nagaraj11081993

ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಕ್ಲೇಮ್ ಆಗದೇ ಉಳಿದಿರುವ ಹಣ ಎಷ್ಟು ಗೊತ್ತಾ? ಅನ್​ಕ್ಲೇಮ್ಡ್ ಡೆಪಾಸಿಟ್ ಮರಳಿಪಡೆಯುವುದು ಹೇಗೆ? – Kannada News | Rs 3,400 crore lies unclaimed in various bank accounts in Karnataka, says RBI officer

ಮಂಗಳೂರು, ಡಿಸೆಂಬರ್ 25: ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ ಕ್ಲೇಮ್ ಆಗದೇ ಉಳಿದಿರುವ ಹಣ 3,400 ಕೋಟಿ ರೂನಷ್ಟಿದೆಯಂತೆ. ಆರ್​ಬಿಐ (RBI) ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಈ ಮಾಹಿತಿ ನೀಡಿದ್ದಾರೆ. ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು ಜಿಲ್ಲಾ ಮಟ್ಟದ ಪರಾಮರ್ಶೆ ಸಮಿತಿ (ಡಿಎಲ್​ಆರ್​ಸಿ) ಸಭೆಯಲ್ಲಿ ಆರ್​ಬಿಐ ಅಧಿಕಾರಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಹತ್ತಕ್ಕೂ ಹೆಚ್ಚು ವರ್ಷಗಳಿಂದ ಬ್ಯಾಂಕ್ ಖಾತೆಗಳು, ಡೆಪಾಸಿಟ್ ಪ್ಲಾನ್​ಗಳು ಬಳಕೆ ಇಲ್ಲದೇ ನಿಷ್ಕ್ರಿಯವಾಗಿದ್ದರೆ…

Read More

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್ – Kannada News | 45 Movie Twitter Review Fans Happy After Watching Shivarajkumar Upendra And Raj Movie

‘45’ ಸಿನಿಮಾ (45 Movie) ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಟ್ವಿಟರ್​​ನಲ್ಲಿ ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಯಾವ ವಿಷಯ ಹೆಚ್ಚು ಇಷ್ಟ ಆಗುತ್ತಿದೆ ಎಂಬುದನ್ನು ಹೇಳಿದ್ದಾರೆ. ಅರ್ಜುನ್ ಜನ್ಯ ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಫೇಮಸ್ ಆದವರು. ಇದೇ ಮೊದಲ ಬಾರಿಗೆ ಅವರು ‘45’…

Read More

PM Modi Christmas: ದೆಹಲಿಯ ಚರ್ಚ್‌ನ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಮೋದಿ ಭಾಗಿ; ಕ್ಯಾಥೆಡ್ರಲ್ ಚರ್ಚ್‌ನ ವಿಶೇಷತೆ ಇಲ್ಲಿದೆ – Kannada News | PM Modi’s Christmas Visit to Delhi’s Historic Cathedral Church: History and Architecture

ದೇಶಾದ್ಯಂತ ಇಂದು ಕ್ರಿಸ್‌ಮಸ್‌ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಅತ್ಯಂತ ಹಳೆಯ ಮತ್ತು ಭವ್ಯವಾದ ಚರ್ಚ್‌ಗಳಲ್ಲಿ ಒಂದಾದ ಕ್ಯಾಥೆಡ್ರಲ್ ಚರ್ಚ್‌ಗೆ ಭೇಟಿ ನೀಡಿದ್ದಾರೆ. ಪ್ರಧಾನಿಯವರ ಈ ಭೇಟಿ ಧಾರ್ಮಿಕ ಸಾಮರಸ್ಯದ ಸಂದೇಶ ಮಾತ್ರವಲ್ಲದೆ, ರಾಜಧಾನಿ ದೆಹಲಿಯ ಈ ಐತಿಹಾಸಿಕ ಚರ್ಚ್ ಅನ್ನು ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವನ್ನಾಗಿ ಮಾಡಿದೆ. ಆದ್ದರಿಂದ ಈ ಚರ್ಚೆ ಯಾವಾಗ ಸ್ಥಾಪನೆಯಾಯಿತು, ಅದ್ಭುತ ಇತಿಹಾಸ ಮತ್ತು ವಾಸ್ತುಶಿಲ್ಪದ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ….

