Headlines

nagaraj11081993

ಕಾಲು ನೋವಿಗೆ ಐಸ್ ವಾಟರ್ ಬಾಟಲ್ ರೋಲಿಂಗ್; ಇದು ನಿಜವಾಗಿಯೂ ಪರಿಹಾರ ನೀಡುತ್ತಾ? – Kannada News | Foot Pain Relief at Home: How Ice Bottle Rolling Works

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ, ಐಸ್ ನೀರಿನಿಂದ ತುಂಬಿದ ಬಾಟಲಿಯನ್ನು ಕಾಲಿನ ಕೆಳಗೆ ಇಟ್ಟು ರೋಲ್ ಮಾಡಿದರೆ ಕಾಲು ನೋವು ಅಥವಾ ಪಾದದ ನೋವು (Foot Pain) ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತಿದೆ. ವೈದ್ಯರು ಹೇಳುವ ಪ್ರಕಾರ, ಇದು “ಕೋಲ್ಡ್ ಥೆರಪಿ” ಮತ್ತು ಮಸಾಜ್‌, ಎರಡರ ಸಂಯೋಜನೆಯಂತೆ ಕೆಲಸ ಮಾಡುತ್ತದೆ. ಐಸ್‌ನ ತಂಪು ಕಾಲಿಗೆ ತಾಗಿದಾಗ ಆ ಭಾಗದ ರಕ್ತನಾಳಗಳು ತಾತ್ಕಾಲಿಕವಾಗಿ ಸಂಕೋಚಗೊಳ್ಳುತ್ತವೆ. ಇದರಿಂದ ಊತ ಮತ್ತು ಉರಿಯೂತ ಕಡಿಮೆಯಾಗಲು ಸಹಾಯವಾಗುತ್ತದೆ. ಜೊತೆಗೆ ತಂಪಿನಿಂದ…

Read More

ಮಾಜಿ ಸೈನಿಕನ ಮರ್ಡರ್ ಮಿಸ್ಟ್ರಿ: FSL​​ ವರದಿಯನ್ನೇ ತಿರುಚಿದ್ರು, ಸುಪನಾತಿ ಸುಮಾಳ ಅಸಲಿಯತ್ತು ಬಯಲು – Kannada News | Belagavi: Wife, Lover Kill Ex Serviceman for 2 Cr Insurance; FSL Bribed

ಬೆಳಗಾವಿ, ಜೂನ್​​ 15: ನಗರದಲ್ಲಿ ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತಹ ಭೀಕರ ಕೊಲೆಯೊಂದು (kill) ನಡೆದಿದೆ. ಇಲ್ಲಿ ಅಧಿಕಾರಿಗಳೇ ಎಫ್ಎಸ್ಎಲ್ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು, ತನಿಖೆಯಲ್ಲಿ ಬಯಲಾಗಿದೆ. ಅಷ್ಟಕ್ಕೂ 2 ಕೋಟಿ ರೂ ವಿಮೆ ಹಣಕ್ಕಾಗಿ ಪತಿಗೆ ಚಟ್ಟ ಕಟ್ಟಿದ ಪತ್ನಿ (Wife) ಹಾಗೂ ಆಕೆಯ ಪ್ರಿಯಕರ ಮಾಡಿದ ಕತರ್ನಾಕ್ ಐಡಿಯಾಗಳು ಎಂತಹದ್ದು? ಇರದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ, ಹಣಕ್ಕಾಗಿ ಹೇಗೆಲ್ಲಾ ಬಳಕೆ ಮಾಡಿಕೊಂಡರು ಎಂಬುವುದನ್ನು ತಿಳಿದರೆ ನಿಜಕ್ಕೂ ಶಾಕ್​ ಆಗುತ್ತೀರಾ….

Read More

ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪಶ್ಚಿಮ ಬಂಗಾಳದ ಚುನಾವಣೆ ತಯಾರಿ ಬಗ್ಗೆ ಪ್ರಲ್ಹಾದ್ ಜೋಶಿ ಮಾತು – Kannada News | Union Minister Pralhad Joshi on West Bengal Election Victory in TV9 Podcast 

