Headlines

nagaraj11081993

ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಗೌರವ – Kannada News | PM Modi Awarded Slovakia’s Highest Honor, ‘Order of the White Double Cross’, Boosting India Ties

ಬ್ರಾಟಿಸ್ಲಾವಾ, ಜೂನ್ 16: ಯುರೋಪ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರಿಗೆ ಮತ್ತೊಂದು ಅಂತಾರಾಷ್ಟ್ರೀಯ ಗೌರವ ಲಭಿಸಿದೆ, ನಾರ್ವೆ ಮತ್ತು ಸ್ವೀಡನ್ ದೇಶಗಳ ಬಳಿಕ ಈಗ ಸ್ಲೋವಾಕಿಯಾ ಸರ್ಕಾರವು ಪ್ರಧಾನಿ ಮೋದಿಯವರಿಗೆ ತನ್ನ ದೇಶದ ಅತ್ಯುನ್ನತ ರಾಷ್ಟ್ರೀಯ ನಾಗರಿಕ ಗೌರವವಾದ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್ ‘ ಪ್ರಶಸ್ತಿ ನೀಡಿ ಗೌರವಿಸಿದೆ. ಸ್ಲೋವಾಕಿಯಾದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನ್ ಅವರು ಪ್ರಧಾನಿಯವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಜಾಗತಿಕ ಮಟ್ಟದಲ್ಲಿ ವಿವಿಧ ದೇಶಗಳು ಪ್ರಧಾನಿ…

Read More

ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ – Kannada News | Sri Lanka A vs India A, 4th Match Highlights

ಭಾರತ ಎ ವಿರುದ್ಧದ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಎ ತಂಡ ಜಯ ಸಾಧಿಸಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ಗಳಿಸಿ ಆಲೌಟ್ ಆಗಿತ್ತು. 266 ರನ್​​ಗಳ ಗುರಿ ಪಡೆದ ಶ್ರೀಲಂಕಾ ಎ ತಂಡವು 49 ಓವರ್​ಗಳ ಮುಕ್ತಾಯದ ವೇಳೆಗೆ ಕಲೆಹಾಕಿದ್ದು ಬರೋಬ್ಬರಿ 261 ರನ್​ಗಳು. ಅದರಂತೆ ಕೊನೆಯ ಓವರ್​ನಲ್ಲಿ ಕೇವಲ 5…

Read More

Karnataka Weather Forecast: ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಲ್ಲಿ 2 ದಿನ ಭಾರಿ ಮಳೆ ನಿರೀಕ್ಷೆ – Kannada News | Karnataka Weather Forecast: Bengaluru, Coastal And South Interior Areas To Witness 2 Days Of Heavy Rainfall

ಬೆಂಗಳೂರು, ಜೂನ್​​ 16: ರಾಜ್ಯ ರಾಜಧಾನಿ ಬೆಂಗಳೂರಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಗರದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು-ಮಿಂಚಿನೊಂದಿಗೆ ವರುಣಾರ್ಭಟ ಇರುವ ಬಗ್ಗೆ ಅಂದಾಜಿಸಲಾಗಿದ್ದು, ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಲ್ಲಿ ಭಾರೀ ಮಳೆ ನಿರೀಕ್ಷೆ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರ…

Read More

‘ವಾರಣಾಸಿ’ ಬಗ್ಗೆ ಬಾಲಿವುಡ್ ಮಂದಿಯ ಅಪಪ್ರಚಾರ; ಸಿನಿಮಾ ಮೂಲಕವೇ ಉತ್ತರಿಸುತ್ತಾರೆ ರಾಜಮೌಳಿ – Kannada News | Rajamouli Mahesh Babu’s ‘Varanasi’: Debunking Budget Rumors and Global Vision

