಳ್ಳಾರಿ, ಜನವರಿ 01: ಬಳ್ಳಾರಿ ನಗರದಲ್ಲಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಖಾಸಗಿ ಗನ್‌ಮ್ಯಾನ್‌ಗಳಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಈ ಘಟನೆ ಬಗ್ಗೆ ಶಾಸಕ ಜನಾರ್ದನ ರೆಡ್ಡಿ ಮಾತನಾಡಿದ್ದು, ಬೆಂಗಳೂರಿನಿಂದ ಬಂದು ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಚಲಪತಿ ಅವರೊಂದಿಗೆ ಚರ್ಚಿಸಿ ವಾಪಸ್ ಬರುವ ಸಂದರ್ಭದಲ್ಲಿ ಈ ರೀತಿ ಆಗಿದೆ ಎಂದು ಕರೆ ಬಂತು. ಮನೆ ಮುಂದೆ ಬಂದು…

Read More

2026 ರಲ್ಲಿ ಎಷ್ಟು ಪಂದ್ಯಗಳನ್ನಾಡಲಿದ್ದಾರೆ ರೋಹಿತ್, ಕೊಹ್ಲಿ? ಇಲ್ಲಿದೆ ಪೂರ್ಣ ವಿವರ – Kannada News | Team India’s Rohit Kohli ODI Schedule 2026: Road to World Cup 2027

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಟೀಂ ಇಂಡಿಯಾದ (Team India) ಇಬ್ಬರು ಸೂಪರ್​ಸ್ಟಾರ್​ಗಳಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲೂ ಮಿಂಚಿದ್ದರು. ಇದೀಗ ಇವರಿಬ್ಬರನ್ನು ಮತ್ತೆ ರಾಷ್ಟ್ರೀಯ ತಂಡದಲ್ಲಿ ನೋಡುವುದು ಯಾವಾಗ ಎಂಬ ಪ್ರಶ್ನೆ ಎಲ್ಲಾ ಅಭಿಮಾನಿಗಳ ಮನದಲ್ಲಿ ಮೂಡಿದೆ. ಆ ಪ್ರಶ್ನೆಗಳಿಗೆ ನಾವು ಉತ್ತರ ಹೇಳಲಿದ್ದೇವೆ. ಇದರ ಜೊತೆಗೆ ಈ ಇಡೀ ವರ್ಷ ಅಂದರೆ 2026 ರಲ್ಲಿ ಈ…

Read More

ಸ್ವಿಜರ್ಲೆಂಡ್​ ಬಾರ್​​ನಲ್ಲಿ ಬೆಂಕಿ ಅವಘಡ; ಸಾವಿನ ಸಂಖ್ಯೆ 40ಕ್ಕೆ ಏರಿಕೆ – Kannada News | Death toll rises to 40 in Switzerland bar fire accident Swiss police rule out terrorist attack

ಬರ್ನ್ (ಸ್ವಿಟ್ಜರ್ಲೆಂಡ್), ಜನವರಿ 1: ಸ್ವಿಜರ್ಲೆಂಡ್‌ನ ಐಷಾರಾಮಿ ಬಾರ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 40 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಜನರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಖಚಿತಪಡಿಸಿದ್ದಾರೆ. ಇದಲ್ಲದೆ, ಸ್ಕೀ ರೆಸಾರ್ಟ್ ಪಟ್ಟಣವಾದ ಕ್ರಾನ್ಸ್-ಮೊಂಟಾನಾದಲ್ಲಿರುವ ಲೆ ಕಾನ್ಸ್ಟೆಲೇಷನ್ ಬಾರ್ ಮತ್ತು ಲೌಂಜ್‌ನ ನೆಲಮಾಳಿಗೆಯಲ್ಲಿ ಸಂಭವಿಸಿದ ಸ್ಫೋಟವನ್ನು ಬೆಂಕಿ ಅವಘಡ ಎಂದು ಊಹಿಸಲಾಗಿದೆ, ಇದು ಭಯೋತ್ಪಾದಕ ದಾಳಿಯಲ್ಲ ಎಂದು ಸ್ವಿಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದ ಸಮಯದಲ್ಲಿ 150ಕ್ಕೂ ಹೆಚ್ಚು ಜನರು ಬಾರ್‌ನಲ್ಲಿದ್ದರು….

