nagaraj11081993

ಬೆಂಗಳೂರು: ಪಿಜಿಯಲ್ಲಿ ಸಿಲಿಂಡರ್ ಸ್ಫೋಟ, ನಿಜಕ್ಕೂ ಆಗಿದ್ದೇನು? ಪಿಜಿಯಲ್ಲಿ ಇದ್ದವರು ಹೇಳೋದೇನು ನೋಡಿ

ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ಸೋಮವಾರ ಸಿಲಿಂಡರ್ ಸ್ಫೋಟಗೊಂಡು ಅರವಿಂದ್ (23) ಎಂಬ ಯುವಕ ಮೃತಪಟ್ಟಿದ್ದಾರೆ. ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದುರ್ಘಟನೆಯಲ್ಲಿ ಮೂರು ಮಂದಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಪಿಜಿಯಲ್ಲಿ ವಾಸವಿದ್ದವರೊಬ್ಬರು ‘ಟಿವಿ9’ಗೆ ಪ್ರತಿಕ್ರಿಯಿಸಿದ್ದು, ಘಟನೆಗೆ ಅನಿಲ ಸೋರಿಕೆಯೇ ಕಾರಣವೆಂದು ಶಂಕಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದಾಗ ಸ್ಥಳಕ್ಕೆ ಬಂದಿದ್ದ ನಿವಾಸಿಗಳು ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ್ದಾರೆ. ಸಿಲಿಂಡರ್ ಸ್ಫೋಟದ ಪರಿಣಾಮವಾಗಿ ಕಟ್ಟಡದಲ್ಲಿ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಸುಮಾರು…

Read More

ಮಧುಮೇಹ ರೋಗಿಗಳು ಹೃದಯಾಘಾತಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆಯೇ? ನೀವು ತಿಳಿಯಲೇಬೇಕಾದ ಮಾಹಿತಿ ಇದು – Kannada News | Diabetes & Heart Attack Risk: What Experts Say

ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes) ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿವೆ. ಇದಕ್ಕೆ ಕಾರಣಗಳು ಹಲವು ಆದರೆ ಬದಲಾಗುತ್ತಿರುವ ಜೀವನಶೈಲಿ, ಕಳಪೆ ಆಹಾರ ಪದ್ಧತಿ ಮತ್ತು ದೈಹಿಕ ಚಟುವಟಿಕೆಯ ಕೊರತೆ ಇವೆಲ್ಲವೂ ಕೂಡ ಈ ರೀತಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿರುವುದಕ್ಕೆ ಮುಖ್ಯ ಕಾರಣವಾಗಬಹುದು. ಮಧುಮೇಹ ಕ್ರಮೇಣ ದೇಹದ ಅನೇಕ ಪ್ರಮುಖ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವು ಮಧುಮೇಹ ರೋಗಿಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ವಿಶ್ವ ಹೃದಯ ಒಕ್ಕೂಟದ ವರದಿಯ ಪ್ರಕಾರ, ಇತ್ತೀಚಿನ…

Read More

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ? ವಿಶ್ವಾಸದಲ್ಲಿ ಡಿಕೆಶಿ ಆಪ್ತ ಶಾಸಕರು – Kannada News | 200 Precent DK Shivakumar Will be a Next CM Says Ramanagar Congress MLA Iqbal Hussain

ರಾಮನಗರ, (ಡಿಸೆಂಬರ್ 29): ಕಾಂಗ್ರೆಸ್ ಮನೆಯಲ್ಲಿನ ಸಿಎಂ ಕುರ್ಚಿ ಕಾಳಗಕ್ಕೆ ಸದ್ಯ ಜನವರಿ 15ರವರೆಗೆ ಅಲ್ಪವಿರಾಮ ಬಿದ್ದಿದೆ. ಆದ್ರೆ ಪಟ್ಟದ ಪಗಡೆಯಾಟೆ ಮಾತ್ರ ಕಂಡು ಕಾಣದಂತೆ ಒಳಗೊಳಗೆ ನಡೀತಾನೆ ಇದೆ. ಈ ಪೈಕಿ ಸಿಎಂ ಸಿದ್ದರಾಮಯ್ಯ (Siddaramaiah) ಬಣ ಉರುಳಿಸಿರುವ ಅಹಿಂದ ಶಕ್ತಿ ಪ್ರದರ್ಶನವೂ ಒಂದು. ಸಿದ್ದು ತವರು ಮೈಸೂರು ಅಹಿಂದ ಸಮಾವೇಶಕ್ಕೆ ಸಜ್ಜಾಗ್ತಿದೆ. ಇದರ ನಡುವೆ ಜನವರಿ 6 ಅಥವಾ 9ಕ್ಕೆ ಡಿಕೆ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ ಎಂದು ಡಿಕೆಶಿ ಆಪ್ತ ಶಾಸಕ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 30ರ ದಿನಭವಿಷ್ಯ – Kannada News | Janam Sankhya Astrology: Dec 30th Fortune by Birth Number

