nagaraj11081993

ಬಳ್ಳಾರಿ ಉದ್ವಿಗ್ನ: ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ – Kannada News | Ballari Tension Escalates: Video Reveals Severity of Clash Outside Janardhan Reddy’s Residence

ಬಳ್ಳಾರಿ, ಜನವರಿ 2: ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಸಂಬಂಧ ಬ್ಯಾನರ್ ಅಳವಡಿಕೆ ವೇಳೆ ಶುರುವಾದ ಘರ್ಷಣೆ ಕಾಂಗ್ರೆಸ್ ಕಾರ್ಯಕರ್ತನ ಬಲಿತೆಗೆದುಕೊಂಡಿದೆ. ಜನವರಿ 3ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟುತ್ತಿದ್ದಾಗ ಎರಡು ಗುಂಪುಗಳ ನಡುವೆ ಗಲಾಟೆ ಸಂಭವಿಸಿದೆ. ಈ ಘರ್ಷಣೆಯು ಕಲ್ಲು ತೂರಾಟ, ದೊಣ್ಣೆಗಳ ಬಳಕೆ ಮತ್ತು ಖಾರದ ಪುಡಿ ಎರಚಾಟ ಸೇರಿದಂತೆ ತೀವ್ರ ಸ್ವರೂಪ ಪಡೆದುಕೊಂಡಿತ್ತು ಎಂಬುದು ಘಟನಾ ಸ್ಥಳದ ವಿಡಿಯೋದಿಂದ ತಿಳಿದುಬಂದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ…

Read More

ದೇವನಹಳ್ಳಿಯಲ್ಲಿ ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಧಾವಿಸಿದವರು ಮೊಬೈಲ್ ಹೊತ್ತೊಯ್ದರು – Kannada News | Devanahalli Bus Accident: iPhone Theft Amidst Chaos

ದೇವನಹಳ್ಳಿಯಲ್ಲಿ ಟೋಲ್ ಬೂತ್​ಗೆ ಗುದ್ದಿದ ಬಸ್; ರಕ್ಷಣೆಗೆ ಬಂದವರು ಮೊಬೈಲ್ ಹೊತ್ತೊಯ್ದರು ದೇವನಹಳ್ಳಿ, ಜನವರಿ 02: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಪ್ಲಾಜಾ ಬೂತ್‌ಗೆ ಡಿಕ್ಕಿ ಹೊಡೆದಿದೆ. ಇದೇ ಸಮಯದಲ್ಲಿ ರಕ್ಷಣೆಯ ನೆಪದಲ್ಲಿ ಬಂದ ಕಳ್ಳರು…

Read More

ಮಗಳಿಗೆ ಟಾರ್ಚರ್ ಕೊಡ್ತಿದ್ದ ಅಳಿಯನಿಗೆ ಚಟ್ಟ ಕಟ್ಟಿದ ಮಾವ: ರಾಡ್​​ನಿಂದ ಹೊಡೆದು ಕೊಲೆ – Kannada News | Shivamogga: Father in Law Kills Son in Law with Iron Rod Over Alleged Harassment of Daughter

ಕೊಲೆಯಾದ ಸ್ಥಳದಲ್ಲಿ ಪೊಲೀಸರಿಂದ ಪರಿಶೀಲನೆ ಶಿವಮೊಗ್ಗ, ಜನವರಿ 2: ಶಿವಮೊಗ್ಗದ (Shivamogga) ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಇರುವ ಶ್ರೀನಿಧಿ ವೈನ್ ಶಾಪ್ ಮುಂದೆ ಒಂದು ಭೀಕರ ಕೊಲೆ ನಡೆದಿದೆ. ಅರುಣ ಎನ್ನುವ ವ್ಯಕ್ತಿಯು ವೈನ್ ಶಾಪ್ ಮುಂದೆ ನಿಂತಿದ್ದಾಗ ಹಠಾತ್ ಆಗಿ ಅಲ್ಲಿಗೆ ಎಂಟ್ರಿ ಕೊಟ್ಟ ಇಬ್ಬರು ವ್ಯಕ್ತಿಗಳು ಕೆಲವೇ ಕ್ಷಣದಲ್ಲಿ ಅರುಣ ಮೇಲೆ ರಾಡ್​​ನಿಂದ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಅರುಣ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅರುಣನನ್ನು ಕೊಲೆ ಮಾಡಿದ್ದು ಮತ್ಯಾರೂ ಅಲ್ಲ,…

Read More

ತರುಣ್-ಸೋನಲ್ ಹೊಸ ಮನೆ ಪ್ರವೇಶ; ವಿಶೇಷ ವ್ಯಕ್ತಿಯ ಫೋಟೋ ಇಟ್ಟು ಪೂಜೆ – Kannada News | Sonal Monteiro and Tharun Sudhir Enter New Home Sudhir Photo Is Highlight

