nagaraj11081993

“ತಾಯಂದಿರಿಗಾಗಿ ಕಾಯ್ದಿರಿಸಲಾಗಿದೆ”: ಬೆಂಗಳೂರು ಮಾಲ್‌ನಲ್ಲಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ – Kannada News | Pregnant Women Parking Goes Viral: Bengaluru Nexus Mall’s Thoughtful Concept

ಬೆಂಗಳೂರು , ಡಿ.27: ಗರ್ಭಿಣಿಯರಿಗೆ (pregnant women) ಮೀಸಲಾದ ಪಾರ್ಕಿಂಗ್ ಸ್ಥಳದ ಒಂದು ವಿಡಿಯೋವನ್ನು ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಮಾಲ್​​​ವೊಂದರಲ್ಲಿ ಈ ದೃಶ್ಯ ಕಂಡು ಬಂದಿದೆ. ಮಹಿಳೆಯರಿಗಾಗಿ, ಅದರಲ್ಲೂ ಗರ್ಭಿಣಿಯರಿಗೆ ಈ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಇದೀಗ ಮಾಲ್​​ನ ಈ ಪರಿಕಲ್ಪನೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಾಲ್​​​ನ ಪಾರ್ಕಿಂಗ್ ಪ್ರದೇಶದಲ್ಲಿ ಒಂದು ಸಣ್ಣದಾಗಿ ಗರ್ಭಿಣಿಯರಿಗಾಗಿ ವಿಶೇಷ ಪಾರ್ಕಿಂಗ್​​ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ವಿಡಿಯೋವೊಂದನ್ನು ಅಕ್ಷಯ್ ರೈನಾ ಎಂಬುವವರು ತಮ್ಮ ಇನ್ಸ್ಟಾಗ್ರಾಮ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ….

Read More

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್ – Kannada News | Bigg Boss Kannada 12: This week there will be double elimination

ಬಿಗ್​​ಬಾಸ್​​ನಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ. ಆದರೆ ಎಲ್ಲದರ ಅಂತ್ಯದಲ್ಲಿ ಡಬಲ್ ಎಲಿಮಿನೇಷನ್ ಎಂಬುದು ಮನೆ…

Read More

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ: ಕಲಬುರಗಿ ಮೂಲದ ಮಹಿಳೆ ಮಹಾರಾಷ್ಟ್ರದಲ್ಲಿ ಸಾವು – Kannada News | Kalaburagi Woman Beaten to Death Over ‘Devil Possession’

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದ ಪಾಪಿಗಳು! ಕಲಬುರಗಿ, ಡಿಸೆಂಬರ್ 27: ತಂತ್ರಜ್ಞಾನ ಯುಗದಲ್ಲಿಯೂ ಮೂಢನಂಬಿಕೆಗಳ ಅಂಧಕಾರ ಇನ್ನೂ ಜೀವಂತವಾಗಿರುವುದಕ್ಕೆ ಕಲಬುರಗಿಯ (Kalaburagi) ಮಹಿಳೆಯೊಬ್ಬರ ದಾರುಣ ಸಾವು ಸಾಕ್ಷಿಯಾಗಿದೆ. ದೆವ್ವ ಹಿಡಿದಿದೆ ಎಂಬ ಅಸಂಬದ್ಧ ನಂಬಿಕೆಯ ಹೆಸರಿನಲ್ಲಿ ಮಹಿಳೆಯನ್ನು ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮುರುಮ್ ಗ್ರಾಮದಲ್ಲಿ ನಡೆದಿದೆ. ಬೇವಿನ ಕಟ್ಟಿಗೆಯಿಂದ ಹಲ್ಲೆ ಕೊಲೆಯಾದ ಮಹಿಳೆಯನ್ನು ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ವೆಂಕಟೇಶ್ವರ ನಗರ ನಿವಾಸಿ ಮುಕ್ತಬಾಯಿ ಎಂದು…

Read More

Pickle Health Risks: ಉಪ್ಪಿನಕಾಯಿ ಹೆಚ್ಚು ತಿನ್ನಬಾರದು ಏಕೆ ಗೊತ್ತಾ? ಆರೋಗ್ಯ ತಜ್ಞರ ಸಲಹೆ ಇಲ್ಲಿದೆ – Kannada News | Pickle Health Risks: Understanding Side Effects and Safe Consumption

