Bidadi Township Project: ಬಿಡದಿ ರೈತರಿಗೆ ಪ್ರತಿ ಎಕರೆಗೆ 2.3 ಕೋಟಿ ರೂ. ಪರಿಹಾರ! ಚೆಕ್ ವಿತರಣೆ ಶುರು – Kannada News | Bidadi Township Project: Compensation of Rs 2.3 Crore Per Acre Starts, MLA HC Balakrishna Hands Over Checks to Farmers
ಶಾಸಕ ಹೆಚ್ಸಿ ಬಾಲಕೃಷ್ಣ ಹಾಗೂ ಪರಿಹಾರ ಪಡೆದ ರೈತ ಮಹಿಳೆ ಜಾನಕಮ್ಮImage Credit source: tv9 ರಾಮನಗರ, ಜೂನ್ 20: ರಾಜ್ಯ ಸರ್ಕಾರದ ಬಿಡದಿ ಟೌನ್ಶಿಪ್ ಯೋಜನೆ (Bidadi Township Project) ಬಗ್ಗೆ ಪರ ಹಾಗೂ ವಿರೋಧದ ಜಟಾಪಟಿ ತಾರಕಕ್ಕೇರಿದೆ. ಸುಮಾರು 516 ಎಕರೆಗೂ ಹೆಚ್ಚು ವ್ಯಾಪ್ತಿಯ ಭೂಸ್ವಾಧೀನ ವಿರೋಧಿಸಿ ಭಾನುವಾರ ಜೆಡಿಎಸ್ ಹಾಗೂ ರೈತ ಸಂಘಟನೆಗಳು ಬೃಹತ್ ಪಾದಯಾತ್ರೆ ಹಮ್ಮಿಕೊಂಡಿವೆ. ಬಿಡದಿ ಟೌನ್ಶಿಪ್ ಹೆಸರಿನಲ್ಲಿ ಬರೋಬ್ಬರಿ 33,562 ಕೋಟಿ ರೂ. ರಿಯಲ್ ಎಸ್ಟೇಟ್ ದಂಧೆ ಎಂದು…