nagaraj11081993

ತಂಗಿ ಮೇಲೆ ಅತ್ಯಾಚಾರ, ಮದುವೆಯಾಗೋದಾಗಿ ಅಕ್ಕನಿಗೆ ಮೋಸ: ಸಹೋದರಿಯರನ್ನು ಕಾಡಿದ್ದ ಆರೋಪಿ ಅರೆಸ್ಟ್​​ – Kannada News | Bengaluru Love Scam: Man Arrested for Cheating and Assaulting Two Sisters

ನೆಲಮಂಗಲ, ಡಿಸೆಂಬರ್​​ 28: ರಾಜ್ಯದಲ್ಲಿ ಮತ್ತೊಂದು ಲವ್​ ಸೆಕ್ಸ್​ ದೋಖಾ ಆರೋಪ ಪ್ರಕರಣ ಸದ್ದು ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಯಿಂದ ಲಕ್ಷಾಂತರ ಹಣ ಬೆದರಿಸಿ ಪಡೆದಿರುವ ಜೊತೆಗೆ, ಆಕೆಯ ಮನೆಯಲ್ಲಿದ್ದ ಚಿನ್ನಾಭರಣವನ್ನು ಆರೋಪಿ ಕದ್ದಿದ್ದ. ಅಲ್ಲದೆ, ಯುವತಿಯ ಸಹೋದರಿ ಮೇಲೂ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ ಎನ್ನಲಾಗಿದೆ. ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಶುಭಾಂಶು ಶುಕ್ಲಾ(27)ನನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲು ಸಂತ್ರಸ್ತೆಯ ಸಹೋದರಿಯಾದ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಯ…

Read More

ಝೆಲೆನ್ಸ್ಕಿ- ಟ್ರಂಪ್ ಶಾಂತಿ ಮಾತುಕತೆಗೂ ಮುನ್ನ ಉಕ್ರೇನ್ ಮೇಲೆ ರಷ್ಯಾ ದಾಳಿ – Kannada News | Russia Intensifies Attacks in Ukraine Ahead of Key Zelenskyy Trump Talks

ದಾಳಿ-ಸಾಂದರ್ಭಿಕ ಚಿತ್ರImage Credit source: India TV ಕೈವ್, ಡಿಸೆಂಬರ್ 28: ಉಕ್ರೇನ್‌(Ukraine)ನ ರಾಜಧಾನಿಯಲ್ಲಿ ರಷ್ಯಾ ಶನಿವಾರ ತೀವ್ರ ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿದ್ದು, 27 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಶಾಂತಿ ಮಾತುಕತೆ ನಡೆಯುವ ಒಂದು ದಿನದ ಮೊದಲು ಇದು ಸಂಭವಿಸಿದೆ. ಮುಂಜಾನೆ ದಾಳಿ ಪ್ರಾರಂಭವಾಗಿ ಗಂಟೆಗಳ ಕಾಲ ಮುಂದುವರೆದಿತ್ತು ಕೈವ್‌ನಾದ್ಯಂತ ಪ್ರಬಲ ಸ್ಫೋಟಗಳು ಸಂಭವಿಸಿವೆ. ರಷ್ಯಾ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್‌ಗಳ…

Read More

ಜೋಶ್ ಟಂಗ್​ ಕರಾರುವಾಕ್ ದಾಳಿಯಿಂದ ಆಸ್ಟ್ರೇಲಿಯಾಗೆ 60 ಕೋಟಿ ರೂ. ನಷ್ಟ..! – Kannada News | Cricket Australia lost out on Around Rs. 60.6 crore

