Headlines

nagaraj11081993

ದಿನ ಭವಿಷ್ಯ: ಇಂದು ಈ ರಾಶಿಯವರು ಯಾರ ಮೇಲೂ ಅವಲಂಬಿತರಾಗಲು ಬಯಸರು… – Kannada News | Horoscope June 15 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಇಂದು ನಿಮಗೆ ಆರ್ಥಿಕವಾಗಿ ಅತ್ಯಂತ ಲಾಭದಾಯಕ ದಿನವಾಗಿರುತ್ತದೆ. ದೀರ್ಘಕಾಲದಿಂದ ಬಾಕಿ ಉಳಿದಿದ್ದ ಹಣ ಕೈಸೇರಲಿದ್ದು, ಮನಸ್ಸಿಗೆ ನೆಮ್ಮದಿ ಸಿಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ. ವ್ಯಾಪಾರಸ್ಥರಿಗೆ ಹೊಸ ಹೂಡಿಕೆಯಿಂದ ಉತ್ತಮ ಲಾಭ ಸಿಗಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದ್ದು, ಹಿರಿಯರ ಆಶೀರ್ವಾದ ನಿಮ್ಮ ಮೇಲಿರುತ್ತದೆ. ಕಾರ್ಯಸಿದ್ಧಿಯಾಗಲಿದೆ. ​ವೃಷಭ ರಾಶಿ: ಇಂದು ಅನಗತ್ಯ ಖರ್ಚು ವೆಚ್ಚಗಳು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಆರ್ಥಿಕ ಶಿಸ್ತು ಅತ್ಯಗತ್ಯ. ಆತುರದ ನಿರ್ಧಾರಗಳಿಂದ ವ್ಯವಹಾರದಲ್ಲಿ ನಷ್ಟ ಉಂಟಾಗಬಹುದು, ಜಾಗರೂಕರಾಗಿರಿ….

Read More

ರಾಜ್​​ಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಬಗ್ಗೆ ದೊಡ್ಡಣ್ಣ ಮಾತು: ವಿಡಿಯೋ – Kannada News | Doddanna talks about Dr Rajkumar, Vishnuvardhan, Shankar Nag and Ambareesh

ನಟ ದೊಡ್ಡಣ್ಣ, ಕನ್ನಡ ಚಿತ್ರರಂಗದ (Sandalwood) ಹಿರಿಯ ನಟ. ದೊಡ್ಡಣ್ಣ ಅವರು ಚಿತ್ರರಂಗಕ್ಕೆ ಕಾಲಿರಿಸಿ ನಲವತ್ತು ವರ್ಷಗಳನ್ನು ದಾಟಿದ್ದಾಗಿದೆ. ಹಲವಾರು ಖ್ಯಾತ ನಟ, ನಿರ್ಮಾಪಕರು ನಿರ್ದೇಶಕರೊಟ್ಟಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದ ನಟ ದೊಡ್ಡಣ್ಣ ಚಿತ್ರರಂಗದ ದಿಗ್ಗಜರುಗಳ ಬಗ್ಗೆ ಬಲು ಸ್ವಾರಸ್ವಕರವಾಗಿ ವಿಷಯಗಳನ್ನು ಹೇಳುತ್ತಾರೆ. ಇತ್ತೀಚೆಗೆ ‘ಕನಕರಾಜ’ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ನಟ ದೊಡ್ಡಣ್ಣ ಅವರು ಚಿತ್ರರಂಗದ ದಿಗ್ಗಜರಾದ ಡಾ ರಾಜ್​​ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಮತ್ತು ಶಂಕರ್​​ನಾಗ್ ಅವರುಗಳ ಬಗ್ಗೆ ಮಾತನಾಡಿದರು. ಅವರು ಹೇಳಿದ್ದೇನು? ವಿಡಿಯೋ ನೋಡಿ……

Read More

ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್: ನೂರಾರು ವಿದ್ಯಾರ್ಥಿಗಳಿಗೆ ನೆರವು – Kannada News | Rashmika and Vijay gave scholarships to 180 kids of Telangana

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ವಿವಾಹವಾಗುವ ಕೆಲ ದಿನಗಳ ಹಿಂದಷ್ಟೆ ವಿಜಯ್ ದೇವರಕೊಂಡ ಅವರ ತಂದೆ ಜಿಲ್ಲೆಯ ಕೆಲವು ವಿದ್ಯಾರ್ಥಿಗಳಿಗೆ ತಮ್ಮ ಕಡೆಯಿಂದ ಸ್ಕಾಲರ್ಶಿಪ್ ನೀಡಿ, ಅವರ ಶಿಕ್ಷಣಕ್ಕೆ ನೆರವಾಗಿದ್ದರು. ಅದೇ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ, ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮವನ್ನು ಮುಂದುವರೆಸುವುದಾಗಿ ಜೊತೆಗೆ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೈಲಾದ ನೆರವು ನೀಡುತ್ತೇವೆ ಎಂದು ಭರವಸೆ ನೀಡಿದ್ದರು, ಇದೀಗ ವಿಜಯ್ ಮತ್ತು ರಶ್ಮಿಕಾ…

Read More

IND vs PAK: ಪಾಕಿಸ್ತಾನ್ ವಿರುದ್ಧ 64 ರನ್​ಗಳಿಂದ ಗೆದ್ದ ಭಾರತದ ಸಿಂಹಿಣಿಯರು – Kannada News | India Dominates Pakistan in 2026 Women’s T20 World Cup Opener in Birmingham

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನದ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಪಾಕಿಸ್ತಾನವನ್ನು ಸೋಲಿಸಿದ ಭಾರತ ವನಿತಾ ಪಡೆ, ಟಿ20 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪಾಕಿಸ್ತಾನದ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ…

