nagaraj11081993

ತಮಿಳು ಚಿತ್ರರಂಗದಲ್ಲಿ ರಾಜಕೀಯ: ವಿಜಯ್ ಕೊನೆ ಸಿನಿಮಾ ಟಾರ್ಗೆಟ್ – Kannada News | Movie politics in Tamil Nadu, Parashakti vs Jana Nayagan

ತಮಿಳುನಾಡಿನಲ್ಲಿ ಚಿತ್ರರಂಗಕ್ಕೂ (Movie) ರಾಜಕೀಯಕ್ಕೂ ಬಹಳ ಆಪ್ತ ಬಂಧ. ಸ್ವಾತಂತ್ರ್ಯ ಬಂದಾಗಿನಿಂದಲೂ ತಮಿಳು ಚಿತ್ರರಂಗದಲ್ಲಿರುವವರೇ ತಮಿಳುನಾಡಿನ ರಾಜಕೀಯದಲ್ಲೂ ಅಬ್ಬರಿಸಿದ್ದಾರೆ. ಅಣ್ಣಾದೊರೈ, ಶಿವಾಜಿ ಗಣೇಶನ್, ಕರುಣಾನಿಧಿ, ಎಂಜಿಆರ್, ಜಯಲಲಿತಾ, ವಿಜಯ್​ಕಾಂತ್, ಶರತ್​​ಕುಮಾರ್ ಇನ್ನೂ ಹಲವಾರು ಮಂದಿ ಸಿನಿಮಾ ಸೆಲೆಬ್ರಿಟಿಗಳು ತಮಿಳುನಾಡು ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಈಗಲೂ ಸಹ ಈ ಪದ್ಧತಿ ಚಾಲ್ತಿಯಲ್ಲಿದ್ದು, ಇತ್ತೀಚೆಗಷ್ಟೆ ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಕಾಲಿರಿಸಿದ್ದಾರೆ. ಆದರೆ ತಮಿಳುನಾಡಿನಲ್ಲಿ ಅರ್ಧ ಶತಮಾನದಿಂದಲೂ ಸಿನಿಮಾಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ರೂಢಿ ಇದೆ, ಈಗಲೂ ಅದೇ ನಡೆಯುತ್ತಿದೆ. ವಿಜಯ್…

Read More

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದ ಎಸ್​​​ಪಿ – Kannada News | Teacher Couple Assaults Specially Abled Children; Strict Action Will Be Taken, Says SP

ಬಾಗಲಕೋಟೆ, ಡಿಸೆಂಬರ್​ 20: ನಗರದಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಸ್​ಪಿ ಸಿದ್ದಾರ್ಥ ಗೋಯಲ್‌ ಪ್ರತಿಕ್ರಿಯಿಸಿದ್ದು, ಬಾಗಲಕೋಟೆಯಲ್ಲಿ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ಶಾಲೆ ಇದೆ. ಅಕ್ಷಯ್ ಇಂದುಲ್ಕರ್ ಹಾಗೂ ಆನಂದಿ ದಂಪತಿ ಶಾಲೆ‌ ನಡೆಸುತ್ತಾರೆ. ಬಾಲಕನ‌ ಮೇಲೆ‌ ಹಲ್ಲೆ ಮಾಡುವ ದೃಶ್ಯ ಸಿಕ್ಕಿದೆ. ಮೂರು ತಿಂಗಳ ಹಿಂದೆ ನಡೆದ ಘಟನೆ ಇದು. ಮೊದಲು ಆ ಶಾಲೆಯಲ್ಲಿ ಓರ್ವ ಮಹಿಳೆ ಕೆಲಸ ಮಾಡುತ್ತಿದ್ದರು, ಅವರನ್ನು ‌ಕೆಲಸದಿಂದ ತೆಗೆದ ಮೇಲೆ ವಿಡಿಯೋ ಬಹಿರಂಗಪಡಿಸಿದ್ದಾರೆ. ಬಾಲಕನ…

Read More

Railway Jobs: ನಿರುದ್ಯೋಗಿಗಳಿಗೆ ಗುಡ್​ ನ್ಯೂಸ್​​; ರೈಲ್ವೆಯ ಐಸೋಲೇಟೆಡ್ ಕೆಟಗರೀಸ್​ನಲ್ಲಿ ಉದ್ಯೋಗವಕಾಶ! – Kannada News | RRB Isolated Categories: 311 Posts Notification! Apply Dec 30 Jan 29 for Railway Jobs 2025