Read More

ಬಾಕ್ಸಿಂಗ್ ಡೇ ಟೆಸ್ಟ್​ಗೆ 12 ಆಟಗಾರರನ್ನು ಹೆಸರಿಸಿದ ಆಸ್ಟ್ರೇಲಿಯಾ – Kannada News | Ashes 2025: Australia possible XI named for Boxing Day Test

ಡಿಸೆಂಬರ್ 26 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ 12 ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. ಈ ಹನ್ನೆರಡು ಆಟಗಾರರಲ್ಲಿ 11 ಮಂದಿ ಕಣಕ್ಕಿಳಿಯುವುದು ಖಚಿತ. ಅದರಂತೆ ಈ ಬಾರಿ ಕೂಡ ಇನಿಂಗ್ಸ್ ಆರಂಭಿಕರಾಗಿ ಟ್ರಾವಿಸ್ ಹೆಡ್ ಹಾಗೂ ಜೇಕ್​ ವೆದರಾಲ್ಡ್​ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಮಾರ್ನಸ್ ಲಾಬುಶೇನ್ ಬ್ಯಾಟ್ ಬೀಸಲಿದ್ದಾರೆ. ಇನ್ನು ಪ್ಯಾಟ್ ಕಮಿನ್ಸ್ ಅವರ ಅನುಪಸ್ಥಿತಿಯಲ್ಲಿ ನಾಯಕನಾಗಿ ಸ್ಟೀವ್ ಸ್ಮಿತ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಐದನೇ ಕ್ರಮಾಂಕದಲ್ಲಿ ಉಸ್ಮಾನ್ ಖ್ವಾಜಾ ಕಾಣಿಸಿಕೊಂಡರೆ,…

Read More

ಚಿತ್ರದುರ್ಗದಲ್ಲಿ ಬಸ್​​ ಭಸ್ಮ: ಮೂವರು ನಾಪತ್ತೆ, ಸಾವಿನ ಸಂಖ್ಯೆಯಲ್ಲಿ ಗೊಂದಲ – Kannada News | Chitradurga Bus Tragedy: Confusion Over Death Toll as Software Engineers Navya, Manasa Go Missing

ಚಿತ್ರದುರ್ಗ, ಡಿಸೆಂಬರ್​​ 25: ಗೊರ್ಲತ್ತು ಬಳಿ ಸಂಭವಿಸಿರುವ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಕುರಿತು ಅಧಿಕಾರಿಗಳು ಮತ್ತು ಸಚಿವರ ನಡುವೆ ಗೊಂದಲ ಉಂಟಾಗಿದೆ. ಆರಂಭದಲ್ಲಿ, ಐಜಿಪಿ ರವಿಕಾಂತೇಗೌಡ ಅವರು ಒಂಭತ್ತು ಮಂದಿ ಮೃತಪಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಆದರೆ, ಸಾರಿಗೆ ಸಚಿವರು ಐವರು ಪ್ರಯಾಣಿಕರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೆ ಬಸ್​​ನಲ್ಲಿದ್ದ ಮೂವರು ಪ್ರಯಾಣಿಕರು ನಾಪತ್ತೆಯಾಗಿದ್ದು, ಅವರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯಾ ಹಾಗೂ…

Read More

ವಿಶ್ವ ಬಾಕ್ಸ್ ಆಫೀಸ್​​​ನಲ್ಲಿ ‘ಕಾಂತಾರ: ಚಾಪ್ಟರ್ 1’ ಗಳಿಕೆ ಹಿಂದಿಕ್ಕಿದ ‘ಧುರಂಧರ್’ – Kannada News | Dhurandhar Box Office: Ranveer Singh Film Surpasses Kantara, Nears 1000 Cr Global

ರಣವೀರ್ ಸಿಂಗ್ ನಟನೆಯ ‘ಧುರಂದರ್’ (Dhurandhar) 2025ರ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಆಗಿ ಹೊರ ಹೊಮ್ಮಿದೆ. ಈ ಚಿತ್ರದ ವಿಶ್ವ ಮಟ್ಟದ ಕಲೆಕ್ಷನ್ 935 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಮೂಲಕ ‘ಕಾಂತಾರ: ಚಾಪ್ಟರ್ 1’ ಚಿತ್ರದ ಗಳಿಕೆಯನ್ನು ಈ ಸಿನಿಮಾ ಹಿಂದಿಕ್ಕಿಬಿಟ್ಟಿದೆ. ಈ ಚಿತ್ರ ಸುಲಭದಲ್ಲಿ ಶೀಘ್ರವೇ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರುವ ಎಲ್ಲಾ ಸಾಧ್ಯತೆ ಇದೆ. ಚಿತ್ರ ತಂಡಕ್ಕೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ…

Read More

Garuda Purana: ಅವಿವಾಹಿತ ವ್ಯಕ್ತಿಯ ಶ್ರಾದ್ಧವನ್ನು ಯಾರು ಮಾಡಬಹುದು? ಈ ಬಗ್ಗೆ ಗರುಡ ಪುರಾಣ ಹೇಳುವುದೇನು? – Kannada News | Garuda Purana: Shradh for Unmarried; Hindu Death Rituals Explained

