nagaraj11081993

150 ವರ್ಷಗಳಿಂದ ವಾಸವಿದ್ದ 29 ಕುಟುಂಬಗಳ ಮನೆ ನೆಲಸಮ: ಕೆಜಿ ಹಳ್ಳಿ, ಡಿಜೆ ಹಳ್ಳಿ‌ ನಿವಾಸಿಗಳಿಗೆ ಇನ್ನೂ ಇಲ್ಲ ಸೂರಿನ ಬಾಗ್ಯ – Kannada News | KG Halli–DJ Halli Evictions: Homes of 29 Families Demolished After 150 Years, Residents Still Await Housing

ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಮನೆಗಳನ್ನು ತೆರವು ಮಾಡಿರುವುದು ಬೆಂಗಳೂರು, ಜನವರಿ 1: ಮೂರು ದಿನಗಳ ಹಿಂದೆ ಬೆಂಗಳೂರಿನ ಕೋಗಿಲು ಲೇಔಟ್​​ನಲ್ಲಿ (Kogilu Layout) ನೆಲೆಸಿದ್ದ ಅಕ್ರಮ ನಿವಾಸಿಗಳಿಗೆ ಸಿಎಂ ಸಿದ್ದರಾಮಯ್ಯ ಸೂರಿನ ಬಾಗ್ಯ ನೀಡಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ಬೀದಿಯಲ್ಲಿ ನಿಂತಿರುವ ಕೆಜಿ ಹಳ್ಳಿ, ಡಿಜೆ ಹಳ್ಳಿ‌ (KG Halli–DJ Halli) ಮೂಲ ನಿವಾಸಿಗಳ ಅಳಲು ಕೇಳುವವರೇ ಇಲ್ಲದಂತಾಗಿದೆ. ಒತ್ತುವರಿ ತೆರವು ಹೆಸರಲ್ಲಿ ರೈಲ್ವೆ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡ ಕನ್ನಡಿಗರು ಈಗ…

Read More

Video: ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ, ವಿಡಿಯೋ ಇಲ್ಲಿದೆ – Kannada News | Russia Circulates Video Alleging Ukrainian Drone Attacks Near Putin’s Residence

ಮಾಸ್ಕೋ, ಜನವರಿ 01: ಪುಟಿನ್ ಅವರ ರಹಸ್ಯ ನಿವಾಸದ ಮೇಲೆ 91 ಡ್ರೋನ್‌ಗಳನ್ನು ಬಳಸಿ ದಾಳಿ ನಡೆಸಲಾಗಿದೆ. ಇದನ್ನು ರಷ್ಯಾದ ಅತ್ಯಂತ ಸುರಕ್ಷಿತ ಸ್ಥಳವೆಂದು ಪರಿಗಣಿಸಲಾಗಿದೆ.ಕಳೆದ ಸೋಮವಾರ, ರಷ್ಯಾ ಉಕ್ರೇನ್‌ನತ್ತ ಬೆರಳು ತೋರಿಸುತ್ತಾ, ಪುಟಿನ್ ನಿವಾಸವನ್ನು ನಾಶಮಾಡಲು 91 ಡ್ರೋನ್‌ಗಳನ್ನು ಕಳುಹಿಸಲಾಗಿದೆ ಎಂದು ಹೇಳಿಕೊಂಡಿತ್ತು.ಆದರೆ ಉಕ್ರೇನ್ ದಾಳಿಯನ್ನು ನಿರಾಕರಿಸಿತು ಮತ್ತು ಪುರಾವೆಗಳನ್ನು ಕೋರಿತು. ಈಗ, ಪುಟಿನ್ ಈ ಆಸೆಯನ್ನು ಈಡೇರಿಸಿದ್ದಾರೆ ಮತ್ತು ದಾಳಿಯ ಪುರಾವೆಗಳನ್ನು ಜಗತ್ತಿಗೆ ಪ್ರಸ್ತುತಪಡಿಸಿದ್ದಾರೆ. ಪುಟಿನ್ ನಿವಾಸದ ಮೇಲಿನ ದಾಳಿಗೆ ಸಾಕ್ಷಿಯಾಗಿ ರಷ್ಯಾದ ರಕ್ಷಣಾ…

