nagaraj11081993

Himachal Pradesh Blast: ಹಿಮಾಚಲ ಪ್ರದೇಶದ ಪೊಲೀಸ್ ಸ್ಟೇಷನ್ ಬಳಿ ಭಾರೀ ಸ್ಫೋಟ – Kannada News | Blast near Himachal Pradesh police station near by windows cracked

ಶಿಮ್ಲಾ, ಜನವರಿ 1: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ನಲಗಢದ ಪೊಲೀಸ್ ಠಾಣೆ ಬಳಿ ಇಂದು ಭಾರೀ ಸ್ಫೋಟ (Blast) ಸಂಭವಿಸಿದೆ. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಮತ್ತು ಸ್ಫೋಟದ ಕಾರಣವನ್ನು ಗುರುತಿಸಲು ತನಿಖೆ ಆರಂಭಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ನಲಗಢ ಪೊಲೀಸ್ ಠಾಣೆ ಬಳಿಯ ಲೇನ್‌ನಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮವು ಎಷ್ಟು ಬಲವಾಗಿತ್ತು ಎಂದರೆ ಈ ಸ್ಥಳದಿಂದ ನೂರಾರು ಮೀಟರ್ ದೂರದಲ್ಲಿರುವ ಸೇನಾ ಕ್ಯಾಂಟೀನ್ ಸೇರಿದಂತೆ ಹತ್ತಿರದ ಕಟ್ಟಡಗಳ ಕಿಟಕಿಗಳು ಬಿರುಕು ಬಿಟ್ಟಿವೆ. ಸ್ಥಳೀಯರು…

Read More

Guddattu Vinayaka Temple: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ – Kannada News | Guddattus Jalahivasa Ganapathi: The Worlds Only Water Immersed Deity

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಡಿಭಾಗದಲ್ಲಿರುವ ಗುಡ್ಡಟ್ಟು ಗ್ರಾಮವು ಶ್ರೀ ವಿನಾಯಕ ದೇವಸ್ಥಾನದಿಂದಾಗಿ ಪ್ರಪಂಚದಾದ್ಯಂತ ಗಮನ ಸೆಳೆದಿದೆ. ಈ ದೇವಸ್ಥಾನವು ಹಲವು ಅಪರೂಪದ ವೈಶಿಷ್ಟ್ಯಗಳನ್ನು ಹೊಂದಿದ್ದು, ಗಣಪತಿ ಭಕ್ತರಿಗೆ ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ. ದೇವಸ್ಥಾನವು ಶಿರಿಹಾರ-ಗುಡ್ಡಟ್ಟು ರಸ್ತೆಯಲ್ಲಿದೆ. ಇಲ್ಲಿನ ವಿನಾಯಕ ದೇವರ ಮೂರ್ತಿಯು ಸ್ವಯಂಭೂ ರೂಪವಾಗಿದೆ. ಅಂದರೆ, ಇದನ್ನು ಯಾವುದೇ ಶಿಲ್ಪಿಯು ಕೆತ್ತದೆ, ಸಾವಿರಾರು ವರ್ಷಗಳ ಹಿಂದೆ ತಾನಾಗಿಯೇ ಕಲ್ಲಿನಿಂದ ಉದ್ಭವಿಸಿದೆ. ಇತರ ಸ್ವಯಂಭೂ ವಿಗ್ರಹಗಳಂತೆ ಇದು ಕೇವಲ ಬಂಡೆಯ ಆಕಾರದಲ್ಲಿಲ್ಲ, ಬದಲಾಗಿ ಸ್ಪಷ್ಟವಾದ ಗಣಪತಿಯ…

Read More

Name Change: ಗೆಜೆಟ್ ಮೂಲಕ ಹೆಸರು ಬದಲಾಯಿಸುವುದು ಹೇಗೆ?; ಇಲ್ಲಿದೆ 3 ಹಂತಗಳ ನಾಮ ಬದಲಾವಣೆ ಪ್ರಕ್ರಿಯೆ – Kannada News | Easy steps to officially change a person’s name and get published in e Gazette

