nagaraj11081993

ಮಕ್ಕಳೊಟ್ಟಿಗೆ ಸಮುದ್ರದಲ್ಲಿ ಈಜಾಡಿದ ಹೃತಿಕ್ ರೋಷನ್: ವಿಡಿಯೋ ನೋಡಿ

ಬಾಲಿವುಡ್ (Bollywood) ಸ್ಟಾರ್ ನಟ ಹೃತಿಕ್ ರೋಷನ್ ಅದ್ಭುತ ನಟ ಮತ್ತು ಯಶಸ್ವಿ ಉದ್ಯಮಿ ಆಗಿರುವ ಜೊತೆಗೆ ಬಹಳ ಒಳ್ಳೆ ತಂದೆಯೂ ಸಹ ಹೌದು. ಪತ್ನಿ ಸೂಸನ್​​ ಜೊತೆಗೆ ಹಲವು ವರ್ಷಗಳ ಹಿಂದೆಯೇ ವಿಚ್ಛೇದನ ಪಡೆದಿದ್ದರೂ ಸಹ ಮಕ್ಕಳೊಟ್ಟಿಗೆ ಆತ್ಮೀಯ ಬಂಧವನ್ನು ಇರಿಸಿಕೊಂಡಿದ್ದಾರೆ. ಇದೀಗ ಇಬ್ಬರೂ ಮಕ್ಕಳೊಂದಿಗಿನ ಕೆಲವು ಮುದ್ದಾದ ವಿಡಿಯೋಗಳನ್ನು ಹೃತಿಕ್ ರೋಷನ್ ಹಂಚಿಕೊಂಡಿದ್ದಾರೆ. ಅದರಲ್ಲೂ ಮಕ್ಕಳಿಬ್ಬರ ಜೊತೆಗೆ ಸಮುದ್ರದಲ್ಲಿ ಈಜಾಡುತ್ತಿರುವ ವಿಡಿಯೋ ಬಹಳ ಚೆನ್ನಾಗಿದೆ. ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಈ ರಾಶಿಯಲ್ಲಿ ಸಂಭವಿಸುವ ಗ್ರಹ ಬದಲಾವಣೆಯಿಂದ ಏಪ್ರಿಲ್​​ನಲ್ಲಿ​​​​ ದೇಶದಲ್ಲಿ ಆಗಲಿದೆ ಈ ಮಹತ್ವದ ಬದಲಾವಣೆ

ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಗ್ರಹಗಳು ಕೇವಲ ವ್ಯಕ್ತಿಗಳ ಮೇಲೆ ಮಾತ್ರವಲ್ಲದೆ, ಭಾರತ ಹಾಗೂ ಜಾಗತಿಕ ಮಟ್ಟದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಿವೆ. ಏಪ್ರಿಲ್ 2026 ರಲ್ಲಿ ದೇಶ ಮತ್ತು ವಿದೇಶಗಳಲ್ಲಿ ಎಂತಹ ಬದಲಾವಣೆಗಳು ಆಗಲಿವೆ ಎನ್ನುವುದರನ್ನು ಸರಿಯಾಗಿ ಊಹಿಸಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಅವಧಿಯಲ್ಲಿ ವಿಶೇಷವಾಗಿ ಮೀನ ಮತ್ತು ಮೇಷ ರಾಶಿಯಲ್ಲಿ ಸಂಭವಿಸುವ ಗ್ರಹಗಳ ಸಂಯೋಜನೆಯು ರಾಷ್ಟ್ರಗಳ ಆರ್ಥಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಮೇಲೆ ಈ ಪ್ರಭಾವ ಬೀರಲಿದೆ. ಭಾರತಕ್ಕೆ ಆಗುವ ಲಾಭ ಮತ್ತು ಶುಭ ಫಲಗಳು…

