nagaraj11081993

Lokayukta Raid: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಅಧಿಕಾರಿಗಳು – Kannada News | Lokayukta Raids Across Karnataka: Anti Corruption Sleuths Conduct Early Morning Operations in Multiple Districts

ಬೆಂಗಳೂರು, ಡಿಸೆಂಬರ್ 23: ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಮತ್ತು ರಾಯಚೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪದ ಮೇಲೆ ಈ ದಾಳಿ ನಡೆದಿದೆ. ಭ್ರಷ್ಟ ಅಧಿಕಾರಿಗಳ ಬಂಗಲೆಗಳು, ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಬಾಗಲಕೋಟೆ ಜಿಲ್ಲೆ ಜಿ.ಪಂ. ಯೋಜನಾ ನಿರ್ದೇಶಕರು (DRDA) ಹಾಗೂ ಅಧಿಕಾರಿ ಆಗಿರುವ ಶ್ಯಾಂ ಸುಂದರ್ ಕಾಂಬಳೆ ಅವರ ಬಾಗಲಕೋಟೆ ಮತ್ತು ಗದಗ…

Read More

ಗಿಲ್ಲಿ ನಟನ ಮಾಸ್ಟರ್​ ಪ್ಲ್ಯಾನ್​​ಗೆ ಶಾಕ್ ಆದ ಇಡೀ ಮನೆ; ರಾಶಿಕಾ ನಾಮಿನೇಟ್ – Kannada News | Bigg Boss Kannada 12: Gilli Nata’s Master Plan Shocks Rashika in Nomination

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ (Gilli Nata) ಅವರು ಒಳ್ಳೆಯ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಅವರು ಎಲ್ಲರನ್ನು ನಗಿಸುವುದರ ಜೊತೆಗೆ ಒಂದಷ್ಟು ಮಾಸ್ಟರ್ ಪ್ಲ್ಯಾನ್​​ಗಳನ್ನು ಮಾಡುತ್ತಿದ್ದಾರೆ. ಈ ಪ್ಲ್ಯಾನ್​​ಗಳು ಅನೇಕರಿಗೆ ಅಚ್ಚರಿ ತರಿಸುತ್ತಿವೆ. ಈ ವಾರದ ನಾಮಿನೇಷನ್ ಟಾಸ್​ಕ್​ನಲ್ಲಿಯೂ ಅದೇ ರೀತಿ ಆಗಿದೆ. ಅವರ ಮಾಸ್ಟರ್ ಪ್ಲ್ಯಾನ್​​ಗೆ ರಾಶಿಕಾ ಅವರು ನಾಮಿನೇಟ್ ಆದರು. ಬಿಗ್ ಬಾಸ್ ಮನೆಯಲ್ಲಿ ಪ್ರತಿ ವಾರ ಇಬ್ಬರನ್ನು ಮಾತ್ರ ನಾಮಿನೇಟ್ ಮಾಡಲು ಅವಕಾಶ ಇರುತ್ತದೆ. ಆದರೆ, ಈ ಬಾರಿ…

Read More

ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ – Kannada News | Gilli Nata Stun After Rashika Mother Sharp Talk In Bigg Boss Kannada

ಈ ವಾರ ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್. ಸೂರಜ್ ಹಾಗೂ ರಾಶಿಕಾ ಅವರ ಕುಟುಂಬದವರು ಮೊದಲು ದಿನವೇ ಭಾಗಿ ಆಗಿದ್ದಾರೆ. ಇದು ಸಾಕಷ್ಟು ಭಾವುಕ ಕ್ಷಣಕ್ಕೆ ಸಾಕ್ಷಿ ಆಯಿತು. ರಾಶಿಕಾ ಅವರು ಕುಟುಂಬದವರನ್ನು ನೋಡಿ ಕಣ್ಣಿರು ಹಾಕಿದರು. ಸೂರಜ್ ಅವರು ತಾಯಿಗೋಸ್ಕರ ಅಡುಗೆ ಮಾಡಿ ತೆಗೆದುಕೊಂಡು ಹೋದರು. ಆ ಬಗ್ಗೆ ಇಲ್ಲಿದೆ ವಿವರ. ಗಿಲ್ಲಿ ನಟ ಹಾಗೂ ಕಾವ್ಯಾ ಕುಟುಂಬ ಬರೋದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ರೈಲಿನ ಶೌಚಾಲಯದ ಪಕ್ಕ ಕುಳಿತು ಕುಸ್ತಿ ಚಾಂಪಿಯನ್​ಶಿಪ್​ಗೆ ತೆರಳಿದ ಕ್ರೀಡಾ ಪಟುಗಳು – Kannada News | Odisha Wrestlers Allege Poor Travel Conditions En Route to Championship

