nagaraj11081993

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​ಗೆ ಬಿಗ್ ಶಾಕ್ – Kannada News | Bikla Shiva murder case: Court Rejects KR Puram BJP MLA Byrathi Basavaraj Bail plea

ಬೆಂಗಳೂರು, (ಡಿಸೆಂಬರ್ 23): ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Bikla Shiva murder case) ಸಂಬಂಧಿಸಿದಂತೆ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ (BJP MLA Byrathi Basavaraj )ಜಾಮೀನು ಅರ್ಜಿಯಲ್ಲಿ ಕೋರ್ಟ್ ವಜಾಗೊಳಿಸಿದೆ. ಇಂದು (ಡಿಸೆಂಬರ್ 23) ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ಅರ್ಜಿ (anticipatory bail application) ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ (Special Court) ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್, ಜಾಮೀನು ಅರ್ಜಿ ತಿರಸ್ಕರಿಸಿ…

Read More

Madikeri: ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ; ರಕ್ಷಕನೇ ಇಲ್ಲಿ ಭಕ್ಷಕ! – Kannada News | Karnataka Timber Theft: Kodagu Forest Staff Involved in Teak Smuggling

ವಶಪಡಿಸಿಕೊಳ್ಳಲಾಗಿರುವ ಮರದ ದಿಮ್ಮಿಗಳು. ಮಡಿಕೇರಿ, ಡಿಸೆಂಬರ್​​ 23: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಕೊಡಗಿನಲ್ಲಿ ಅಕ್ಷರಶಃ ಸತ್ಯವಾಗಿದೆ. ಕಾಡಿನಲ್ಲಿರುವ ಅಪಾರ ಬೆಲೆ ಬಾಳುವ ಮರಗಳ ರಕ್ಷಣೆ ಕೆಲಸ ಮಾಡಬೇಕಿದ್ದ ಸಿಬ್ಬಂದಿಯೇ ಅವುಗಳ ಮಾರಣ ಹೋಮ ಮಾಡಿ ಕಳ್ಳತನ ನಡೆಸುತ್ತಿದ್ದ ಎಂಬ ಆಘಾತಕಾರಿ ವಿಷಯ ಇಲಾಖೆ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ.  ಮರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಹಿಡಿಯಲು ಹೋದ ಅರಣ್ಯ ಇಲಾಖೆಯ ಸಿಬ್ಬಂದಿಯೇ ಘಟನೆಯಿಂದಾಗಿ ಶಾಕ್​​ ಆಗಿದ್ದಾರೆ. ಘಟನೆ ಏನು? ಮರಗಳ್ಳತನದ ಉದ್ದೇಶದಿಂದ ಗ್ಯಾಂಗೊಂದು ಸೋಮವಾರಪೇಟೆ…

Read More

ಅಂತಿಮ ಡೆಡ್​ಲೈನ್; ಆಧಾರ್​ಗೆ ಲಿಂಕ್ ಆಗದ ಪ್ಯಾನ್ ಜನವರಿ 1ರಿಂದ ಡೆಡ್; ಹಣಕಾಸು ತೊಂದರೆಗಳೇನಾಗಬಹುದು? – Kannada News | Aadhaar linking final deadline on 2025 Dec 31st, PAN will become inoperative from Jan 1st

ವಿವಿಧ ಸಕಾರಣಗಳಿಗಾಗಿ ಆದಾಯ ತೆರಿಗೆ ಇಲಾಖೆಯು (Income Tax) ಎಲ್ಲಾ ಪ್ಯಾನ್ ಕಾರ್​ಡ್​ಗಳನ್ನು ಆಧಾರ್​ಗೆ ಲಿಂಕ್ ಮಾಡಲು ಪದೇ ಪದೇ ಹೇಳುತ್ತಲೇ ಬಂದಿದೆ. ಈಗಲೂ ಕೂಡ ಬಹಳಷ್ಟು ಜನರು ಪಾನ್ ಮತ್ತು ಆಧಾರ್ ಲಿಂಕ್ ಮಾಡಿಲ್ಲ. ಸರ್ಕಾರ ಹಲವು ಬಾರಿ ಡೆಡ್​ಲೈನ್ ಕೊಟ್ಟಿದೆ. ಈಗ ಫೈನಲ್ ಡೆಡ್​ಲೈನ್ ಡಿಸೆಂಬರ್ 31ಕ್ಕೆ ಇದೆ. ಅಷ್ಟರೊಳಗೆ ನಿಮ್ಮ ಪ್ಯಾನ್ ಮತ್ತು ಆಧಾರ್ ಲಿಂಕ್ ಆಗಿರಬೇಕು. ಇಲ್ಲದಿದ್ದರೆ ಪರ್ಮನೆಂಟ್ ಅಕೌಂಟ್ ನಂಬರ್ ಅಥವಾ ಪ್ಯಾನ್ ಇನಾಪರೇಟಿವ್ ಆಗುತ್ತದೆ. ಅಂದರೆ, ಅದು ನಿಷ್ಕ್ರಿಯಗೊಳ್ಳುತ್ತದೆ….

