Headlines

nagaraj11081993

ನಾನು ಸ್ಪಿನ್ನರ್​ಗಳನ್ನೇ ನಂಬಿದ್ದೆ, ಆದರೆ ಅವರೆಲ್ಲರೂ ಆಫ್ ಡೇನಲ್ಲಿದ್ದರು..! – Kannada News | Salman ali agha post match presentation of ind vs pak match

T20 World Cup 2026: ಟಿ20 ವಿಶ್ವಕಪ್​​ನಲ್ಲಿ ಭಾರತದ ವಿರುದ್ಧದ ಸೋಲಿನ ಸಂಖ್ಯೆಯನ್ನು ಪಾಕಿಸ್ತಾನ್ ತಂಡ ಎಂಟಕ್ಕೇರಿಸಿದೆ. ಈ ಹಿಂದೆ ಏಳು ಬಾರಿ ಸೋತಿದ್ದ ಪಾಕ್ ಪಡೆ ಇದೀಗ ಕೊಲಂಬೊದಲ್ಲೂ ಮುಗ್ಗರಿಸಿದೆ. ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಹಿಂದೆ ಮುಂದೆ ನೋಡದೇ ಬೌಲಿಂಗ್ ಆಯ್ದುಕೊಂಡಿದ್ದರು. ಆದರೆ ಟೀಮ್ ಇಂಡಿಯಾ ದಾಂಡಿಗರ ಆರ್ಭಟದ ಮುಂದೆ ಪಾಕ್ ತಂಡ ಲೆಕ್ಕಾಚಾರಗಳು ತಲೆ ಕೆಳಗಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್…

Read More

ಕರಿಬಸೊಪ್ಪು ಬಳಿಕ ವರ್ತೂರ್ ಸಂತೋಷ್​​ಗೆ ಹೊಸ ಹೆಸರಿಟ್ಟ ರಕ್ಷಿತಾ ಶೆಟ್ಟಿ – Kannada News | Rakshita Shetty’s Viral Bigg Boss Moment: Varthur Santhosh Gets New Name

ರಕ್ಷಿತಾ ಶೆಟ್ಟಿ ಅವರು ಮೂಲತಃ ಮಂಗಳೂರಿನವರಾದರೂ ಅವರು ಹುಟ್ಟಿ ಬೆಳೆದಿದ್ದು ಮುಂಬೈನಲ್ಲಿ. ಈ ಕಾರಣದಿಂದ ಅವರಿಗೆ ಕನ್ನಡ ಸ್ಪಷ್ಟವಾಗಿ ಮಾತನಾಡೋಕೆ ಬರೋದಿಲ್ಲ. ಅವರು ಎಗ್ಸೈಟ್ ಆದಾಗ, ನರ್ವಸ್ ಆದಾಗ ಯಾರ ಹೆಸರನ್ನು ಇನ್ನು ಹೇಗೋ ಹೇಳುತ್ತಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಈ ಮೊದಲು ಕರಿಬಸಯ್ಯ ಹೆಸರನ್ನು ಅವರು ಬದಲಾಯಿಸಿದ್ದರು. ಈಗ ವರ್ತೂರು ಸಂತೋಷ್ (Varthur Santosh) ಸರದಿ. ಬಿಗ್ ಬಾಸ್ ಮನೆಯಲ್ಲಿರುವಾಗ ರಕ್ಷಿತಾ ಶೆಟ್ಟಿ ಅವರ ನಿಜವಾದ ವ್ಯಕ್ತಿತ್ವ ಜನರಿಗೆ ಗೊತ್ತಾಯಿತು. ಅವರು ಮೊದಲು ಸಾಕಷ್ಟು…

Read More

ಕರ್ನಾಟಕದಾದ್ಯಂತ ಎಲ್ಲೆಲ್ಲೂ ಶಿವರಾತ್ರಿ ಜಾಗರಣೆ, ಪರವಶರಾದ ಭಕ್ತರು – Kannada News | Karnataka Celebrates Maha Shivaratri with Night long Vigils; Grand Rituals in Bengaluru, Mysuru and Mangaluru Temples

