nagaraj11081993

ಮತ್ತೆ ಗಣಿ ಲೂಟಿ ಸಂಕಷ್ಟಕ್ಕೆ ಸಿಲುಕಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ – Kannada News | Retired Justice Dulia Committee Submits Report on Karnataka Border Encroachment; MLA Janardhana Reddy in Trouble Again

ಬಳ್ಳಾರಿ, ಡಿಸೆಂಬರ್​ 28: ಅಕ್ರಮ ಗಣಿಗಾರಿಯ (Mining) ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು ಮಾಡುತ್ತಿದೆ. ಪಕ್ಕದ ರಾಜ್ಯ ಆಂಧ್ರದ ಗಣಿಗಾರಿಕೆ ಪರ್ಮಿಟ್ ಹೆಸರಲ್ಲಿ, ಕರ್ನಾಟಕದ ಭೂಮಿಯನ್ನೇ ಒತ್ತುವರಿ ಮಾಡಿಕೊಂಡಿರುವುದು ಇದೀಗ ಸಾಬೀತಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿ ನಡೆಸಿದ ಹೈಟೆಕ್ ಸರ್ವೇಯಲ್ಲಿ ಈ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಈ ಸ್ಪೋಟಕ ಮಾಹಿತಿಯಿಂದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ (Janardhana Reddy) ಮತ್ತೆ ಸಂಕಷ್ಟ ಎದುರಾಗಿದೆ. ಅಕ್ರಮ ಗಣಿಗಾರಿಯ ಭೂತ ಮತ್ತೆ ಗಣಿನಾಡು ಬಳ್ಳಾರಿಯಲ್ಲಿ ಸದ್ದು…

Read More

ಮಾಳು ಮತ್ತು ಸ್ಪಂದನಾ ಇಬ್ಬರಲ್ಲಿ ಅಂತ್ಯವಾಗಿದ್ದು ಯಾರ ಪ್ರಯಾಣ – Kannada News | Bigg Boss Kannada 12: Malu evicted from the house on Sunday episode

ಮನೆಯಲ್ಲಿ ಎಲ್ಲವೂ ಪ್ರೇಕ್ಷಕ ಅಂದುಕೊಂಡಂತೆ ನಡೆಯುತ್ತಿದೆ ಎಂದುಕೊಳ್ಳುತ್ತಿರುವಾಗಲೇ ಬಿಗ್​​ಬಾಸ್ (BiggBoss) ಹೊಸದೊಂದು ಟ್ವಿಸ್ಟ್ ಕೊಡುತ್ತಾರೆ. ಈ ವಾರ ಡಬಲ್ ಎಲಿಮಿನೇಷನ್ ಎಂಬ ಸುಳಿವನ್ನು ಬಿಗ್​​ಬಾಸ್ ಮೊದಲೇ ಕೊಟ್ಟಿದ್ದರು. ಅದರಂತೆ ಶನಿವಾರದ ಎಪಿಸೋಡ್​​ನಲ್ಲಿ ಎಲ್ಲರಿಗೂ ಅಚ್ಚರಿ ಆಗುವಂತೆ ಸೂರಜ್ ಅವರು ಮನೆಯಿಂದ ಹೊರಗೆ ಹೋಗಿದ್ದರು. ಸಹ ಸ್ಪರ್ಧಿಗಳು ವಿದಾಯ ಸಹ ಹೇಳಲಾಗದೆ ಸೂರಜ್ ಅವರನ್ನು ಹೊರಗೆ ಕಳಿಸಲಾಗಿತ್ತು. ಇದೀಗ ಭಾನುವಾರವೂ ಸಹ ಒಬ್ಬ ಸ್ಪರ್ಧಿ ಹೊರಗೆ ಹೋಗಿದ್ದಾರೆ. ಈ ಬಾರಿಯೂ ಅಚ್ಚರಿಯ ಸ್ಪರ್ಧಿಯನ್ನು ಹೊರಗೆ ಕಳಿಸಲಾಗಿದೆ. ಈ ವಾರ…

Read More

ಕಾರವಾರದಲ್ಲಿ ಐಎನ್ಎಸ್ ವಾಗ್ಶೀರ್​​ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ – Kannada News | President Droupadi Murmu undertakes Historic Submarine Sortie Aboard INS Vaghsheer From Karwar