Read More

Black Thread Benefits: ಮಹಿಳೆಯರು ಎಡಗಾಲಿಗೆ ಕಪ್ಪು ದಾರ ಧರಿಸುವುದರಿಂದ ಇದೆ ಅದ್ಭುತ ಲಾಭ! – Kannada News | Black Thread Benefits: Shani Dev’s Protection and Astrological Power

ಜ್ಯೋತಿಷ್ಯದ ಪ್ರಕಾರ ಕಪ್ಪು ದಾರವು ಶನಿ ದೇವರನ್ನು ಪ್ರತಿನಿಧಿಸುವ ಶಕ್ತಿಯ ಸಂಕೇತವಾಗಿದೆ. ದುಷ್ಟ ದೃಷ್ಟಿ, ನಕಾರಾತ್ಮಕ ಶಕ್ತಿಗಳು ಹಾಗೂ ಅಶುಭ ಪ್ರಭಾವಗಳಿಂದ ರಕ್ಷಣೆ ಪಡೆಯಲು ಅನೇಕರು ಕೈಗೆ ಅಥವಾ ಕಾಲಿಗೆ ಕಪ್ಪು ದಾರವನ್ನು ಧರಿಸುತ್ತಾರೆ. ವಿಶೇಷವಾಗಿ ಮಹಿಳೆಯರು ದುರದೃಷ್ಟ ನಿವಾರಣೆ, ಆರೋಗ್ಯ ರಕ್ಷಣೆ ಮತ್ತು ಜೀವನದ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಕಾಲಿಗೆ ಕಪ್ಪು ದಾರವನ್ನು ಕಟ್ಟುತ್ತಾರೆ ಎಂಬ ನಂಬಿಕೆಯಿದೆ. ಕಪ್ಪು ದಾರ ಕಟ್ಟುವುದರಿಂದ ಶನಿದೇವರ ಆಶೀರ್ವಾದ ಸದಾ ನಿಮ್ಮ ಮೇಲಿರುತ್ತದೆ. ಇದರಿಂದ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ನಕಾರಾತ್ಮಕ…

Read More

ಹೊಸ ವರ್ಷದ ದಿನ ಭಾರತಕ್ಕೆ ಬೆದರಿಕೆ ಹಾಕಿದ ಪಾಕಿಸ್ತಾನ – Kannada News | New Year Message Sparks Tension as Pakistan Army Chief Warns of Strong Retaliation

ಇಸ್ಲಾಮಾಬಾದ್, ಜನವರಿ 01: ಹೊಸ ವರ್ಷ(New Year)ಕ್ಕೆ ಪಾಕಿಸ್ತಾನವು ಶುಭಾಶಯ ತಿಳಿಸುವುದಕ್ಕಿಂತ ಬೆದರಿಕೆಯನ್ನೇ ಆರಿಸಿಕೊಂಡಿದೆ. ಭಾರತದ ಬಗೆಗಿನ ದ್ವೇಷ ಕಿಂಚಿತ್ತೂ ಕಡಿಮೆಯಾದಂತೆ ಗೋಚರಿಸುತ್ತಿಲ್ಲ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪಾಕಿಸ್ತಾನವು ಹೊಸ ವರ್ಷವನ್ನು ಹೊಸ ಆಕ್ರಮಣಕಾರಿ ನಿಲುವಿನೊಂದಿಗೆ ಪ್ರಾರಂಭಿಸಿದೆ. ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ಭಾರತವನ್ನು ನೇರವಾಗಿ ಹೆಸರಿಸದೆ, ಪಾಕಿಸ್ತಾನದ ಪ್ರಾದೇಶಿಕ ಸಮಗ್ರತೆಯ ಧಕ್ಕೆ ತಂದರೆ ತೀಕ್ಷ್ಣ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು…

Read More

ಕಮರ್ಷಿಯಲ್ ಗ್ಯಾಸ್ ಬೆಲೆ ಭರ್ಜರಿ ಹೆಚ್ಚಳ; 19 ಕಿಲೋ ಸಿಲಿಂಡರ್ ದರ 110.50 ರೂ ಏರಿಕೆ – Kannada News | LPG commercial gas cylinder prices rise on 2026 January