ರೈಲ್ವೆ ನೇಮಕಾತಿ ಮಂಡಳಿಯು ನಿರುದ್ಯೋಗಿಗಳಿಗೆ ಮತ್ತೊಂದು ಗುಡ್ ನ್ಯೂಸ್​ ತಂದಿದೆ. ಐಸೋಲೇಟೆಡ್ ಕೆಟಗರೀಸ್ ವಿಭಾಗದಲ್ಲಿ 311 ಉದ್ಯೋಗಗಳಿಗೆ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಿದೆ. ಈ ಕುರಿತು ಒಂದು ಸಣ್ಣ ಸೂಚನೆಯನ್ನು ನೀಡಲಾಗಿದೆ. ವರದಿಗಳ ಪ್ರಕಾರ, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 30 ರಿಂದ ಪ್ರಾರಂಭವಾಗಲಿದೆ. ಜನವರಿ 29 ರಂದು ರಾತ್ರಿ 11.59 ರವರೆಗೆ ಆನ್‌ಲೈನ್ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಅಭ್ಯರ್ಥಿಗಳ ವಯಸ್ಸಿನ ಮಿತಿ 18 ರಿಂದ 40 ವರ್ಷಗಳ ನಡುವೆ ಇರಬೇಕು ಎಂದು ಮಂಡಳಿ ಸ್ಪಷ್ಟಪಡಿಸಿದೆ. ಈ ಹುದ್ದೆಗಳಿಗೆ…

Read More

‘ಓಂ’ ಸಿನಿಮಾಕ್ಕೆ ಸೆನ್ಸಾರ್ ಸಮಸ್ಯೆ: ಮುಂದೆ ನಡೆದಿದ್ದೇನು? ವಿವರಿಸಿದ ಉಪ್ಪಿ – Kannada News | Upendra talks about Om movie censor problem and how it cleared

ಕನ್ನಡ ಚಿತ್ರರಂಗದ (Sandalwood) ಕಲ್ಟ್ ಸಿನಿಮಾಗಳಲ್ಲಿ ‘ಓಂ’ ಸಹ ಒಂದು. ಕನ್ನಡ ಚಿತ್ರರಂಗದ ದಿಕ್ಕು ಬದಲಿಸಿದ ಸಿನಿಮಾಗಳಲ್ಲಿ ‘ಓಂ’ ಸಹ ಒಂದು. ನಟನೆ, ನಿರ್ದೇಶಕ, ಸಂಗೀತ, ನಿರೂಪಣೆ ಎಲ್ಲ ವಿಭಾಗಗಳಲ್ಲಿಯೂ ಹೊಸತನ ತುಂಬಿಕೊಂಡಿದ್ದ ಸಿನಿಮಾ ಅದಾಗಿತ್ತು. ಹಲವಾರು ದಾಖಲೆಗಳನ್ನು ಮಡಿಲಲ್ಲಿ ತುಂಬಿಕೊಂಡಿರುವ ‘ಓಂ’ ಸಿನಿಮಾ ಬಗ್ಗೆ ಈಗಾಗಲೇ ಹಲವಾರು ಮಂದಿ ಹಲವಾರು ಬಾರಿ ಮಾತನಾಡಿದ್ದಾರೆ. ಓಂ ಸಿನಿಮಾದ ನಿರ್ದೇಶಕ ಉಪೇಂದ್ರ ಸಹ ‘ಓಂ’ ಕುರಿತಾಗಿ ಹಲವು ಬಾರಿ ಮಾತನಾಡಿದ್ದಾರೆ. ‘ಓಂ’ ಸಿನಿಮಾದ ಹಿಂದಿನ ಕತೆ ಹೇಳಿದ್ದಾರೆ. ಆದರೆ…

Read More

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ – Kannada News | PM Modi inaugurates Indias First Nature Themed Airport Terminal In Guwahati

