nagaraj11081993

ಅಲ್ಪಸಂಖ್ಯಾತರ ಮೇಲಿನ ದಾಳಿ ಬಗ್ಗೆ ಪಾಕಿಸ್ತಾನದ ಹೇಳಿಕೆಗೆ ಭಾರತ ತಿರುಗೇಟು – Kannada News | MEA rejects Pakistans remark over attacks on minorities in India

ನವದೆಹಲಿ, ಡಿಸೆಂಬರ್ 29: ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಿದೆ ಎಂದು ಪಾಕಿಸ್ತಾನದ (Pakistan) ವಿದೇಶಾಂಗ ಸಚಿವಾಲಯದ ವಕ್ತಾರರು ನೀಡಿದ ಹೇಳಿಕೆಗಳನ್ನು ವಿದೇಶಾಂಗ ಸಚಿವಾಲಯ (MEA) ತಿರಸ್ಕರಿಸಿದೆ. ಅಲ್ಪಸಂಖ್ಯಾತರ ವಿರುದ್ಧ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಕೃತ್ಯಗಳೇ ಎಲ್ಲ ಹೇಳುತ್ತವೆ. ನಮ್ಮ ದೇಶದಲ್ಲಿ ಆ ರೀತಿಯ ಘಟನೆಗಳು ನಡೆಯಲು ಸಾಧ್ಯವಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ಕಿರುಕುಳ ನಡೆಯುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾಬಿ ಅವರ ಹೇಳಿಕೆಗಳ ಕುರಿತು ಮಾಧ್ಯಮ…

Read More

ತುಂಗಭದ್ರಾ ಡ್ಯಾಂಗೆ ಹೊಸ ಕ್ರಸ್ಟ್ ಗೇಟ್ ಭಾಗ್ಯ, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ – Kannada News | Tungabhadra reservoir New crest gates installation work Going Fast

ಕೊಪ್ಪಳ, (ಡಿಸೆಂಬರ್ 29): ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ (Tungabhadra reservoir )ಒಟ್ಟು 33 ಕ್ರಸ್ಟ್​ ಗೇಟ್​​​ಗಳ ಬದಲಾವಣೆ ಮಾಡಲಾಗುತ್ತಿದೆ. ಹೀಗಾಗಿ ಎರಡನೇ ಬೆಳೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ಇನ್ನು 52 ಕೋಟಿ ರೂ. ವೆಚ್ಚದಲ್ಲಿ ಗುಜರಾತ್ ಕಂಪನಿಯಿಂದ 33 ಕ್ರಸ್ಟ್​ ಗೇಟ್ ಬದಲಾವಣೆ ಕಾರ್ಯ ಭರದಿಂದ ಸಾಗಿದ್ದು, 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿಯಾಗಿದೆ. ಇನ್ನು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಟಿಬಿ ಡ್ಯಾಂಗೆ…

Read More

ನೀನು ಏನೂ ಕಿತ್ತುಕೊಳ್ಳೋಕೆ ಆಗಲ್ಲ: ಗಿಲ್ಲಿ ಎದುರು ಉಗ್ರ ರೂಪ ತಾಳಿದ ಅಶ್ವಿನಿ ಗೌಡ – Kannada News | Ashwini Gowda and Gilli Nata exchange heated words in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಈ ವಾರ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಈ ಮೊದಲು ಬೇರೆ ಸ್ಪರ್ಧಿಗಳು ಕ್ಯಾಪ್ಟನ್ ಆದಾಗ ಗಿಲ್ಲಿ ನಟ (Gilli Nata) ಅವರು ಕೆಲಸ ಮಾಡಲು ಸೋಮಾರಿತನ ತೋರಿದ್ದರು. ಆದರೆ ಈಗ ಅವರೇ ಕ್ಯಾಪ್ಟನ್ ಆಗಿದ್ದು, ಬೇರೆಯವರು ಅಸಹಕಾರ ತೋರಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ. ಅದೇ ವಿಚಾರಕ್ಕೆ ಸಂಬಂಧಿಸಿದಂತೆ ಅಶ್ವಿನಿ ಗೌಡ ಮತ್ತು ಗಿಲ್ಲಿ ನಡುವೆ ಜಗಳ ಆಗಿದೆ. ಅಶ್ವಿನಿ ಗೌಡ (Ashwini Gowda)…

Read More

ಭಾರತಕ್ಕೆ ಹೆದರಿದ್ದಾರೆ ಪಾಕ್ ಸೇನಾ ಮುಖ್ಯಸ್ಥ; ವೈರಲ್ ಆಯ್ತು ಅಸಿಮ್ ಮುನೀರ್ ವಿಡಿಯೋ – Kannada News | Pakistan Army chief Asim Munir terrified of India hiding behind bulletproof glass