ಬೆಂಗಳೂರು, ಫೆಬ್ರವರಿ 16: ಕರ್ನಾಟಕದಾದ್ಯಂತ ಭಾನುವಾರ ರಾತ್ರಿ ಮಹಾಶಿವರಾತ್ರಿಯ ಸಡಗರ ಮತ್ತು ಸಂಭ್ರಮ ಮನೆ ಮಾಡಿತ್ತು. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು ಮತ್ತು ಮಂಗಳೂರಿನಲ್ಲೂ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಮತ್ತು ಪುಷ್ಪಾಲಂಕಾರಗಳು ಕಂಡುಬಂದವು. ಬೆಂಗಳೂರಿನ ಗವಿಗಂಗಾಧರೇಶ್ವರ ದೇಗುಲದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳು ಜರುಗಿದವು. ತಮಿಳುನಾಡಿನ ವೆಲ್ಲಿಯಂಗಿರಿ ಪರ್ವತಗಳ ತಪ್ಪಲಿನಲ್ಲಿರುವ ಇಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಜಾಗರಣೆಯನ್ನು ಪ್ರತಿ ವರ್ಷದಂತೆ ಅದ್ದೂರಿಯಾಗಿ ಆಚರಿಸಲಾಯಿತು. ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಸುಮಾರು 2…

Read More

ನಮ್ಮ ಪ್ಲ್ಯಾನೇ ಬೇರೆಯಿತ್ತು, ಆದರೆ ಇಶಾನ್ ಕಿಶನ್ ಮಾತ್ರ ಅದನ್ನ ಪಾಲಿಸಿಲ್ಲ..! – Kannada News | Suryakumar yadav post match interview IND vs PAK 2026

ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಮೊದಲ ಓವರ್​ನಲ್ಲೇ ಅಭಿಷೇಕ್ ಶರ್ಮಾ (0) ವಿಕೆಟ್ ಕಳೆದುಕೊಂಡಿತು. ಈ ಆರಂಭಿಕ ಆಘಾತದ ಹೊರತಾಗಿಯೂ ಇಶಾನ್ ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. 40 ಎಸೆತಗಳನ್ನು ಎದುರಿಸಿದ ಇಶಾನ್ 10 ಫೋರ್ ಹಾಗೂ 3…

Read More

ಗೋವಾ ಸ್ಟ್ರೀಟ್ ರೇಸ್​ 2026ರಲ್ಲಿಎರಡನೇ ಸ್ಥಾನ ಪಡೆದ ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ಟೀಂ  – Kannada News | Kichca Sudeep Kichchas Kings Bengaluru became runner Up in Goa Street Race 2026

ಇತ್ತೀಚೆಗೆ ಗೋವಾದಲ್ಲಿ ‘ಗೋವಾ ಸ್ಟ್ರೀಟ್ ರೇಸ್​ 2026’ ನಡೆಯಿತು. ಇದರಲ್ಲಿ ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಎರಡನೇ ಸ್ಥಾನ ಪಡೆದುಕೊಂಡಿದೆ. ಇದು ಸುದೀಪ್ ಅವರಿಗೆ ಖುಷಿ ನೀಡಿದೆ. ಸುದೀಪ್ ನಟನೆಯ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಹೊಂದಿದ್ದಾರೆ. ಕ್ರಿಕೆಟ್ ಎಂದರೆ ಅವರಿಗೆ ಬಲು ಇಷ್ಟ. ಇತ್ತೀಚೆಗೆ ಸಿಸಿಎಲ್​​ನಲ್ಲಿ ಅವರ ತಂಡ ಗೆಲುವು ಸಾಧಿಸಿತು. ಅವರು ಈಗ ರೇಸಿಂಗ್ ಕ್ಷೇತ್ರದಲ್ಲೂ ಗಮನ ಸೆಳೆದಿದ್ದಾರೆ. ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡದ ಮಾಲೀಕತ್ವ ಅವರ ಬಳಿ ಇದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

