nagaraj11081993

ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ! – Kannada News | DK Shivakumar Will Be the Next CM before january 15th And Satish Jarkiholi KPCC President Predicted By Bagalkot astrologer Ullas

ಬಾಗಲಕೋಟೆ, (ಡಿಸೆಂಬರ್ 22): ಕರ್ನಾಟಕ ಕಾಂಗ್ರೆಸ್​ನಲ್ಲಿನ (Karnataka Congress) ಗೊಂದಲ ಒಂದೆರಡಲ್ಲ. ಸಿಎಂ ಕುರ್ಚಿ ಆಗ ಬದಲಾಗುತ್ತೆ, ಈಗ ಬದಲಾಗುತ್ತೆ ಎಂಬ ಚರ್ಚೆಗಳು ದಿನ ಕಳೆದಂತೆ ಜೋರಾಗುತ್ತಲೇ ಇವೆ. ಬ್ರೇಕ್ ಫಾಸ್ಟ್​​ ಮೂಲಕ ಬಗೆಹರಿಯಿತು ಎನ್ನುವಷ್ಟರಲ್ಲೇ ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆಯೇ ಸಿಎಂ ಕುರ್ಚಿ ಕುದನ ಶುರುವಾಗಿದೆ. ಅದರಲ್ಲೂ ಡಿಕೆ ಶಿವಕುಮಾರ್ (DK Shivakumar) ಮತ್ತೆ ಆ್ಯಕ್ಟೀವ್ ಆಗಿದ್ದು, ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ನಂತರ ಬಾಗಲಕೋಟೆಯ ಜ್ಯೋತಿಷಿಯೊಬ್ಬರು ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ…

Read More

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ! – Kannada News | Vadodara Young Boy survived a horrifying accident on Nandesari Bridge watch viral video

ವಡೋದರಾ, ಡಿಸೆಂಬರ್ 22: ವಡೋದರಾದಲ್ಲೊಂದು ಪವಾಡದಂತಹ ಘಟನೆ ನಡೆದಿದೆ. 20 ವರ್ಷದ ಸಿದ್ಧರಾಜ್ ಸಿಂಗ್ ಮಹೀದ ಅವರು ನಾಂದೇಸರಿ ಸೇತುವೆಯ ಮೇಲೆ ಹೋಗುತ್ತಿದ್ದಾಗ ಕಾರೊಂದು ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆದರೆ, ಅದೃಷ್ಟವಶಾತ್ ಈ ಭೀಕರ ಅಪಘಾತದಿಂದ (Accident) ಅವರು ಬದುಕುಳಿದಿದ್ದಾರೆ. ಅವರು ಸೇತುವೆಯಿಂದ ಕೆಳಗೆ ಬೀಳುವಾಗ ಅವರ ಶರ್ಟ್​ ಲೈಟ್ ಕಂಬಕ್ಕೆ ಸಿಕ್ಕಿಹಾಕಿಕೊಂಡಿತ್ತು. ಇದರಿಂದಾಗಿ ಅವರು 20 ಅಡಿ ಎತ್ತರದಲ್ಲಿ ನೇತಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅವರನ್ನು ಮೇಲಕ್ಕೆ ಎಳೆದುಕೊಂಡು ಕಾಪಾಡಿದ್ದಾರೆ. ಬೈಕ್ ಸೇತುವೆಯಿಂದ…

Read More

7 ತಿಂಗಳ ಗರ್ಭಿಣಿ ಹತ್ಯೆ ಪ್ರಕರಣ: ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು – Kannada News | Dalit Outcry: Hubballi Father Murders 7 Month Pregnant Daughter, Justice for Manya

ಹುಬ್ಬಳ್ಳಿ, ಡಿ.22: ಹುಬ್ಬಳ್ಳಿಯಲ್ಲಿ ನಡೆದ ಭೀಕರ ಘಟನೆಯು ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಇದು ಮರ್ಯಾದಾ ಹತ್ಯೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ಜಾತಿ ಆಧಾರಿತ ಮದುವೆಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದೆ. ಹತ್ಯೆಯಾಗಿರುವ ಮಹಿಳೆಯನ್ನು ಮಾನ್ಯಾ ಎಂದು ಗುರುತಿಸಲಾಗಿದ್ದು, ಇದೀಗ ಆಂಬ್ಯುಲೆನ್ಸ್‌ನಲ್ಲಿ ಆಕೆಯ ದೇಹವನ್ನು ಸಾಗಿಸುವಾಗ ದಲಿತ ಸಂಘಟನೆಗಳ ಕಾರ್ಯಕರ್ತರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಧಿಕ್ಕಾರ, ಧಿಕ್ಕಾರ, ಬೇಕು ಬೇಕು ನ್ಯಾಯ ಬೇಕು,…

