nagaraj11081993

VHT ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಇಲ್ಲಿದೆ – Kannada News | Indian players will feature in the Vijay Hazare Trophy 2025

ದೇಶೀಯ ಏಕದಿನ ಟೂರ್ನಿ ವಿಜಯ ಹಝಾರೆ ಟ್ರೋಫಿ ಇಂದಿನಿಂದ (ಡಿ.24) ಶುರುವಾಗಲಿದೆ. 32 ತಂಡಗಳ ಈ ನಡುವಣ ಈ ಕದನದಲ್ಲಿ ಈ ಬಾರಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಭಾರತೀಯ ಆಟಗಾರರು ಕೂಡ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಸರಣಿಗೂ ಮುನ್ನ ಭಾರತ ತಂಡದ ಆಟಗಾರರು ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಇಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಒಂದಷ್ಟು ಆಟಗಾರರು ವರ್ಷಗಳ ಬಳಿಕ ದೇಶೀಯ ಏಕದಿನ…

Read More

ರಕ್ಷಿತಾ ತಾಯಿ ಬಳಿ ಮನಸಾರೆ ಕ್ಷಮೆ ಕೇಳಿದ ಧ್ರುವಂತ್ – Kannada News | Dhruvanth ask sorry to Rakshita Shetty Mother Over Old Kirik

ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಮಧ್ಯೆ ಆದ ಕಿರಿಕ್​​ಗಳು ಒಂದೆರಡಲ್ಲ. ರಕ್ಷಿತಾನ ಅಪ್ರಬುದ್ಧೆ ಎಂದೆಲ್ಲ ಧ್ರುವಂತ್ ಬೈದಿದ್ದು ಇದೆ. ಈಗ ರಕ್ಷಿತಾ ತಾಯಿ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಈ ವೇಳೆ ಧ್ರುವಂತ್ ಅವರು ರಕ್ಷಿತಾ ತಾಯಿ ಬಳಿ ಕ್ಷಮೆ ಕೇಳಿದ್ದಾರೆ. ‘ಬೆತ್ತ ತರಬೇಕಿತ್ತು’ ಎಂದು ಧ್ರುವಂತ್ ಹೇಳಿದರು. ಆಗ ಗಿಲ್ಲಿ, ‘ಆ ಬೆತ್ತದಲ್ಲಿ ನಿನಗೆ ಹೊಡೆಯುತ್ತಿದ್ದರು’ ಎಂದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕಣಕ್ಕೆ: ಹೀಗಿದೆ ಪ್ಲೇಯಿಂಗ್ 11 – Kannada News | Andhra vs Delhi, Mumbai vs Sikkim, Jharkhand vs Karnataka Toss Update

ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ಕಣಕ್ಕಿಳಿದಿದ್ದಾರೆ. ಬೆಂಗಳೂರಿನ ಸೆಂಟರ್ ಆಫ್ ಎಕ್ಸ್​ಲೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದೆಹಲಿ ಮತ್ತು ಆಂಧ್ರ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಒಳಗೊಂಡಿರುವ ದೆಹಲಿ ತಂಡವು ಬೌಲಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈ ಕೆಳಗಿನಂತಿದೆ… ದೆಹಲಿ (ಪ್ಲೇಯಿಂಗ್ XI): ಅರ್ಪಿತ್ ರಾಣಾ, ಪ್ರಿಯಾಂಶ್ ಆರ್ಯ, ವಿರಾಟ್ ಕೊಹ್ಲಿ, ನಿತೀಶ್ ರಾಣಾ, ರಿಷಭ್ ಪಂತ್ (ನಾಯಕ), ಆಯುಷ್ ಬದೋನಿ,…

Read More

ಡೆಲಿವರಿ ಏಜೆಂಟ್​ಗಳಿಗಾಗಿಯೇ ಮನೆ ಮುಂದೆ ನೀರಿನ ಬಾಟಲಿಗಳನ್ನಿಟ್ಟು ಜನರ ಹೃದಯ ಗೆದ್ದ ವ್ಯಕ್ತಿ – Kannada News | Kindness Wins: Man Leaves Water Bottles for Delivery Agents in Summer Heat