ನಾನಾ ಕಾರಣಗಳಿಂದ ಹೆಸರು ಬದಲಾವಣೆ (Name Change) ಮಾಡಬೇಕಾಗಬಹುದು. ನಾವೇ ಹೆಸರು ಬದಲಾಯಿಸಿಕೊಳ್ಳಲು ಆಗುವುದಿಲ್ಲ. ಗೆಜೆಟ್​ನಲ್ಲಿ ನಿಮ್ಮ ಹೊಸ ಹೆಸರು ಮುದ್ರಿತವಾಗಬೇಕು. ಆಗ ಮಾತ್ರ ಅಧಿಕೃತವಾಗಿ ಹೆಸರು ಬದಲಾದಂತೆ. ಇದಕ್ಕೆ ಮೂರ್ನಾಲ್ಕು ಹಂತಗಳಿವೆ. ಅಫಿಡವಿಟ್ ಮಾಡುವುದು, ಜಾಹೀರಾತು ಕೊಡುವುದು, ಗೆಜೆಟ್​ನಲ್ಲಿ ಮುದ್ರಿಸುವುದು ಅತ್ಯಗತ್ಯ. ಇದನ್ನು ಹೇಗೆ ಮಾಡುವುದು, ಈ ಕ್ರಮಗಳನ್ನು ಇಲ್ಲಿ ವಿವರಿಸಲಾಗಿದೆ. ಹೆಸರು ಬದಲಾವಣೆಯ ಅಫಿಡವಿಟ್ ಮೊದಲ ಹಂತ ಎಂದರೆ ಅಫಿಡವಿಟ್ ರಚಿಸುವುದು. ಸ್ಟ್ಯಾಂಪ್ ಪೇಪರ್​ನಲ್ಲಿ ನಿಮ್ಮ ಈಗಿನ ಹೆಸರು, ಹೊಸ ಹೆಸರು, ತಂದೆ ಅಥವಾ…

Read More

2026 ರ ಕ್ರೀಡಾ ಕ್ಯಾಲೆಂಡರ್; ಯಾವೆಲ್ಲಾ ಪ್ರಮುಖ ಕ್ರೀಡಾಕೂಟಗಳು ನಡೆಯಲಿವೆ ಗೊತ್ತಾ? – Kannada News | Global Sports Calendar 2026: FIFA WC, Cricket, Chess and India’s Hope

2025 ಕ್ಕೆ ಅದ್ಧೂರಿಯಾಗಿ ವಿದಾಯ ಹೇಳಿರುವ ಕ್ರೀಡಾಲೋಕ ಇದೀಗ 2026 ರಲ್ಲಿ (Sports Calendar 2026) ಪ್ರಮುಖ ಘಟನೆಗಳಿಗೆ ಸಾಕ್ಷಿಯಾಗಲು ಸಜ್ಜಾಗುತ್ತಿದೆ. ಈ ವರ್ಷ ಕ್ರೀಡಾ ಅಭಿಮಾನಿಗಳಿಗೆ ರಸದೌತಣವನ್ನೇ ಉಣಬಡಿಸಲಿದೆ. ಕ್ರಿಕೆಟ್‌ನಲ್ಲಿ ಮಾತ್ರವಲ್ಲದೆ ಬೇರೆ ಬೇರೆ ಪ್ರಮುಖ ಕ್ರೀಡಾಕೂಟಗಳು ಈ ವರ್ಷ ಜರುಗಲಿವೆ. ಕ್ರಿಕೆಟ್‌ನಲ್ಲಿ ಐಸಿಸಿ (ICC) ಈವೆಂಟ್​ಗಳು ನಡೆಯಲಿದ್ದರೆ, 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಪ್ರಯಾಣವೂ ಪ್ರಾರಂಭವಾಗಲಿದೆ. ಕ್ರಿಕೆಟ್‌ನಿಂದ ಚೆಸ್, ಬ್ಯಾಡ್ಮಿಂಟನ್ ಮತ್ತು ಅಥ್ಲೆಟಿಕ್ಸ್‌ವರೆಗೆ, ಪ್ರತಿಯೊಂದು ಕ್ಷೇತ್ರವು ವರ್ಷದ ಮೊದಲ ತಿಂಗಳಿನಿಂದಲೇ…