ಏಕೆಂದರೆ ಈ ಪಂದ್ಯವನ್ನು ವೀಕ್ಷಿಸಲು ಮೊದಲೆರಡು ದಿನಗಳು 90 ಸಾವಿರಕ್ಕೂ ಅಧಿಕ ಪ್ರೇಕ್ಷಕರು ಸ್ಟೇಡಿಯಂಗೆ ಆಗಮಿಸಿದ್ದರು. ಅತ್ತ ಆಸ್ಟ್ರೇಲಿಯಾದಲ್ಲಿ ಕ್ರಿಸ್ಮಸ್ ರಜೆ ಇರುವುದರಿಂದ 5 ದಿನದಾಟಗಳ ಮೂಲಕ ಕ್ರಿಕೆಟ್ ಆಸ್ಟ್ರೇಲಿಯಾ 5 ಪೌಂಡ್​ ಮಿಲಿಯನ್​ಗಿಂತಲೂ ಆದಾಯಗಳಿಸುವ ನಿರೀಕ್ಷೆಯಲ್ಲಿದ್ದರು. ಆದರೆ ಜೋಶ್ ಟಂಗ್​ನ ನಿಖರ ದಾಳಿಯಿಂದ ತತ್ತರಿಸಿದ ಆಸ್ಟ್ರೇಲಿಯಾ ತಂಡವು ಎರಡು ಇನಿಂಗ್ಸ್​ಗಳ ಮೂಲಕ ಎದುರಿಸಿದ್ದು 479 ಎಸೆತಗಳನ್ನು ಮಾತ್ರ.  ಪರಿಣಾಮ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವು ಕೇವಲ 2 ದಿನಗಳಲ್ಲೇ ಕೊನೆಗೊಂಡಿದ್ದು, ಇದರಿಂದ ಕ್ರಿಕೆಟ್ ಆಸ್ಟ್ರೇಲಿಯಾಗೆ ಸುಮಾರು…

Read More

ಅಕ್ಷಯ್ ಖನ್ನಾ ಬದಲಿಗೆ ‘ಪಾತಾಳ್ ಲೋಕ್’ ನಟನಿಗೆ ‘ದೃಶ್ಯಂ 3’ ಅವಕಾಶ – Kannada News | Patal Lok actor Jaideep Ahlawat replaces Akshaye Khanna in Drishyam 3

ಬಾಲಿವುಡ್ ನಟ ಅಕ್ಷಯ್ ಖನ್ನಾ (Akshaye Khanna) ಅವರಿಗೆ ‘ಧುರಂಧರ್’ ಸಿನಿಮಾದಿಂದ ಏಕಾಏಕಿ ಅವಕಾಶ ಹೆಚ್ಚಾಯಿತು. ಒಮ್ಮೆಲೇ ಅವರ ಜನಪ್ರಿಯತೆ ಮುಗಿಲು ಮುಟ್ಟಿತು. ಇದರಿಂದಾಗಿ ಅವರ ಡಿಮ್ಯಾಂಡ್ ಜಾಸ್ತಿ ಆಗಿದೆ. 2ರಿಂದ 3 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದ ಅವರು ಈಗ ಏಕಾಏಕಿ 20 ಕೋಟಿ ರೂಪಾಯಿಗೂ ಅಧಿಕ ಸಂಭಾವನೆ ಬೇಕು ಎಂದು ಕೇಳುತ್ತಿದ್ದಾರೆ. ಇದರಿಂದಾಗಿ ‘ದೃಶ್ಯಂ 3’ (Drishyam 3) ಸಿನಿಮಾದ ನಿರ್ಮಾಪಕರಿಗೆ ಕೋಪ ಬಂದಿದೆ. ಹಾಗಾಗಿ ಅಕ್ಷಯ್ ಖನ್ನಾ ಬದಲಿಗೆ ಜೈದೀಪ್ ಅಹಲಾವತ್ (Jaideep…

Read More

ದೇಹದ ಮೇಲೆ ಗಾಯಗಳು, ಒಳ ಉಡುಪುಗಳು ನಾಪತ್ತೆ, ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – Kannada News | Woman Accuses Udaipur CEO of Physical Assault, Police Record Complaint