ಉಪ್ಪಿನಕಾಯಿ ಕೇವಲ ಉಪ್ಪು ಮತ್ತು ಮೆಣಸಿನಕಾಯಿ ಮಾತ್ರವಲ್ಲ. ಅದರ ತಯಾರಿಕೆ ಮತ್ತು ಸಂರಕ್ಷಣೆಯ ಪ್ರಕ್ರಿಯೆಯಲ್ಲಿ ಹಲವು ರಾಸಾಯನಿಕ ಬದಲಾವಣೆಗಳು ನಡೆಯುತ್ತವೆ. ಇವುಗಳಲ್ಲಿ ಕೆಲವು ಸಹಜ ಹಾಗೂ ಅಗತ್ಯವಾಗಿದ್ದರೆ, ಕೆಲವು ಅತಿಯಾದಾಗ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಉಪ್ಪಿನಕಾಯಿಯ ಮುಖ್ಯ ಅಂಶವೇ ಸೋಡಿಯಂ ಕ್ಲೋರೈಡ್ (ಉಪ್ಪು). ಇದು ಸೂಕ್ಷ್ಮಾಣುಗಳ ಬೆಳವಣಿಗೆಯನ್ನು ತಡೆಯುವ ಮೂಲಕ ಆಹಾರವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಉಪ್ಪಿನ ಅತಿಸೇವನೆಯಿಂದ ರಕ್ತದೊತ್ತಡ, ಹೃದಯ ಹಾಗೂ ಕಿಡ್ನಿ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಅದೇ ರೀತಿ ವಿನೆಗರ್ ಅಥವಾ ಹುಳಿ ದ್ರಾವಣದಲ್ಲಿರುವ…

Read More

ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ? – Kannada News | Bengaluru Police Commissioner Seemant Kumar Singh Talks flyover Open And Close On December 31 During New Year Celebration

ಬೆಂಗಳೂರು, ಡಿಸೆಂಬರ್ 26): ಹೊಸವರ್ಷಕ್ಕೆ (New Year 2026) ಕೌಂಟ್‌ಡೌನ್ ಶುರುವಾಗಿದ್ದು, ಬೆಂಗಳೂರಿನಲ್ಲಿ ಖಾಕಿ ಪಡೆ ಫುಲ್ ಅಲರ್ಟ್ ಆಗಿದೆ. ಈಗಾಗಲೇ ನಗರದ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ಮಾಡಿ, ಪರಿಶೀಲನೆ ನಡೆಸಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ (Seemant Kumar Singh), ಬಳಿಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ದು, ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಹಿಸಿದ್ದಾರೆ. ಇನ್ನೂ ಹೊಸ ವರ್ಷಾಚರಣೆ ರಾತ್ರಿ ಬೆಂಗಳೂರಿ ಕೆಲವೆಡೆ ರಸ್ತೆ ನಿರ್ಬಂಧಿಸಲಾಗಿದೆ. ಇನ್ನು ಫ್ಲೈಓವರ್ ಓಪನ್…

Read More

ಆತ್ಮನಿರ್ಭರ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆ ಈ ನ್ಯಾನೋ ಗೊಬ್ಬರ ಕಾರ್ಖಾನೆ! – Kannada News | IFFCO Nano Fertilizer Plant Opens in Bengaluru: Boosts Karnataka Agriculture

ಆತ್ಮನಿರ್ಭರ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆ ಈ ನ್ಯಾನೋ ಗೊಬ್ಬರ ಕಾರ್ಖಾನೆ! ಬೆಂಗಳೂರು, ಡಿಸೆಂಬರ್ 27: ಗೊಬ್ಬರ ಕ್ಷೇತ್ರದಲ್ಲಿನ ಭಾರತದ ಮುಂಚೂಣಿ ಸಹಕಾರಿ ಸಂಸ್ಥೆಯಾದ ಇಂಡಿಯನ್ ಫಾರ್ಮರ್ಸ್​ ಫರ್ಟಿಲೈಸರ್ ಕೂಪರೇಟಿವ್ ಲಿಮಿಟೆಡ್ (ಇಸ್ಕೋ) ಕರ್ನಾಟಕದ ಬೆಂಗಳೂರು (Bengaluru) ಸಮೀಪದ ದೇವನಹಳ್ಳಿಯಲ್ಲಿ ತನ್ನ ಅತ್ಯಾಧುನಿಕ ನ್ಯಾನೋ ಗೊಬ್ಬರ ಕಾರ್ಖಾನೆಯನ್ನು ಉದ್ಘಾಟಿಸಿದೆ. ಈ ಕಾರ್ಖಾನೆಯನ್ನು ಇನ್ನೋ ಮತ್ತು ಎನ್‌ಸಿಯುಐ ಅಧ್ಯಕ್ಷರಾದ ಶ್ರೀ ದಿಲೀಪ್ ಸಂಘಾಣಿ ಅವರು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ವೇಳೆ ಅವರು ಕಾರ್ಖಾನೆಯ ಸಮಗ್ರ…

Read More

ತಮನ್ನಾ ಬೇಡವೇ ಬೇಡ ಎಂದಿದ್ದ ‘ಧುರಂಧರ್’ ನಿರ್ದೇಶಕ ಕಾರಣ ಏನು? – Kannada News | Why Tamannah Bhatia loose chance in Dhurandhar movie

ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬಿರುಗಾಳಿ ಎಬ್ಬಿಸಿದೆ. ಸಿನಿಮಾ ಬಿಡುಗಡೆ ಆದ ಕೇವಲ 21 ದಿಗಳಲ್ಲಿ 1000 ಕೋಟಿ ಕಲೆಕ್ಷನ್ ದಾಟಿದೆ. ಗಮನಿಸಬೇಕಾದ ಅಂಶವೆಂದರೆ ‘ಧುರಂಧರ್’ ಪ್ಯಾನ್ ಇಂಡಿಯಾ ಸಿನಿಮಾ ಸಹ ಅಲ್ಲ. ಹಿಂದಿ ಹೊರತಾಗಿ ಬೇರೆ ಯಾವ ಭಾಷೆಯಲ್ಲಿಯೂ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಸಹ ಗಳಿಕೆಯಲ್ಲಿ ಹೊಸ ಮೈಲಿಗಲ್ಲುಗಳನ್ನು ದಾಟುತ್ತಾ ಸಾಗುತ್ತಿದೆ. ಸಿನಿಮಾನಲ್ಲಿ ನಟಿಸಿರುವ ನಟ-ನಟಿಯರು, ಕೆಲಸ ಮಾಡಿರುವ ತಂತ್ರಜ್ಙರಿಗೆ ಒಳ್ಳೆಯ ಗುರುತು, ಗೌರವ ಸಿಗುತ್ತಿದೆ. ಅಂದಹಾಗೆ ನಟಿ ತಮನ್ನಾ…

Read More

‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು? – Kannada News | Sudeep said he and his team removed 9000 piracy links of Mark movie

ಸುದೀಪ್ ನಟನೆಯ ‘ಮಾರ್ಕ್’ (Mark) ಸಿನಿಮಾ ಎರಡು ದಿನದ ಹಿಂದಷ್ಟೆ ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವ ಕಾರಣ ಇಂದು (ಡಿಸೆಂಬರ್ 27) ‘ಮಾರ್ಕ್’ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ, ‘ಮಾರ್ಕ್’ ಸಿನಿಮಾ ಗೆಲುವಿಗೆ ಸಹಾಯ ಮಾಡಿದವರಿಗೆ ಧನ್ಯವಾದಗಳನ್ನು ತಿಳಿಸಿತು. ಸುದ್ದಿಗೋಷ್ಠಿಯಲ್ಲಿ ಸಿನಿಮಾಕ್ಕೆ ಕಾಡಿದ ಪೈರಸಿ ಸಮಸ್ಯೆ ಬಗ್ಗೆ ನಟ ಸುದೀಪ್ ಮಾತನಾಡಿದರು. ಕೆಲವೇ ಗಂಟೆಗಳಲ್ಲಿ ತಮ್ಮ ಚಿತ್ರತಂಡ ಎಷ್ಟು ಪೈರಸಿ ಲಿಂಕ್​​ಗಳನ್ನು ತೆಗೆದು ಹಾಕಿದೆ ಎಂಬುದರ ಮಾಹಿತಿಯನ್ನು…

Read More

ಗೆದ್ದ ಇಂಗ್ಲೆಂಡ್ 7ನೇ ಸ್ಥಾನದಲ್ಲಿ… ಸೋತ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿ!

ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ತಂಡ 4 ವಿಕೆಟ್​ಗಳ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಸ್ಥಾನದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬದಲಾಗಿ ಈ ಹಿಂದೆಯಿದ್ದ 7ನೇ ಸ್ಥಾನದಲ್ಲೇ ಉಳಿದುಕೊಂಡಿದೆ. ಅತ್ತ ಸೋಲಿನ ಹೊರತಾಗಿಯೂ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.  ಅದರಂತೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ… ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ…

Read More

479 ಎಸೆತಗಳನ್ನು ಎದುರಿಸಿ ಹೀನಾಯವಾಗಿ ಸೋತ ಆಸ್ಟ್ರೇಲಿಯಾ – Kannada News | Australia’s embarrassing record after 97 years in Test

ಆಸ್ಟ್ರೇಲಿಯಾದಲ್ಲಿ ಆಸೀಸ್ ಪಡೆಯನ್ನು ಬಗ್ಗು ಬಡಿಯುವಲ್ಲಿ ಕೊನೆಗೂ ಇಂಗ್ಲೆಂಡ್ ತಂಡ ಯಶಸ್ವಿಯಾಗಿದೆ. ಅದು ಕೂಡ ಕೇವಲ 479 ಎಸೆತಗಳಲ್ಲಿ ಕಟ್ಟಿ ಹಾಕುವ ಮೂಲಕ ಎಂಬುದು ವಿಶೇಷ. ಅಂದರೆ ಎರಡೂ ಇನಿಂಗ್ಸ್​​ಗಳ ಮೂಲ ಆಸ್ಟ್ರೇಲಿಯಾ ಬ್ಯಾಟರ್​​ಗಳು ಎದುರಿಸಿದ್ದು ಕೇವಲ 479 ಎಸೆತಗಳನ್ನು ಮಾತ್ರ. Source link

Read More