Read More

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ಒಲಿದ ನಾಯಕತ್ವ ಪಟ್ಟ

ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ಗೆ ಮೊದಲು, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತನ್ನ ತಂಡದ ನಾಯಕಿಯನ್ನು ಬದಲಾಯಿಸಲು ನಿರ್ಧರಿಸಿದೆ. ಕಳೆದ ಎರಡು ವರ್ಷಗಳಿಂದ ಮೆಗ್ ಲ್ಯಾನಿಂಗ್ ತಂಡದ ನಾಯಕಿಯಾಗಿದ್ದರು. ಆದರೆ ಈಗ ಈ ಜವಾಬ್ದಾರಿಯನ್ನು ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ ಜೆಮಿಮಾ ರೊಡ್ರಿಗಸ್‌ಗೆ ನೀಡಲಾಗುತ್ತಿದೆ. ಡಿಸೆಂಬರ್ 23 ರಂದು ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ವರದಿಯಾಗಿದೆ. 2 ಆವೃತ್ತಿಗಳಲ್ಲಿ ತಂಡವನ್ನು ಫೈನಲ್​ಗೆ ಮುನ್ನಡೆಸಿದ್ದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಅವರನ್ನು ಹರಾಜಿಗೂ ಮುನ್ನ ತಂಡದಿಂದ…

Read More

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್ – Kannada News | Rajath Kishan says Rakshitha Shetty called Gilli Nata bro in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರು ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರ ಜೊತೆ ಕಾವ್ಯಾ ಶೈವ ಮತ್ತು ಸ್ಪಂದನಾ ಅವರು ಇದ್ದಾಗ ರಕ್ಷಿತಾ ಶೆಟ್ಟಿ (Rakshitha Shetty) ಸಹಿಸಿಕೊಳ್ಳುವುದಿಲ್ಲ ಎನಿಸುತ್ತದೆ. ಗಿಲ್ಲಿ ಮೇಲೆ ಅವರಿಗೆ ಪೊಸೆಸಿವ್​ನೆಸ್ ಇರಬಹುದು ಎಂಬ ಅನುಮಾನ ಕೂಡ ಮೂಡುತ್ತದೆ. ಆ ಬಗ್ಗೆ ರಜತ್ ಅವರಿಗೆ ಪ್ರಶ್ನೆ ಕೇಳಲಾಯಿತು. ಇಷ್ಟು ದಿನ ಅತಿಥಿಯಾಗಿ ಬಿಗ್ ಬಾಸ್ ಮನೆಯಲ್ಲಿ ಇದ್ದ ರಜತ್ (Rajath Kishan) ಅವರು ಈಗ ಹೊರಗೆ ಬಂದಿದ್ದಾರೆ. ಟಿವಿ9…

Read More

ಅಣ್ಣನಾಗಬೇಕಿದ್ದವನ ಜತೆ ಅನೈತಿಕ ಸಂಬಂಧ: ಸೆಲ್ಫಿ ವಿಡಿಯೋ ಮಾಡುತ್ತಾ ಮಹಿಳೆ ನೇಣಿಗೆ ಶರಣು – Kannada News | 23 Year old Divorce Woman Commits Suicide with selfie video In Bellary