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 30ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಇತರರನ್ನು ಮೆಚ್ಚಿಸುವುದಕ್ಕೆ ಬಹಳ ಸಮಯ ಹೋಗಲಿದೆ. ಉದ್ಯೋಗ ಮಾಡುವ ಸ್ಥಳದಲ್ಲಿಯೇ ಇರಬಹುದು ಅಥವಾ ವೃತ್ತಿಪರರಾಗಿದ್ದಲ್ಲಿ ಕ್ಲೈಂಟ್ ಗಳನ್ನು ಮೆಚ್ಚಿಸುವ ಪ್ರಯತ್ನ ಇರಬಹುದು. ಯಾವುದೇ ರೀತಿಯಲ್ಲೂ ಫಲವನ್ನು…

Read More

ಗಾನವಿ ಕೇಸ್​​: ಕೋರ್ಟ್​​ ಮೆಟ್ಟಿಲೇರಿದ ಸೂರಜ್​​ ಕುಟುಂಬ; ಕಾರಣ ಇಲ್ಲಿದೆ – Kannada News | Ganavi Case: Suraj Family Moves Court for Bail Amid Suicide and Harassment Claims

ಬೆಂಗಳೂರು, ಡಿಸೆಂಬರ್​​ 29: ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಗಾನವಿ ಪತಿ ಸೂರಜ್​​ ಸಹೋದರ ಮತ್ತು ತಾಯಿ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಅರ್ಜಿದಾರರಾದ ಸಂಜಯ್ ಮತ್ತು ಜಯಂತಿ ಪರ ವಕೀಲೆ ಡಾ.ವಂದನಾ ಪಿ.ಎಲ್ ಮನವಿ ಸಲ್ಲಿಸಿದ್ದಾರೆ. ವರನ ಕಡೆಯಿಂದಲೇ 60 ಲಕ್ಷ ವೆಚ್ಚ ಮಾಡಿ ಮದುವೆ ಮಾಡಲಾಗಿತ್ತು. ಆರಂಭದ ಹೊಂದಾಣಿಕೆ ಕೊರತೆಯಿಂದಾಗಿ ದೈಹಿಕ ಸಂಬಂಧವಿರಲಿಲ್ಲ. ಡಿ.22ಕ್ಕೆ ತವರು ಮನೆಗೆ…

Read More

ಮಹಿಳೆಯರೇ ಡ್ರಾಪ್ ಕೇಳುವ ಮುನ್ನ ಹುಷಾರ್: ಸಹಾಯ ಮಾಡುವ ನೆಪದಲ್ಲಿ ಹೀಗಾ ಮಾಡೋದು? – Kannada News | Haveri: Woman Robbed of 29g Gold Chain After Asking for a Ride

ಹಾವೇರಿ, ಡಿಸೆಂಬರ್​ 29: ಡ್ರಾಪ್​ ಕೇಳಿದ್ದ ಮಹಿಳೆಯ ಮೂರು ಲಕ್ಷ ಮೌಲ್ಯದ ಚಿನ್ನದ ಸರವನ್ನು (Chain Snatching) ಖದೀಮ ಎಗರಿಸಿದ ಘಟನೆ ಹಾವೇರಿ (Haveri) ಜಿಲ್ಲೆಯ ಬ್ಯಾಡಗಿ ತಾಲೂಕಿನ ತಿರ್ಲಾಪುರ ಕ್ರಾಸ್​​​ ಬಳಿ ನಡೆದಿದೆ. ರತ್ನಾ ಬಣಕಾರ್​​ ಸರ ಕಳೆದುಕೊಂಡ ಮಹಿಳೆ. 29 ಗ್ರಾಂ ಮಾಂಗಲ್ಯ ಸರ ಕಿತ್ತುಕೊಂಡು ಖದೀಮ ಪರಾರಿಯಾಗಿದ್ದಾನೆ. ಕಾಗಿನೆಲೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ರತ್ನಾ ಬಣಕಾರ್​​ ಅವರು ಬೈಕ್​​ಗೆ ಕೈ ಮಾಡಿ ಕುಮ್ಮೂರು ಕ್ರಾಸ್​ನಿಂದ ಗುಮ್ಮನಹಳ್ಳಿವರೆಗೆ ಡ್ರಾಪ್ ಕೇಳಿದ್ದಾರೆ. ಬೈಕ್…

Read More

ಕೊಟ್ಟ ಮಾತು ತಪ್ಪಿದ್ರಾ ಸಚಿವರು? ಗೃಹಲಕ್ಷ್ಮೀ ಹಣ ಖಾತೆಗೆ ಬೀಳುವುದು ಯಾವಾಗ? ಇಲ್ಲಿದೆ ಸಹಾಯವಾಣಿ – Kannada News | Karnataka government lapse delays Gruha Lakshmi scheme instalments, here Is Helpline For Money