Read More

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ

ನವದೆಹಲಿ, ಮಾರ್ಚ್ 28: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೂ (West Bengal Elections)  ಮುನ್ನ ಇಂದು ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಬಂಗಾಳದಲ್ಲಿ ಆಡಳಿತ ಪಕ್ಷದ ವಿರುದ್ಧ “ಚಾರ್ಜ್‌ಶೀಟ್” ಬಿಡುಗಡೆ ಮಾಡಿದ್ದಾರೆ. ಸುಳ್ಳು ಭರವಸೆಗಳನ್ನು ನೀಡುತ್ತಾ, ಅನುಕಂಪದ ಅಲೆ ಗಿಟ್ಟಿಸಿಕೊಳ್ಳುತ್ತಾ ಮಮತಾ ಬ್ಯಾನರ್ಜಿ ಜನರಲ್ಲಿ ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಅಮಿತ್ ಶಾ…

Read More

ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ: ಧಾರಾಕಾರ ಮಳೆಗೆ ಹಲವು ಅವಾಂತರ

ಬೆಂಗಳೂರು, ಮಾರ್ಚ್​ 28: ರಣರಣ ಅಂತಿರೋ ಬೇಸಿಗೆ ಬಿಸಿಲು ನಡುವೆ ರಾಜ್ಯದ ಕೆಲವೆಡೆ ಮಳೆ (rain) ಅಬ್ಬರಿಸಿದೆ. ಅದರಲ್ಲೂ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸಂಭವಿಸಿವೆ. ಗಿಡಮರಗಳು ನೆಲಕ್ಕುರುಳಿದ್ದು, ಕಟ್ಟಡಗಳ ಹೆಂಚುಗಳು ಗಾಳಿಗೆ ಹಾರಿ ಹೋಗಿವೆ. ಬಿರುಬಿಸಿಲ ಬೇಗೆ ನಡುವೆ ಮಳೆಯ ರಣಾರ್ಭಟಿಸಿದ್ದಾರೆ. ಬಿರುಗಾಳಿಗೆ ಕಟ್ಟಡಗಳ ಹೆಂಚುಗಳೇ ಹಾರಿ ಹೋಗಿದ್ದು, ಅಡಕೆ ತೋಟ ಅಲ್ಲೋಲಕಲ್ಲೋಲವೇ ಆಗಿದ್ದರೆ, ತೆಂಗಿನ ಮರ ನೆಲಕ್ಕುರುಳಿದೆ. ಬಳ್ಳಾರಿ, ರಾಯಚೂರು, ಕಲಬುರಗಿ ಮಾತ್ರವಲ್ಲ ಈ ಬಾರಿ ರಾಜ್ಯದ ಉದ್ದಗಲಕ್ಕೂ ಬಿಸಿಲು…

Read More

ಕೆಎಸ್‌ಆರ್‌ಟಿಸಿಗೆ ರಾಷ್ಟ್ರಮಟ್ಟದ ‘ಸ್ಕಾಚ್’ ಗೌರವ: ಪಾರದರ್ಶಕ ನೇಮಕಾತಿ ಮತ್ತು ತರಬೇತಿಗೆ ಸಂದ ದೊಡ್ಡ ಜಯ!

ಬೆಂಗಳೂರು, ಮಾ.28: ನಿಗಮವು ತನ್ನ “ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮ”ಕ್ಕೆ ಪ್ರತಿಷ್ಠಿತ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದಿದೆ. ನಿಗಮವು ಅರ್ಜಿ ಸಲ್ಲಿಕೆದಿಂದ ಆಯ್ಕೆ ಪ್ರಕ್ರಿಯೆಯವರೆಗೆ, ಘಟಕ ನಿಯೋಜನೆ ವರೆಗೆ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಏಕರೂಪತೆಯನ್ನು ಕಾಪಾಡಿಕೊಂಡು ಮೂಲಕ ಮಾನವ ಹಸ್ತಕ್ಷೇಪವನ್ನು ನಿಲ್ಲಿಸಲಾಗಿದೆ. ತಂತ್ರಜ್ಞಾನ ಆಧಾರಿತ ನೇಮಕಾತಿ ವ್ಯವಸ್ಥೆ, ಸ್ವಯಂ ಚಾಲಿತ ಚಾಲನಾ ಪರೀಕ್ಷೆ, ಆನ್ಲೈನ್ ಪರೀಕ್ಷೆಗಳು, ದಾಖಲೆಗಳ ಡಿಜಿಟಲ್ ಪರಿಶೀಲನೆ, ವೆಬ್ ಕ್ಯಾಸ್ಟಿಂಗ್, ಅಟೋ ಜನರೇಟಡ್ ಅಂಕಪಟ್ಟಿ ನೀಡುವ ಮೂಲಕ 2000 ಚಾಲಕ‌/ ನಿರ್ವಾಹಕರು,…