ಇಸ್ಲಮಾಬಾದ್, ಡಿಸೆಂಬರ್ 29: ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ (Asim Munir) ಭಾರತಕ್ಕೆ ಹೆದರಿದ್ದಾರೆ. ಭಾರತದಿಂದ ಭಯಭೀತರಾಗಿರುವ ಅವರು ಗುಂಡು ನಿರೋಧಕ ಗೇರ್ ಮತ್ತು ಗಾಜಿನ ಬಾಕ್ಸ್​​ನೊಳಗೆ ನಿಂತು ಭಾಷಣ ಮಾಡಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ. ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ನಿರಂತರ ಭಯದಲ್ಲಿ ಬದುಕುತ್ತಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದಲ್ಲಿ ವೈರಲ್ ಆಗುತ್ತಿರುವ ಸಾಮಾಜಿಕ ಮಾಧ್ಯಮದ ಪೋಸ್ಟ್​ಗಳ ಪ್ರಕಾರ, ಅಸಿಮ್ ಮುನೀರ್ ತುಂಬಾ ಭಯಗೊಂಡಿದ್ದಾರೆ….

Read More

ಕೃಷಿ ಸಂಶೋಧನಾ ಕೇಂದ್ರದಲ್ಲಿನ ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?

ಉಡುಪಿ, ಡಿಸೆಂಬರ್​ 29: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೃಷಿ ಸಂಶೋಧನಾ ಕೇಂದ್ರದಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ಮರಗಳಿಗೆ ಅಧಿಕಾರಿಗಳು ಕೊಡಲಿ ಏಟು ನೀಡಿದ್ದಾರೆ. ಗೇರು,ಮಾವು ಮರಗಳ ಗೆಲ್ಲು ಕಟಾವಿನ ಹೆಸರಿನಲ್ಲಿ ಬೆಲೆಬಾಳುವ ಮರಗಳ ಮಾರಣಹೋಮ ನಡೆದಿದೆ. ಕೃಷಿ ಕೇಂದ್ರದ ಅಧಿಕಾರಿಗಳ ಮೇಲೆ ಮರ ಸಾಗಾಣಿಕೆಯ ಆರೋಪ ಕೇಳಿಬಂದಿದೆ. ಕೃಷಿ ಅಧಿಕಾರಿಗಳ ಜೊತೆ ಅರಣ್ಯಾಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಮರ ಮಾರಾಟ ಮಾಡಿದ್ದ ಬಗ್ಗೆ ತನಿಖೆ ಮಾಡುವಂತೆ ಸಾಮಾಜಿಕ ಹೋರಾಟಗಾರರು ಆಗ್ರಹಿಸಿದ್ದಾರೆ. ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

IPL 2026: ಆರ್​ಸಿಬಿಗೆ ತಲೆನೋವಾದ 7 ಕೋಟಿ ಮೊತ್ತದ ಸ್ಟಾರ್ ಆಲ್‌ರೌಂಡರ್ ಕಳಪೆ ಪ್ರದರ್ಶನ – Kannada News | IPL 2026: Venkatesh Iyer’s Form Worries RCB Amid Vijay Hazare Struggles

ವಾಸ್ತವವಾಗಿ ಮುಂಬರುವ ಐಪಿಎಲ್​​ನಲ್ಲಿ ವೆಂಕಟೇಶ್ ಅಯ್ಯರ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಪರ ಆಡಲಿದ್ದಾರೆ. ಐಪಿಎಲ್ 2026 ರ ಮಿನಿ-ಹರಾಜಿನಲ್ಲಿ ಆರ್‌ಸಿಬಿ, ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿಗೆ ಖರೀದಿಸಿತು. Source link

Read More

ಬದಲಾಗುತ್ತಿದೆ ಭಾರತ; 2025ರಲ್ಲಿ ಮಹಾಪರಿವರ್ತನೆ; ಜಿಎಸ್​ಟಿಯಿಂದ ಹಿಡಿದು ಜಿ ರಾಮ್ ಜಿವರೆಗೆ ಹಲವು ಆರ್ಥಿಕ ಸುಧಾರಣೆಗಳು – Kannada News | India’s 2025 Economic Reforms: Modi Govt’s Silent Revolution in Tax, Labor & FDI