ಸಾಮಾನ್ಯವಾಗಿ ಬೇಸಿಗೆ(Summer)ಯಲ್ಲಿ ಆಯಾಸ, ಬಾಯಾರಿಕೆ ಎರಡೂ ಹೆಚ್ಚು. ಡೆಲಿವರಿ ಏಜೆಂಟ್​ಗಳು ಇಡೀ ದಿನವೂ ನೂರಾರು ಮನೆಗಳಿಗೆ ಭೇಟಿ ನೀಡಿ ನಾವು ಆರ್ಡರ್ ಮಾಡಿರುವ ವಸ್ತುಗಳನ್ನು ತಲುಪಿಸುವ ಕೆಲಸ ಮಾಡುತ್ತಾರೆ. ಆದರೆ ಯಾರೂ ಕೂಡ ಅವರ ಕಡೆಗೆ ಗಮನ ಹರಿಸುವುದಲ್ಲ. ಆದರೆ ವಿನೀತ್ ಎಂಬುವವರು ಮನೆಯ ಹೊರಗಡೆ ಈ ಡೆಲಿವರಿ ಏಜೆಂಟ್​ಗಳಿಗಾಗಿಯೇ ಸುಮಾರು 1,500 ರೂ. ಮೌಲ್ಯದ 300 ನೀರಿನ ಬಾಟಲಿಗಳನ್ನು ಇಟ್ಟಿದ್ದಾರೆ. ಅದಕ್ಕೆ ಪ್ರಣವ್ ಎಂಬುವವರು ಕಮೆಂಟ್ ಮಾಡಿದ್ದು, 2022ರಿಂದ ಪ್ರತಿ ಬೇಸಿಗೆಯಲ್ಲೂ ತಮ್ಮ ತಾಯಿ ಕೂಡ…

Read More

ಸಿರುಗುಪ್ಪ ಬಳಿ ಕಾರು ಪಲ್ಟಿಯಾಗಿ ಭೀಕರ ಅಪಘಾತ: ತಮಿಳುನಾಡಿನ ದೇಗುಲಕ್ಕೆ ಹೋಗಿ ಬರುತ್ತಿದ್ದ ಒಂದೇ ಕುಟುಂಬದ ಮೂವರು ಸಾವು – Kannada News | Fatal Car Crash Near Siruguppa: Three Family Members Killed While Returning From Tamil Nadu Temple Visit

ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿರುವುದು ಬಳ್ಳಾರಿ, ಡಿಸೆಂಬರ್ 24: ಬಳ್ಳಾರಿ (Ballari) ಜಿಲ್ಲೆ ಸಿರುಗುಪ್ಪ ತಾಲೂಕಿನ ದೇವಿನಗರ ಕ್ಯಾಂಪ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿ (ಎನ್‌ಎಚ್-150)ಯಲ್ಲಿ ಬುಧವಾರ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಈ ಅಪಘಾತ ಸಂಭವಿಸಿದೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಸೇರಿದಂತೆ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನಿಬ್ಬರನ್ನು ತಕ್ಷಣ ಬಳ್ಳಾರಿಯ ವಿಮ್ಸ್…

Read More

ಎಮಿಷನ್ ಸರ್ಟಿಫಿಕೇಟ್‌ ಇಲ್ಲ, ಪರ್ಮಿಟ್ ಇಲ್ಲ! ಪರಿವಾಹನ್ ದೋಷದಿಂದ ವಾಹನ ಮಾಲೀಕರ ಪರದಾಟ – Kannada News | Karnataka VAHAN 4 Crisis: Emission Certificate Delays Hit Vehicle Owners Hard

