nagaraj11081993

ಅಲ್ಲಾ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ: ಇಸ್ಲಾಮಿಕ್ ವಿದ್ವಾಂಸ ಮುಫ್ತಿ – Kannada News | Islamic Scholor Mufti Shamail Nadwi Questions Court Authority Over Shariah in Fresh Remarks

ಇಸ್ಲಾಮಾಬಾದ್, ಡಿಸೆಂಬರ್ 28: ಅಲ್ಲಾನ ನಿರ್ಧಾರವೇ ಅಂತಿಮ ಎಂದು ಇಸ್ಲಾಮಿಕ್ ವಿದ್ವಾಂಸ ಮುಫ್ತಿ ಶಮೈಲ್ ನಡ್ವಿ ಹೇಳಿದ್ದಾರೆ. ನಮ್ಮ ತಾಯ್ನಾಡು ಧರ್ಮಕ್ಕಿಂತ ಪವಿತ್ರ, ಜಾತ್ಯತೀತ ವ್ಯವಸ್ಥೆಯನ್ನು ನಮಗಿಂತ ಪವಿತ್ರವೆಂದು ನಾವು ಭಾವಿಸಿದ್ದೇವೆ. ಬೇರೆ ನ್ಯಾಯಾಲಯವು ಯಾವುದೇ ನಿರ್ಧಾರ ತೆಗೆದುಕೊಂಡರೂ,ಮ ಶರಿಯಾ ವಿರುದ್ಧ ಆದೇಶ ನೀಡಿದರೂ ಅದನ್ನು ಅನುಮತಿಸಲಾಗುವುದಿಲ್ಲ, ಅಲ್ಲಾನ ನಿರ್ಧಾರವೇ ಅಂತಿ ಎಂದು ಆತ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಪಾಕಿಸ್ತಾನ್ ತಂಡದಿಂದ ಮತ್ತೆ ಹೊರಬಿದ್ದ ಬಾಬರ್ ಆಝಂ – Kannada News | Pakistan announced T20I squad for series against sri lanka

ಶ್ರೀಲಂಕಾ ವಿರುದ್ಧದ ಟಿ20 ಸರಣಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಬಾಬರ್​ ಆಝಂ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಕಳೆದೊಂದು ವರ್ಷದಿಂದ ಪಾಕ್ ಟಿ20 ತಂಡದಿಂದ ಹೊರಗುಳಿದಿದ್ದ ಬಾಬರ್ ಆಝಂ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದರು. ಇದೀಗ ಟಿ20 ವಿಶ್ವಕಪ್​ಗೂ ಮುನ್ನ ನಡೆಯಲಿರುವ ಸರಣಿಯಿಂದ ಬಾಬರ್ ಆಝಂ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಇತ್ತ ಬಾಬರ್ ಆಝಂ ಅವರನ್ನು ತಂಡದಿಂದ ಹೊರಗಿಡಲು ಮುಖ್ಯ ಕಾರಣ ಅವರು ಬಿಗ್ ಬ್ಯಾಷ್…

Read More

ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಂ ಮನೆಯಲ್ಲಿ ಪ್ರಸಾದ ವ್ಯವಸ್ಥೆ – Kannada News | Muslim Family Fosters Interfaith Harmony by Serving Ayyappa Devotees in Kavital

ರಾಯಚೂರು, ಡಿಸೆಂಬರ್ 28: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಕರೀಂ ಸಾಬ್ ಕುಟುಂಬ ಕೋಮು ಸೌಹಾರ್ದತೆಗೆ ಮಾದರಿಯಾಗಿದೆ. ಈ ಮುಸ್ಲಿಂ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಪ್ರಸಾದದ ವ್ಯವಸ್ಥೆಯನ್ನು ಮಾಡುತ್ತಿದ್ದು, ಮಾಲಾಧಾರಿಗಳ ವಿಧಿವಿಧಾನ ಮತ್ತು ಸಂಪ್ರದಾಯದಂತೆ ಭೋಜನವನ್ನು ಸಿದ್ಧಪಡಿಸಲಾಗುತ್ತಿದೆ. ಕರೀಂ ಸಾಬ್ ಕುಟುಂಬವು ಯಾವುದೇ ಧರ್ಮದ ಕಾರ್ಯಕ್ರಮವಿರಲಿ, ಅದರಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವುದಾಗಿ ತಿಳಿಸಿದೆ. ಸುಮಾರು 35ಕ್ಕೂ ಹೆಚ್ಚು ಮಾಲಾಧಾರಿಗಳು ಈ ಭೋಜನ ವ್ಯವಸ್ಥೆಯಲ್ಲಿ ಭಾಗಿಯಾಗಿದ್ದು, ಇವರ ಸೇವೆಗೆ ಎಲ್ಲೆಡೆ ಶ್ಲಾಘನೆ…

Read More

Yearly Horoscope 2026: 2026ರಲ್ಲಿ ಮೀನ ರಾಶಿಗೆ ಸಾಡೇಸಾತಿ ಇದ್ದರೂ, ಆರ್ಥಿಕ ಚೇತರಿಕೆ, ಆಸ್ತಿ ಯೋಗ – Kannada News | Pisces Yearly Horoscope 2026: Predictions for Prosperity and Challenges by Dr Basavaraj Guruji