ಬೆಂಗಳೂರು, ಜೂನ್ 15: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಟಿವಿ9 ಜೊತೆಗಿನ ಮಾತುಕತೆಯಲ್ಲಿ ಪಶ್ಚಿಮ ಬಂಗಾಳ ಚುನಾವಣೆ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ಅಭೂತಪೂರ್ವ ಗೆಲುವಿನ ಕುರಿತು ಮಾತನಾಡಿದ ಪ್ರಲ್ಹಾದ್ ಜೋಶಿ, ಚುನಾವಣಾ ಆಯೋಗವು ಶಾಂತಿಯುತ ಮತದಾನಕ್ಕೆ ಅವಕಾಶ ಕಲ್ಪಿಸಿದ್ದೇ ಪ್ರಮುಖ ಕಾರಣ ಎಂದರು. ಟಿಎಂಸಿ ಸರ್ಕಾರದ ಅವಧಿಯಲ್ಲಿ ವ್ಯಾಪಕ ಭ್ರಷ್ಟಾಚಾರ, ಕಟ್-ಮನಿ, ಗೂಂಡಾಗಿರಿ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದಿಂದ ಜನರು ಬೇಸತ್ತಿದ್ದರು. ಅಮಿತ್ ಶಾ ಕೇಂದ್ರ ಅರೆಸೇನಾ…

Read More

ರೇಣುಕಾಸ್ವಾಮಿ ಕೇಸ್: ಪ್ರತಿ ದಿನ ವಿಚಾರಣೆಗೆ ಕೋರ್ಟ್ ಸೂಚನೆ; ದರ್ಶನ್ ಪರ ವಕೀಲರ ಮನವಿ ತಿರಸ್ಕಾರ – Kannada News | Renukaswamy Case Darshan Court Hearing Daily Witness Examination updates

ಸ್ಯಾಂಡಲ್‌ವುಡ್ ನಟ ದರ್ಶನ್ (Darshan) ಮತ್ತು ಗ್ಯಾಂಗ್ ಒಳಗೊಂಡಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯು ವೇಗ ಪಡೆದುಕೊಂಡಿದೆ. ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಇಂದು (ಜೂನ್ 15) ಸಾಕ್ಷ್ಯ ವಿಚಾರಣೆ ಮುಂದುವರಿದಿದ್ದು, ಹಲವು ಪ್ರಮುಖ ಬೆಳವಣಿಗೆಗಳು ಸಂಭವಿಸಿವೆ. ಇಂದು ನ್ಯಾಯಾಲಯದಲ್ಲಿ ಪ್ರಕರಣದ 13ನೇ ಸಾಕ್ಷಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಯಿತು. ಇದೇ ವೇಳೆ, ಸಾಕ್ಷಿಗಳ ಪಾಟೀಸವಾಲು ನಡೆಸುವುದನ್ನು ಮುಂದೂಡಬೇಕೆಂದು ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಧೀಶರಾದ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ತಿರಸ್ಕರಿಸಿದರು. ಸುಪ್ರೀಂಕೋರ್ಟ್ ಈಗಾಗಲೇ ಈ ಪ್ರಕರಣದ…

Read More

ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ – Kannada News | Egg thrown at TMC leader Kunal Ghosh outside the Mamata Banerjee House in Kolkata

ಕೊಲ್ಕತ್ತಾ, ಜೂನ್ 15: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ನಾಯಕರಿಗೆ ಸಾರ್ವಜನಿಕ ವಲಯದಲ್ಲಿ ‘ಮೊಟ್ಟೆ ದಾಳಿ’ಯ ಭೀತಿ ಎದುರಾಗಿದೆ. ಇಂದು ಸಂಜೆ ಟಿಎಂಸಿ ಪ್ರಮುಖ ವಕ್ತಾರ ಮತ್ತು ಶಾಸಕ ಕುನಾಲ್ ಘೋಷ್ ಅವರು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರ ಕಾಳೀಘಾಟ್ ನಿವಾಸದಿಂದ ಹೊರಬರುತ್ತಿದ್ದಂತೆ ಅವರ ಮೇಲೆ ವ್ಯಕ್ತಿಯೊಬ್ಬ ಮೊಟ್ಟೆ ಎಸೆದಿದ್ದಾನೆ. ಮಾಧ್ಯಮಗಳೊಂದಿಗೆ ಮಾತನಾಡಲು ಕುನಾಲ್ ಘೋಷ್ ಅವರು ಮಮತಾ ಬ್ಯಾನರ್ಜಿ ಅವರ ನಿವಾಸದ ಹೊರಗೆ ನಿಂತಿದ್ದಾಗ ಈ ಘಟನೆ ಸಂಭವಿಸಿದೆ….