Read More

ಸಿಗರೇಟ್, ಗುಟ್ಕಾ ಬಳಸುತ್ತೀರಾ? ಮುಂದಿನ ತಿಂಗಳಿಂದ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ – Kannada News | Cigarette, Pan Masala and tobacco products To get Costlier From Feb 1 With New Tax

ನವದೆಹಲಿ, ಜನವರಿ 1: ಫೆಬ್ರವರಿ 1ರಿಂದ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಹೊಸ ಸೆಸ್ ಲೆವಿಗಳನ್ನು ಜಾರಿ ಮಾಡಲಾಗುತ್ತಿದೆ. ಹೀಗಾಗಿ, ಸಿಗರೇಟ್ (cigarettes), ಬೀಡಿ, ಪಾನ್ ಮಸಾಲಾ ಮತ್ತು ಇತರ ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚು ದುಬಾರಿಯಾಗುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರವು ಸೂಚಿಸಿದ ಹೊಸ ತೆರಿಗೆ ನೀತಿ ಫೆಬ್ರವರಿ 1ರಿಂದ ಜಾರಿಗೆ ಬರಲಿದೆ. ಇದು ಆಯ್ದ ಉತ್ಪನ್ನಗಳಿಗೆ ಬೆಲೆಯ ಹೆಚ್ಚಳಕ್ಕೆ ಕಾರಣವಾಗುತ್ತದೆ. ಇದೀಗ ಅಸ್ತಿತ್ವದಲ್ಲಿರುವ ಜಿಎಸ್‌ಟಿ ಜೊತೆಗೆ ನಿರ್ದಿಷ್ಟ ಅಬಕಾರಿ ಸುಂಕವನ್ನು ಪರಿಚಯಿಸುವುದರಿಂದ ಸಿಗರೇಟ್‌ಗಳು ಹೆಚ್ಚಿನ ತೆರಿಗೆ…

Read More

ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ – Kannada News | Bigg Boss Kannada: Again Dhruvanth engaged fight with Gilli Nata

ಬಿಗ್​​ಬಾಸ್ (Bigg Boss) ಮನೆಯಲ್ಲಿ ಹೊಸ ವರ್ಷಾಚರಣೆ ನಡೆಯುತ್ತಿದೆ. ಬಿಗ್​​ಬಾಸ್ ಮನೆ ಮಂದಿಗೆ ಟಾಸ್ಕ್ ನೀಡಿದ್ದು, ಮನೆ ಸದಸ್ಯರ ಬಗ್ಗೆ ಹಾಡು ಕಟ್ಟಿ ಹಾಡುವಂತೆ ಸೂಚಿಸಿದ್ದಾರೆ. ಅದರಂತೆ ಆಶುಕವಿ ಗಿಲ್ಲಿ ಮನೆ ಮಂದಿಯನ್ನು, ಅವರ ವ್ಯಕ್ತಿತ್ವವನ್ನು ಇರಿಸಿಕೊಂಡು ಹಾಡು ಕಟ್ಟುತ್ತಿದ್ದಾರೆ ಆದರೆ ಗಿಲ್ಲಿಯ ಹಾಡಿಗೆ ಧ್ರುವಂತ್ ಅಪಸ್ವರ ಎತ್ತಿದ್ದಾರೆ. ನನ್ನ ಬಗ್ಗೆ ನಿನ್ನ ಹಾಡಿನಲ್ಲಿ ಏನೂ ಬರೆಯುವಂತಿಲ್ಲ ಎಂದು ತಾಕೀತು ಮಾಡಿದ್ದಾರೆ. ಗಿಲ್ಲಿಯ ಹಾಡಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಗಿಲ್ಲಿ ಸಹ ಕೋಪಿಸಿಕೊಂಡಿದ್ದು, ‘ಉಗುರಲ್ಲೇ ನಿನ್ನ ಕೊಂದು…

Read More

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂ ಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್!

