nagaraj11081993

ಚಳಿಗಾಲದ ಎಫೆಕ್ಟ್‌: ಸಾವಿರ ರೂ ಗಡಿಯತ್ತ ಮಟನ್‌ ದರ; ನಾನ್‌ವೆಜ್‌ ಪ್ರಿಯರಿಗೆ ಶಾಕ್​​! – Kannada News | Non Veg Price Shock in Karnataka: Mutton and Chicken Rates Surge Amid Cold Wave

ಬೆಂಗಳೂರು, ಡಿಸೆಂಬರ್​​​ 21: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಚಳಿ (Cold) ಹಾಗೂ ಶೀತಗಾಳಿ ಶುರುವಾಗಿದೆ. ಚಳಿ ಮತ್ತು ಗಾಳಿಗೆ ಥರಗುಟ್ಟುತ್ತಿರುವ ಜನರು ಮಾಂಸಹಾರಕ್ಕೆ (Non-Veg) ಹೆಚ್ಚು ಮೊರೆ ಹೋಗುತ್ತಿದ್ದಾರೆ. ಕುರಿ, ಕೋಳಿ ಉತ್ಪಾದನೆಯಲ್ಲಿ ಕುಸಿತ ಕಂಡಿದೆ. ಅದರಲ್ಲೂ ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದಿಂದಾಗಿ ಬೇಡಿಕೆ ಹೆಚ್ಚಿದ್ರಿಂದ ರೇಟ್‌ ಸಾವಿರ ಗಡಿ ಮುಟ್ಟಿದ್ದು, ನಾನ್‌ವೆಜ್‌ ಪ್ರಿಯರಿಗಂತೂ ಬಿಗ್ ಶಾಕ್​ ಉಂಟಾಗಿದೆ. ರಾಜ್ಯದಲ್ಲಿ ಅತಿಯಾದ ಚಳಿ ಹಿನ್ನೆಲೆ ಮಟನ್, ಚಿಕನ್ ದರ…

Read More

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ! – Kannada News | Bangalore Air Pollution Crisis: AQI Crosses 190, Heart disease can be caused by poor air quality

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ! ಬೆಂಗಳೂರು, ಡಿಸೆಂಬರ್ 21:ರಾಜ್ಯದ ಹಲವೆಡೆ ಈಗಾಗಲೇ ಗಾಳಿಯ ಗುಣಮಟ್ಟ (Bengaluru Air Quality) ,ಹದಗೆಟ್ಟಿದೆ. ಬೆಂಗಳೂರಿನಲ್ಲಂತೂ ಏರ್ ಕ್ವಾಲಿಟಿ ಪಾತಾಳಕ್ಕಿಳಿದಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 190ಕ್ಕೆ ತಲುಪಿದೆ. ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವೂ ಹೆಚ್ಚಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅನಾರೋಗ್ಯ ಉಂಟು ಮಾಡಬಹುದು ಬೆಂಗಳೂರಿನ…

Read More

Ashes 2025: ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ – Kannada News | Australia vs England, 3rd Test: England need 126 runs

ಆ್ಯಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ರಣರೋಚಕ ಘಟ್ಟದತ್ತ ಸಾಗಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 371 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವನ್ನು 286 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಆಸೀಸ್ ಬೌಲರ್​ಗಳು ಯಶಸ್ವಿಯಾದರು. ಮೊದಲ ಇನಿಂಗ್ಸ್​ನಲ್ಲಿನ 85 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 349 ರನ್​ಗಳಿಸಲಷ್ಟೇ ಶಕ್ತರಾದರು….

Read More

ಇಂದು IND vs PAK ನಡುವೆ ಫೈನಲ್: ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ – Kannada News | India vs Pakistan U19 Asia Cup final Today

ಅಂಡರ್-19 ಏಷ್ಯಾಕಪ್​ ಏಕದಿನ ಟೂರ್ನಿಯ ಫೈನಲ್ ಪಂದ್ಯವು ಇಂದು ನಡೆಯಲಿದೆ. ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ (India vs Pakistan) ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ನಡೆದ ಲೀಗ್ ಹಂತದ ಪಂದ್ಯದಲ್ಲಿ ಪಾಕ್ ಪಡೆಯನ್ನು ಟೀಮ್ ಇಂಡಿಯಾ 90 ರನ್​ಗಳಿಂದ ಬಗ್ಗು ಬಡಿದಿತ್ತು. ಹೀಗಾಗಿ ಈ ಮ್ಯಾಚ್​ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ. ಇನ್ನು ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ… ಎಷ್ಟು…

Read More

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ – Kannada News | Seasonal Flu Alert in Karnataka: Children and Pregnant Women at Higher Risk; Health Department Issues Guidelines

ಬೆಂಗಳೂರು, ಡಿಸೆಂಬರ್​​ 21: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್​​ ಸೇರಿದಂತೆ ಜನವರಿಯಿಂದ ಮಾರ್ಚ್​​ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ…

Read More

ಟೀಮ್ ಇಂಡಿಯಾದಿಂದ 7 ಆಟಗಾರರು ಔಟ್..!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ 7 ಆಟಗಾರರು ಕಾಣಿಸಿಕೊಂಡಿಲ್ಲ. ಅಂದರೆ 2024 ರಲ್ಲಿ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಏಳು ಪ್ಲೇಯರ್ಸ್ ಈ ಬಾರಿ ತಂಡದಲ್ಲಿಲ್ಲ. ಹೀಗೆ ಭಾರತ ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಂದರೆ… ಯಶಸ್ವಿ ಜೈಸ್ವಾಲ್: 2024 ಟಿ20 ವಿಶ್ವಕಪ್​ ತಂಡದಲ್ಲಿ ಹೆಚ್ಚುವರಿ ಆರಂಭಿಕ ದಾಂಡಿಗನಾಗಿ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ 15 ಸದಸ್ಯರುಗಳ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! – Kannada News | Bengaluru temperature: Extreme cold weather Karnataka, Orange alert for 7 districts, yellow alert for 15

ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! ಬೆಂಗಳೂರು, ಡಿಸೆಂಬರ್ 20: ರಾಜ್ಯದಲ್ಲಿ ತೀವ್ರ ಚಳಿಯಿಂದಾಗಿ (Weather Forecast) ಜನ ಜೀವನ ತತ್ತರಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿರುವ ಇಲಾಖೆ, ಮಂಡ್ಯ, ಮೈಸೂರು ಸೇರಿದಂತೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಯಾವ ಜಿಲ್ಲೆಗಳಿಗೆ ಅಲರ್ಟ್​? ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ,…

Read More

ಭಾರತದಲ್ಲೇ 500 ಕೋಟಿ ರೂ. ದಾಟಿದ ಧುರಂಧರ್ ಕಲೆಕ್ಷನ್: ಮುಂದಿನ ಟಾರ್ಗೆಟ್ ಏನು? – Kannada News | Dhurandhar box office collection update on Day 16 Total Collection in India

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾ ಇಷ್ಟು ದೊಡ್ಡ ಹಿಟ್ ಆಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಆರಂಭದಲ್ಲಿ ಸಾಧಾರಣ ಓಪನಿಂಗ್ ಪಡೆದುಕೊಂಡ ಈ ಸಿನಿಮಾ, ನಂತರದಲ್ಲಿ ಭಾರಿ ಕಲೆಕ್ಷನ್ ಮಾಡಲು ಆರಂಭಿಸಿತು. ನೋಡನೋಡುತ್ತಿದ್ದಂತೆಯೇ ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಧುರಂಧರ್’ ಸಿನಿಮಾದ ಕಲೆಕ್ಷನ್ (Dhurandhar Box Office Collection) 500 ಕೋಟಿ ರೂಪಾಯಿ ಮೀರಿದೆ. ಈಗಾಗಲೇ ಅನೇಕ ಸಿನಿಮಾಗಳ ದಾಖಲೆಗಳನ್ನು ಈ ಚಿತ್ರ ಮುರಿದಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಈ ಸಿನಿಮಾದಿಂದ ಭರ್ಜರಿ ಗೆಲುವು…

Read More

Daily Devotional: ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ? – Kannada News | Daily Devotional:The Significance of Shanku Sthapana in Traditional Construction

ಬೆಂಗಳೂರು, ಡಿಸೆಂಬರ್ 21: ಮನೆ, ದೇವಾಲಯ ಅಥವಾ ಯಾವುದೇ ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ಶಂಕುಸ್ಥಾಪನೆ ಮಾಡುವುದು ಹಿಂದೂ ಸಂಪ್ರದಾಯದ ಒಂದು ಪ್ರಮುಖ ಭಾಗವಾಗಿದೆ. ಇದು ಕೇವಲ ಒಂದು ಪೂಜೆಗಿಂತ ಹೆಚ್ಚಾಗಿ, ಭೂಮಿಯನ್ನು ಶುದ್ಧೀಕರಿಸುವ ಮತ್ತು ನಿರ್ಮಾಣಕ್ಕೆ ಸದ್ಭಾವನೆಯನ್ನು ಆಹ್ವಾನಿಸುವ ಒಂದು ವಿಧಿಯಾಗಿದೆ. ಶಾಸ್ತ್ರೋಕ್ತವಾಗಿ ನಡೆಸುವ ಶಂಕುಸ್ಥಾಪನೆಯು ಆ ಜಾಗಕ್ಕೆ ನೂರು ವರ್ಷಗಳ ಕಾಲ ಬಲವನ್ನು ನೀಡುತ್ತದೆ ಎಂದು ನಂಬಲಾಗಿದೆ, ಇದರಿಂದಾಗಿ ಆಸ್ತಿಯು ವಂಶಪಾರಂಪರ್ಯವಾಗಿ ಸುಭದ್ರವಾಗಿ ಉಳಿಯುತ್ತದೆ. ಶಂಕುಸ್ಥಾಪನೆಯ ಮುಖ್ಯ ಉದ್ದೇಶ ಭೂಮಿಯಲ್ಲಿರಬಹುದಾದ ಮೂರು ದೋಷಗಳನ್ನು ನಿವಾರಿಸುವುದು:…

Read More

Horoscope Today 21 December: ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 21 ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಪಾಡ್ಯ, ಪೂರ್ವಾಷಾಢ ನಕ್ಷತ್ರ, ವೃದ್ಧಿಯೋಗ ಮತ್ತು ಭವಕರಣ ಇರತಕ್ಕಂತ ಈ ದಿನದ ರಾಹುಕಾಲ 4:33 ರಿಂದ 5:59 ರ ವರೆಗೆ ಇರಲಿದೆ. ಶುಭಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 1:42 ರಿಂದ 3:07 ರವರೆಗೆ ಇರಲಿದೆ. ಇಂದು ರವಿ ಮತ್ತು ಚಂದ್ರ ಇಬ್ಬರೂ ಧನುಸ್ಸು…

Read More