ನವದೆಹಲಿ, ಜನವರಿ 1: ಹೊಸ ವರ್ಷಕ್ಕೆ ಎಲ್​ಪಿಜಿ ಸಿಲಿಂಡರ್ ಬೆಲೆ (LPG) ಏರಿಕೆಯ ಶಾಕ್ ಸಿಕ್ಕಿದೆ. 2025ರಲ್ಲಿ 200 ರೂಗೂ ಹೆಚ್ಚು ಇಳಿಕೆ ಕಂಡಿದ್ದ ಕಮರ್ಷಿಯಲ್ ಎಲ್​ಪಿಜಿ ಗ್ಯಾಸ್ ಬೆಲೆ ಏರಿಕೆ ಆಗಿದೆ. ಆದರೆ, ಗೃಹಬಳಕೆ ಗ್ಯಾಸ್ ಬೆಲೆಯಲ್ಲಿ ಏರಿಕೆ ಆಗಿಲ್ಲ. 19 ಕಿಲೋ ಮತ್ತು 47.50 ಕಿಲೋ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್​ಗಳು ದುಬಾರಿಯಾಗಿವೆ. 19 ಕಿಲೋ ಎಲ್​ಪಿಜಿ ಸಿಲಿಂಡರ್ ಬೆಲೆ 110 ರೂನಿಂದ 112 ರೂನಷ್ಟು ಏರಿದೆ. ಬೆಂಗಳೂರಿನಲ್ಲಿ 110.50 ರೂ ಬೆಲೆ ಹೆಚ್ಚಳ ಆಗಿದೆ….

Read More

New Year 2026: ಹೊಸ ವರ್ಷವನ್ನು ವಿಶೇಷ ಡೂಡಲ್‌ನೊಂದಿಗೆ ಸ್ವಾಗತಿಸಿದ ಗೂಗಲ್ – Kannada News | New Year 2026: Google welcomes the New Year with a meaningful doodle

2025ಕ್ಕೆ ವಿದಾಯ ಹೇಳಿ, 2026ರ ಹೊಸ ವರ್ಷವನ್ನು (New Year) ಸ್ವಾಗತಿಸಿದ್ದಾಗಿದೆ. ಹಳೆಯ ವರ್ಷದ ಕಹಿ ಘಟನೆಗಳು ಮರೆತು ಹೊಸ ಭರವಸೆ, ಹೊಸ ಕನಸುಗಳೊಂದಿಗೆ ಆರಂಭಿಸುವ ಹುರುಪು ಎಲ್ಲರಲ್ಲೂ ತುಂಬಿದೆ. ಈ ನಡುವೆ ಹೊಸ ವರ್ಷವನ್ನು ಗೂಗಲ್​ ಕೂಡ ವಿಶೇಷವಾಗಿ ಸ್ವಾಗತಿಸಿದೆ. ಗೂಗಲ್ ಹೊಸ ಆರಂಭವನ್ನು ಸೂಚಿಸುವ ಹಾಗೂ ಚೈತನ್ಯವನ್ನು ಮೂಡಿಸುವ ಗೂಗಲ್ ಡೂಡಲ್ (Google Doodle) ಹಂಚಿಕೊಂಡಿರುವುದು ವಿಶೇಷ. ಗೂಗಲ್ ಹೊಸ ವರ್ಷವನ್ನು ರೋಮಾಂಚಕ ಡೂಡಲ್‌ನೊಂದಿಗೆ ಸ್ವಾಗತಿಸಿದ್ದು, ಕಸ್ಟಮೈಸ್ಡ್ ಆ್ಯನಿಮೆಟೇಡ್ ಡೂಡಲ್ ಇದೀಗ ಗೂಗಲ್ ಪೇಜ್‌ನಲ್ಲಿ…

Read More

Global Family Day 2026: ವಸುದೈವ ಕುಟುಂಬಕಂ; ಜಾಗತಿಕ ಕುಟುಂಬ ದಿನದ ಆಚರಣೆಯ ಬಗ್ಗೆ ತಿಳಿಯಿರಿ – Kannada News | Global Family Day 2026: What is the importance of celebrating Global Family Day?