Read More

RCB vs SRH: ಸೂಪರ್ ಮ್ಯಾನ್ ಫಿಲ್ ಸಾಲ್ಟ್ ಚಿರತೆಯ ಜಿಗಿತಕ್ಕೆ ದಂಗಾದ ಇಶಾನ್ ಕಿಶನ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಎಲ್ಲೆಲ್ಲಿಯೂ ಆರ್​ಸಿಬಿ ಆಟಗಾರ ಫಿಲ್ ಸಾಲ್ಟ್ ಅವರದ್ದೇ ಅಬ್ಬರ. ಈ ಪಂದ್ಯದಲ್ಲಿ ಫಿಲ್ ಸಾಲ್ಟ್ ಮೂರು ಅದ್ಭುತ ಕ್ಯಾಚ್​ಗಳನ್ನು ಹಿಡಿಯುವ ಮೂಲಕ ಇಡೀ ಮೈದಾನವೇ ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಅದರಲ್ಲೂ 80 ರನ್ ಬಾರಿಸಿ ಶತಕದತ್ತ ಮುನ್ನಗುತ್ತಿದ್ದ ಎಸ್​ಆರ್​ಎಚ್ ನಾಯಕ ಇಶಾನ್ ಕಿಶನ್ ಅವರ ಅತ್ಯಂತ ಕಷ್ಟಕರವಾದ ಕ್ಯಾಚ್ ಅನ್ನು ಸಾಲ್ಟ್, ಚಿರತೆಯಂತೆ ಎಗರಿ ಎಂದೇ ಕೈನಲ್ಲಿ ಹಿಡಿದರು. ಸ್ವತಃ ಇಶಾನ್ ಕಿಶನ್ ಅವರೇ ಸಾಲ್ಟ್ ಹಿಡಿದ ಈ ಅಸಾಧ್ಯವಾದ ಕ್ಯಾಚ್​ಗೆ ಒಂದು…

Read More

‘ಟಾಕ್ಸಿಕ್’: ಯಶ್​​ ಎದುರು ಕಿಯಾರಾ ಆಯ್ಕೆ ಆಗಿದ್ದು ಹೇಗೆ? ಏಕೆ?

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾ ಈಗ ಜೂನ್ 04ಕ್ಕೆ ತೆರೆಗೆ ಬರಲಿದೆ. ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ ‘ಟಾಕ್ಸಿಕ್’ ಸಿನಿಮಾ. ಯಶ್ ನಟನೆಯ ಈ ಸಿನಿಮಾನಲ್ಲಿ ಹಲವು ಸ್ಟಾರ್ ನಟಿಯರು ನಾಯಕಿಯರಾಗಿ ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತರಿಯಾ ಅವರುಗಳು ನಟಿಸಿದ್ದಾರೆ. ಆದರೆ…

Read More

ಧಾರಾವಾಡ: ಆಲಿಕಲ್ಲು ಮಳೆಗೆ ಉದುರಿದ ಮಾವು; ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ ಕಂಗಾಲಾದ ಅನ್ನದಾತ!

ಧಾರಾವಾಡ, ಮಾ.28: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಆರಂಭದಲ್ಲೇ ವರುಣನ ಅಟ್ಟಹಾಸ ಶುರುವಾಗಿದೆ. ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಧಾರಾವಾಡ ಜಿಲ್ಲೆಯ ಮಾವು ಬೆಳೆಗಾರರು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಮರದಲ್ಲಿ ನಳನಳಿಸುತ್ತಿದ್ದ ಮಾವಿನ ಕಾಯಿಗಳು ಈಗ ನೆಲಪಾಲಾಗಿವೆ. ಧಾರಾವಾಡ ಜಿಲ್ಲೆಯ ಕಲಘಟಗಿ, ಹುಬ್ಬಳ್ಳಿ ಮತ್ತು ಧಾರಾವಾಡ ತಾಲೂಕುಗಳಲ್ಲಿ ಅತಿ ಹೆಚ್ಚು ಮಾವು ಬೆಳೆಯಲಾಗುತ್ತದೆ. ಇಲ್ಲಿನ ಹೆಮ್ಮೆಯ ‘ಆಲ್ಪಾನ್ಸೋ’ (ಆಪೂಸ್) ಮಾವಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆಯಿದೆ. ಕಳೆದ ವರ್ಷ ಫಸಲು ಬಾರದೆ ಕಂಗಾಲಾಗಿದ್ದ…