ಬೆಂಗಳೂರು, (ಡಿಸೆಂಬರ್ 29): ರಾಜ್ಯ ಸರ್ಕಾರದ (Karnataka Congress Government)  ಅತ್ಯಂತ ಜನಪ್ರಿಯ ‘ಗೃಹಲಕ್ಷ್ಮಿ’ ಯೋಜನೆಯ (gruhalakshmi scheme) ಬಾಕಿ ಕಂತಿನ ಹಣಕ್ಕಾಗಿ ಮಹಿಳೆಯರು ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಹೊಸ ವರ್ಷದ ಹೊಸ್ತಿಲಲ್ಲಿ ಹಣ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದ ಫಲಾನುಭವಿಗಳಿಗೆ ಇದೀಗ ತಾಂತ್ರಿಕ ವಿಘ್ನಗಳು ಎದುರಾಗಿದ್ದು, ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗೆ ಗ್ರಹಣ ಹಿಡಿದಂತಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದ ಡೆಡ್​ಲೈನ್ ಮುಗಿದು ಇವತ್ತಿಗೆ ಎರಡು ದಿನಗಳಾಗಿವೆ. ಆದ್ರೆ ಗೃಹಲಕ್ಷ್ಮೀಯರ ಅಕೌಂಟ್​​ಗಳಿಗೆ ಇನ್ನೂ ಹಣ ಬಂದಿಲ್ಲ. ಸಚಿವೆಯ ತವರು…

Read More

ಹೊಸ ವರ್ಷಕ್ಕೆ ಗುಡ್​​ನ್ಯೂಸ್​​: ಡಿ. 31ರ ತಡರಾತ್ರಿವರೆಗೂ ಮೆಟ್ರೋ, BMTC ಬಸ್​​ ಸಂಚಾರ – Kannada News | New Year 2026: Bengaluru Namma Metro run time extended on 31st December 2025

ಬೆಂಗಳೂರು, ಡಿಸೆಂಬರ್​​ 29: ಹೊಸ ವರ್ಷದ ಹಿನ್ನೆಲೆ ಮೆಟ್ರೋ ಸೇವೆ ಸಮಯವನ್ನು ವಿಸ್ತರಣೆಗೊಳಿಸಲಾಗಿದ್ದು, ಡಿ.31ರಂದು ಬೆಳಗಿನಜಾವ 3:10ರ ವರೆಗೂ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ. ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ ಎಂದು ಪ್ರಕಟಣೆ ಮೂಲಕ ಬಿಎಂಆರ್​​ಸಿಎಲ್​​ ತಿಳಿಸಿದೆ. ಕೊನೆಯ ಮೆಟ್ರೋ ರೈಲಿನ ಸಮಯ ಹೊಸ ವರ್ಷ 2026ರ ಸಂಭ್ರಮಕ್ಕೆ ಮೆಟ್ರೋ ಸೇವೆ ವಿಸ್ತರಣೆ BMRCL Extends Metro Services on…

Read More

Horoscope Today 30 December: ಇಂದು ಈ ರಾಶಿಯವರಿಗೆ ಪ್ರೇಮದಲ್ಲಿ ಅತಂತ್ರ ಸ್ಥಿತಿಯಿಂದ ದುಃಖ – Kannada News | Horoscope Today 30 December: Meena and Vrishabha Astrological Forecast for Tuesday

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ದಶಮೀ ತಿಥಿ ಮಂಗಳವಾರ ವಿಚಿತ್ರ ಸ್ಫುರಣೆ, ಲೌಕಿಕ ಸುಖ, ಪದಚ್ಯುತಿ, ದೇಹಾರೋಗ್ಯ, ಹೊಸ ವಸ್ತು ಖರೀದಿ, ಪ್ರೇಮದಿಂದ ಪಾಠ, ಮಕ್ಕಳ ಬೇಸರ, ಅನಿಶ್ಚಿತ ಸವಾಲು, ಸೌಕರ್ಯಕ್ಕೆ ಸೆಣೆಸಾಟ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ :…

Read More

‘ಗೌರಿ’ ಧಾರಾವಾಹಿ ನಟಿ ನಂದಿನಿ ನಿಧನ: ಆರ್​ಆರ್​ ನಗರದಲ್ಲಿ ದುರಂತ ಅಂತ್ಯ – Kannada News | Gauri Serial actress Nandini CM Death in Bengaluru

ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ (Serial) ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ (Nandini CM) ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಆರ್​ಆರ್​ ನಗರದಲ್ಲಿ ನಂದಿನಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ (Nandini CM Death) ನಿಖರ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರು ಈ ರೀತಿ ದುರಂತ ಅಂತ್ಯ ಕಂಡಿರುವುದು ನೋವಿನ ಸಂಗತಿ. ಕನ್ನಡದ ‘ಜೀವ ಹೂವಾಗಿದೆ’,…

Read More