Read More

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ – Kannada News | Ram Fighting Competition in Andhra Pradesh ahead of New Year

ಹೈದರಾಬಾದ್, ಜನವರಿ 1: ಇಂದು ಹೊಸ ವರ್ಷದ (New Year Celebration) ಆಚರಣೆಯ ಸಂದರ್ಭದಲ್ಲಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಪಂಗುಲೂರು ಮಂಡಲದ ರೇಣಿಂಗವರಂ ಗ್ರಾಮದಲ್ಲಿ ನಡೆದ ಸಾಂಪ್ರದಾಯಿಕ ಟಗರು ಸ್ಪರ್ಧೆಗಳು ಪ್ರೇಕ್ಷಕರನ್ನು ವಿಶೇಷವಾಗಿ ಆಕರ್ಷಿಸಿದವು. ನೆರೆಯ ಹಳ್ಳಿಗಳಿಂದ ಹಾಗೂ ಪ್ರಕಾಶಂ, ಬಾಪಟ್ಲ ಮತ್ತು ಮಾರ್ಕಪುರಂ ಜಿಲ್ಲೆಗಳಿಂದ ಸುಮಾರು 41 ಜೋಡಿ ಟಗರುಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದವು. ಈ ಅಪರೂಪದ ಟಗರು ಕಾಳಗ ನೋಡಲು ಹಲವು ಜಿಲ್ಲೆಗಳಿಂದ ಜನರು ಆಗಮಿಸಿದ್ದರು. ತೆಲುಗು ದೇಶಂ ಪಕ್ಷದ ನಾಯಕ ಬೋರೆಡ್ಡಿ ಓಬುಲ್…

Read More

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ – Kannada News | CM Siddaramaiah says budget preparations will begin from January itself: Amid power sharing

ಬೆಂಗಳೂರು, ಜನವರಿ 01: ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಪಟ್ಟದ ಪೈಟ್​​ ಮಧ್ಯೆ ಸಿಎಂ ಸಿದ್ದರಾಮಯ್ಯ 2026-27ರ ರಾಜ್ಯ ಬಜೆಟ್ ಮಂಡಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ನಡುವೆ ಬಜೆಟ್ ಮಂಡನೆಗೆ ಸಿದ್ಧತೆಗಳು ನಡೆಯುತ್ತಿವೆ. ಜನವರಿಯಲ್ಲಿ ಬಜೆಟ್ ಸಿದ್ಧತೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು – Kannada News | Another Hindu man attacked with weapons and set on fire by mob in Bangladesh

ಢಾಕಾ, ಜನವರಿ 1: ಬಾಂಗ್ಲಾದೇಶದ ಹಿಂದೂ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ದಾಳಿ ಮಾಡಿ ಬೆಂಕಿ ಹಚ್ಚಿದೆ. ಇದರಿಂದ ಆತ ತೀವ್ರವಾಗಿ ಗಾಯಗೊಂಡಿದ್ದಾನೆ. ಇದು ಬಾಂಗ್ಲಾದೇಶದಲ್ಲಿ (Bangladesh) ಅಲ್ಪಸಂಖ್ಯಾತರ ಮೇಲೆ ನಡೆದ ಮತ್ತೊಂದು ಆತಂಕಕಾರಿ ದಾಳಿಯಾಗಿದೆ. ಡಿಸೆಂಬರ್ 31ರಂದು ಶರಿಯತ್‌ಪುರ ಜಿಲ್ಲೆಯಲ್ಲಿ ಈ ಭಯಾನಕ ಘಟನೆ ನಡೆದಿದ್ದು, ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧ ಹೆಚ್ಚುತ್ತಿರುವ ದ್ವೇಷವು ಆತಂಕಕಾರಿಯಾಗಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು 50 ವರ್ಷದ ಖೋಕೋನ್ ದಾಸ್ ಎಂದು ಗುರುತಿಸಲಾಗಿದೆ. ಅವರು ಮನೆಗೆ ಹಿಂತಿರುಗುತ್ತಿದ್ದಾಗ ದಾಳಿಕೋರರ ಗುಂಪೊಂದು ಅವರ ಮೇಲೆ…

Read More

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ – Kannada News | Abhishek of Lord Neelkanthvarni performed by baps during New Year Celebration

ನವದೆಹಲಿ, ಜನವರಿ 1: 2026ರ ಹೊಸ ವರ್ಷದ ಪ್ರಯುಕ್ತ ಬಿಎಪಿಎಸ್ (BAPS)  ಸ್ವಾಮಿನಾರಾಯಣ ಸಂಸ್ಥೆಯು ಪ್ರಪಂಚದಾದ್ಯಂತದ ಭಕ್ತರಿಗೆ ತನ್ನ ಆತ್ಮೀಯ ಶುಭಾಶಯಗಳನ್ನು ಕೋರಿದೆ. ಈ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಶಾಂತಿ, ಸಮೃದ್ಧಿ, ಆರೋಗ್ಯ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಯಿಂದ ತುಂಬಿದ ವರ್ಷವಾಗಲಿ ಎಂದು ಸಂಸ್ಥೆಯು ಹಾರೈಸಿದೆ. ಬಿಎಪಿಎಸ್ ಆಧ್ಯಾತ್ಮಿಕ ಗುರು ಮಹಾಂತ ಸ್ವಾಮಿ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ ಈ ಹೊಸ ವರ್ಷವು ಭಕ್ತರ ಜೀವನವನ್ನು ದೈವಿಕ ಆಶೀರ್ವಾದ, ಆಂತರಿಕ ಶಕ್ತಿ ಮತ್ತು ಸಂತೋಷದಿಂದ ತುಂಬಲಿ ಎಂದು ನಾವು ಪ್ರಾರ್ಥಿಸುತ್ತೇವೆ…

Read More