Headlines

nagaraj11081993

ರಾತ್ರಿ ಊಟ ಬಿಟ್ಟು ಮಲಗುವ ಅಭ್ಯಾಸ ನಿಮಗಿದ್ಯಾ? ಹಾಗಿದ್ರೆ ಈ ಆರೋಗ್ಯ ಸಮಸ್ಯೆಗಳು ಬರುತ್ತೆ ಹುಷಾರ್! – Kannada News | Why You Should Not Sleep Without Dinner Every Day

ಇತ್ತೀಚಿನ ದಿನಗಳಲ್ಲಿ ಹಲವರು ತೂಕ ಇಳಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಅಥವಾ ಕೆಲಸದ ಒತ್ತಡ, ದಣಿವಿನ ಕಾರಣದಿಂದ ರಾತ್ರಿ ಊಟ (Dinner) ಮಾಡದೇ ಮಲಗುತ್ತಾರೆ. ಕೆಲವರಿಗೆ ಇದು ಆರೋಗ್ಯಕರ ಕ್ರಮವೆಂದು ಅನಿಸಿದರೂ, ಆರೋಗ್ಯ ತಜ್ಞರ ಅಭಿಪ್ರಾಯ ವಿಭಿನ್ನವಾಗಿದೆ. ಹೌದು ರಾತ್ರಿ ಹೊತ್ತು ಖಾಲಿ ಹೊಟ್ಟೆಯಲ್ಲಿ ಮಲಗುವುದರಿಂದ ದೇಹದ ಮೇಲೆ ಕೆಟ್ಟ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ವೈದ್ಯರು ಎಚ್ಚರಿಸುತ್ತಾರೆ. ಹಾಗಾದರೆ ನಮಗೆ ಒಳ್ಳೆಯದು ಎಂದು ಅನಿಸುವ ಈ ಅಭ್ಯಾಸದಿಂದ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು, ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು…

Read More

‘ನಿನ್ನ ಗಂಡ ಮುದುಕ’ ಎಂದವರಿಗೆ ಖಡಕ್ ತಿರುಗೇಟು ಕೊಟ್ಟ ಅರ್ಬಾಜ್ ಖಾನ್ ಪತ್ನಿ – Kannada News | Arbaaz Khan wife Sshura Khan shuts down Age Shaming troll

ಬಾಲಿವುಡ್ ನಟ ಹಾಗೂ ನಿರ್ಮಾಪಕ ಅರ್ಬಾಜ್ ಖಾನ್ (Arbaaz Khan) ಅವರ ಪತ್ನಿ, ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಶೂರಾ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮತ್ತೊಮ್ಮೆ ಸದ್ದು ಮಾಡಿದ್ದಾರೆ. ತಮಗೂ ಮತ್ತು ತಮ್ಮ ಪತಿಗೂ ಇರುವ ವಯಸ್ಸಿನ ವ್ಯತ್ಯಾಸದ ಬಗ್ಗೆ ವ್ಯಂಗ್ಯವಾಡಿದ ಟ್ರೋಲರ್‌ಗೆ ಅವರು ಅತ್ಯಂತ ಜಾಣತನದಲ್ಲಿ ಹಾಗೂ ಖಡಕ್ ಆಗಿ ಉತ್ತರ ನೀಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರ ಗಮನ ಸೆಳೆದಿದ್ದಾರೆ. ಇತ್ತೀಚೆಗೆ ಶೂರಾ ಖಾನ್ (Sshura Khan) ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಭಿಮಾನಿಗಳ…

Read More

ಪ್ರತಿಭಟನೆ ವೇಳೆ ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌

ಜೈಪುರ, (ಜೂನ್ 15): ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ  (CJP founder Abhijeet Dipke) ಮೇಲೆ ಸೋಮವಾರ(ಜೂ. 15) ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಹೌದು..ಇಂದು (ಜೂನ್ 15) ಜೈಪುರದ ಶಹೀದ್ ಸ್ಮಾರಕದ ಬಳಿ ಬೃಹತ್ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯತ್ತ ಅಭಿಜೀತ್ ಡಿಪ್ಕೆ ಅವರನ್ನು ಬೆಂಬಲಿಗರು ತಮ್ಮ ಹೆಗಲ ಮೇಲೆ ಹೊತ್ತು…