ಹಿಂದೂ ಧರ್ಮದಲ್ಲಿ, ಮರಣದ ನಂತರ ನಡೆಸುವ ಆಚರಣೆಗಳನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ನಂಬಿಕೆಗಳ ಪ್ರಕಾರ, ಶ್ರಾದ್ಧ ಮತ್ತು ತರ್ಪಣ ಮಾಡಿದ ನಂತರವೇ ಆತ್ಮವು ಶಾಂತಿಯನ್ನು ಪಡೆಯುತ್ತದೆ. ಆದಾಗ್ಯೂ ಒಬ್ಬ ವ್ಯಕ್ತಿಯು ಅವಿವಾಹಿತನಾಗಿ ಮರಣಹೊಂದಿದರೆ, ಶ್ರಾದ್ಧ ಮಾಡುವ ಹಕ್ಕು ಯಾರಿಗೆ ಇದೆ? ಈ ಬಗ್ಗೆ ಗರುಡ ಪುರಾಣ ಹೇಳುವುದೇನು ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ಗರುಡ ಪುರಾಣವು ಹಿಂದೂ ಧರ್ಮದ 18 ಮಹಾಪುರಾಣಗಳಲ್ಲಿ ಒಂದಾಗಿದೆ. ಗರುಡ ಪುರಾಣವು ಅವಿವಾಹಿತರು ಮರಣಹೊಂದಿದರೆ, ಶ್ರಾದ್ಧ ಮಾಡುವ ಹಕ್ಕಿನ ಬಗ್ಗೆ ಸ್ಪಷ್ಟವಾಗಿ ಮತ್ತು ವಿವರವಾಗಿ…

Read More

ಚಿತ್ರದುರ್ಗ ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ – Kannada News | Chitradurga Bus Fire Tragedy: CM Siddaramaiah, PM Modi React, Compensation for Victims

ಚಿತ್ರದುರ್ಗ, ಡಿ.25: ಚಿತ್ರದುರ್ಗದ ಜಿಲ್ಲೆ (Chitradurga Bus Accident) ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿ ಉರಿದಿದೆ. ಇದೀಗ ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ. ಇದೀಗ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಸಂತಾಪ ಸೂಚಿಸಿದ್ದಾರೆ. ಇದೀಗ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದರ…

Read More

ಒಂದೇ ದಿನ ಮೂರು ಸ್ಫೋಟಕ ಸೆಂಚುರೀಸ್..! – Kannada News | Fastest Century In List A Cricket By Indian Batters

ಲಿಸ್ಟ್​ ಎ ಕ್ರಿಕೆಟ್​ನಲ್ಲಿ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ ಭಾರತದ ನಾಲ್ವರು ಶತಕ ಸಿಡಿಸಿದ್ದಾರೆ. ಈ ನಾಲ್ವರಲ್ಲಿ ಮೂವರು ಒಂದೇ ದಿನ ಈ ಸಾಧನೆ ಮಾಡಿರುವುದು ವಿಶೇಷ. ಅದು ಕೂಡ ಡಿಸೆಂಬರ್ 24ರ ಮಧ್ಯಾಹ್ನದೊಳಗೆ ಈ ವಿಸ್ಫೋಟಕ ಸೆಂಚುರಿಗಳು ಮೂಡಿಬಂದಿರುವುದು ಮತ್ತೊಂದು ವಿಶೇಷ. Source link

Read More

Gold Rate Today Bangalore: ಗುರುವಾರವೂ ಹೆಚ್ಚಿದ ಚಿನ್ನ, ಬೆಳ್ಳಿ ಬೆಲೆ – Kannada News | Gold Price Today on 25th December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 25: ಅಮೂಲ್ಯ ಲೋಹಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಏರುವುದು ನಿಂತಿಲ್ಲ. ಚಿನ್ನ, ಬೆಳ್ಳಿ ಬೆಲೆಗಳ ಏರಿಕೆಗೆ ವಿಶ್ರಾಂತಿ ಸಿಕ್ಕಂತಿಲ್ಲ. ಇಂದು ಗುರುವಾರ ಇವೆರಡೂ ಬೆಲೆಗಳು ಅಲ್ಪ ಪ್ರಮಾಣದಲ್ಲಿ ಏರಿವೆ. ನಿನ್ನೆ ಗ್ರಾಮ್​ಗೆ 30 ರೂ ಏರಿದ್ದ ಚಿನ್ನದ ಬೆಲೆ (gold rate) ಇವತ್ತೂ ಕೂಡ ಅಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ನಿನ್ನೆ 10 ರೂ ಜಿಗಿದಿತ್ತು. ಇವತ್ತು ಒಂದು ರೂ ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಅಲ್ಪ ಹೆಚ್ಚಳ ಆಗಿದೆ. ಭಾರತದಲ್ಲಿ…

Read More