Read More

ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್ – Kannada News | Tharun Sudhir talks about Darshan and Kichcha Sudeep Fans war

ಕನ್ನಡ ಚಿತ್ರರಂಗದಲ್ಲಿ ಸುದೀಪ್ (Kichcha Sudeep) ಫ್ಯಾನ್ಸ್ ಮತ್ತು ದರ್ಶನ್ ಫ್ಯಾನ್ಸ್ ನಡುವೆ ವಾರ್ ಶುರುವಾಗಿದೆ. ಈ ಬಗ್ಗೆ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ತಾವು ಕಂಡಂತೆ ದರ್ಶನ್ ಫ್ಯಾನ್ಸ್ (Darshan Fans) ಎಂಥವರು ಎಂಬುದನ್ನು ತರುಣ್ ಸುಧೀರ್ ವಿವರಿಸಿದ್ದಾರೆ. ‘ಫ್ಯಾನ್ಸ್ ವಾರ್ ಎಲ್ಲ ಚಿತ್ರರಂಗದಲ್ಲೂ ಇದೆ. 10ರಲ್ಲಿ ಒಂದಾದರೂ ನೆಗೆಟಿವ್ ಕಮೆಂಟ್ ಇರತ್ತೆ. ವಿಕೃತ ಖುಷಿಪಡುವವರು ಯಾರ ಫ್ಯಾನ್ಸ್ ಕೂಡ ಅಲ್ಲ. ದರ್ಶನ್ ಅಭಿಮಾನಿಗಳನ್ನು ನಾನು ನೋಡಿದ್ದೇನೆ. ಅವರು ಆ…

Read More

4 ಶಿಶುಗಳಿಗೆ ಜನ್ಮ ನೀಡಿ 7 ಹೆಣ್ಣುಮಕ್ಕಳ ತಾಯಿಯಾದ ಮಹಿಳೆ! – Kannada News | Viral news 30 year old woman gives birth to 4 Babies in Kannauj

ನವದೆಹಲಿ, ಡಿಸೆಂಬರ್ 23: ಉತ್ತರ ಪ್ರದೇಶದಲ್ಲೊಂದು ಅತ್ಯಂತ ಅಪರೂಪದ ಘಟನೆ ನಡೆದಿದೆ. ಮಹಿಳೆಯೊಬ್ಬರು ನಾರ್ಮಲ್ ಡೆಲಿವರಿ ಮೂಲಕ 4 ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಕೆ ಈಗಾಗಲೇ 3 ಹೆಣ್ಣುಮಕ್ಕಳ ತಾಯಿಯಾಗಿದ್ದು, ಒಟ್ಟಾರೆ 7 ಮಕ್ಕಳ ತಾಯಿಯಾಗಿದ್ದಾರೆ. ಇವರೆಲ್ಲರೂ ನಾರ್ಮಲ್ ಡೆಲಿವರಿ ಮೂಲಕವೇ ಜನಿಸಿದ್ದು ಎಂಬುದು ವಿಶೇಷ. ಉತ್ತರ ಪ್ರದೇಶದ ಕನ್ನೌಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಮಹಿಳೆ ವೈಷ್ಣವಿ ನರ್ಸಿಂಗ್ ಹೋಂನಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಅಪರೂಪದ ಘಟನೆ ಆಸ್ಪತ್ರೆ ಸಿಬ್ಬಂದಿಯನ್ನು…

Read More

IND-W vs SL-W: ಶಫಾಲಿ ಸಿಡಿಲಬ್ಬರದ ಬ್ಯಾಟಿಂಗ್‌; ಟೀಂ ಇಂಡಿಯಾಗೆ ಸತತ 2ನೇ ಗೆಲುವು – Kannada News | India Women vs Sri Lanka 2nd T20: Shafali Verma’s 69* Secures India’s 2 0 Series Lead

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಆತಿಥೇಯ ಭಾರತ ತಂಡ ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 129 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ, ಯುವ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಇನ್ನು…

Read More

IND-W vs SL-W: ಟಾಸ್ ಗೆದ್ದ ಟೀಂ ಇಂಡಿಯಾ; ತಂಡದಲ್ಲಿ 1 ಬದಲಾವಣೆ – Kannada News | India vs Sri Lanka Women 2nd T20 toss and playing 11 updates

ಭಾರತ ಮತ್ತು ಶ್ರೀಲಂಕಾ ಮಹಿಳಾ (India vs Sri Lanka Women) ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯ ವಿಶಾಖಪಟ್ಟಣದಲ್ಲಿ (Visakhapatnam) ನಡೆಯುತ್ತಿದೆ. ಈ ಸರಣಿಯಲ್ಲಿ ಆತಿಥೇಯ ಭಾರತ 1-0 ಅಂತರದ ಮುನ್ನಡೆ ಸಾಧಿಸಿದ್ದು ಇದೀಗ ಈ ಪಂದ್ಯವನ್ನು ಗೆಲ್ಲುವ ಮೂಲಕ ಈ ಮುನ್ನಡೆಯನ್ನು 2-0 ಅಂತರಕ್ಕೆ ಕೊಂಡೊಯ್ಯಲು ಹರ್ಮನ್​ಪ್ರೀತ್ ಕೌರ್ ಪಡೆ ನೋಡುತ್ತಿದೆ. ಉಭಯ ತಂಡಗಳ ನಡುವೆ ಇದೇ ವಿಶಾಖಪಟ್ಟಣನಲ್ಲಿ ಮೊದಲ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌…