Read More

Chanakya Niti: ಮಹಿಳೆಯರಿಗೆ ಇಷ್ಟವಾಗೋದೇ ಪುರುಷರ ಈ ಗುಣಗಳು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Chanakya says these are the qualities of men that women like

ಆಚಾರ್ಯ ಚಾಣಕ್ಯರು (Acharya Chanakya) ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿದ ಹಲವಾರು ಸಂಗತಿಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ವಿವರಿಸಿದ್ದಾರೆ. ಯಶಸ್ಸು, ಶ್ರೀಮಂತಿಕೆ, ದಾಂಪತ್ಯ ಜೀವನ, ಶಿಕ್ಷಣ, ಮದುವೆ ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿದ್ದಾರೆ. ಅಷ್ಟೇ ಅಲ್ಲದೆ ಅವರು ಮಹಿಳೆಯರ ವೈಯಕ್ತಿಕ ಜೀವನದ ಬಗ್ಗೆ ವಿವರಿಸಿದ್ದು, ಮಹಿಳೆಯರು ಯಾವ ರೀತಿಯ ಜೀವನ ಸಂಗಾತಿಯನ್ನು ಬಯಸುತ್ತಾರೆ, ಅವರು ಎಂತಹ ಪುರುಷರತ್ತ ಆಕರ್ಷಿತರಾಗುತ್ತಾರೆ ಎಂಬ ಕುತೂಹಲಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಚಾಣಕ್ಯರು ಹೇಳಿರುವಂತೆ ಹೆಣ್ಮಕ್ಳಿಗೆ ಪುರುಷರ ಯಾವ ಗುಣಗಳು ಸಖತ್‌…

Read More

Viral: ತುರ್ತು ಶಸ್ತ್ರ ಚಿಕಿತ್ಸೆ ಅಂದ್ರು ವಿಚಿತ್ರ ಬೇಡಿಕೆ ಇಟ್ಟ ಬಾಸ್, ಕಹಿ ಅನುಭವ ಹಂಚಿಕೊಂಡ ಉದ್ಯೋಗಿ – Kannada News | Employee who went to office on emergency surgery day

ಎಷ್ಟೇ ಒತ್ತಡಭರಿತ ಕೆಲಸವೇ (job) ಇರಲಿ, ಕೆಲಸ ಬಿಟ್ಟರೆ ಬೇರೆ ಉದ್ಯೋಗ ಸಿಗಲ್ಲ ಎನ್ನುವ ಅನಿವಾರ್ಯ ಕಾರಣಕ್ಕಾಗಿ ಕೆಲಸ ಮಾಡುತ್ತಾರೆ. ಆದರೆ ಈ ಬಾಸ್ ಗಲು ರಜೆ ವಿಷ್ಯದಲ್ಲಿ ಉದ್ಯೋಗಿಗಳಿಗೆ ಕೊಡುವ ಕಾಟ ಅಷ್ಟಿಷ್ಟಲ್ಲ. ಹುಷಾರಿಲ್ಲ ಅಂದ್ರು ನಮ್ಮ ಬಾಸ್ ರಜೆ ಕೊಡೋಕೆ ಹಿಂದೆ ಮುಂದೆ ನೋಡ್ತಾರೆ ಎಂದು ಅದೆಷ್ಟೋ ಜನ ಹೇಳೋದಿದೆ. ಈ ವ್ಯಕ್ತಿಯ ವಿಷ್ಯದಲ್ಲೂ ಹಾಗೆಯೇ ಆಗಿದೆ. ಈ ಉದ್ಯೋಗಿ ತನ್ನ ಕಠಿಣ ಪರಿಸ್ಥಿತಿಯನ್ನು ರೆಡ್ಡಿಟ್ ಪೋಸ್ಟ್ ನಲ್ಲಿ ವಿವರಿಸಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಯಿದ್ದು…

Read More

ಅಡ್ವಾನ್ಸ್ ಟ್ಯಾಕ್ಸ್ ಪಾವತಿಗೆ ಇಂದೇ ಕೊನೆಯ ದಿನ; ಡೆಡ್​ಲೈನ್ ಮಿಸ್ ಆದವರಿಗೆ ಏನು ದಂಡ? – Kannada News | Advance Tax India: June 15 Deadline & Who Must Pay to Avoid Penalties