Read More

ತಲೆನೋವಿನ ಜೊತೆಗೆ ಈ ಲಕ್ಷಣ ಕಂಡುಬಂದ್ರೆ ನಿರ್ಲಕ್ಷ್ಯ ಮಾಡಬೇಡಿ! ಇದು ಜೀವಕ್ಕೆ ಅಪಾಯಕಾರಿಯಾಗಬಹುದು – Kannada News | Dangerous Headache Symptoms Explained By Experts

ಇತ್ತೀಚಿನ ದಿನಗಳಲ್ಲಿ ತಲೆನೋವು (Headache) ಸಾಮಾನ್ಯ ಸಮಸ್ಯೆಯಾಗಿದೆ. ಒತ್ತಡ, ನಿದ್ರಾಹೀನತೆ, ದಣಿವು ಅಥವಾ ಹೆಚ್ಚು ಸಮಯ ಮೊಬೈಲ್ ಬಳಸುವುದರಿಂದ ಹಲವರಿಗೆ ತಲೆನೋವು ಕಾಣಿಸಿಕೊಳ್ಳುತ್ತದೆ. ಬಹುತೇಕರು ಪೇನ್‌ಕಿಲ್ಲರ್ ತೆಗೆದುಕೊಂಡು ಸಮಸ್ಯೆಯನ್ನು ತಾತ್ಕಾಲಿಕವಾಗಿ ನಿಯಂತ್ರಿಸಲು ಪ್ರಯತ್ನಿಸುತ್ತಾರೆ. ಆದರೆ ಪ್ರತಿಯೊಂದು ತಲೆನೋವೂ ಸಾಮಾನ್ಯವಲ್ಲ. ಕೆಲವೊಮ್ಮೆ ಇದು ಗಂಭೀರ ಮೆದುಳಿನ ಸಮಸ್ಯೆಗಳ ಮುನ್ನೆಚ್ಚರಿಕೆಯೂ ಆಗಿರಬಹುದು. ಹೌದು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಕೆಲವು ಲಕ್ಷಣಗಳು ಉಪಾಯದ ಎಚ್ಚರಿಕೆಯ ಸೂಚನೆಯಾಗಿರಬಹುದು. ಹಾಗಾದರೆ ತಲೆನೋವಿನ ಜೊತೆಗೆ ಯಾವ ರೀತಿ ಲಕ್ಷಣ ಕಂಡುಬಂದರೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು…

Read More

ಜಪಾನೀಯರ ಈ ಅಭ್ಯಾಸಗಳನ್ನು ಪಾಲಿಸುವ ಮೂಲಕ ಆರೋಗ್ಯವಂತರಾಗಿ ನೂರ್ಕಾಲ ಬಾಳಿ – Kannada News | Follow these Japanese habits to stay healthy

ಜಪಾನ್‌ (Japan) ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ, ಶಾಂತಿ, ನೆಮ್ಮದಿಯ ಜೀವನಕ್ಕೆ ಹೆಸರುವಾಸಿಯಾಗಿರುವ ದೇಶ. ಇಲ್ಲಿನ ಜನರು ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವ ಮೂಲಕ ಆರೋಗ್ಯಕರ ಜೀವನವನ್ನು ಸಾಗಿಸುತ್ತಿದ್ದಾರೆ. ಇವರ ಈ ಸಣ್ಣ ಮತ್ತು ಪರಿಣಾಮಕಾರಿ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ಸಹ ನಿಮ್ಮ ಜೀವನವನ್ನು ಸಂಪೂರ್ಣವಾಗಿ ಪರಿವರ್ತಿಸಬಹುದು. ಆರೋಗ್ಯವಂತರಾಗಿ ಬಾಳಲು ಜಪಾನೀಯರ ಯಾವೆಲ್ಲಾ ಅಭ್ಯಾಸಗಳನ್ನು ಪಾಲಿಸಬೇಕು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಉತ್ತಮ ಆರೋಗ್ಯ ನಿಮ್ಮದಾಗಲು ಜಪಾನೀಯರ ಈ ಅಭ್ಯಾಸಗಳನ್ನು ಪಾಲಿಸಿ: ಪೌಷ್ಟಿದಾಯ ಆಹಾರ ಸೇವನೆ: ಜಪಾನಿನ…

Read More

ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್ – Kannada News | Wife, Lover Among Nine Held For Killing Ex Serviceman To Claim Rs 2 Crore Insurance at Belagavi