ಡಾ. ಬಸವರಾಜ ಗುರೂಜಿ ಅವರ ಭವಿಷ್ಯವಾಣಿಯ ಪ್ರಕಾರ, 2026 ಮೀನ ರಾಶಿಯವರಿಗೆ ಮಹತ್ವದ ವರ್ಷವಾಗಲಿದೆ. ಸಾಡೇಸಾತಿಯ ಎರಡನೇ ಹಂತದಲ್ಲಿದ್ದರೂ, ಈ ವರ್ಷವು ಸಾಧನೆ ಮತ್ತು ಯಶಸ್ಸಿನ ಅವಧಿಯಾಗಿದೆ. ಆರ್ಥಿಕವಾಗಿ ಬಾಕಿಗಳ ವಸೂಲಿ ಮತ್ತು ಉತ್ತಮ ಆರೋಗ್ಯದಂತಹ ಸಕಾರಾತ್ಮಕ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ಗುರು ಗ್ರಹವು ನಾಲ್ಕನೇ ಮನೆಯಿಂದ ಐದನೇ ಮನೆಗೆ ಚಲಿಸುವುದರಿಂದ ಮತ್ತು ಶನಿ ಗ್ರಹವು ಮೊದಲ ಸ್ಥಾನದಲ್ಲಿರುವುದರಿಂದ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರಲಿದೆ. ಮನೆ ನಿರ್ಮಾಣ ಅಥವಾ ನಿವೇಶನ ಖರೀದಿ ಯೋಗವಿದೆ. ಜೂನ್‌ನಿಂದ ಗುರು ಸಂಚಾರವು…

Read More

ಅಬ್ಬರ ಸಿಡಿಲಬ್ಬರ… ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಕೀರನ್ ಪೊಲಾರ್ಡ್ – Kannada News | ILT20: Kieron Pollard smashes 30 runs in one over

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯಲ್ಲಿ ಕೀರನ್ ಪೊಲಾರ್ಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಒಂದೇ ಓವರ್​ನಲ್ಲಿ 30 ರನ್ ಚಚ್ಚುವ ಮೂಲಕ. ಅಬುಧಾಬಿಯ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎಂಐ ಎಮಿರೇಟ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ದುಬೈ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 122 ರನ್​ಗಳು ಮಾತ್ರ. ಅದರಂತೆ 123 ರನ್​ಗಳ ಸುಲಭ…

Read More

ಗಾನವಿ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಆತ್ಮಹತ್ಯೆಗೆ ಕಾರಣ ಸೂರಜ್​​ ಅಲ್ಲ; ಮತ್ಯಾರು? – Kannada News | Ganavi and Suraj Suicide Case Takes Love Angle, FIR Filed Against Womans Family

ಬೆಂಗಳೂರು, ಡಿಸೆಂಬರ್​​ 28: ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಗಳ ಸಾವಿಗೆ ಆಕೆಯ ಗಂಡನ ಕುಟುಂಬವೇ ಕಾರಣ. ಆತ ಗಂಡಸೇ ಅಲ್ಲ ಎಂದು ದೂರಿದ್ದ ಗಾನವಿ ಕುಟುಂಬದ ವಿರುದ್ಧವೇ ಈಗ ಎಫ್​​ಐಆರ್​​ ದಾಖಲಾಗಿದೆ. ತನ್ನ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಕೂಡ ಕೇಳಿಬಂದಿದ್ದ ಕಾರಣ ಮನನೊಂದಿದ್ದ ಗಾನವಿ ಪತಿ ಸೂರಜ್​​ ಕೂಡ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಜೊತೆ ಆತನ ತಾಯಿ ಜಯಂತಿಯೂ ಸೂಸೈಡ್​​ ಯತ್ನ ಮಾಡಿದ್ದರು. ಇಷ್ಟೆಲ್ಲ ರಾದ್ಧಾಂತಕ್ಕೆ…

Read More

Daily Devotional: ನಿಮ್ಮ ಜೀವನದಲ್ಲಿ ಕೆಟ್ಟದ್ದು ಸಂಭವಿಸುವ ಮುನ್ನ ಗೋಚರಿಸುವ ಸೂಚನೆಗಳಿವು – Kannada News | Identifying Precursory Signs of Misfortune: A Daily Devotional Insight