ಒಡಿಶಾ, ಡಿಸೆಂಬರ್ 23: ಒಡಿಶಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. 69ನೇ ರಾಷ್ಟ್ರೀಯ ಶಾಲಾ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸ್ಪರ್ಧಿಸಲು ಉತ್ತರ ಪ್ರದೇಶಕ್ಕೆ ಪ್ರಯಾಣಿಸಬೇಕಿದ್ದ ಒಡಿಶಾದ 18 ಯುವ ಕುಸ್ತಿಪಟುಗಳು ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸಿದ್ದಾರೆ. ರಾಜ್ಯ ಶಾಲಾ ಮತ್ತು ಸಾಮೂಹಿಕ ಶಿಕ್ಷಣ ಇಲಾಖೆಯ ಆಡಳಿತಾತ್ಮಕ ಲೋಪಗಳಿಂದಾಗಿ ಟಾಯ್ಲೆಟ್ ಪಕ್ಕ ಕುಳಿತು ಪ್ರಯಾಣಿಸುವಂತಾಯಿತು. 10 ವಿದ್ಯಾರ್ಥಿಗಳು ಮತ್ತು ಎಂಟು ವಿದ್ಯಾರ್ಥಿನಿಯರನ್ನು ಒಳಗೊಂಡ ತಂಡವನ್ನು ರೈಲ್ವೆ ಟಿಕೆಟ್‌ಗಳಿಲ್ಲದೆ ರಾಷ್ಟ್ರೀಯ ಮಟ್ಟದ ಪಂದ್ಯಕ್ಕೆ ಕಳುಹಿಸಲಾಗಿದ್ದು, ಅವರನ್ನು ಸಾಮಾನ್ಯ ವಿಭಾಗಗಳಲ್ಲಿ ಪ್ರಯಾಣಿಸುವಂತೆ ಒತ್ತಾಯಿಸಲಾಗಿದೆ. ಆರೋಪಗಳ…

Read More

ಕಾಂಗ್ರೆಸ್ ಹೈಕಮಾಂಡೇ ‘ಕೈ’ ಚೆಲ್ಲಿ ಕೂತಿತಾ? ಮಲ್ಲಿಕಾರ್ಜುನ ಖರ್ಗೆ ‘ಲೋಕಲ್ ಸೂತ್ರ’ವನ್ನು ಸುತಾರಂ ಒಪ್ಪದ ಸಿಎಂ ಸಿದ್ದರಾಮಯ್ಯ! – Kannada News | Congress High Command Sidelined? CM Siddaramaiah Firmly Rejects Mallikarjun Kharge’s Local Formula

ಬೆಂಗಳೂರು, ಡಿಸೆಂಬರ್ 23: ಕರ್ನಾಟಕ ಕಾಂಗ್ರೆಸ್ (Congress) ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ ನಾಯಕರಲ್ಲಿ ಯಾರನ್ನೇ ಕೇಳಿದರೂ ಎಲ್ಲರ ಬೆರಳು ಸೀದಾ ಹೈಕಮಾಂಡ್ ಕಡೆಗೆ ತಿರುಗುತ್ತದೆ. ಆದರೆ ಗೊಂದಲ ಬಗೆಹರಿಸಿಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಅರ್ಥಾತ್ ಹೈಕಮಾಂಡ್​​ನ ಮುಖ್ಯ ನಾಯಕನೇ ‘ಗೊಂದಲ ಸೃಷ್ಟಿ ಮಾಡಿದ್ದು ಹೈಕಮಾಂಡ್ ಅಲ್ಲ. ಅಲ್ಲಿ ಸ್ಥಳೀಯವಾಗಿ ಏನು ಆಗಿದೆಯೋ ಅಲ್ಲೇ ಸೆಟಲ್ ಮಾಡಿಕೊಳ್ಳಿ’ ಎಂದಿದ್ದಾರೆ. ಆದರೆ ಖರ್ಗೆ ಅವರ ಲೋಕಲ್ ಸೂತ್ರವನ್ನು ಸಿದ್ದರಾಮಯ್ಯ ಸುತರಾಂ ಒಪ್ಪುವ ಹಾಗೆ…

Read More

Horoscope Today 23 December: ಇಂದು ಈ ರಾಶಿಯವರಿಂದ ಉದ್ಯೋಗವನ್ನು ಕಳೆದುಕೊಳ್ಳುವ ಸ್ಥಿತಿ ಬರಲಿದೆ – Kannada News | Today’s Rashi Bhavishya: Aries, Taurus, Gemini Auspicious Timings

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ ಮಂಗಳವಾರ ಆತಂಕ, ಇಬ್ಬಂದಿತನ, ಬೇಸರ, ಅಪಪ್ರಚಾರ, ವಿಶ್ವಾಸಘಾಸಿ, ಸಹಾಯ, ಹಗುರ ಮಾತು, ಧನಾಗಮನ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಮೂಲಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 23ರ ದಿನಭವಿಷ್ಯ – Kannada News | Birth Number Horoscope Dec 23, Tuesday: What Awaits You Today?