ಗುವಾಹಟಿ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ (PM Modi in Guwahati) ಇಂದು ಅಸ್ಸಾಂನ ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಇದು ಅಸ್ಸಾಂನ ಮೂಲಸೌಕರ್ಯ ಬೆಳವಣಿಗೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಟರ್ಮಿನಲ್ ಉದ್ಘಾಟನೆಯ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಅಭಿವೃದ್ಧಿಯ ಆಚರಣೆಯ ದಿನ. ಇದು ಅಸ್ಸಾಂ ಮಾತ್ರವಲ್ಲದೆ ಇಡೀ ಈಶಾನ್ಯದ ಅಭಿವೃದ್ಧಿಯ ಆಚರಣೆಯಾಗಿದೆ. ಅಸ್ಸಾಂ ಯಾವ ರೀತಿ ಅಭಿವೃದ್ಧಿಯ ಹಬ್ಬವನ್ನು ಆಚರಿಸುತ್ತಿದೆ ಎಂದು…

Read More

ಕರ್ನಾಟಕದಾದ್ಯಂತ ನಾಳೆಯಿಂದ ಡಿ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – Kannada News | National Pulse Polio Campaign to Be Held Across Karnataka from December 21 to 24

ಬೆಂಗಳೂರು, ಡಿಸೆಂಬರ್​ 20: ದೇಶವನ್ನು ಪೋಲಿಯೋ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ (Karnataka) ನಾಳೆಯಿಂದ ಡಿ. 24ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ–2025 (National Pulse Polio Programme) ಆರಂಭವಾಗಲಿದೆ. ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಕರ್ನಾಟಕ ಆರೋಗ್ಯ ಇಲಾಖೆ ಪೋಷಕರಿಗೆ ಮನವಿ ಮಾಡಿದೆ. ಪೋಲಿಯೋ ಮಾರಕರೋಗವಾಗಿದ್ದು, ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡಬಹುದು. ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲದಿದ್ದರು ಲಸಿಕೆ ಮೂಲಕ ಇದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಿದೆ. ಎರಡು ಹನಿ ಲಸಿಕೆ ನಿಮ್ಮ…

Read More

ಮಮತಾ ಬ್ಯಾನರ್ಜಿ ಸರ್ಕಾರ ನುಸುಳುಕೋರರನ್ನು ರಕ್ಷಿಸಲು ಎಸ್‌ಐಆರ್ ಅನ್ನು ವಿರೋಧಿಸುತ್ತಿದೆ; ಪ್ರಧಾನಿ ಮೋದಿ ಆರೋಪ – Kannada News | Mamata Banerjees TMC government opposing SIR to help infiltrators in Bengal PM Modi says

ಕೊಲ್ಕತ್ತಾ, ಡಿಸೆಂಬರ್ 20: ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ತೃಣಮೂಲ ಕಾಂಗ್ರೆಸ್ (ಟಿಎಂಸಿ) ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತವು ನುಸುಳುಕೋರರನ್ನು ರಕ್ಷಿಸಲು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ವಿರೋಧಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ನಾಡಿಯಾ ಜಿಲ್ಲೆಯ ತಾಹೆರ್‌ಪುರದಲ್ಲಿ ದೂರವಾಣಿ ಮೂಲಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ನುಸುಳುಕೋರರು ಬಂಗಾಳದಲ್ಲಿ ಟಿಎಂಸಿಯ ಬೆಂಬಲವನ್ನು ಪಡೆದಿದ್ದಾರೆ ಎಂದು ಹೇಳಿದ್ದಾರೆ. ಪಶ್ಚಿಮ…

Read More

ಗಿಲ್ಲಿ ಪ್ರೀತಿಯಿಂದ ಕೈ ಕೊಟ್ಟರು ಕ್ಯಾರೇ ಎನ್ನದೇ ಹೋದ ಕಾವ್ಯಾ; ಫ್ಯಾನ್ಸ್​​ಗೆ ಬೇಸರ – Kannada News | Bigg Boss Kannada 12: Kavya’s Snub to Gilli Sparks Controversy Fans React