ನವದೆಹಲಿ, ಡಿಸೆಂಬರ್ 28: ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರವಾರದ ನೌಕಾನೆಲೆಯಿಂದ ತಮ್ಮ ಮೊದಲ ಜಲಾಂತರ್ಗಾಮಿ ಪ್ರಯಾಣವನ್ನು ನಡೆಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಐಎನ್ಎಸ್ ವಾಗ್ಶೀರ್​​ನಲ್ಲಿ ಸಮುದ್ರ ತೀರದಲ್ಲಿ ಹಾರಾಟ ನಡೆಸಿದರು. ಹಾರಾಟದ ಸಮಯದಲ್ಲಿ ಭಾರತದ ಕಡಲ ಕಾರ್ಯತಂತ್ರದಲ್ಲಿ ಜಲಾಂತರ್ಗಾಮಿ ಪಡೆಯ ಪಾತ್ರ ಮತ್ತು ರಾಷ್ಟ್ರೀಯ ಕಡಲ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಕಾರ್ಯಾಚರಣೆಯ ಸಾಮರ್ಥ್ಯಗಳು ಮತ್ತು ಕೊಡುಗೆಗಳ ಬಗ್ಗೆ ರಾಷ್ಟ್ರಪತಿಗಳಿಗೆ ವಿವರಿಸಲಾಯಿತು. ಈ ಮೂಲಕ ಇಂತಹ ಕಾರ್ಯಾಚರಣೆಯನ್ನು ಕೈಗೊಂಡ ಭಾರತದ ಎರಡನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ….

Read More

ಬಿಗ್​​ಬಾಸ್: ಕಾವ್ಯಾ ಬಿಟ್ಟು ಮೋನಿಕಾ ಹಿಂದೆ ಬಿದ್ದ ಗಿಲ್ಲಿ – Kannada News | Bigg Boss Kannada: Gilli proposes to Monica brings laughter

ಗಿಲ್ಲಿ ಬಿಗ್​​ಬಾಸ್ (Bigg Boss) ಕನ್ನಡದ ಪಕ್ಕಾ ಎಂಟರ್ಟೈನರ್ ಆಗಿದ್ದಾರೆ. ಯಾರೇ ಬರಲಿ, ಸನ್ನಿವೇಶ ಎಂಥಹುದ್ದೇ ಇರಲಿ ನಗಿಸುತ್ತಲೇ ಇರುತ್ತಾರೆ. ಕೆಲವೊಮ್ಮೆ ಅವರ ಕಾಮಿಡಿ ಎದುರಿಗಿದ್ದವರಿಗೆ ಅಪಹಾಸ್ಯ, ವ್ಯಂಗ್ಯ ಎನಿಸಿ ಸಿಟ್ಟು ಬರುವುದೂ ಉಂಟು ಆದರೆ ಅದನ್ನೆಲ್ಲ ಗಮನಕ್ಕೆ ತೆಗೆದುಕೊಳ್ಳದೆ ನಗಿಸುತ್ತಲೇ ಇರುತ್ತಾರೆ. ಗಿಲ್ಲಿ, ಬಿಗ್​​ಬಾಸ್ ಮನೆಗೆ ಬಂದಾಗಿನಿಂದಲೂ ಕಾವ್ಯಾ ಜೊತೆಗೆ ಒಳ್ಳೆಯ ಗೆಳೆತನ ಇರಿಸಿಕೊಂಡಿದ್ದಾರೆ. ಕಾವ್ಯಾರನ್ನು ಗೋಳು ಹೊಯ್ದುಕೊಳ್ಳುತ್ತಿರುತ್ತಾರೆ. ಕಾವ್ಯಾ ಹಿಂದೆ ಬಿದ್ದಿದ್ದಾರೆ. ಆದರೆ ಇದೀಗ ಒಮ್ಮೆಲೆ ಕಾವ್ಯಾ ಅನ್ನು ಬಿಟ್ಟು ಮೋನಿಕಾಗೆ ‘ಲವ್ ಯು’…

Read More

ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ! – Kannada News | Rare Friendship Monkey and 2 Dogs became Close Friends in Sattupalli Watch Viral Video

ನವದೆಹಲಿ, ಡಿಸೆಂಬರ್ 28: ಸ್ವಾಭಾವಿಕವಾಗಿ ನಾಯಿಗಳು ಮತ್ತು ಮಂಗಗಳು (Monkeys) ಬದ್ಧ ವೈರಿಗಳು. ಆದರೆ ಅದಕ್ಕಿಂತ ಭಿನ್ನವಾಗಿ ಕೋತಿಯೊಂದು ಎರಡು ನಾಯಿಗಳೊಂದಿಗೆ ಸ್ನೇಹ ಬೆಳೆಸಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸಟ್ಟುಪಲ್ಲಿ ಪಟ್ಟಣದಲ್ಲಿ ಈ ವಿಚಿತ್ರವಾದ ಅಪರೂಪದ ದೃಶ್ಯ ಕಂಡುಬಂದಿದೆ. ಮನೆಮಾಲೀಕರೊಬ್ಬರು ಕೋತಿಯನ್ನು ತಂದು ಪಟ್ಟಣದಲ್ಲಿ ಮಂಗಗಳ ಕಾಟದಿಂದ ರಕ್ಷಣೆಗಾಗಿ ಅದನ್ನು ಸಾಕುತ್ತಿದ್ದಾರೆ. ಆದರೆ, ಅದೇ ಮನೆಯಲ್ಲಿರುವ ಎರಡು ನಾಯಿಮರಿಗಳು ಆ ಕೋತಿಯ ಜೊತೆ ಫ್ರೆಂಡ್ಸ್ ಆಗಿವೆ. ಕೋತಿ ನಾಯಿಮರಿಗಳ ಜೊತೆ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು…

