nagaraj11081993

ಶ್ವಾನಕ್ಕೆ ಮಡಿಲು ತುಂಬಿ ಅದ್ಧೂರಿ ಸೀಮಂತ; 500 ಜನರಿಗೆ ಭರ್ಜರಿ ಭೋಜನ ಹಾಕಿದ ಮಾಲೀಕ! – Kannada News | Tumakuru Owner Hosts Grand Baby Shower for Pet Dog Khushi

ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ದಸರಿಘಟ್ಟದಲ್ಲಿ ಪ್ರವೀಣ್ ಎಂಬುವವರು ತಮ್ಮ ಸಾಕು ನಾಯಿ ‘ಖುಷಿ’ಗೆ ಅದ್ಧೂರಿ ಸೀಮಂತ ಕಾರ್ಯಕ್ರಮ ಆಯೋಜಿಸಿದ್ದರು. ತನ್ನ ಪ್ರೀತಿಯ ನಾಯಿಯ ಸೀಮಂತಕ್ಕಾಗಿ 20 ಸಾವಿರ ರೂಪಾಯಿ ವೆಚ್ಚದಲ್ಲಿ 50 ಕೆಜಿ ಗೀ ರೈಸ್, 50 ಕೆಜಿ ಚಿಕನ್ ಗ್ರೇವಿ ಮಾಡಿಸಿ 500 ಜನರಿಗೆ ಭೋಜನ ಏರ್ಪಡಿಸಿದ್ದ ಮಾಲೀಕ, ಹೊಸ ಬಟ್ಟೆ, ಹೂವಿನ ಸಿಂಗಾರ, ಕೇಕ್ ಕಟಿಂಗ್ ಮೂಲಕ ಖುಷಿಯ ಗರ್ಭಧಾರಣೆಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಮಾಲೀಕನ ಈ ವಿಶಿಷ್ಟ ಶ್ವಾನ…

Read More

ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್ – Kannada News | Kichcha Sudeep Says He face Too Much Headache from Rakshita And Dhruvanth

ಸುದೀಪ್ ಅವರು ಪ್ರತಿ ಶನಿವಾರದ ಎಪಿಸೋಡ್​ನ ಗಂಭೀರವಾಗಿ ನಡೆಸಿಕೊಡುತ್ತಾರೆ. ಆದರೆ, ಈ ವಾರ ಅವರು ಫನ್ ಮೂಡ್​ನಲ್ಲಿ ಇದ್ದಂತೆ ಕಾಣಿಸಿದೆ. ರಕ್ಷಿತಾ ಅವರು ಸೀಕ್ರೇಟ್ ರೂಂ ಅನುಭವ ಬಿಚ್ಚಿಟ್ಟರು.ಧ್ರುವಂತ್ ಸಹವಾಸ ಮಾಡಿ ನನಗೆ ತಲೆ ನೋವು ಬರುತ್ತಿದೆ ಎಂದರು ರಕ್ಷಿತಾ. ಆದರೆ, ನಮಗೆ ಎಲ್ಲಾ ಕಡೆಗಳಲ್ಲೂ ನೋವಾಗುತ್ತಿದೆ ಎಂದರು ಸುದೀಪ್. ಕಲರ್ಸ್ ಕನ್ನಡ ವಾಹಿನಿ ಈ ಪ್ರೋಮೋನ ಹಂಚಿಕೊಂಡಿದೆ. ಆ ಸಂದರ್ಭದ ಫನ್ ವಿಟಿ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Train Accident: ಅಸ್ಸಾಂನಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ರೈಲು, 8 ಆನೆಗಳು ಸಾವು, ಹಳಿ ತಪ್ಪಿದ ಬೋಗಿಗಳು – Kannada News | Assam Train Accident: 8 Elephants Dead, Rajdhani Express Derails in Hojai

ಗುವಾಹಟಿ, ಡಿಸೆಂಬರ್ 20: ಇಂದು ಮುಂಜಾನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಾಂಗ್ ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ಆನೆ(Elephant)ಗಳ ಹಿಂಡಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಆನೆಗಳು ಸಾವನ್ನಪ್ಪಿವೆ. ಹಾಗೆಯೇ ಐದು ಬೋಗಿಗಳು ಹಳಿ ತಪ್ಪಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಬೆಳಗಿನ ಜಾವ 2.17 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೊಜೈ ಜಿಲ್ಲೆಯ ಚಾಂಗ್ಜುರೈ ಪ್ರದೇಶದಲ್ಲಿ ಈ ಡಿಕ್ಕಿ ಸಂಭವಿಸಿದೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಹಾಶ್ ಕದಮ್…