ಬಳ್ಳಾರಿ, (ಡಿಸೆಂಬರ್ 22): ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬರು (Woman) ಸೆಲ್ಫಿ ವಿಡಿಯೋ ಮಾಡುತ್ತಲ್ಲೇ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಬಳ್ಳಾರಿಯ (Bellary) ಹುಸೇನ್ ನಗರದಲ್ಲಿ ನಡೆದಿದೆ. ತನಗಾದ ಅನ್ಯಾಯವನ್ನು ವಿಡಿಯೋನಲ್ಲಿ ಹೇಳಿಕೊಳ್ಳುತ್ತಲೇ ಮುನ್ನಿ (23) ಎನ್ನುವ ಮಹಿಳೆ ನೇಣಿಗೆ ಕೊರಳೊಡ್ಡಿದ್ದಾಳೆ. ನಾಲ್ಕು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಮುನ್ನಿ, ವರ್ಷದ ಹಿಂದೆ ಗಂಡನಿಂದ ವಿಚ್ಛೇದನ ಪಡೆದು ಒಂಟಿಯಾಗಿದ್ದಳು. ಬಳಿಕ ಮಹಮ್ಮದ್ ಶೇಕ್ಷಾವಲ್ಲಿ ಎನ್ನುವ ವಿವಾಹಿತ ಪುರುಷನ ಜೊತೆಗೆ ಸ್ನೇಹ ಬೆಳೆದಿತ್ತು. ಸ್ನೇಹ ಸಂಬಂಧಕ್ಕೆ ತಿರುಗಿತ್ತು. ಅದ್ರೆ, ಇದೀಗ ಏಕಾಏಕಿ…

Read More

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ – Kannada News | Good News for Yellow Line Metro Passengers: Sixth Train to Begin Operations from December 23

ಬೆಂಗಳೂರು, ಡಿಸೆಂಬರ್​ 22: ನಾಳೆಯಿಂದ ಅಂದರೆ ಡಿಸೆಂಬರ್ 23ರಿಂದ 6ನೇ ಹೊಸ ಮೆಟ್ರೋ (Namma Metro) ರೈಲು ಟ್ರ್ಯಾಕಿಗಿಳಿಯಲಿದೆ. ಆ ಮೂಲಕ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್​ ನ್ಯೂಸ್ ನೀಡಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಆರನೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಹಾಗಾಗಿ ಹೆಚ್ಚು ಹೊತ್ತು ರೈಲಿಗಾಗಿ ಕಾಯುವಿಕೆಗೆ ಬ್ರೇಕ್​​ ಬೀಳಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್ (BMRCL)​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ ಬೆಂಗಳೂರು…

Read More

ಕಳೆದ ವರ್ಷ ಈ ದೇಶದಲ್ಲಿ ಚಿಕಿತ್ಸೆಗಾಗಿ ಕಾಯುತ್ತಿರುವಾಗಲೇ ಪ್ರಾಣ ಬಿಟ್ಟಿದ್ದಾರೆ 23,746 ರೋಗಿಗಳು! – Kannada News | More than 23 thousand Patients died waiting for medical treatment in the country in Last year

ನವದೆಹಲಿ, ಡಿಸೆಂಬರ್ 22: ಹಿಂದೆಲ್ಲ ಆಸ್ಪತ್ರೆಯ (Hospital) ಮೆಟ್ಟಿಲನ್ನೂ ಹತ್ತದೇ ಆರೋಗ್ಯಯುತವಾಗಿಯೇ ಆಯಸ್ಸನ್ನು ಕಳೆದು ಪ್ರಾಣ ಬಿಟ್ಟವರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಇಂದಿನ ಕಾಲದಲ್ಲಿ ಜೀವನಶೈಲಿ, ಕೆಲಸದೊತ್ತಡ, ಆಹಾರದ ಬದಲಾವಣೆ, ರಾಸಾಯನಿಕಗಳ ಪ್ರಭಾವ, ಹವಾಮಾನ ಸಮಸ್ಯೆಗಳು ಹೀಗೆ ನಾನಾ ಕಾರಣಗಳಿಂದ ಮನುಷ್ಯನ ಆಯಸ್ಸೂ ಕಡಿಮೆಯಾಗುತ್ತಿದೆ, ಅನಾರೋಗ್ಯವೂ ಹೆಚ್ಚಾಗುತ್ತಿದೆ. ಆರೋಗ್ಯ ಕೈಕೊಟ್ಟಾಗ ಆಸ್ಪತ್ರೆಗೆ ಹೋಗಲು ಸರಿಯಾದ ಮೂಲಸೌಕರ್ಯಗಳು ಇಲ್ಲದೆ ಭಾರತದಲ್ಲಿ ಅನೇಕ ಹಳ್ಳಿಗಳ ಜನರು ಒದ್ದಾಡುತ್ತಾರೆ. ಇನ್ನು ಕೆಲವು ಕಡೆ ಆಸ್ಪತ್ರೆಯಿದ್ದರೂ ವೈದ್ಯರಿಲ್ಲದ ಗೋಳಾಟ. ಇದೆಲ್ಲದರಿಂದ ಪ್ರಾಣ ಕಳೆದುಕೊಂಡ…