ಟಾಲಿವುಡ್ ನಟ ಮಹೇಶ್ ಬಾಬು ಮತ್ತು ನಿರ್ದೇಶಕ ರಾಜಮೌಳಿ ಕಾಂಬಿನೇಷನ್‌ನ ಮುಂಬರುವ ಸಿನಿಮಾ ‘ವಾರಣಾಸಿ’ (Varanasi) ಸದ್ಯ ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ಹೆಚ್ಚು ನಿರೀಕ್ಷೆ ಮೂಡಿಸಿರುವ ಚಿತ್ರ. ಚಿತ್ರತಂಡ ಸದ್ದಿಲ್ಲದೆ ತನ್ನ ಕೆಲಸದಲ್ಲಿ ಬ್ಯುಸಿಯಾಗಿದ್ದರೆ, ಸಿನಿಮಾ ರಂಗದಲ್ಲಿಮಾತ್ರ ಈ ಚಿತ್ರದ ಬಜೆಟ್ ಬಗ್ಗೆ ಇಲ್ಲಸಲ್ಲದ ವದಂತಿಗಳು ಹರಿದಾಡುತ್ತಿವೆ. ಅಲ್ಲದೆ, ಒಟಿಟಿ ಡೀಲ್​​ಗೆ ಬೇಡಿಕೆ ಇಲ್ಲ ಎಂದು ಬಾಲಿವುಡ್ ಮಂದಿ ಹೇಳುತ್ತಿದ್ದಾರೆ. ಆದರೆ, ಈ ಗೇಮ್ ರಾಜಮೌಳಿಗಿಂತ ಬೇರೆಯವರಿಗೆ ಚೆನ್ನಾಗಿ ಗೊತ್ತಿಲ್ಲ ಎಂದು ಅನೇಕರು ಹೇಳುತ್ತಿದ್ದಾರೆ. ‘ವಾರಣಾಸಿ’ ಚಿತ್ರದ…

Read More

ಕರ್ನಾಟಕ ಸೇರಿ ದೇಶಾದ್ಯಂತ ಮುಂಗಾರು ಕೊರತೆ: 200 ಜಿಲ್ಲೆಗಳಲ್ಲಿ ಮಳೆಯ ತೀವ್ರ ಅಭಾವ – Kannada News | Monsoon Deficit 2026: IMD Reports 32 Percent Rain Shortage in India, Farmers fear in Karnataka

ಬೆಂಗಳೂರು, ಜೂನ್ 16: ದೇಶಾದ್ಯಂತ ತಡವಾಗಿ ಪ್ರವೇಶಿಸಿದ ನೈಋತ್ಯ ಮುಂಗಾರು (Monsoon Rain) ಆರಂಭದಲ್ಲೇ ತೀವ್ರ ಹಿನ್ನಡೆ ಅನುಭವಿಸಿದೆ. ಎಲ್ ನಿನೋ (El Nino) ಮಾರಕ ಪರಿಣಾಮದಿಂದಾಗಿ ದೇಶದ ಸುಮಾರು 200 ಜಿಲ್ಲೆಗಳಲ್ಲಿ ಮಳೆಯ ತೀವ್ರ ಅಭಾವ ಸೃಷ್ಟಿಯಾಗಿದೆ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾಗಿದ್ದು, ಒಟ್ಟಾರೆ ಶೇಕಡಾ 32 ರಷ್ಟು ಇಳಿಕೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಆಘಾತಕಾರಿ…

Read More

ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು? ಇಲ್ಲಿದೆ ವಿವರ – Kannada News | Garuda Purana Food Rules: Dr Basavaraja Guruji Explains Where to Eat and Places to Avoid as Per Shastra

ನಮ್ಮ ದೈನಂದಿನ ಜೀವನದಲ್ಲಿ ಊಟವು ಕೇವಲ ದೇಹದ ಪೋಷಣೆಯಲ್ಲದೆ, ಒಂದು ಯಜ್ಞವೂ ಆಗಿದೆ. ಗರುಡ ಪುರಾಣವು ಊಟದ ಮಹತ್ವ ಮತ್ತು ಎಲ್ಲಿ ಊಟ ಮಾಡಬೇಕು, ಎಲ್ಲಿ ಮಾಡಬಾರದು ಎಂಬುದರ ಕುರಿತು ಮಹತ್ವದ ವಿಚಾರಗಳನ್ನು ತಿಳಿಸುತ್ತದೆ ಎಂದಿದ್ದಾರೆ ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ. ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಆ ಬಗ್ಗೆ ವಿವರಣೆ ನೀಡಿರುವ ಅವರು, ಸಾಮಾನ್ಯವಾಗಿ ದೇವಾಲಯಗಳಲ್ಲಿ ಊಟ ಮಾಡಿದಾಗ ಅದನ್ನು ಪ್ರಸಾದ ಎಂದು ಭಾವಿಸಿ ಭಗವಂತನ ಕೃಪೆ ಲಭಿಸುತ್ತದೆ ಎಂದು ನಂಬಲಾಗುತ್ತದೆ….