ಜೈಪುರ, ಡಿಸೆಂಬರ್ 28: ಮಹಿಳೆಯ ದೇಹದ ಮೇಲೆ ಹತ್ತಾರು ಗಾಯಗಳು, ಒಳ ಉಡುಪುಗಳು ಕೂಡ ನಾಪತ್ತೆಯಾಗಿದ್ದವು, ಐಟಿ ಸಂಸ್ಥೆಯ ಉದ್ಯೋಗಿ ಮೇಲೆ ನಡೆದ ಅತ್ಯಾಚಾರ(Rape) ತೀರಾ ಭಯಾನಕವಾಗಿತ್ತು. ರಾಜಸ್ಥಾನದ ಉದಯಪುರದಲ್ಲಿ ಕಾರಿನಲ್ಲಿ ಈ ಘಟನೆ ನಡೆದಿತ್ತು. ಘಟನೆ ಡಿಸೆಂಬರ್ 20 ರಂದು ನಡೆದಿತ್ತು. ಜಿಕೆಎಂ ಐಟಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಜಿತೇಶ್ ಪ್ರಕಾಶ್ ಸಿಸೋಡಿಯಾ ಹಾಗೂ ಇನ್ನಿಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಜಿತೇಶ್, ಗೌರವ್ ಸರದಿಯಂತೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ…

Read More

Virat Kohli: ಆಡಿದ್ದು 2 ಇನಿಂಗ್ಸ್… ಬರೆದದ್ದು ಭರ್ಜರಿ ದಾಖಲೆ  – Kannada News | Virat Kohli becomes the fastest player ever to complete 1000 runs in VHT

15 ವರ್ಷಗಳ ಬಳಿಕ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ (Virat Kohli) ಇದೀಗ ಭರ್ಜರಿ ದಾಖಲೆಯೊಂದಿಗೆ ಮರಳಿದ್ದಾರೆ. ಅದು ಕೂಡ ದಿನೇಶ್ ಕಾರ್ತಿಕ್ ಹೆಸರಿನಲ್ಲಿದ್ದ ದೇಶೀಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಕುಡಿದ ಮತ್ತಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ವಿದ್ಯಾರ್ಥಿ: ಪಾದಚಾರಿ ಸಾವು – Kannada News | Bengaluru Drunk Driver Kills Delivery Boy in Audi Crash

ಬೆಂಗಳೂರು, ಡಿಸೆಂಬರ್​​ 28: ವಿದ್ಯಾರ್ಥಿಯೋರ್ವ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ನಡೆದ ಅಪಘಾತದಲ್ಲಿ ಪಾದಚಾರಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್​ನ 27ನೇ ಕ್ರಾಸ್​ನಲ್ಲಿ ನಡೆದಿದೆ. ಡಿಸೆಂಬರ್ 22ರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ವೇಗವಾಗಿ ಬಂದ ಆಡಿ ಕಾರು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಬೆಳಗಾವಿ ಜಿಲ್ಲೆ ಬೈಲಹೊಂಗಲ ಮೂಲದ ಸಂತೋಷ್(26) ಅಸುನೀಗಿದ್ದಾರೆ. ಅಪಘಾತದ ರಭಸಕ್ಕೆ ರಸ್ತೆ ಬದಿ ನಿಂತಿದ್ದ ಕಾರುಗಳಿಗೂ ಡ್ಯಾಮೇಜ್ ಆಗಿದೆ. ಮೃತ ಯುವಕ ಬೆಂಗಳೂರಲ್ಲಿ ಡೆಲಿವರಿ ಬಾಯ್…

Read More

ಅತೀ ಕಡಿಮೆ ಮೊತ್ತಕ್ಕೆ ಆಲೌಟ್… RCB ದಾಖಲೆ ಸರಿಗಟ್ಟಿದ ರಾಯಲ್ಸ್ – Kannada News | Royals were bowled out for 49 Runs

ಸೌತ್ ಆಫ್ರಿಕಾ ಟಿ20 ಲೀಗ್​ನ 3ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ತಂಡವು ಅತ್ಯಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿ ಹೀನಾಯ ದಾಖಲೆ ಬರೆದಿದೆ. ಪರ್ಲ್​ನ ಬೋಲ್ಯಾಂಡ್ ಪಾರ್ಕ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಹಾಗೂ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು. 187 ರನ್​ಗಳ ಗುರಿ ಪಡೆದ…