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಅವರು ಹೊಸ ಮನೆಗೆ ಪ್ರವೇಶಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಇಡೀ ಮನೆ ತುಂಬಾನೇ ಸುಂದರವಾಗಿದೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ. ಅಪಾರ್ಟ್​​ಮೆಂಟ್ ಒಂದರಲ್ಲಿ ಮನೆಯನ್ನು ಖರೀದಿಸಿದ್ದಾರೆ ಈ ಜೋಡಿ. ಪೂಜೆ ಮಾಡುವ ಮೂಲಕ ಮನೆಯನ್ನು ಪ್ರವೇಶ ಮಾಡಿದರು. ಹೊಸ ಮನೆ ಖರೀದಿಸಿದ ದಂಪತಿಗೆ ಎಲ್ಲರೂ ಶುಭ ಕೋರುತ್ತಾ ಇದ್ದಾರೆ. ಇಡೀ ಮನೆಯಲ್ಲಿ ಒಬ್ಬರ ಫೋಟೋ ಹೈಲೈಟ್ ಆಗಿದೆ. ಅದುವೇ ತರುಣ್ ತಂದೆ ಸುಧೀರ್. ಅವರ ಫೋಟೋವನ್ನು ಮನೆಯ…

Read More

Bengaluru Air Quality: ದಿನ ಕಳೆದಷ್ಟೂ ಕುಸಿಯುತ್ತಿದೆ ಬೆಂಗಳೂರಿನ ಗಾಳಿಯ ಗುಣಮಟ್ಟ – Kannada News | Bangalore Air Pollution Crisis: Bengaluru and surrounding places face severe Air pollution

ದಿನ ಕಳೆದಷ್ಟೂ ಕುಸಿಯುತ್ತಿದೆ ಬೆಂಗಳೂರಿನ ಗಾಳಿಯ ಗುಣಮಟ್ಟ ಬೆಂಗಳೂರು, ಜನವರಿ 02: ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (Bengaluru Air Quality) ಇಂದಿನ ಗಾಳಿಯ ಗುಣಮಟ್ಟ 161 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಇಂದೂ PM2.5 70 ಇದ್ದರೆ, PM10 95 ಇದೆ. ಕಳೆದ ಕೆಲ ದಿನಕ್ಕೆ ಹೋಲಿಸಿದರೆ ಇಂದಿನ ಏರ್ ಕ್ವಾಲಿಟಿ ಸುಧಾರಿಸಿದೆ ಎನಿಸಿದರೂ WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. ಎಲ್ಲೆಲ್ಲಿ ಏರ್ ಕ್ವಾಲಿಟಿ…

Read More

ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ – Kannada News | Dhanush Won Bigg Boss Kannada Season 12 Last Task And enter Finale week

ಬಿಗ್ ಬಾಸ್ ಮನೆಯ 12ನೇ ಸೀಸನ್​ನ ಕೊನೆಯ ಕ್ಯಾಪ್ಟನ್ ಆಗಿ ಧನುಷ್ ಹೊರ ಹೊಮ್ಮಿದ್ದಾರೆ. ಈ ಆಟವನ್ನು ಅವರು ನಿಯಮ ಪಾಲಿಸದೆ ಮೋಸದಿಂದ ಗೆದ್ದರೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಬಿಗ್ ಬಾಸ್ ಪ್ರಶ್ನೆ ಮಾಡಿದ್ದಾರೆ. ಅಶ್ವಿನಿ ಹಾಗೂ ಧನುಷ್ ಮಧ್ಯೆ ಕೊನೆಯ ಟಾಸ್ಕ್ ನಡೆದಿದೆ. ಅದು ಪಜಲ್ ಟಾಸ್ಕ್ ಆಗಿತ್ತು. ಸಂಪೂರ್ಣ ಫಲಿತಾಂಶ ನೋಡಲು ಇಂದಿನ ಎಪಿಸೋಡ್​ ವೀಕ್ಷಿಸಬೇಕು. ಮೇಲ್ಭಾಗದಲ್ಲಿ ಬಿಗ್ ಬಾಸ್ ಪ್ರೋಮೋ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ – Kannada News | Bengaluru temperature:Light rain in south part of karnataka

ರಾಜ್ಯದಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಬೆಂಗಳೂರು, ಜನವರಿ 02: ಎರಡು ದಿನಗಳಿಂದ ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಹಾಗೆಯೇ ಇಂದೂ ಸಹ ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ…

Read More

ಬಿಗ್ ಬಾಸ್​ ಅಲ್ಲಿ ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ – Kannada News | Gilli Nata Rap Song Full video Full video Of gilli Nata Rap song