ನವದೆಹಲಿ, ಜೂನ್ 15: ನಮ್ಮ ದೇಶದ ಆದಾಯ ತೆರಿಗೆ (Income Tax) ನಿಯಮಗಳ ಪ್ರಕಾರ, ಹಣಕಾಸು ವರ್ಷದ ಕೊನೆಯಲ್ಲಿ ಒಂದೇ ಬಾರಿಗೆ ಪೂರ್ಣ ತೆರಿಗೆ ಕಟ್ಟುವ ಬದಲಿಗೆ, ಮುಂಗಡವಾಗಿ ಒಂದಷ್ಟು ತೆರಿಗೆ ಕಟ್ಟುವ ವ್ಯವಸ್ಥೆ ಇರುತ್ತದೆ. ಅದು ಅಡ್ವಾನ್ಸ್ ಟ್ಯಾಕ್ಸ್ ಸಿಸ್ಟಂ (Advance Tax). ಪ್ರಸಕ್ತ ಆರ್ಥಿಕ ವರ್ಷದ (2026-27) ಮೊದಲ ಕಂತಿನ ಮುಂಗಡ ತೆರಿಗೆ ಪಾವತಿಸಲು ಜೂನ್ 15 ಕೊನೆಯ ದಿನವಾಗಿದೆ. ಅಂದರೆ ಇವತ್ತೇ ಅದರ ಡೆಡ್​ಲೈನ್ ಇದೆ. ಹಣಕಾಸು ವರ್ಷದ ಆರಂಭದಿಂದ ಇಲ್ಲಿಯವರೆಗೆ 10,000…

Read More

ಹನ್ನೆರಡು ವರ್ಷಗಳಿಗೆ ಒಮ್ಮೆ ಬರುವ ಯೋಗವಿದು: ಈ ನಾಲ್ಕು ರಾಶಿಯವರು ಲಕ್ಕಿ – Kannada News | Rare Guru Shukra Conjunction in Pushya Nakshatra: Horoscope Predictions for All 12 Zodiac Signs

ಪ್ರಾತಿನಿಧಿಕ ಚಿತ್ರImage Credit source: Getty images ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ದೇವಗುರು ಬೃಹಸ್ಪತಿ ಮತ್ತು ದೈತ್ಯಗುರು ಶುಕ್ರರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ಅತ್ಯಂತ ಅಪರೂಪದ ಹಾಗೂ ಶುಭದಾಯಕ ವಿದ್ಯಮಾನವಾಗಿದೆ. ಪುಷ್ಯ ನಕ್ಷತ್ರದ ಅಧಿಪತಿ ಶನಿಯಾಗಿದ್ದು, ಕರ್ಕಾಟಕವು ಚಂದ್ರನ ಮನೆಯಾಗಿದೆ. ಇಲ್ಲಿ ಜ್ಞಾನಕಾರಕ ಗುರು ಮತ್ತು ಭೋಗಕಾರಕ ಶುಕ್ರರ ಮಿಲನವು ದ್ವಾದಶ ರಾಶಿಗಳ ಮೇಲೆ ಗಂಭೀರ ಪ್ರಭಾವ ಬೀರುತ್ತದೆ. ಈ ಯೋಗವು ಜೂನ್ ೦೮ರಿಂದ ೧೭ರವರೆಗೆ ಇರುವ ಅತ್ಯಪರೂಪದ ಯೋಗವಾಗಿದೆ‌. ​ಉತ್ತಮ ಲಾಭ ರಾಶಿಗಳು ​ಕರ್ಕಾಟಕ…

Read More

ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್‌ ಭಾಗವತ್‌ ತಿರುಗೇಟು – Kannada News | Mohan Bhagwat hits back at Minister Priyank Kharge letter about RSS Details

ಬೆಂಗಳೂರು, (ಜೂನ್ 15): ಆರ್​ಎಸ್​ಎಸ್ (RSS)   ನೋಂದಣಿಗೆ ಆಗ್ರಹಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬರೆದ ಬಹಿರಂ ಪತ್ರಕ್ಕೆ ಸ್ವತಃ RSS ಮುಖ್ಯಸ್ಥ ಭಾಗವತ್ (Mohan bhagwat)​ ಪ್ರತಿಕ್ರಿಯಿಸಿದ್ದು, ಇದೊಂದು ರಾಜಕೀಯ ಗಿಮಿಕ್, ನಮ್ಮ ಚಟುವಟಿಕೆಗಳು ರಹಸ್ಯವಾಗಿಲ್ಲ. ಹಿಂದೂ ಧರ್ಮ ಎಲ್ಲಾದರೂ ರಿಜಿಸ್ಟರ್ ಆಗಿದೆಯೇ? ಸರ್ಕಾರಿ ಅನುದಾನ ಪಡೆಯುವವರಿಗೆ ಮಾತ್ರ ನೋಂದಣಿ ಅಗತ್ಯವಿದ್ದು, 1950ರಲ್ಲೇ ನಮ್ಮ ಸಂವಿಧಾನವನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯಾಂಶಗಳು ಆರ್​​ಎಸ್​​ಎಸ್​​ ಬಗ್ಗೆ ಸಚಿವ ಪ್ರಿಯಾಂಕ್ ಪತ್ರಕ್ಕೆ ಮೋಹನ್ ಭಾಗವತ್​…