ಪರಿವಾಹನ್ ದೋಷದಿಂದ ವಾಹನ ಮಾಲೀಕರ ಪರದಾಟ ಬೆಂಗಳೂರು, ಡಿಸೆಂಬರ್ 24: ಕೇಂದ್ರ ಸರ್ಕಾರದ ವಾಹನ್–4 (Parivahan Portal) ಪೋರ್ಟಲ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ತಾಂತ್ರಿಕ ಸಮಸ್ಯೆ ಉಂಟಾಗಿದ್ದು, ರಾಜ್ಯದ ವಾಹನಗಳ ಎಮಿಷನ್ ಸರ್ಟಿಫಿಕೇಟ್‌ಗಳು ಅಪ್ಡೇಟ್ ಆಗುತ್ತಿಲ್ಲ. ಈ ಸಮಸ್ಯೆಯಿಂದ ವೈಟ್ ಬೋರ್ಡ್ (ಖಾಸಗಿ) ಹಾಗೂ ಯೆಲ್ಲೋ ಬೋರ್ಡ್ (ವಾಣಿಜ್ಯ) ವಾಹನ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಎಮಿಷನ್ ಸರ್ಟಿಫಿಕೇಟ್ ಇಲ್ಲದೆ ಬಾಡಿಗೆಗೆ ಹೋಗುವವರ ಪರದಾಟ ವಾಹನ್–4 ನಲ್ಲಿ ಎಮಿಷನ್ ಸರ್ಟಿಫಿಕೇಟ್ ಅಪ್ಡೇಟ್ ಆಗದ ಕಾರಣ ಸಾವಿರಾರು ಟೂರ್ಸ್…

Read More

‘ಡೆವಿಲ್​​’ಗೆ ಅಸಲಿ ಚಾಲೆಂಜ್ ಈಗ ಶುರು; ಬಜೆಟ್ ಎಷ್ಟು? ಗಳಿಕೆ ಎಷ್ಟು? – Kannada News | Darshan’s ‘Devil’ Box Office: Faces Stiff Challenge from ‘Mark’ and ’45’ Movies

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಈ ವಾರ ಎರಡು ದೊಡ್ಡ ಚಾಲೆಂಜ್​​ಗಳು ಎದುರಾಗುತ್ತಾ ಇವೆ. ಅದುವೇ ಮಾರ್ಕ್ ಹಾಗೂ ‘45’ ಸಿನಿಮಾಗಳು. ಎರಡೂ ಭಿನ್ನ ಜಾನರ್​ ಚಿತ್ರಗಳು. ಎರಡೂ ಚಿತ್ರಕ್ಕೆ ಅದರದ್ದೇ ಆದ ಆಡಿಯನ್ಸ್ ಇದ್ದಾರೆ. ಈ ಎರಡೂ ಸಿನಿಮಾಗಳು ಡೆವಿಲ್ ಕಲೆಕ್ಷನ್​​ಗೆ ಸಾಕಷ್ಟು ಹೊಡೆತ ಕೊಡೋ ಎಲ್ಲಾ ಸಾಧ್ಯತೆ ಇದೆ. ಈಗೇ ತಗ್ಗಿರೋ ಕಲೆಕ್ಷನ್, ನಂತರ ಪಾತಾಳ ಕಾಣಲಿದೆ. ‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಯಿತು. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ…

Read More

Video: ಉದ್ಘಾಟನೆಗೆ ತಡವಾಯ್ತೆಂದು ಓಡೋಡಿ ಬಂದ ಮೇಯರ್, ಕಾಯದೆ ಹೊರಟೇ ಬಿಡ್ತು ರೈಲು – Kannada News | Train Leaves on Time as Mexican Mayor Misses Inaugural Ride