ಕುಟುಂಬವಿಲ್ಲದೆ (Family) ಜೀವನ ಅಸಾಧ್ಯ ಅಂತಾನೇ ಹೇಳಬಹುದು. ಕುಟುಂಬವು ನಮಗೆ ಬೆಟ್ಟದಷ್ಟು ಪ್ರೀತಿ ನೀಡುತ್ತದೆ, ಜೀವನ ನಡೆಸಲು ಸ್ಫೂರ್ತಿಯನ್ನು ನೀಡುತ್ತದೆ. ಕುಟುಂಬವು ನಮ್ಮನ್ನು ಯಾವುದೇ ಕ್ಲಿಷ್ಟಕರ ಸಂದರ್ಭದಲ್ಲೂ ಒಗ್ಗಟ್ಟಿನಿಂದ ಇರುವಂತೆ ನೋಡಿಕೊಳ್ಳುತ್ತದೆ. ಇದೇ ರೀತಿ ವಸುದೈವ ಕುಟುಂಬಕಂ ಎಂಬ ಮಾತಿನಂತೆ ಇಡೀ ಜಗತ್ತೇ ಒಂದು ಕುಟುಂಬದಂತಿದ್ದರೆ ಯುದ್ಧ ಹಿಂಸಾಚಾರಗಳು ನಡೆಯುವುದಿಲ್ಲ, ಪ್ರತಿಯೊಬ್ಬರೂ ಸಹ ಶಾಂತಿಯಿಂದ ಬದುಕಬಹುದು. ಈ ನಿಟ್ಟಿನಲ್ಲಿ ರಾಷ್ಟ್ರಗಳು, ಧರ್ಮಗಳು, ಸಂಸ್ಕೃತಿಗಳ ನಡುವೆ ಏಕತೆ, ಸಹೋದರತ್ವ ಮತ್ತು ಸ್ನೇಹವನ್ನು ಬೆಳೆಸುವ ಸಲುವಾಗಿ, ಯುದ್ಧ ಮತ್ತು ಹಿಂಸಾಚಾರವನ್ನು…

Read More

ಮಂತ್ರಾಲಯ ರಾಯರ ಸನ್ನಿಧಿಯಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು – Kannada News | New Year 2026 Celebrations at Mantralayam: Sea of Devotees Flock to Raghavendra Swamy Mutt

ರಾಯಚೂರು, ಜನವರಿ 1: ಹೊಸ ವರ್ಷ 2026ಕ್ಕೆ ಜಗತ್ತು ಕಾಲಿಟ್ಟಾಗಿದೆ. ‘ರಾಯರೇ, ಎಲ್ಲಾ ಒಳಿತು ಮಾಡಪ್ಪ’ ಎಂದು ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದು ಬಂದಿದೆ. 2025ರ ವರ್ಷಾಂತ್ಯ, 2026 ರ ಆರಂಭದ ಹಿನ್ನೆಲೆ ರಾಯಚೂರಿನ ಮಂತ್ರಾಲಯದ ರಾಯರ ಮಠಕ್ಕೆ ಸಾಗರೋಪಾದಿಯಲ್ಲಿ ಬಂದ ಜನರು ತುಂಗಾಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾದರು. ಕ್ರಿಸ್​ಮಸ್​, ಈಯರ್​ ಎಂಡ್​, ನ್ಯೂ ಇಯರ್​ ಅಂತ ವೆಕೇಷನ್​ ಮೂಡ್​​ನಲ್ಲಿರುವ ಜನರು ಮಂತ್ರಾಲಯದತ್ತ ಮುಖ ಮಾಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬಟ್ಟೆ ಅಂಗಡಿಗೆ ನುಗ್ಗಿ ಅಪ್ರಾಪ್ತೆಯ ಕುತ್ತಿಗೆಗೆ ಚಾಕು ಹಿಡಿದು ಹಣಕ್ಕೆ ಬೇಡಿಕೆ ಇಟ್ಟ ಮುಸುಕುಧಾರಿ – Kannada News | New Year’s Eve Tension in Bijnor as Girl Taken Hostage in Dramatic Standoff