Read More

ಸಿಎಂ ಭಗವಂತ್ ಮಾನ್ ಗುರು ದ್ರೋಹಿ ಎಂದು ಘೋಷಿಸಿದ ಅಕಲ್ ತಖ್ತ್; ಚುನಾವಣೆಗೂ ಮೊದಲೇ ಆಪ್​ಗೆ ಹಿನ್ನಡೆ – Kannada News | Akal Takht declares Punjab CM Bhagwant Mann anti Guru Ahead Of Punjab Elections

ಅಮೃತಸರ, ಜೂನ್ 15: ಪಂಜಾಬ್ ರಾಜಕಾರಣದಲ್ಲಿ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ (Bhagwant Mann) ಅವರನ್ನು ಸಿಖ್ ಧರ್ಮದ ಅತ್ಯುನ್ನತ ಧಾರ್ಮಿಕ ಪೀಠವಾದ ‘ಅಕಲ್ ತಖ್ತ್’ ಅಧಿಕೃತವಾಗಿ ಗುರು ದ್ರೋಹಿ ಎಂದು ಘೋಷಿಸಿದೆ. ಸಿಖ್ ಧರ್ಮದ ಸರ್ವೋಚ್ಚ ಸಂಸ್ಥೆಯ ಈ ಧಾರ್ಮಿಕ ಆದೇಶವು ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯ ಸಿದ್ಧತೆಯಲ್ಲಿರುವ ಆಮ್ ಆದ್ಮಿ ಪಕ್ಷಕ್ಕೆ (AAP) ದೊಡ್ಡ ಆಘಾತವನ್ನು ನೀಡಿದೆ. ಅಕಲ್ ತಖ್ತ್‌ನ ಜತ್ಹೇದಾರ್ ನೇತೃತ್ವದಲ್ಲಿ ನಡೆದ 5 ಮಂದಿ…

Read More

ರೌಡಿ ನಿಗ್ರಹ ಪಡೆ ಮಧ್ಯೆಯೂ 66 ರೌಡಿಗಳಿಗೆ ಮುಕ್ತಿ: ಪೊಲೀಸ್ ಇಲಾಖೆ ಮಾಡಿದ ಎಡವಟ್ಟು ಏನು? – Kannada News | Police Negligence Leads to Release of 66 Rowdy Sheeters; High Court Guidelines Allegedly Violated

ರಾಜ್ಯ ಪೊಲೀಸ್​​ ದೂರುಗಳ ಪ್ರಾಧಿಕಾರImage Credit source: tv9 kannada ಬೆಂಗಳೂರು, ಜೂನ್​​ 15: ಡಿಕೆ ಶಿವಕುಮಾರ್ (DK Shivakumar) ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಕೂಡಲೇ ಇತ್ತೀಚೆಗೆ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದರು. ರೌಡಿಗಳನ್ನ ಮಟ್ಟಹಾಕಲು ಪ್ರತಿ ಠಾಣೆ ವ್ಯಾಪ್ತಿಯಲ್ಲೂ ಆ್ಯಂಟಿ ರೌಡಿ ಸ್ಕ್ವಾಡ್ ರಚನೆಗೆ ಸೂಚಿಸಿದ್ದರು. ಆದರೆ ಇದೀಗ ಪೊಲೀಸ್ ಇಲಾಖೆ ಎಡವಟ್ಟಿನಿಂದ ರೌಡಿಪಟ್ಟಿಯಿಂದ (Rowdy Sheeters) 66 ನಟೋರಿಯಸ್​​ ರೌಡಿ​ಗಳಿಗೆ ಮುಕ್ತಿ…

Read More