Read More

Today Horoscope: ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ – Kannada News | Daily Horoscope: Dr. Basavaraj Gurujis Predictions for 16 June 2026

ಪರಾಭವನಾಮ ಸಂವತ್ಸರ, ಉತ್ತರಾಯಣ, ನಿಜ ಜೇಷ್ಠ ಮಾಸದಲ್ಲಿ, ಈ ದಿನದ ರಾಹುಕಾಲ ಮಧ್ಯಾಹ್ನ 3:31 ರಿಂದ ಸಂಜೆ 5:07 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ ಮತ್ತು ಶುಭಕಾಲ ಬೆಳಗ್ಗೆ 10:43 ರಿಂದ ಮಧ್ಯಾಹ್ನ 12:20 ರವರೆಗೆ ಇರುತ್ತದೆ. ನಿಜ ಜೇಷ್ಠ ಮಾಸವು ಗೃಹಪ್ರವೇಶ, ವಿವಾಹ ಮತ್ತು ಭೂ ಪೂಜೆಗಳಂತಹ ಶುಭ ಕಾರ್ಯಗಳಿಗೆ ಉತ್ತಮ ಮುಹೂರ್ತಗಳನ್ನು ಒದಗಿಸುತ್ತದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ಜೂನ್ 16, 2026, ಮಂಗಳವಾರವಾದ ಇಂದಿನ ದ್ವಾದಶ ರಾಶಿಗಳ ಬಗ್ಗೆ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ತಮ್ಮಿಷ್ಟದವರ ಕೈಹಿಡಿಯುವ ಉತ್ಸಾಹದಲ್ಲಿರುವರು – Kannada News | Dina Rashi Bhavishya June 16, 2026: Daily Horoscope Predictions for Tuesday

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಆರ್ದ್ರಾ, ಯೋಗ : ಧೃತಿ, ಕರಣ : ಗರಜ, ಸೂರ್ಯೋದಯ – 05 – 54 am, ಸೂರ್ಯಾಸ್ತ – 06 – 45 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಸ್ಲೋವಾಕಿಯಾದಲ್ಲಿ 11 ಒಪ್ಪಂದಗಳಿಗೆ ಪ್ರಧಾನಿ ಮೋದಿ ಸಹಿ; 3 ಪ್ರಮುಖ ಘೋಷಣೆಗಳೇನು? – Kannada News | PM Modi unveils expanded India Slovakia partnership Signs 11 Agreements

ನವದೆಹಲಿ, ಜೂನ್ 15: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi Slovakia Visit) ಸ್ಲೋವಾಕಿಯಾಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಎರಡೂ ದೇಶಗಳು ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಹೊಸ ಎತ್ತರಕ್ಕೆ ಏರಿಸಿದವು. ಉಭಯ ದೇಶಗಳ ಪ್ರಧಾನಿಗಳು 11 ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಮತ್ತು ಮೂರು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ಅತ್ಯಂತ ಮಹತ್ವದ ನಿರ್ಧಾರವೆಂದರೆ ಎರಡೂ ದೇಶಗಳ ಸಂಬಂಧಗಳನ್ನು ಸಮಗ್ರ ಪಾಲುದಾರಿಕೆಗೆ ಏರಿಸುವುದು. ಎರಡೂ ದೇಶಗಳ ನಡುವಿನ ಮಾತುಕತೆಯ ನಂತರ ಬ್ರಾಟಿಸ್ಲಾವಾದಲ್ಲಿ ಜಂಟಿ ಪತ್ರಿಕಾ ಹೇಳಿಕೆಯಲ್ಲಿ…

Read More

ಅನುಮಾನಾಸ್ಪದ ರೀತಿಯಲ್ಲಿ ‘ಮಜಾ ಭಾರತ’ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು ನಿಧನ – Kannada News | Majaa Bharatha and Comedy Kiladigalu fame Siddartha Parasanura found dead suspiciously in Humnabad

ಕಿರುತೆರೆಯ ಕಾಮಿಡಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಹಾಸ್ಯ ಕಲಾವಿದ ಸಿದ್ದಾರ್ಥ ಪರಸನೂರು (Siddartha Parasanura) ಅವರು ನಿಧನರಾಗಿದ್ದಾರೆ. ಅವರ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಈ ಸಾವಿನ ಸುದ್ದಿ ತೀವ್ರ ಆಘಾತ ನೀಡಿದೆ. ಸಿದ್ದಾರ್ಥ ಅವರ ಸಾವಿನ ಬಗ್ಗೆ ಒಂದಷ್ಟು ಅನುಮಾನಗಳು ಮೂಡಿವೆ. ಅವರ ನಿಧನಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ‘ಮಜಾ ಭಾರತ’ (Majaa Bharatha) ಮುಂತಾದ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿದ್ದಾರ್ಥ ಪರಸನೂರು ಅವರು ಅನುಮಾನಾಸ್ಪದವಾಗಿ ನಿಧನರಾಗಿದ್ದು, ಪೊಲೀಸರು…

Read More