ಮೆಕ್ಸಿಕೋ, ಡಿಸೆಂಬರ್ 24: ಮೇಯರ್ ಉದ್ಘಾಟನೆಗೆ ತಡವಾಗಿ ಬಂದಿದ್ದಕ್ಕೆ ರೈಲು ನಿಲ್ಲಲೇ ಇಲ್ಲ, ಮೇಯರ್​ಗೆ ಕಾಯದೆ ಹೊರಟೇ ಬಿಟ್ಟಿತ್ತು. ಈ ಘಟನೆ ನಡೆದಿದ್ದು ಮೆಕ್ಸಿಕೋದಲ್ಲಿ. ಹೊಸ ರೈಲು ಉದ್ಘಾಟನೆ ಕಾರ್ಯಕ್ರಮ ಅಂದು ನಡೆಯಬೇಕಿತ್ತು. ಸಮಯಕ್ಕೆ ಸರಿಯಾಗಿ ಬರಲಾಗದೆ ಮೇಯರ್ ತಡವಾಗಿ ಓಡುತ್ತಾ ಬಂದಿದ್ದಾರೆ. ಅವರು ಬರುತ್ತಿದ್ದಂತೆ ರೈಲು ಹೊರಟೇ ಬಿಟ್ಟಿತ್ತು. ಅವರಿಗಾಗಿ ಒಂದು ನಿಮಿಷವೂ ಕಾಯಲಿಲ್ಲ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

Bengaluru Air Quality: ಬೆಂಗಳೂರಿನಲ್ಲಿ ಉಸಿರಾಟಕ್ಕೆ ಕುತ್ತು ಗಾಳಿಯಲ್ಲಿರುವ ಈ ಅಗೋಚರ ಕಣಗಳು! – Kannada News | Bangalore Air Pollution Crisis: Bengaluru is reminding Delhi in terms of Air quality, hazardous PM level

ಬೆಂಗಳೂರಿನಲ್ಲಿ ಉಸಿರಾಟಕ್ಕೆ ಕುತ್ತು ಗಾಳಿಯಲ್ಲಿರುವ ಈ ಅಗೋಚರ ಕಣಗಳು! ಬೆಂಗಳೂರು, ಡಿಸೆಂಬರ್ 23: ಕಳೆದ 5 ವರ್ಷಗಳಿಂದ ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) ಹದಗೆಡುತ್ತಲೇ ಇದ್ದು, ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದಿನ ಬೆಂಗಳೂರಿನಲ್ಲಿ ಗಾರ್ಡನ್ ಸಿಟಿಯ ತಂಪಾದ ಗಾಳಿಗಿಂತ ಹೆಚ್ಚಾಗಿ ‘ಧೂಳಿನ ಕಣಗಳೇ’ ನಮ್ಮನ್ನು ಆವರಿಸಿವೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 170 ಇದ್ದು, ನಗರದ ಹಲವು ಭಾಗಗಳಲ್ಲಿ ಗಾಳಿಯು…

Read More

ವಿಷ್ಣುವರ್ಧನ್ ಕೊನೆಯ ವರ್ಷಗಳಲ್ಲಿ ಹಾಗೆ ನಡೆದುಕೊಂಡಿದ್ದೇಕೆ? ವಿವರಿಸಿದ ಕಿಚ್ಚ ಸುದೀಪ್ – Kannada News | Kichcha Sudeep’s Life Lesson: Praised Vishnuvardhan’s Wisdom

ಸುದೀಪ್ (Sudeep) ಅವರು ‘ಮಾರ್ಕ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಈ ಮಧ್ಯೆ ಸುದೀಪ್ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ‘ಮಾರ್ಕ್’ ಪ್ರೀರಿಲೀಸ್ ಈವೆಂಟ್​​ನಲ್ಲಿ ಮಾತನಾಡುವಾಗ ಅವರು ಆಡಿದ ಮಾತು ಚರ್ಚೆಗೆ ಕಾರಣ ಆಗಿತ್ತು. ಈ ವಿವಾದ ಮಧ್ಯೆ ಸುದೀಪ್ ಅವರು ಒಂದು ಜೀವನದ ಪಾಠ ಹೇಳಿದ್ದಾರೆ. ‘ನಮ್ಮ ಜೊತೆ ನಿಂತುಕೊಳ್ಳುತ್ತಾರೆ ಎಂಬುದು ಗೊತ್ತಿದ್ದರೆ ಮಾತ್ರ ಯುದ್ಧಕ್ಕೆ ಹೋಗಿ’ ಎಂದು ಕಿವಿ ಮಾತು…

Read More