Read More

ಆರ್‌ಎಸ್‌ಎಸ್ ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ – Kannada News | Congress leader Manickam Tagore compares RSS to Al Qaeda

ನವದೆಹಲಿ, ಡಿಸೆಂಬರ್ 28: ಬಿಜೆಪಿ ಮತ್ತು ಆರ್​​ಎಸ್​ಎಸ್​ ಅನ್ನು ಹೊಗಳುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ (Digvijay Singh) ವಿವಾದ ಸೃಷ್ಟಿಸಿದ್ದರು. ದಿಗ್ವಿಜಯ ಸಿಂಗ್ ಎಕ್ಸ್ (ಹಿಂದಿನ ಟ್ವಿಟರ್)ನಲ್ಲಿ ಹಳೆಯ, ದಿನಾಂಕವಿಲ್ಲದ ಫೋಟೋವನ್ನು ಹಂಚಿಕೊಂಡಿದ್ದರು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಹಿರಿಯ ಎಲ್‌ಕೆ ಅಡ್ವಾಣಿ ಅವರೊಂದಿಗೆ ಇದ್ದಾರೆ. ಈ ಪೋಸ್ಟ್​​ನಲ್ಲಿ ದಿಗ್ವಿಜಯ್ ಸಿಂಗ್ ಆರ್‌ಎಸ್‌ಎಸ್‌ನ ಸಾಂಸ್ಥಿಕ ಬಲವನ್ನು ಶ್ಲಾಘಿಸಿದ್ದರು. ಇದು ಸಾಮಾನ್ಯ ಕಾರ್ಯಕರ್ತರನ್ನು ರಾಜಕೀಯ ನಾಯಕರನ್ನಾಗಿ ಪರಿವರ್ತಿಸಲು ಸಹಾಯ ಮಾಡಿದೆ ಎಂದು ಹೇಳಿದ್ದರು….

Read More

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ – Kannada News | DCM DK Shivakumar Announces tourism development Plan In Karavali Districts

ಕಾರವಾರ, (ಡಿಸೆಂಬರ್ 28): ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಡಿಸೆಂಬರ್ 28) ಕರಾವಳಿ ಉತ್ಸವದಲ್ಲಿ ಭಾಗಿಯಾಗಿದ್ದು, ಈ ವೇಳೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಸಿಹಿ ಸುದ್ದಿ ನೀಡಿದ್ದಾರೆ.  ಕಾರವಾರದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಡಿಕೆಶಿ, ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದ್ದು, ಇದಕ್ಕೆ ಹೊಸ ಪ್ರವಾಸೋದ್ಯಮ ನೀತಿರೂಪಿಸಲು ನಿರ್ಧರಿಸಲಾಗಿದೆ. ಗೋವಾ, ಮುಂಬೈ, ಸೌದಿಗೆ ನಮ್ಮವರು ಹೋಗುತ್ತಾರೆ. ಹೀಗಾಗಿ ಕರಾವಳಿಯಲ್ಲಿ ಅಭಿವೃದ್ಧಿಗೆ ನಿರ್ಧರಿಸಿದ್ದು, ಯುವಕರ ಶಕ್ತಿ, ನೈಸರ್ಗಿಕ ಸಂಪತ್ತು ಬಳಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಚರ್ಚಿಸಲು ಜನವರಿ…

Read More

IND-W vs SL-W: ಶ್ರೀಲಂಕಾ ವಿರುದ್ಧ ಸತತ 4ನೇ ಟಿ20 ಪಂದ್ಯ ಗೆದ್ದ ಭಾರತ – Kannada News | India Women Beat SL by 30 Runs in 4th T20; Secure 4 0 Series Lead!