ಬಟ್ಟೆ ಅಂಗಡಿ -ಸಾಂದರ್ಭಿಕ ಚಿತ್ರImage Credit source: Shutterstock ಬಿಜ್ನೋರ್, ಜನವರಿ 01: ಮುಸುಕುಧಾರಿಯೊಬ್ಬ ಬಟ್ಟೆ ಅಂಗಡಿಗೆ ನುಗ್ಗಿ ಅಪ್ರಾಪ್ತೆ ಕುತ್ತಿಗೆಗೆ ಚಾಕು ಹಿಡಿದು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ಬುಧವಾರ ನಡೆದಿದೆ. ಮಾರುಕಟ್ಟೆಯಲ್ಲಿರುವ ಬಟ್ಟೆ ಅಂಗಡಿಗೆ ವ್ಯಕ್ತಿ ನುಗ್ಗಿದ್ದ, ಅಪ್ರಾಪ್ತ ಬಾಲಕಿ(Girl)ಯನ್ನು ಎಳೆದುಕೊಂಡು ಆಕೆಯ ಕುತ್ತಿಗೆಗೆ ಚಾಕು ಹಿಡಿದಿದ್ದ.ಇದು ಸಾರ್ವಜನಿಕರು ಮತ್ತು ಅಂಗಡಿಯವರಲ್ಲಿ ಭೀತಿಯನ್ನು ಉಂಟುಮಾಡಿತ್ತು. ಪೊಲೀಸರ ಪ್ರಕಾರ, ಇಬ್ಬರು ಅಪ್ರಾಪ್ತ ಬಾಲಕಿಯರು ಅಂಗಡಿಯಿಂದ ಬಟ್ಟೆ ಖರೀದಿಸಲು ಮಾರುಕಟ್ಟೆಗೆ ಬಂದಿದ್ದರು. ಸಂಜೆ…

Read More

ಮತ್ತೆ ಬರಲಿದೆ ‘ದಿ ಕೇರಳ ಸ್ಟೋರಿ’; ಹೊಸ ವರ್ಷಕ್ಕೆ ಸೀಕ್ವೆಲ್ ರೆಡಿ – Kannada News | The Kerala Story 2: Love Jihad Sequel Gears Up for Controversial 2026 Release

ಬಾಲಿವುಡ್‌ನಲ್ಲಿ ಹಲವು ಸಿನಿಮಾಗಳು ವಿವಾದ ಸೃಷ್ಟಿಸಿವೆ. ಹಲವು ಸ್ಥಳಗಳಲ್ಲಿ ಸಿನಿಮಾಗಳನ್ನು ನಿಷೇಧಿಸಲಾಗಿದೆ. ಅಂತಹ ಒಂದು ಸಿನಿಮಾ ‘ದಿ ಕೇರಳ ಸ್ಟೋರಿ’. ಈ ಸಿನಿಮಾದಿಂದ ಒಂದು ಭಯಾನಕ ವಾಸ್ತವ ಬೆಳಕಿಗೆ ಬಂದಿತ್ತು. 2023ರಲ್ಲಿ ಬಿಡುಗಡೆಯಾದ ಸಿನಿಮಾ ‘ಲವ್ ಜಿಹಾದ್’ ವಿಷಯವನ್ನು ಆಧರಿಸಿದೆ. ಇದು ಹಲವು ಕಡೆಗಳಲ್ಲಿ ಬ್ಯಾನ್ ಆಯಿತು. ಸಿನಿಮಾ ವಿವಾದದಲ್ಲಿ ಸಿಲುಕಿದ್ದರೂ, ಸಿನಿಮಾ ಸಾಕಷ್ಟು ಹಣ ಗಳಿಸಿತು. ಸುದೀಪ್ತೋ ಸೇನ್ ನಿರ್ದೇಶನದ ಈ ಸಿನಿಮಾದಲ್ಲಿ ಅದಾ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗ ಸೀಕ್ವೆಲ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ….

Read More