ರಾಮನಗರ, ಜನವರಿ 01: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ತಡರಾತ್ರಿ ಭಯಾನಕ ಘಟನೆಯೊಂದು ನಡೆದಿದೆ. ಗ್ರಾಮದ ಮಧ್ಯದಲ್ಲಿ ವಾಮಾಚಾರ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನರಿಗೆ ಆಘಾತ ಎದುರಾಗಿದೆ. ರಸ್ತೆಯಲ್ಲಿ ಅರಿಶಿನ, ಕುಂಕುಮ, ನಿಂಬೆಹಣ್ಣು, ದೀಪ ಇಟ್ಟು ಪೂಜೆ ಮಾಡಲಾಗಿದೆ. ತಮಾಷೆಗೆ ಮಾಡಿದ್ದಾರಾ ಅಥವಾ ಉದ್ದೇಶ ಪೂರ್ವಕವಾಗಿ ಮಾಡಿದ್ದಾರಾ ಎಂಬುವುದು ತಿಳಿದುಬಂದಿಲ್ಲ. ಸದ್ಯ ಇದರಿಂದಾಗಿ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಪೊಲೀಸ್​​ ತನಿಖೆಗೆ ಜನರು ಒತ್ತಾಯಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More

ಆಧಾರ್​​ ಕಾರ್ಡ್​​ನಲ್ಲಿ ಹೆಸರು ಬದಲಾಯಿಸಬೇಕೆ? ಹಾಗಿದ್ರೆ ನೀವು ಈ ನಿಯಮ ಪಾಲಿಸಲೇ ಬೇಕು – Kannada News | Aadhaar Name Change: Online, Offline, Gazette Process Details​​

ಆಧಾರ್​​ ಕಾರ್ಡ್​​ನಲ್ಲಿ ಹೆಸರು ಬದಲಾವಣೆ. ಬೆಂಗಳೂರು, ಜನವರಿ 01: ಅಕ್ಷರ ದೋಷ, ಮದುವೆಯಾದ ಬಳಿಕ ಅಥವಾ ಇನ್ಯಾವುದೋ ಕಾರಣಕ್ಕೆ ಇಂದು ಬಹುತೇಕ ಎಲ್ಲ ವ್ಯವಹಾರಗಳಿಗೆ ಅಗತ್ಯವಾದ ಆಧಾರ್​​ ಕಾರ್ಡ್​​ನಲ್ಲಿ ಹೆಸರು ಬದಲಾವಣೆ ಮಾಡಲೇ ಬೇಕಾಗುತ್ತದೆ. ಸಣ್ಣಪುಟ್ಟ ಬದಲಾವಣೆಯನ್ನು ಆನ್​​ಲೈನ್​​ ಮತ್ತು ಆಫ್​​ಲೈನ್​​ ಮೂಲಕ ಮಾಡಬಹುದಾಗಿದ್ದರೆ, ದೊಡ್ಡ ಬದಲಾವಣೆಗಳಿಗೆ ಗೆಜೆಟ್​​ ನೋಟಿಫಿಕೇಶನ್​​ ಪ್ರಕ್ರಿಯೆ ಪಾಲಿಸಲೇ ಬೇಕಾಗುತ್ತದೆ. ಆಧಾರ್​​ನಲ್ಲಿ ಹೆಸರು ಬದಲಾವಣೆ ಮಾಡಲು ಇರುವ ಪ್ರಮುಖ 3 ವಿಧಾನಗಳ ಬಗ್ಗೆ ಹಂತಗಳ ಸಮೇತವಾಗಿ ವಿವರಣೆ ಇಲ್ಲಿದೆ. 1. ಆನ್‌ಲೈನ್ ಮೂಲಕ…