2025ರಲ್ಲಿ ಭಾರತದಲ್ಲಿ ಬಹಳ ಮಹತ್ವದ ಆರ್ಥಿಕ ಸುಧಾರಣೆಗಳು ಆಗಿವೆ. ಪ್ರಜಾತಂತ್ರ ದೇಶಗಳಲ್ಲಿ ಇಷ್ಟರ ಪ್ರಮಾಣದಲ್ಲಿ ಮತ್ತು ವೇಗದಲ್ಲಿ ಆರ್ಥಿಕ ಸುಧಾರಣೆಗಳು (economic reforms) ನಡೆಯುವುದನ್ನು ಊಹಿಸಲೂ ಸಾಧ್ಯವಿಲ್ಲ. ಯಾವುದೇ ಸದ್ದಿಲ್ಲದೇ ದೊಡ್ಡ ಸುಧಾರಣೆಗಳನ್ನು ಮಾಡಬಹುದು ಎಂಬುದನ್ನು ಭಾರತ ತೋರಿಸಿಕೊಟ್ಟಿದೆ. ಯುಪಿಎ ಅವಧಿಯಲ್ಲಿ ಘೋಷಣೆಗಳಾಗುತ್ತಿದ್ದವೇ ಹೊರತು ಅದರ ಅನುಷ್ಠಾನ ಅಷ್ಟಕಷ್ಟೇ. ಮೋದಿ ಸರ್ಕಾರ ಸದ್ದಿಲ್ಲದೇ ಕಾರ್ಯಗತಗೊಳಿಸುತ್ತದೆ. ಎರಡು ಸರ್ಕಾರಗಳ ನಡುವೆ ಇರುವ ದೊಡ್ಡ ವ್ಯತ್ಯಾಸ ಇದೆಯೇ. 2014ರಿಂದೀಚೆ ಸರ್ಕಾರ ವಿವಿಧ ಘೋಷಣೆಗಳನ್ನು ಅದೆಷ್ಟು ಅಚ್ಚುಕಟ್ಟಾಗಿ ಜಾರಿಗೆ ತಂದಿತು ಎಂಬುದನ್ನು…

Read More

ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ – Kannada News | Bengaluru PG Cylinder Blast: One death, Three Injured

ಬೆಂಗಳೂರು, ಡಿಸೆಂಬರ್​ 29: ಪಿಜಿಯಲ್ಲಿ ಸಿಲಿಂಡರ್​ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಗರದ ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ದುರ್ಘಟನೆ ನಡೆದಿದೆ. ಅರವಿಂದ್(23) ಮೃತ ಯುವಕ. ವೆಂಕಟೇಶ್ ಎಂಬುವವರು ಗಂಭೀರಗೊಂಡಿದ್ದು, ದೇವಿ, ವಿಶಾಲ್​​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್ಎಎಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

IND-W vs SL-W: ವಿಶ್ವ ದಾಖಲೆ ಸೃಷ್ಟಿಸುವ ಹೊಸ್ತಿಲಿನಲ್ಲಿ ಶಫಾಲಿ ವರ್ಮಾ

ಐಸಿಸಿ ಏಕದಿನ ವಿಶ್ವಕಪ್ ಗೆದ್ದ ನಂತರ ಮಹಿಳಾ ತಂಡ ಭಾರತ 2025 ರ ಕೊನೆಯ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಶ್ರೀಲಂಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ 4-0 ಮುನ್ನಡೆಯಲ್ಲಿದೆ. ಡಿಸೆಂಬರ್ 28 ರ ಭಾನುವಾರದಂದು ನಡೆದ 4ನೇ ಟಿ20 ಪಂದ್ಯದಲ್ಲೂ ಹರ್ಮನ್ ಪಡೆ, ಶ್ರೀಲಂಕಾವನ್ನು 30 ರನ್‌ಗಳಿಂದ ಸೋಲಿಸಿ ಸರಣಿಯ ನಾಲ್ಕನೇ ಗೆಲುವು ದಾಖಲಿಸಿತು. ಈಗ ಟೀಂ ಇಂಡಿಯಾ ಐದನೇ ಮತ್ತು ಅಂತಿಮ ಪಂದ್ಯದಲ್ಲಿ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್…

Read More

ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಟೀಸರ್: ಮತ್ತೊಂದು ಹಿಟ್ ಗ್ಯಾರಂಟಿ – Kannada News | Raj B Shetty starrer Rakkasapuradhol Kannada Movie Official Teaser Released

ನಟ ರಾಜ್ ಬಿ. ಶೆಟ್ಟಿ (Raj B Shetty) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. 2025ರಲ್ಲಿ ಅವರು ‘ಸು ಫ್ರಮ್ ಸೋ’ ಸಿನಿಮಾದಿಂದ ಭರ್ಜರಿ ಗೆಲವು ಕಂಡರು. ಅವರ ನಟನೆಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಇತ್ತೀಚೆಗೆ ಬಿಡುಗಡೆ ಆದ ‘45’ ಸಿನಿಮಾದಲ್ಲಿ ಕೂಡ ರಾಜ್ ಬಿ. ಶೆಟ್ಟಿ ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಈಗ ಅವರ ಹೊಸ ಸಿನಿಮಾ ‘ರಕ್ಕಸಪುರದೋಳ್’ (Rakkasapuradhol) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ….

Read More