Read More

ಬೆಂಗಳೂರಿನಲ್ಲಿ ಶೂಟೌಟ್: ವಿಚ್ಛೇದನ ಕೋರ್ಟ್​​​​​ನಲ್ಲಿರುವಾಗಲೇ ಹೆಂಡ್ತಿಯನ್ನ ಗುಂಡಿಕ್ಕಿ ಕೊಂದ ಪತಿ – Kannada News | A man shots his wife dead on a busy road In Bengaluru after she asking divorce

ಬೆಂಗಳೂರು, (ಡಿಸೆಂಬರ್ 23):  ಗಂಡ ಹೆಂಡತಿ (Husband And Wife) ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಹೆಂಡತಿ ಜೊತೆ ಜಗಳ ತೆಗೆದ ಪತಿ ಏಕಾಏಕಿ ಗನ್‌ ತೆಗೆದು ಹೆಂಡತಿ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಬಸವೇಶ್ವರ ನಗರದ ವೆಸ್ಟಿನ್ ಹೋಟೆಲ್‌ ಬಳಿ ನಡೆದಿದೆ. ಇದರಿಂದ ಗಂಭೀರ ಗಾಯಗೊಂಡು ಪತ್ನಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಮೃತ ಮಹಿಳೆಯನ್ನು ಭುವನೇಶ್ವರಿ ಎಂದು ಗುರುತಿಸಲಾಗಿದ್ದು, ಆರೋಪಿಯಾದ ಪತಿ ಬಾಲ ಮುರುಗನ್ ಘಟನೆ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ವಿಚ್ಛೇದನ ಸಂಬಂಧ ನ್ಯಾಯಾಲಯಕ್ಕೆ…

Read More

ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಸರ್​​ಪ್ರೈಸ್ – Kannada News | Surprise Visit to Wedding Monkey jumps on bride during kanyadaan ritual watch viral video

ರಿಷಿಕೇಶ, ಡಿಸೆಂಬರ್ 23: ಉತ್ತರಾಖಂಡದ ರಿಷಿಕೇಶದಲ್ಲಿ ವಧು-ವರ ವಿವಾಹವಾಗುತ್ತಿದ್ದರು. ಮದುವೆ ಭರದಿಂದ ಸಾಗುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಕೋತಿ ಮದುವೆಯ ಮಂಟಪಕ್ಕೆ ನುಗ್ಗಿ ಕೋಲಾಹಲ ಸೃಷ್ಟಿಸಿತು. ನದಿಯ ದಡದಲ್ಲಿ ನಡೆದ ಮದುವೆಯಲ್ಲಿ ಪುರೋಹಿತರು ವೇದ ಮಂತ್ರಗಳನ್ನು ಪಠಿಸುತ್ತಿದ್ದಾಗ ಕೋತಿಯೊಂದು ಸರ್​​ಪ್ರೈಸ್ ವಿಸಿಟ್ ನೀಡಿದೆ. ಕನ್ಯಾದಾನದ ವೇಳೆ ಕೋತಿಯೊಂದು ಮದುಮಗಳ ಮೇಲೆ ಹಾರಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ವೈರಲ್ ವಿಡಿಯೋವನ್ನು (Viral Video) ನೋಡಿದ ಜನರು ಇದು ಕೇವಲ ತಮಾಷೆಯಲ್ಲ, ಬದಲಾಗಿ ಹನುಮಂತನ ಆಶೀರ್ವಾದ ಎಂದು ಕಮೆಂಟ್ ಮಾಡಿದ್ದಾರೆ. ಇನ್ನಷ್ಟು…

Read More

ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್ – Kannada News | BJP leader harasses visually challenged woman in Madhya Pradesh jabalpur

ಜಬಲ್ಪುರ, ಡಿಸೆಂಬರ್ 23: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿಯೊಬ್ಬರು ದೃಷ್ಟಿಹೀನ ಮಹಿಳೆಗೆ ಕಿರುಕುಳ ನೀಡಿದ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ವೇಳೆ ಮಹಿಳಾ ನಾಯಕಿ ದೃಷ್ಟಿಹೀನ ಮಹಿಳೆಯ ಬಗ್ಗೆ ಕೆಲವು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಬಿಜೆಪಿ ನಾಯಕಿ ಆ ದೃಷ್ಟಿಹೀನ ಮಹಿಳೆಗೆ ನೀನು ಮುಂದಿನ ಜನ್ಮದಲ್ಲೂ ಕುರುಡಿಯಾಗೇ ಹುಟ್ಟುತ್ತೀಯ ಎಂದು ಹೇಳುವುದನ್ನು ಕೇಳಬಹುದು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source…

Read More