Read More

ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ ಕನ್ನಡಿಗ ಕೃಷ್ಣಪ್ಪ ಗೌತಮ್ – Kannada News | Krishnappa Gowtham Retires: Karnataka All Rounder Ends 14 Year Cricket Journey

2025 ರ ವರ್ಷ ಅಂತ್ಯವಾಗುತ್ತಿರುವ ಬೆನ್ನಲ್ಲೇ ಕರ್ನಾಟಕ ಕ್ರಿಕೆಟ್‌ಗೆ ಆಘಾತ ಎದುರಾಗಿದೆ. ರಾಜ್ಯದ ಖ್ಯಾತ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ತಮ್ಮ 37 ನೇ ವಯಸ್ಸಿನಲ್ಲಿ ಎಲ್ಲಾ ರೀತಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಗೌತಮ್ ತಮ್ಮ 14 ವರ್ಷಗಳ ಕ್ರಿಕೆಟ್ ಬದುಕಿಗೆ ಫುಲ್​ಸ್ಟಾಪ್ ಇಟ್ಟಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ರಾಜ್ಯ ತಂಡವನ್ನು ಹಲವು ಗೆಲುವುಗಳಿಗೆ ಮುನ್ನಡೆಸಿದ್ದ ಗೌತಮ್​ಗೆ ರಾಷ್ಟ್ರೀಯ ತಂಡದಲ್ಲಿ ಆಡಲು ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಟೀಂ ಇಂಡಿಯಾ ಪರ ಕೇವಲ ಒಂದು ಪಂದ್ಯವನ್ನು ಮಾತ್ರ…

Read More

ಕೊರೆಯುವ ಚಳಿಗೆ ನಡುಗಿದ ವಿಜಯಪುರ: ಶಾಲೆ ಸಮಯ ಬದಲಾವಣೆ, ಡಿಸಿ ಆದೇಶಕ್ಕೂ ಕಿಮ್ಮತ್ತಿಲ್ಲ – Kannada News | Vijayapura Cold Wave: DC Orders Change in School Timings, But Not Implemented

ವಿಜಯಪುರ, ಡಿಸೆಂಬರ್​​ 22: ರಾಜ್ಯದಲ್ಲಿ ಚಳಿ (cold) ಹೆಚ್ಚಳವಾಗಿದೆ. ಅದರಲ್ಲೂ ಬಿಸಿಲು ನಾಡು ವಿಜಯಪುರ ಜಿಲ್ಲೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಚಳಿ ಅಧಿಕ ಪ್ರಮಾಣವಿದೆ. ದಾಖಲೆ ಪ್ರಮಾಣದಲ್ಲಿ ತಾಪಮಾನ ದಾಖಲಾಗಿದೆ. ಈ ಹಿನ್ನಲೆ ಜಿಲ್ಲಾಡಳಿತ ಡಿಸೆಂಬರ್ 31ರವರೆಗೆ ಎಲ್ಲಾ ಶಾಲೆಗಳ (schools) ಆರಂಭ ಸಮಯ ಬದಲಾವಣೆ ಮಾಡಿ ಆದೇಶ ಜಾರಿ ಮಾಡಿದೆ. ಆದರೆ ಈ ಆದೇಶ ಪಾಲನೆಯಾಗಿಲ್ಲ ಎಂದು ಪೋಷಕರು ಅಸಮಾಧಾನ ಹೊರ ಹಾಕಿದ್ಧಾರೆ. ಶಾಲೆಗಳ ಸಮಯ ಬದಲಾವಣೆಗೆ ಆದೇಶ ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ ಕನಿಷ್ಠ…

Read More