Read More

ಪ್ರಭಾಸ್ ಸಿನಿಮಾ ನಿರ್ದೇಶಕನ ಸಂಭಾವನೆ ಎಷ್ಟು ಕೋಟಿ ಗೊತ್ತೆ? – Kannada News | Prabhas starrer The Raja Saab movie director get 18 crore rs as remuneration

ಪ್ರಭಾಸ್ (Prabhas) ಭಾರತದ ಟಾಪ್ ಪ್ಯಾನ್ ಇಂಡಿಯಾ (Pan India) ನಟ. ಅವರ ಸಂಭಾವನೆ ನೂರು ಕೋಟಿಯನ್ನೂ ದಾಟಿದೆ. ಕೆಲ ಸಿನಿಮಾಗಳಿಗೆ 150 ಕೋಟಿ ರೂಪಾಯಿ ಸಂಭಾವನೆಯನ್ನೂ ಸಹ ಪ್ರಭಾಸ್ ಪಡೆಯುತ್ತಿದ್ದಾರೆ. ಅವರಿಗಿರುವ ಮಾರುಕಟ್ಟೆಗೆ ತಕ್ಕಂತೆ ಸಂಭಾವನೆ ನಿಗದಿ ಪಡಿಸಿಕೊಂಡಿದ್ದಾರೆ. ಆದರೆ ಅವರಿಂದಾಗಿ ಅವರ ಸಿನಿಮಾಗಳ ತಂತ್ರಜ್ಞರ ಸಂಭಾವನೆಯೂ ಏರಿಕೆ ಆಗಿದೆ. ಇದೀಗ ಪ್ರಭಾಸ್ ‘ದಿ ರಾಜಾ ಸಾಬ್’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ನಿರ್ದೇಶಕನ ಸಂಭಾವನೆ ಎಷ್ಟು ಕೋಟಿ ಗೊತ್ತೆ? ಆ ಸಂಭಾವನೆ ಮೊತ್ತದಲ್ಲಿ ನಾಲ್ಕೈದು…

Read More

ಹೊಸ ವರ್ಷದಂದು ಬಿಎಂಟಿಸಿಗೆ ಭರ್ಜರಿ ಆದಾಯ: ನಿನ್ನೆ ಒಂದೇ ದಿನ ಗಳಿಸಿದ್ದೆಷ್ಟು ಗೊತ್ತಾ? – Kannada News | Bengaluru New Year Bus Surge: BMTC Earns 10 Lakh with Special Services

ಬೆಂಗಳೂರು, ಜನವರಿ 1: 2025ಕ್ಕೆ ಗುಡ್ ಬೈ ಹೇಳಿ 2026ರನ್ನು ಜನರು ಅದ್ಧೂರಿಯಾಗಿ ವೆಲ್​ಕಂ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿತ್ತು. ಹೊಸ ವರ್ಷದ (new year) ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ಬಿಎಂಟಿಸಿಯಿಂದ (BMTC) ಹೆಚ್ಚುವರಿ ಬಸ್​ ಸೇವೆ ಒದಗಿಸಲಾಗಿತ್ತು. ಹೀಗಾಗಿ ಬಿಎಂಟಿಸಿ ಭಾರಿ ಆದಾಯ ಗಳಿಸಿದೆ. ನಿನ್ನೆ (ಬುಧವಾರ) ಒಂದೇ ದಿನ ಬಿಎಂಟಿಸಿಗೆ ಬರೋಬ್ಬರಿ 10 ಲಕ್ಷ ರೂ ಆದಾಯ ಹರಿದುಬಂದಿದೆ. ಬಿಎಂಟಿಸಿ ಚೀಫ್ ಟ್ರಾಫಿಕ್ ಮ್ಯಾನೇಜರ್ ಪ್ರಭಾಕರ್ ರೆಡ್ಡಿ ಹೇಳಿದ್ದಿಷ್ಟು  ಈ ಬಗ್ಗೆ ಬಿಎಂಟಿಸಿ…

Read More