Bengaluru Air Quality: ಬೆಂಗಳೂರಿಗಿಂತಲೂ ಕಳಪೆ ಶಿವಮೊಗ್ಗದ ಏರ್ ಕ್ವಾಲಿಟಿ! – Kannada News | Bangalore Air Pollution Crisis: Shivamogga Air quality dropped more than Bengaluru

ಬೆಂಗಳೂರಿಗಿಂತಲೂ ಕಳಪೆ ಶಿವಮೊಗ್ಗದ ಏರ್ ಕ್ವಾಲಿಟಿ! ಬೆಂಗಳೂರು, ಫೆಬ್ರವರಿ 16: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಶಿವಮೊಗ್ಗದ AQI (Bengaluru Air Quality)ಇಂದು ಕಳಪೆ ಮಟ್ಟ ತಲುಪಿದೆ. ಬೆಂಗಳೂರು, ಮಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಅನಾರೋಗ್ಯಕರ ವಾಯು ಗುಣಮಟ್ಟವಿದ್ದು, ಇಂದಿನ ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರನ್ನೂ ಮೀರಿಸಿದೆ. 200ರ ಗಡಿ ತಲುಪಿರುವ ಶಿವಮೊಗ್ಗದ AQI, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 173ಕ್ಕೆ…

Read More

Video: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪೆಟ್ರೋಲ್ ಬಂಕ್​​ನ ಲೈಟಿಂಗ್ ಕಂಬ, ಸಮಾಜವಾದಿ ಪಕ್ಷದ ನಾಯಕ ಸಾವು – Kannada News | SP Leader Dies After High Mast Pole Collapses Onto Car in Uttar Pradesh

ಪ್ರತಾಪಗಢ, ಫೆಬ್ರವರಿ 16: ಚಲಿಸುತ್ತಿದ್ದ ಕಾರಿನ ಮೇಲೆ ಪೆಟ್ರೋಲ್ ಬಂಕ್​ನ ಲೈಟಿಂಗ್​ ಕಂಬ ಕುಸಿದು ಬಿದ್ದ ಪರಿಣಾಮ ಸಮಾಜವಾದಿ ಪಕ್ಷದ ನಾಯಕ ಲಾಲ್ ಬಹದ್ದೂರ್ ಯಾದವ್ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರತಾಪಗಢದಲ್ಲಿ ನಡೆದಿದೆ. ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವೈಯಕ್ತಿಕ ಕೆಲಸಕ್ಕಾಗಿ ಕ್ರೆಟಾ ಕಾರಿನಲ್ಲಿ ಬಾಬುಗಂಜ್‌ನಿಂದ ಪ್ರತಾಪ್‌ಗಢ ನಗರಕ್ಕೆ ಪ್ರಯಾಣಿಸುತ್ತಿದ್ದಾಗ, ಅವರ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ. ಪೆಟ್ರೋಲ್ ಪಂಪ್ ಮುಂದೆ ಕ್ರೇನ್ ಸಹಾಯದಿಂದ ಭಾರತ್…

Read More

ಬಿಗ್ ಬಾಸ್ ಸ್ಪರ್ಧಿಗೆ ಬಂತು ಬೆದರಿಕೆ; 10 ಕೋಟಿ ರೂಪಾಯಿಗೆ ಬೇಡಿಕೆ – Kannada News | Bollywood Celeb Threats Rise: Himanshi Khurana Extorted for 10 Cr by Gangsters