ಪ್ರತಿಯೊಬ್ಬರ ಜೀವನದಲ್ಲಿಯೂ ಸುಖ, ದುಃಖ, ಲಾಭ ಮತ್ತು ನಷ್ಟಗಳು ಸಹಜ. ಯಾವುದೇ ಘಟನೆ ಸಂಭವಿಸುವ ಮೊದಲು, ನಮ್ಮ ಶಾಸ್ತ್ರಗಳು, ಧರ್ಮ ಮತ್ತು ಪರಂಪರೆಗಳು ಕೆಲವು ಸೂಚನೆಗಳನ್ನು ನೀಡುತ್ತವೆ ಎಂದು ಹೇಳಲಾಗುತ್ತದೆ. ಇವುಗಳನ್ನು ಶಕುನಗಳು ಎಂದು ಪರಿಗಣಿಸಲಾಗುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ. ಗುರೂಜಿಯವರು ಹೇಳಯವಂತೆ, ಕೆಟ್ಟದ್ದು ಸಂಭವಿಸುವ ಮುನ್ನ ಕಂಡುಬರುವ ಸೂಚನೆಗಳು ಸೂಕ್ಷ್ಮವಾಗಿರುತ್ತವೆ. ಉದಾಹರಣೆಗೆ, ಪರೀಕ್ಷೆ ಬರೆಯುವ ಮೊದಲು ವಿದ್ಯಾರ್ಥಿಗೆ ತನ್ನ ಮನಸ್ಸಿನಲ್ಲಿಯೇ…

Read More

Video: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿಯಾಗಿ ಆಟೋ ಓಡಿಸುತ್ತಾ, ಮಹಿಳೆಯರಿಗೆ ಕಿರುಕುಳ ಕೊಟ್ಟ ಚಾಲಕ – Kannada News | Reckless Auto Rickshaw Driver Causes Chaos in Andheri, Video Sparks Outrage

ಅಂಧೇರಿ, ಡಿಸೆಂಬರ್ 28: ಅಂಧೇರಿಯಲ್ಲಿ ರಾತ್ರಿ ಹೊತ್ತು ನಡೆದ ಘಟನೆ ನಗರದ ಜನರನ್ನು ಆತಂಕಕ್ಕೆ ದೂಡಿದೆ. ಆಟೋ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಆಟೋವನ್ನು ಅಡ್ಡಾದಿಡ್ಡಿಯಾಗಿ ಓಡಿಸಿದ್ದಷ್ಟೇ ಅಲ್ಲದೆ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಹೆಣ್ಣುಮಕ್ಕಳಿಗೆ ಕಿರುಕುಳ ಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡ ವ್ಯಕ್ತಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ನಾಗರಿಕರು ಮೌನವಾಗಿರುವ ಬದಲು ಮಾತನಾಡುವಂತೆ ಮನವಿ ಮಾಡಿದರು. ಅಂಧೇರಿ ಪಶ್ಚಿಮದ ಆರ್‌ಟಿಒ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಕಳೆದ ಹದಿನೈದು…

Read More

Video: ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ, ವಾಹನಗಳಿಗೆ ಬೆಂಕಿ – Kannada News | Collision on Yamuna Expressway Triggers Car Fire, Occupants Escape

ರಬುಪುರ, ಡಿಸೆಂಬರ್ 28: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಬಳಿಕ ವಾಹನಗಳಿಗೆ ಬೆಂಕಿ ಆವರಿಸಿದೆ. ವಾಹನಗಳು ಜೆವರ್‌ನಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದು ರಬುಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವರದಿಯ ಪ್ರಕಾರ, ವಾಹನದೊಳಗಿರುವ ಜನರು ಬೇಗನೆ ಹೊರಬಂದು ತಮ್ಮ ಜೀವಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಯಾವುದೇ ಸಾವುನೋವುಗಳು ದಾಖಲಾಗಿಲ್ಲ, ಬೆಂಕಿಯನ್ನು ನಿಯಂತ್ರಿಸಲು ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ತಕ್ಷಣ ಆಗಮಿಸಿದ್ದವು ಇದರಿಂದಾಗಿ ಎರಡೂ ಕಾರುಗಳು ಸಂಪೂರ್ಣವಾಗಿ ಹೊತ್ತಿ…

Read More

ಮೋದಿ ಹೇಳಿದ ದುಬೈನ ‘ಕನ್ನಡ ಪಾಠ ಶಾಲೆ’ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಮಾಹಿತಿ – Kannada News | What Makes Dubai’s ‘Kannada Paatha Shaale’ Special, as Mentioned by Modi in Mann Ki Baat?

ದುಬೈನ ‘ಕನ್ನಡ ಪಾಠ ಶಾಲೆ’ ಬಗ್ಗೆ ಮೋದಿ ಉಲ್ಲೇಖ ಬೆಂಗಳೂರು, ಡಿಸೆಂಬರ್​​ 28: 2025ನೇ ಸಾಲಿನ ಕೊನೆಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ದುಬೈನ ‘ಕನ್ನಡ ಪಾಠ ಶಾಲೆ’ ಬಗ್ಗೆ ಉಲ್ಲೇಖಿಸಿದ್ದಾರೆ. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ ಅವರು ತಮ್ಮ ನೆಲದ ಭಾಷೆಯಾದ ಕನ್ನಡದಿಂದ ದೂರ ಆಗುತ್ತಿದ್ದಾರೆ ಎಂಬ ಉದ್ದೇಶದಿಂದ ದುಬೈನಲ್ಲಿ ಕನ್ನಡ ಪಾಠ ಶಾಲೆ ಆರಂಭ‌ವಾಯ್ತು ಎಂದಿದ್ದಾರೆ. ಆ ಮೂಲಕ ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ…

Read More