Read More

ಬೇಸಿಗೆಯಲ್ಲಿ ದೇಹದ ನೀರಿನಾಂಶ ಕಾಪಾಡಿಕೊಳ್ಳಲು ಈ ಹಣ್ಣುಗಳನ್ನು ಪ್ರತಿನಿತ್ಯ ಸೇವನೆ ಮಾಡಿ

ಬೇಸಿಗೆ (summer) ಸಮಯದಲ್ಲಿನ ವಿಪರೀತ ಉರಿ ಬಿಸಿಲು ನಮ್ಮನ್ನು ಹೈರಾಣಾಗಿಸಿ ಬಿಡುತ್ತದೆ.  ಈ ಸಮಯದಲ್ಲಿ ದೇಹವನ್ನು ಎಷ್ಟು ಪ್ರಮಾಣದಲ್ಲಿ ತಂಪಾಗಿ ಮತ್ತು ಚೈತನ್ಯಭರಿತವಾಗಿ ಇಟ್ಟುಕೊಂಡರೂ ಸಾಲದು. ಹೌದು ಉರಿ ಬಿಸಿಲಿನ ಬೇಗೆಗೆ ಬೆವರು ನೀರಿನಂತೆ ಹರಿದು ಹೋಗುತ್ತಾ ಇರುತ್ತದೆ. ಇದರಿಂದಾಗಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆಯಿಂದ ಪಾರಾಗಲು ಜನ ನೀರಿನ ಜೊತೆಗೆ ಫ್ರೂಟ್ಸ್‌ ಜ್ಯೂಸ್‌ಗಳನ್ನು ಸಹ ಸೇವನೆ ಮಾಡುತ್ತಾರೆ. ಇವುಗಳ ಜೊತೆಗೆ ಈ ಒಂದಷ್ಟು ಹಣ್ಣುಗಳನ್ನು ಸೇವನೆ ಮಾಡುವ ಮೂಲಕವೂ ದೇಹದಲ್ಲಿ ಸಾಕಷ್ಟು…

Read More

ಬಸ್ ಶೆಲ್ಟರ್ ನಿರ್ಮಾಣಕ್ಕೆ ಜೆಡಿಎಸ್ ಸೇರಿ ಇತರರ ವಿರೋಧ: ಗುದ್ದಲಿ ಪೂಜೆ ಮಾಡದೆ ತೆರಳಿದ ಕಾಂಗ್ರೆಸ್​ ಶಾಸಕ

ರಾಮನಗರ, ಮಾರ್ಚ್​ 28: ರೇಷ್ಮೆನಗರಿ ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಕೇಂದ್ರ. ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದಲ್ಲಿದ್ದರು, ಜಿಲ್ಲಾ ಕೇಂದ್ರದಲ್ಲಿ ಒಂದು ಬಸ್ ಶೆಲ್ಟರ್ (bus shelter) ಇಲ್ಲ. ಹೀಗಾಗಿ ಪ್ರಾಧಿಕಾರದ ವತಿಯಿಂದ ಸುಸಜ್ಜಿತ ಬಸ್ ಶೆಲ್ಟರ್ ಕಾಮಗಾರಿಗೆ ಗುದ್ದಲಿ ಪೂಜೆ ಹಮ್ಮಿಕೊಳ್ಳಲಾಗಿತ್ತು. ಗುದ್ದಲಿಪೂಜೆ ನೆರವೇರಿಸಲು ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ (MLA Iqbal Hussain)​ ಕೂಡ ಆಗಮಿಸಿದ್ದರು. ಆದರೆ‌ ತಂಗುದಾಣ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು‌. ಹೀಗಾಗಿ ಗುದ್ದಲಿಪೂಜೆ ನೆರವೇರಿಸದೇ ಶಾಸಕರು ವಾಪಾಸ್…

Read More