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಾವ್ಯಾ (Kavya) ಹಾಗೂ ಗಿಲ್ಲಿ ಗೆಳೆತನದ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಇಬ್ಬರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ನಂತರ ಇವರು ಮತ್ತೆ ಒಂದಾಗುತ್ತಾರೆ. ಇದು ಸಾಕಷ್ಟು ಬಾರಿ ರಿಪೀಟ್ ಆಗಿದೆ. ಈಗ ಕಾವ್ಯಾ ಅವರು ನಡೆದುಕೊಂಡ ರೀತಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಗಿಲ್ಲಿ ಅಭಿಮಾನಿಗಳಿಗೆ ಈ ನಡೆ ಸಾಕಷ್ಟು ಬೇಸರ ಮೂಡಿಸಿದೆ. ಅಷ್ಟಕ್ಕೂ ಅಲ್ಲಿ ನಡೆದಿದ್ದು ಏನು? ಆ ಬಗ್ಗೆ ಇಲ್ಲಿದೆ ವಿವರ. ಬಿಗ್ ಬಾಸ್ ಚಟುವಟಿಕೆ ಒಂದನ್ನು…

Read More

ಶುರುವಾಗಿದೆ ‘ಮಾರ್ಕ್’ ಸಿನಿಮಾ ಅಡ್ವನ್ಸ್ ಬುಕಿಂಗ್: ಹೈಪ್ ಹೇಗಿದೆ? – Kannada News | Sudeep starrer Mark movie advance booking open for special show

ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಸಹ ಇದೇ ಡಿಸೆಂಬರ್​​ನಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾ ಸಹ ಕನ್ನಡದ ಬಹು ನಿರೀಕ್ಷಿತ ಸಿನಿಮಾ ಆಗಿದೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಸಿನಿಮಾದ ಟ್ರೈಲರ್ ಡಿಸೆಂಬರ್ 7ಕ್ಕೆ ಬಿಡುಗಡೆ ಆಗಲಿದೆ. ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸುದೀಪ್ ನಿರತರಾಗಿದ್ದಾರೆ. ಸಿನಿಮಾನಲ್ಲಿ ನಟಿಸಿರುವ ಜೊತೆಗೆ ಸಿನಿಮಾಕ್ಕೆ ಸಹ ನಿರ್ಮಾಪಕರೂ ಆಗಿದ್ದಾರೆ ಕಿಚ್ಚ ಸುದೀಪ್. ಸೂಪರ್ ಹಿಟ್ ‘ಮ್ಯಾಕ್ಸ್’…

Read More

‘ಈ ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ’ ಎಂದಿದ್ದ ಉಪ್ಪಿ; ಶಿವಣ್ಣನ ರಿಯಾಕ್ಷನ್ ಹೇಗಿತ್ತು?

ಶಿವರಾಜ್​ಕುಮಾರ್ ಅವರು ‘ಓಂ’ ಸಿನಿಮಾದಲ್ಲಿ ನಟಿಸಿದ್ದಾರೆ. ಉಪೇಂದ್ರ ಈ ಚಿತ್ರಕ್ಕೆ ಡೈರೆಕ್ಟರ್. ಸಿನಿಮಾ ಶೂಟ್ ವೇಳೆ ನಡೆದ ಘಟನೆ ಬಗ್ಗೆ ಉಪೇಂದ್ರ ಅವರು ಮಾತನಾಡಿದ್ದಾರೆ. ‘45’ ಚಿತ್ರದ ಪ್ರಚಾರದ ಸಂದರ್ಭದಲ್ಲಿ ಉಪ್ಪಿ ಈ ಘಟನೆ ನೆನಪಿಸಿಕೊಂಡರು. ಒಂದು ದೃಶ್ಯದ ಬಗ್ಗೆ ಶಿವಣ್ಣಗೆ ಅಸಮಾಧಾನ ಇತ್ತು. ಈ ಬಗ್ಗೆ ಉಪೇಂದ್ರ ಬಳಿ ನಿರಂತರವಾಗಿ ಕೇಳಿದ್ದರಂತೆ. ಆದರೆ, ದೃಶ್ಯ ತೆಗೆಯಲು ಉಪೇಂದ್ರ ಒಪ್ಪಲೇ ಇಲ್ಲ. ಕೊನೆಗೆ ಶಿವಣ್ಣ ಅವರು ಯಾರದ್ದೋ ಬಳಿ ಹೇಳಿ ಕಳುಹಿಸಿದರಂತೆ. ಅವರು ಬಂದು ಹೇಳಿದಾಗ, ‘ಈ…

Read More