ತಿರುವನಂತಪುರಂನಲ್ಲಿ ನಡೆದ ಶ್ರೀಲಂಕಾ ಮಹಿಳಾ ತಂಡದ ವಿರುದ್ಧದ ನಾಲ್ಕನೇ ಟಿ20ಪಂದ್ಯವನ್ನು ಆತಿಥೇಯ ಭಾರತ ತಂಡ 30 ರನ್​ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ 4-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಇಬ್ಬರ ಅರ್ಧಶತಕದ ನೆರವಿನಿಂದ 221 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ 191 ರನ್ ಕಲೆಹಾಕಲಷ್ಟೇ ಶಕ್ತವಾಗಿ ಸತತ 4ನೇ ಸೋಲಿಗೆ ಕೊರಳೊಡ್ಡಿತು. Source link

Read More

ಹೊಸ ವರ್ಷ ನಿಮ್ಮ ಬಾಳು ಕತ್ತಲಾದಿತು ಹುಷಾರ್, ನ್ಯೂ ಇಯರ್ ಆಫರ್ ಬಗ್ಗೆ ಇರಲಿ ಎಚ್ಚರ – Kannada News | Karnataka Police Warn of New Year Cyber Scams as Fraudulent Links Target Bank Accounts

ಬೆಂಗಳೂರು, (ಡಿಸೆಂಬರ್ 28): ಹೊಸ ವರ್ಷದ ಟೈಮ್ನಲ್ಲಿ ಕಲರ್ ಪುಲ್ ಶುಭಾಶಯಗಳನ್ನ ( New Year Cyber Scams) ಕಳಿಸಲು ಎಪಿಕೆ ಫೈಲ್ ಬಳಸುತ್ತಾರೆ. ಇದು ಅಪಾಯಕ್ಕೆ ಅವಕಾಶ ಮಾಡಿಕೊಡಬಹುದು. ಯಾಕಂದ್ರೆ ಈ ಫೈಲ್ ಅಥವಾ ಅ್ಯಪ್ ಮೂಲಕ ಹ್ಯಾಕ್ ಮಾಡಿ ನಿಮ್ಮ ಖಾತೆಗೆ ಕನ್ನ ಹಾಕಬಹುದು. ಇನ್ನು ಕೆಲವು ಶುಭಾಶಯದ ಗಿಫ್ಟ್ ಹಾಗೂ ಹೊಸ ವರ್ಷದ ಟೈಮ್ನಲ್ಲಿ ಆಫರ್ ಅಂತಾ ನಕಲಿ ಕಂಪನಿಗಳು, ಅಪರಿಚಿತ ವೆಬ್ ಸೈಟ್ ಗಳು ನಿಮ್ಮ ಖಾತೆಗೆ ಕನ್ನ ಹಾಕುತ್ತಾರೆ. ಅಪ್ಪಿ…

Read More

ತಂಜಾವೂರು ಆಸ್ಪತ್ರೆಯಲ್ಲಿ 9 ಲಕ್ಷ ರೂ. ಮೌಲ್ಯದ ನಿಧಿ ಪತ್ತೆ; ವೈದ್ಯರಿಗೆ ಅಚ್ಚರಿ – Kannada News | 9 Lakh Rs Worth over 50 years old copper and brass utensils discovered at thanjavur medical college

ತಂಜಾವೂರು, ಡಿಸೆಂಬರ್ 28: ತಂಜಾವೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹಿಂಭಾಗದ ಪಾಳು ಬಿದ್ದ ಕಟ್ಟಡದಲ್ಲಿ ನಿರ್ವಹಣಾ ಕಾರ್ಯದ ಸಮಯದಲ್ಲಿ ಅಪರೂಪದ ವಸ್ತುಗಳು ಪತ್ತೆಯಾಗಿವೆ. ಅಲ್ಲಿನ ಒಂದು ಕೋಣೆಯಲ್ಲಿ ತಾಮ್ರ ಮತ್ತು ಹಿತ್ತಾಳೆ ಪಾತ್ರೆಗಳು ಪತ್ತೆಯಾಗಿವೆ. ಪ್ರಾಥಮಿಕ ಸಂಶೋಧನೆಗಳ ಪ್ರಕಾರ, ಈ ಪಾತ್ರೆಗಳ ಮೌಲ್ಯ ರೂ. 9 ಲಕ್ಷ ಆಗಿರಬಹುದು. ತಂಜಾವೂರು (Thanjavur) ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆವರಣದ ಹಳೆಯ ಕಟ್ಟಡ ಪ್ರದೇಶದಲ್ಲಿ ನಿರ್ವಹಣಾ ಕಾರ್ಯವನ್ನು ನಡೆಸಲಾಗುತ್ತಿತ್ತು. ಈ ವೇಳೆ ಈ ನಿಧಿ ಪತ್ತೆಯಾಗಿದೆ. ತಂಜಾವೂರು ಸರ್ಕಾರಿ…

Read More