Read More

ಕರ್ನಾಟಕದಲ್ಲಿ 14 ಸಾವಿರ ಮಕ್ಕಳು ಶಾಲೆಯಿಂದ ದೂರ: ದಕ್ಷಿಣ ಭಾರತದಲ್ಲಿ ರಾಜ್ಯಕ್ಕೆ 3ನೇ ಸ್ಥಾನ! – Kannada News | Karnataka Ranks 3rd in South India with Over 14,000 Children Out of School

ಬೆಂಗಳೂರು, ಡಿಸೆಂಬರ್​ 28: ಉಚಿತ ಶಿಕ್ಷಣದ ಜೊತೆಗೆ ನಾನಾ ಸೌಲಭ್ಯಗಳ ಹೊರತಾಗಿಯೂ ಶಾಲೆಯತ್ತ ಮುಖ ಮಾಡದ ಮಕ್ಕಳ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ದೇಶಾದ್ಯಂತ ಈ ಸಮಸ್ಯೆ ಇದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಇತ್ತೀಚಿಗೆ ಈ ಬಗ್ಗೆ ಅಂಕಿಅಂಶಗಳನ್ನ ಬಹಿರಂಗಗೊಳಿಸಿದೆ. ಆ ಪ್ರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯಲ್ಲಿ ಕರ್ನಾಟಕ ದಕ್ಷಿಣ ಭಾರತದಲ್ಲಿಯೇ ಮೂರನೇ ಸ್ಥಾನದಲ್ಲಿದೆ. 2025–26ರಲ್ಲಿ ಕರ್ನಾಟಕದಲ್ಲಿ ಒಟ್ಟು 14,087 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಅವರಲ್ಲಿ 6,462 ಮಂದಿ ಹೆಣ್ಣುಮಕ್ಕಳಾಗಿದ್ದಾರೆ. 2024–25ರಲ್ಲಿ…

Read More

Daily Devotional: ವೇಂಕಟೇಶ್ವರನಿಗೆ ಕಾಣಿಕೆ ಕಟ್ಟುವ ವಿಧಾನ ಹೇಗೆ ಗೊತ್ತಾ? – Kannada News | Daily Devotional: Understanding Mudupu: How to Make an Offering to Lord Venkateshwara

ಬೆಂಗಳೂರು, ಡಿಸೆಂಬರ್ 28: ಎಂದು ಸಹ ನಂಬಲಾಗುತ್ತದೆ. ಭಕ್ತರು ತಮ್ಮ ಮನೋಕಾಮನೆಗಳ ಈಡೇರಿಕೆಗಾಗಿ ವೆಂಕಟೇಶ್ವರನಿಗೆ ಹರಕೆ ಅಥವಾ ಮುಡುಪು ಕಟ್ಟುತ್ತಾರೆ. ಈ ಹರಕೆ ಅಥವಾ ಮುಡುಪನ್ನು ಸರಿಯಾದ ವಿಧಾನದಲ್ಲಿ ಕಟ್ಟಿದರೆ ಶುಭ ಫಲಗಳು ದೊರೆಯುತ್ತವೆ ಎಂಬ ನಂಬಿಕೆ ಇದೆ. ಹರಕೆ ಕಟ್ಟುವ ವಿಧಾನ ಹೀಗಿದೆ. ಶನಿವಾರದಂದು ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಸ್ನಾನ ಮಾಡಿ ಶುದ್ಧರಾಗಿ, ಮನೆಯಲ್ಲಿರುವ ವೆಂಕಟೇಶ್ವರನ ಚಿತ್ರ ಅಥವಾ ವಿಗ್ರಹದ ಮುಂದೆ ಕುಳಿತು ದೀಪಾರಾಧನೆ ಮಾಡಬೇಕು. ಗಣಪತಿ ಸ್ತೋತ್ರ ಪಠಿಸಿ, ಶುದ್ಧವಾದ ಬಿಳಿಯ ವಸ್ತ್ರಕ್ಕೆ…

Read More