ಬಿಗ್ ಬಾಸ್ ಮನೆಯಲ್ಲಿ ನಿಂತ ಜಾಗದಲ್ಲೇ ಸಖತ್ ಕೌಂಟರ್ ಕೊಡುತ್ತಾರೆ ಗಿಲ್ಲಿ. ಇದು ಅವರ ಬಲ. ಹೀಗಿರುವಾಗ ಸಮಯ ಕೊಟ್ಟರೆ ಅವರು ಬಿಡುತ್ತಾರೆಯೇ? ಗಿಲ್ಲಿಗೆ ರ್ಯಾಪ್ ಸಾಂಗ್ ಮಾಡೋ ಟಾಸ್ಕ್ ಅನ್ನು ಬಿಗ್ ಬಾಸ್ ಮನೆಯಲ್ಲಿ ಕೊಡಲಾಯಿತು. ಈ ಟಾಸ್ಕ್​ ಅನ್ನು ಯಶಸ್ವಿಯಾಗಿ ನಿರ್ವಹಿಸಿದರು. ಅವರು ಹಾಡಿದ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರ ಸಂಪೂರ್ಣ ವಿಡಿಯೋ ಮೇಲಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆ ಸಿಗೋದು ಡೌಟ್! ಎದುರಾಯ್ತು ದೊಡ್ಡ ತೊಡಕು – Kannada News | Bengaluru Kogilu Eviction Case: Immediate Housing for Displaced Families Uncertain Amid Major Legal Hurdles

ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳ ತೆರವಿನ ಸಂಗ್ರಹ ಚಿತ್ರ ಬೆಂಗಳೂರು, ಜನವರಿ 2: ಬೆಂಗಳೂರಿನ (Bengaluru) ಕೋಗಿಲು ಬಡಾವಣೆ (Kogilu Layout Row) ಬಳಿ ಮನೆಗಳ ತೆರವು ಸಂತ್ರಸ್ತರಿಗೆ ಈಗಾಗಲೇ ನೀಡಿದ ಭರವಸೆಯಂತೆ ಸರ್ಕಾರ ಇಂದು ಮನೆಗಳ ಹಸ್ತಾಂತರ ಮಾಡಬೇಕಿದೆ. ಆದರೆ ಇವತ್ತೇ ನಿರಾಶ್ರಿತರಿಗೆ ಮನೆ ಸಿಗುವುದು ಅನುಮಾನ. ಅಧಿಕಾರಿಗಳು ನಿಯಮ ಪಾಲನೆಯ ಗೊಂದಲಕ್ಕೆ ಸಿಲುಕಿದ್ದಾರೆ ಎಂಬ ಖಚಿತ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ಒಂದೆಡೆ ನಿಯಮಗಳ ಪಾಲನೆ ಮಾಡಬೇಕು, ಮತ್ತೊಂದೆಡೆ ರಾಜಕಾರಣಿಗಳ ಒತ್ತಡವೂ ಇದೆ. ಇವೆರಡರ ನಡುವೆ…

Read More

ಗಿಲ್ಲಿ ಒಳಗೆ ಹಾಗೆ ಇರೋದು ಏಕೆ? ಗೆಳೆಯನಿಂದ ಸಿಕ್ತು ಉತ್ತರ – Kannada News | Bigg Boss Kannada Finale: Will Gilli Nata’s Simplicity Crown Him Winner?

ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿ ಫಿನಾಲೆ ತಲುಪುವ ಹಂತದಲ್ಲಿ ಇದ್ದಾರೆ. ಅವರು ಉತ್ತಮವಾಗಿ ಆಟ ಆಡಿ ಗಮನ ಸೆಳೆಯುತ್ತಿದ್ದಾರೆ. ಅವರು ಕಪ್ ಗೆಲ್ಲುತ್ತಾರೆ ಎಂದು ಎಲ್ಲರೂ ಭಾವಿಸಿದ್ದಾರೆ. ಅವರ ಅಭಿಮಾನಿ ಹೊರಗೆ ದೊಡ್ಡದಾಗಿದೆ. ಅವರು ಸಿಂಪಲ್ ಆಗಿ ಇರುತ್ತಾರೆ. ಅವರು ಸಿಂಪಲ್ ಆಗಿ ನಡೆದುಕೊಳ್ಳುವುದೇ ಅನೇಕರ ಪ್ರಶ್ನೆಗೆ ಕಾರಣ ಆಗಿದೆ. ಗಿಲ್ಲಿ ನಟ ಅವರ ಗೆಳೆಯರೊಬ್ಬರು ಈ ಬಗ್ಗೆ ಮಾತನಾಡಿದ್ದರು. ಗಿಲ್ಲಿ ಸರಿಯಾಗಿ ಕೂದಲು ಬಾಚಿಕೊಳ್ಳುವುದಿಲ್ಲ, ಬನಿಯನ್ ಅಲ್ಲಿ ಇರುತ್ತಾರೆ ಎಂದು ಅನೇಕರು ಅಪಸ್ವರ…

Read More