Read More

ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ – Kannada News | Renshaw, Wildermuth Creates New World Record in T20 Cricket

BBL 2025: ಬಿಗ್ ಬ್ಯಾಷ್​ ಲೀಗ್​ನ 6ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಅದು ಕೂಡ ಟಿ20 ಇತಿಹಾಸದಲ್ಲೇ ಚೇಸಿಂಗ್ ವೇಳೆ ಇಬ್ಬರು ಬ್ಯಾಟರ್​ಗಳು ಶತಕ ಸಿಡಿಸುವ ಮೂಲಕ. ಇದರೊಂದಿಗೆ ಬಿಗ್ ಬ್ಯಾಷ್​ ಲೀಗ್​ನ ಹಲವು ದಾಖಲೆಗಳು ಕೂಡ ಧೂಳೀಪಟವಾಗಿದೆ. Source link

Read More

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್ – Kannada News | Bangalore Metro Alert: Yellow Line Services to Start Late Tomorrow, BMRCL Announces

ಬೆಂಗಳೂರು, ಡಿಸೆಂಬರ್ 20: ಬೆಂಗಳೂರಿನ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಭಾನುವಾರ (ಡಿಸೆಂಬರ್ 21) ಮೆಟ್ರೋ ರೈಲು ಸಂಚಾರ ವಿಳಂಬವಾಗಿ ಶುರುವಾಗಲಿದೆ. ನವೀಕರಣ ಕಾರ್ಯದ ಹಿನ್ನೆಲೆಯಲ್ಲಿ ಬೆಳಗ್ಗೆ ಮೆಟ್ರೋ ಸೇವೆಗಳು ಒಂದು ಗಂಟೆ ತಡವಾಗಿ ಆರಂಭವಾಗಲಿವೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಬದಲಾಗಿ, ಯೆಲ್ಲೋ ಲೈನ್ ರೈಲುಗಳು 8 ಗಂಟೆಗೆ ಸಂಚಾರವನ್ನು ಪ್ರಾರಂಭಿಸುತ್ತವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ…

Read More

ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ! ಕಳಪೆ ಏರ್ ಕ್ವಾಲಿಟಿಯಿಂದ ಶುರುವಾಗುತ್ತೆ ಅಸ್ತಮಾ, ಅಲರ್ಜಿ – Kannada News | Bangalore AQI: Bengaluru Air Quality Crosses 190, Asthma, Heart disease can be caused by poor air quality

ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ! ಬೆಂಗಳೂರು, ಡಿಸೆಂಬರ್ 20: ದಿನೇ ದಿನೇ ಹಡಗೆಡುತ್ತಿರುವ ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) , ಸಾರ್ವಜನಿಕರಿಗೆ ಸಂಕಷ್ಟ ತಂದೊಡ್ಡಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 196ಕ್ಕೆ ತಲುಪಿದೆ. ನಗರದ ಈ ವಾತಾರಣ ದೆಹಲಿಯನ್ನು ನೆನಪಿಸುತ್ತಿದ್ದು, ಇದು ಹೀಗೆ ಮುಂದುವರೆದರೆ ಜನರ ಜೀವಕ್ಕೇ ಕುತ್ತು ಬರುವ ಸಂಭವವಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಕಳಪೆ ಗುಣಮಟ್ಟದ ಗಾಳಿಯಿಂದ…

Read More

ಚೈತ್ರಾ ಪತಿಯಿಂದಲೂ ಕಿರುಕುಳ ಉಂಟಾಗಿದೆ; ತಂದೆಯ ಆರೋಪ – Kannada News | Chaithra Kundapura Father Alleges her Husband Also gave Harassment

ಚೈತ್ರಾ ಕುಂದಾಪುರ ಅವರ ತಂದೆ ಕೋರ್ಟ್ ಹೋಗಿದ್ದರು ಮತ್ತು ಮಗಳಿಂದ ಕಿರುಕುಳ ಆಗುತ್ತದೆ ಎಂದಿದ್ದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ಈಗ ಚೈತ್ರಾ ತಂದೆ ಮಾತನಾಡಿದ್ದು, ‘ನನಗೆ ಚೈತ್ರಾ ಪತಿ ಶ್ರೀಕಾಂತ್ ಅವರಿಂದಲೂ ಕಿರುಕುಳ ಆಗುತ್ತಿದೆ’ ಎಂದು ಹೇಳಿದನ್ನು ಕಾಣಬಹುದು.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ದೇಶೀಯ ಏಕದಿನ ಟೂರ್ನಿಗೆ ದೆಹಲಿ, ಮುಂಬೈ ತಂಡಗಳು ಪ್ರಕಟ