ಬೆಳಗಾವಿ, ಜೂನ್ 15): ಕ್ರೈಂ, ತ್ರಿಲ್ಲರ್ ವೆಬ್ ಸೀರಿಸ್ ಮೀರಿಸುವಂತ ಕೊಲೆ ನಡೆದಿದೆ. ಇಲ್ಲಿ ಎಫ್ಎಸ್ಎಲ್ ಅಧಿಕಾರಿಗಳೇ ವರದಿಯನ್ನ ತಿರುಚಿ ಕೇಸ್ ಮುಚ್ಚಿ ಹಾಕುವ ಯತ್ನ ನಡೆಸಿದ್ದು ತನಿಖೆಯಲ್ಲಿ ಬಯಲಾಗಿದೆ. ಹೌದು…ಬೆಳಗಾವಿ (Belagavi) ಜಿಲ್ಲೆ ಹುಕ್ಕೇರಿ ತಾಲೂಕಿನ ಘೋಡಗೇರಿಯ ಮಾಜಿ ಸೈನಿಕ ( Ex Serviceman) ಸಂದೀಪ್ ಸಾವಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಸುಮಾ, ತನ್ನ ಪತಿ ಮಾಜಿ ಸೈನಿಕನಾಗಿದ್ದ ಸಂದೀಪ್​​​​ ಮಂಜರಗಿಯನ್ನ ಹತ್ಯೆಗೈದು ಬಳಿಕ ಆಡಿದ್ದ ನೌಟಂಕಿ ಆಟ ಬಟಾಬಯಲಾಗಿದೆ. ಪ್ರಿಯಕರನ ತೆಕ್ಕೆಗಾಗಿ, 2…

Read More

ಇರಾನ್-ಅಮೆರಿಕ ಶಾಂತಿ ಒಪ್ಪಂದವು ಭಾರತಕ್ಕೆ ಖುಷಿ ವಿಚಾರವಲ್ಲ: ಮಾಜಿ ಇಸ್ರೇಲ್ ವಕ್ತಾರರ ಎಚ್ಚರಿಕೆ – Kannada News | US Iran Peace Deal: Why It’s Bad News for India, Says Ex Israeli Spokesperson Eylon Levy

ನವದೆಹಲಿ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ಏರ್ಪಟ್ಟಿರುವುದು ಭಾರತಕ್ಕೆ ಖುಷಿ ಸುದ್ದಿಯಲ್ಲ. ಭಾರತ ಕಳವಳಪಡಬೇಕಾದ ಸಂಗತಿ ಎಂದು ಇಸ್ರೇಲ್​ನ ಮಾಜಿ ವಕ್ತಾರರಾದ ಐಲಾನ್ ಲೆವಿ (Eylon Levy) ಎಚ್ಚರಿಸಿದ್ದಾರೆ. ಭಾರತ ಈ ಒಪ್ಪಂದವನ್ನು ಜಾಗರೂಕತೆಯಿಂದ ಸ್ವಾಗತಿಸಿದೆ. ಆದರೆ, ಭಾರತಕ್ಕೆ ಇದು ದುರಂತ ತರುತ್ತದೆ ಎಂದು ಲೆವಿ ವಾದಿಸಿದ್ಧಾರೆ. ಈ ಶಾಂತಿ ಒಪ್ಪಂದವು ಭಾರತಕ್ಕೆ ಹೇಗೆ ಹಿನ್ನಡೆ ತರಬಲ್ಲುದು ಎಂದು ಅವರು ಕೆಲ ನಿದರ್ಶನಗಳನ್ನು ನೀಡಿದ್ದಾರೆ. ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನದ ಸ್ಥಾನಮಾನ ಹೆಚ್ಚಳ…

Read More

ಪ್ರಧಾನಿ ಮೋದಿ ನನಗೆ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ – Kannada News | PM Modi never wanted power Union Minister Pralhad Joshi reveals interesting Details

ಬೆಂಗಳೂರು, ಜೂನ್ 15: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟಿವಿ9 ಜೊತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ದಾಖಲೆಯ ಆಡಳಿತಾವಧಿ ಮತ್ತು ನಾಯಕತ್ವದ ಕುರಿತು ಮಾತನಾಡಿದ್ದಾರೆ. ಟಿವಿ9ನ ರಂಗನಾಥ್ ಭಾರದ್ವಾಜ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದಾಖಲೆಯ ಆಡಳಿತಾವಧಿ ಮತ್ತು ನಾಯಕತ್ವದ ಕುರಿತು ಪ್ರಲ್ಹಾದ್ ಜೋಶಿ (Pralhad Joshi) ಸುದೀರ್ಘವಾಗಿ ಮಾತನಾಡಿದ್ದಾರೆ. ಆರಂಭದಲ್ಲಿ ಯು.ಆರ್. ಅನಂತಮೂರ್ತಿ ಅವರಂತಹ ಕೆಲವರು ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ಹೇಳಿದ್ದರು. ಇದು ಅವರ…

Read More