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 23ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಮನೆಯಲ್ಲಿ ಖುಷಿಯ ವಾತಾವರಣ ಇರುತ್ತದೆ. ಅಲಂಕಾರದ ದೃಷ್ಟಿಯಿಂದ ಏನೇನು ಬದಲಾವಣೆ ಮಾಡಬೇಕು ಅಂದುಕೊಂಡಿರುತ್ತೀರೋ ಆ ಎಲ್ಲವನ್ನು ಮಾಡಲು ಸಾಧ್ಯ ಆಗಲಿದೆ. ನಿಮಗೆ ಇರುವಂಥ ಬದ್ಧತೆಯನ್ನು ಸಾಬೀತು…

Read More

ಕೊವಿಡ್​​ನಂತೆ ಆತಂಕ ಸೃಷ್ಟಿಸಿದ ILI-ಸಾರಿ ಕೇಸ್ ಏರಿಕೆ: ಆರೋಗ್ಯ ಇಲಾಖೆಯಿಂದ ಮಹತ್ವದ ಸೂಚನೆ – Kannada News | Bengaluru Cold Wave: ILI and SARI Cases Rise Amid Flu Fears

ಬೆಂಗಳೂರು, ಡಿಸೆಂಬರ್​ 22: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ವಾರದಿಂದ ಚಳಿ ಪ್ರಮಾಣ ಹೆಚ್ಚಾಗಿದೆ. ಅತಿಯಾದ ಚಳಿ ಸಿಲಿಕಾನ್ ಸಿಟಿ ಜನರಲ್ಲಿ ಸಾಂಕ್ರಾಮಿಕ ರೋಗಗಳ ಜೊತೆ ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆ ಪ್ರಕರಣಗಳು (ILI) ಹಾಗೂ ತೀವ್ರ ಉಸಿರಾಟ ಸಮಸ್ಯೆ ಪ್ರಕರಣ (SARI) ವೈರಲ್ ಫ್ಲೂ ಹರಡುವ ಭೀತಿ ಆರೋಗ್ಯ ಇಲಾಖೆಗೆ ಟೆನ್ಷನ್ ಹೆಚ್ಚಿಸಿದೆ. ಸಾರಿ, ಐಎಲ್ಐ ಕೇಸ್​​ ಏರಿಕೆ ರಾಜ್ಯದಲ್ಲಿ ಕಳೆದೊಂದು ವಾರದಿಂದ ನಿರಂತರ ಏರಿಕೆಯಾಗುತ್ತಿರುವ ಸಾರಿ, ಐಎಲ್ಐ ಕೇಸ್​​ ಹಾಗೂ ವೈರಲ್ ಫ್ಲೂ…

Read More

ನಿಧಿ ಅಗರ್​​ವಾಲ್ ಬಳಿಕ ಸಮಂತಾಗೂ ಫ್ಯಾನ್ಸ್ ಕಾಟ: ವಿಡಿಯೋ ವೈರಲ್ – Kannada News | Samantha Ruth Prabhu gets mobbed during Hyderabad event Video Goes Viral

ನಟಿ ನಿಧಿ ಅಗರ್​ವಾಲ್ (Nidhi Agarwal) ಅವರಿಗೆ ಅಭಿಮಾನಿಗಳಿಂದ ಇತ್ತೀಚೆಗೆ ಕಿರಿಕಿರಿ ಉಂಟಾಗಿತ್ತು. ‘ದಿ ರಾಜಾ ಸಾಬ್’ ಸಿನಿಮಾದ ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿದ್ದ ಅವರನ್ನು ಅಭಿಮಾನಿಗಳು ಮುತ್ತಿಕೊಂಡಿದ್ದರು. ಜನಸಂದಣಿಯಲ್ಲಿ ಅವರ ಜೊತೆ ಕೆಲವರು ಅನುಚಿತವಾಗಿ ವರ್ತಿಸಿದರು. ಆ ಘಟನೆಯ ವಿಡಿಯೋ ವೈರಲ್ ಆಗಿತ್ತು. ಈಗ ಅದೇ ರೀತಿ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೂ ಆಗಿದೆ. ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಸಮಂತಾ ಅವರನ್ನು ಅಭಿಮಾನಿಗಳು ಸುತ್ತುವರಿದಿದ್ದಾರೆ. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ…

Read More

IND-W vs SL-W: ಭಾರತ- ಲಂಕಾ ನಡುವೆ 2ನೇ ಟಿ20 ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | India Women vs Sri Lanka Women 2nd T20: Squads, Live Stream & Match Details

ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಏಕಪಕ್ಷೀಯವಾಗಿ ಮಣಿಸಿದ್ದ ಭಾರತ ವನಿತಾ ಪಡೆ (India Women vs Sri Lanka Women), ಇದೀಗ ಎರಡನೇ ಟಿ20 ಪಂದ್ಯವನ್ನಾಡಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಡಿಸೆಂಬರ್ 23 ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತದ ದಾಳಿಗೆ ತತ್ತರಿಸಿದ್ದ ಶ್ರೀಲಂಕಾ ಕೇವಲ 126 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತದ ಪರ ಜೆಮಿಮಾ 44 ಎಸೆತಗಳಲ್ಲಿ 69…

Read More