ಡಿಸೆಂಬರ್ 24 ರಿಂದ ಶುರುವಾಗಲಿರುವ ವಿಜಯ ಹಝಾರೆ ಟೂರ್ನಿಗಾಗಿ ಮುಂಬೈ ಹಾಗೂ ದೆಹಲಿ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡು ತಂಡಗಳಲ್ಲಿ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿರುವುದು ವಿಶೇಷ. ವಿರಾಟ್ ಕೊಹ್ಲಿ ದೆಹಲಿ ತಂಡದಲ್ಲಿದ್ದರೆ, ರೋಹಿತ್ ಶರ್ಮಾ ಮುಂಬೈ ಪರ ಕಣಕ್ಕಿಳಿಯಲಿದ್ದಾರೆ. ಇಲ್ಲಿ ದೆಹಲಿ ತಂಡದ ನಾಯಕನಾಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ. ಅತ್ತ ಹಿಟ್​ಮ್ಯಾನ್​ನ ಒಳಗೊಂಡಿರುವ ಮುಂಬೈ ತಂಡವನ್ನು ಮುನ್ನಡೆಸಲಿರುವುದು ಶಾರ್ದೂಲ್ ಠಾಕೂರ್ ಎಂಬುದು ವಿಶೇಷ….

Read More

‘ಕಿಂಗ್’ ಸಿನಿಮಾ ಬಿಡುಗಡೆಗೂ ಮುನ್ನವೇ ಹಾಡು ಸೋರಿಕೆ? – Kannada News | Shah Rukh Khan And Deepika Padukone King Movie AI Video Goes viral

‘ಕಿಂಗ್’ ಚಿತ್ರದಲ್ಲಿ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್‌ಪ್ರೆಸ್’, ‘ಪಠಾಣ್’ ಮತ್ತು‘ ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ಇವರು ಒಟ್ಟಿಗೆ ನಟಿಸಿದ್ದಾರೆ.‘ಜವಾನ್’ ಸಿನಿಮಾದಲ್ಲೂ ಶಾರುಖ್-ದೀಪಿಕಾ ಕಾಂಬಿನೇಷನ್ ಇದೆ. ಈ ಜೋಡಿ ‘ಕಿಂಗ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಹಾಡಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊ ಕಿಂಗ್ ಚಿತ್ರದ ಸೋರಿಕೆಯಾದ ಹಾಡು ಎಂದು ಹೇಳಲಾಗುತ್ತಿದೆ. ಆದರೆ, ಇದರ ಅಸಲಿಯತ್ತ ಬೇರೆಯೇ ಇದೆ. ಶಾರುಖ್…

Read More

Video: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಓಡಿದ ಆರೋಪಿ – Kannada News | Man Flees From Parked Police Van in MP, Video Goes Viral

ಭೋಪಾಲ್, ಡಿಸೆಂಬರ್ 20: ಬಂಧಿತ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಿಂದ ವಿಚಿತ್ರವಾಗಿ ತಪ್ಪಿಸಿಕೊಳ್ಳುವ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ರಸ್ತೆಯಲ್ಲಿ ಪೊಲೀಸರು ತಮ್ಮ ವಾಹನವನ್ನು ನಿಲ್ಲಿಸಿದ್ದರು. ಆ ವೇಳೆ ಆರೋಪಿ ಓಡಿ ಹೋಗಿದ್ದಾನೆ. ಹಿಂದೆ ಪೊಲೀಸರು ಓಡಿದ್ದಾರೆ ಆತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿಲ್ಲ.ಈ ಘಟನೆ ಯಾವುದೋ ಸಿನಿಮಾದಂತೆ ಕಾಣಿಸುತ್ತದೆ. ಮಧ್ಯಪ್ರದೇಶದ ಹೋಶಂಗಾಬಾದ್ ಹೊರವಲಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ ಆದರೆ ಸ್ಥಳದ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.ಈ ಕ್ಲಿಪ್ ವಿಡಿಯೋದಲ್ಲಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಪೊಲೀಸ್…

Read More