ಬಾಲಿವುಡ್ ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮೊದಲು, ನಿರ್ಮಾಪಕ-ನಿರ್ದೇಶಕ ರೋಹಿತ್ ಶೆಟ್ಟಿ ಅವರ ಕಟ್ಟಡದ ಹೊರಗೆ ಗುಂಡಿನ ದಾಳಿ ನಡೆದಿತ್ತು. ಆ ಬಳಿಕ ನಟ ರಣವೀರ್ ಸಿಂಗ್ ಅವರಿಗೆ ಆಡಿಯೋ ಸಂದೇಶದ ಮೂಲಕ ಬೆದರಿಕೆ ಹಾಕಲಾಗಿತ್ತು. ಈಗ, ‘ಬಿಗ್ ಬಾಸ್ 13’ ಖ್ಯಾತಿಯ ನಟಿ ಹಿಮಾಂಶಿ ಖುರಾನಾ ಅವರಿಗೆ ಸುಲಿಗೆಗಾಗಿ ಬೆದರಿಕೆ ಹಾಕಲಾಗಿದೆ. ಹಿಮಾಂಶಿ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಡಲಾಗಿದೆ. ಚಿತ್ರರಂಗದ ಹೈ ಪ್ರೊಫೈಲ್ ಜನರನ್ನು ಗುರಿಯಾಗಿಸಿಕೊಂಡ ಪ್ರಕರಣಗಳು ದಿನದಿಂದ…

Read More

42 ರನ್​ಗಳು… ಪಾಕ್ ವಿರುದ್ಧ ‘ಪವರ್’​ಫುಲ್ ದಾಖಲೆ ಬರೆದ ಇಶಾನ್ ಕಿಶನ್ – Kannada News | Ishan Kishan breaks Shubman Gill’s record agains Pakistan

ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದ ಮೂಲಕ ಇಶಾನ್ ಕಿಶನ್ (Ishan Kishan) ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಶುಭ್​​ಮನ್ ಗಿಲ್ ಹೆಸರಿನಲ್ಲಿದ್ದ ದಾಖಲೆ ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

ಭಯಾನಕ ವಿಡಿಯೋ: ಮನೆಯ ತಾರಸಿಯಲ್ಲಿ ಬಾಂಬ್ ಸ್ಫೋಟ, ಮಹಿಳೆಯರು ಸೇರಿ ಎಲ್ಲರ ಬಟ್ಟೆಗೂ ತಗುಲಿದ ಬೆಂಕಿ – Kannada News | Crude Bomb Explodes on Rooftop in Bhubaneswar, Four Injured

ಭುವನೇಶ್ವರ, ಫೆಬ್ರವರಿ 16: ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿರುವ ಸುಂದರಪಾದ ಪ್ರದೇಶದಲ್ಲಿ ಮನೆಯೊಂದರ ತಾರಸಿಯಲ್ಲಿ ನಡೆದ ಭಾರಿ ಬಾಂಬ್ ಸ್ಫೋಟ ಎಲ್ಲರನ್ನು ಬೆಚ್ಚಿಬೀಳಿಸಿದೆ. ಜನವರಿ 27ರಂದು ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯ ಈಗ ಹೊರಬಿದ್ದಿದೆ. ರೌಡಿ ಶೀಟರ್ ಶಾನವಾಜ್ ನವಾಬ್ ಮನೆಯ ತಾರಸಿಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಏಕಾಏಕಿ ಸ್ಫೋಟಗೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಸ್ಥಳೀಯ ಪೊಲೀಸರ ಸಹಯೋಗದೊಂದಿಗೆ ವೀಡಿಯೊವನ್ನು ಒಂದೊಂದಾಗಿ ಪರಿಶೀಲಿಸುತ್ತಿದೆ. ಸ್ಫೋಟದಲ್ಲಿ ರೌಡಿ ಶೀಟರ್ ಕೂಡ ಗಾಯಗೊಂಡಿದ್ದಾನೆ. ಮೂವರು ಹೆಂಗಸರು…

Read More