Read More

IND vs PAK: ಪಾಕಿಸ್ತಾನ್ ವಿರುದ್ಧ 64 ರನ್​ಗಳಿಂದ ಗೆದ್ದ ಭಾರತದ ಸಿಂಹಿಣಿಯರು – Kannada News | 2026 womens t20 world cup india vs pakistan smriti mandhana birmingham win

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 2026 ರ ಮಹಿಳಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನದ ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಪಾಕಿಸ್ತಾನವನ್ನು ಸೋಲಿಸಿದ ಭಾರತ ವನಿತಾ ಪಡೆ, ಟಿ20 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಪಾಕಿಸ್ತಾನದ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಸ್ಮೃತಿ ಮಂಧಾನ ಅವರ ಅರ್ಧಶತಕದ ನೆರವಿನಿಂದ 170 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ…

Read More

‘ಪೆದ್ದಿ’ ಸಿನಿಮಾ ವಿವಾದ, ನಿರ್ದೇಶಕನೇ ಸರಿ ಎಂದ ಚಿತ್ರಸಾಹಿತಿ – Kannada News | Peddi lyricist said objectification of Janhvi Kapoor’s role not an issue

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಬಿಡುಗಡೆ ಆಗಿ ವಾರಕ್ಕೂ ಹೆಚ್ಚು ಸಮಯವಾಗಿದೆ. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ದೊಡ್ಡ ಮೊತ್ತದ ಗಳಿಕೆಯನ್ನು ಮಾಡಿದೆ. ಆದರೆ ಸಿನಿಮಾನಲ್ಲಿ ನಾಯಕಿ ಜಾನ್ಹವಿ ಕಪೂರ್ ಅವರನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಅದರ ಬೆನ್ನಲ್ಲೆ ಸಿನಿಮಾದ ನಿರ್ದೇಶಕ ಬುಚ್ಚಿಬಾಬು ಸನಾ, ಕ್ಷಮೆ ಕೇಳಿದ್ದು ಮಾತ್ರವಲ್ಲದೆ, ಗ್ಲಾಮರಸ್ ದೃಶ್ಯಗಳನ್ನು ಕತ್ತರಿಸಿ, ನಾಯಕಿಯ ಕೆಲವು ಭಾವುಕ ಸನ್ನಿವೇಶಗಳನ್ನು ಸಿನಿಮಾಕ್ಕೆ ಸೇರಿಸಿದ್ದಾರೆ….

Read More

ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ – Kannada News | Clash Erupts Between MLA Kottur Manjunath and Minister K.H. Muniyappa Factions at Kolar Congress Office

ಕೋಲಾರ, ಜೂನ್​​ 14: ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಮುಖಂಡರ ಮಹತ್ವದ ಸಭೆಯು ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ಬಿ.ಕೆ.ಹರಿಪ್ರಸಾದ್​​ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಸಚಿವ ಕೆ.ಹೆಚ್.ಮುನಿಯಪ್ಪ ಬಣಗಳ ನಡುವೆ ಗಲಾಟೆ ನಡೆದಿದೆ. ಶಾಸಕರು ಹಾಗೂ ಇತರ ಹಿರಿಯ ಮುಖಂಡರ ಸಮ್ಮುಖದಲ್ಲೇ ಬಣ ರಾಜಕೀಯದ ಜಗಳ ಬಹಿರಂಗಗೊಂಡಿದೆ. ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ, ಕೆ.ಹೆಚ್.ಮುನಿಯಪ್ಪ ಬಣದ ಮಂಜುನಾಥ್ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್…

Read More

ಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಯ ಮೊದಲ ಫಲ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಮತ್ತೊಂದು ಗುಡ್ ನ್ಯೂಸ್ – Kannada News | DK Shivakumar Delhi Met success: Union Governmnet give Premotion Soon to Bengaluru orange metro line

ಬೆಂಗಳೂರು, (ಜೂನ್ 14): ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಹಳದಿ ಲೈನ್ ಮೆಟ್ರೋ ಉದ್ಘಾಟನೆ ಮಾಡಿ ಅದೇ ದಿನ ಆರೆಂಜ್ ಲೈನ್‌ಗೆ (Orange Line Metro) ಶಂಕುಸ್ಥಾಪನೆ ಮಾಡಿದ್ದರು. ಆದರೆ ಡಬಲ್ ಡೆಕ್ಕರ್ ಫ್ಲೈ ಓವರ್ ಸಂಬಂಧ ಇಲ್ಲಿಯವರೆಗೆ ಕಾಮಗಾರಿ ಮಾತ್ರ ಆರಂಭವಾಗಿರಲಿಲ್ಲ. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಮೊನ್ನೆ ದೆಹಲಿಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಕಟ್ಟರ್ ಅವರನ್ನು ಭೇಟಿ…

Read More

IND vs PAK: ಮಾಜಿ ನಾಯಕಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಹಾಲಿ ನಾಯಕಿ ಹರ್ಮನ್

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ 36 ರನ್​​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಮಾತ್ರವಲ್ಲದೆ ಈ ಪಂದ್ಯದಲ್ಲಿ ಒಂದು ರನ್ ಬಾರಿಸಿದ ಕೂಡಲೇ ಹರ್ಮನ್‌ಪ್ರೀತ್ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ (PC- BCCI Women X). ಇಲ್ಲಿಯವರೆಗೆ, ಮಹಿಳಾ ಟಿ20 ವಿಶ್ವಕಪ್…

Read More

ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

ಉಡುಪಿ, ಜೂನ್​​ 14: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭಾನುವಾರ ಭೇಟಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇಂದು ಕೊಲ್ಲೂರಿನಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ ಅನಂತ್ ಅಂಬಾನಿ, ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ…

Read More